MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Varamahalakshmi Wishes
Ind vs SL 1st Test
Bandipur National Park
Hanur Shootout Case
Bengaluru Schools H1N1 Case
Ayodhye Ram Mandir Theft Case
Tungabhadra Backwaters Accident
DPL Nitish Rana
Congress Vande Mataram Row
Karnataka Housing Scheme
Bengaluru Elevated Corridor
JDS MLC Suraj Revanna
Bengaluru Outer Ring-Road Project
  • Home
  • Karnataka Districts
  • ನಮ್ಮ ಮನೇಲಿ ಯಾರೂ ಓದಿಲ್ಲ, ನೀನೂ ಓದೋದು ನಿಲ್ಲಿಸು : ಪಕ್ಕದ್ಮನೆ ಯುವತಿ ಮೇಲೆ ಹಲ್ಲೆ

ನಮ್ಮ ಮನೇಲಿ ಯಾರೂ ಓದಿಲ್ಲ, ನೀನೂ ಓದೋದು ನಿಲ್ಲಿಸು : ಪಕ್ಕದ್ಮನೆ ಯುವತಿ ಮೇಲೆ ಹಲ್ಲೆ

ನಂಜನಗೂಡು ತಾಲೂಕಿನ ದೇವೀರಮ್ಮನಹಳ್ಳಿ ಪಾಳ್ಯದಲ್ಲಿ, ಪಿಯು ವಿದ್ಯಾರ್ಥಿನಿ ಪೂರ್ಣಿಮಾ ಮೇಲೆ ನೆರೆಮನೆಯವರು ಹಲ್ಲೆ ನಡೆಸಿದ್ದಾರೆ. 'ನಮ್ಮ ಮಕ್ಕಳು ಓದಿಲ್ಲ, ನೀನೂ ಓದಬಾರದು' ಎಂದು ಹೇಳಿ, ಪರೀಕ್ಷೆ ಬರೆದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

1 Min read
Author : Kannadaprabha News
Published : Mar 03 2026, 09:00 AM IST
Share this Photo Gallery
  • FB
  • TW
  • Linkdin
  • Whatsapp
14
ಓದೋದು ನಿಲ್ಸು
Image Credit : Kannada Prabha

ಓದೋದು ನಿಲ್ಸು

‘ನಮ್ಮ ಮನೇಲಿ ಯಾರೂ ಓದಿಲ್ಲ-ನೀನೂ ಓದೋದು ನಿಲ್ಸು’ ಎಂದು ಹೇಳಿ, ನೆರೆಯವರು ದ್ವಿತೀಯ ಪಿಯು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ದೇವೀರಮ್ಮನಹಳ್ಳಿ ಪಾಳ್ಯದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಪಿಯುಸಿ ವಿದ್ಯಾರ್ಥಿನಿ ಪೂರ್ಣಿಮಾ
Image Credit : Getty

ಪಿಯುಸಿ ವಿದ್ಯಾರ್ಥಿನಿ ಪೂರ್ಣಿಮಾ

ದೇವೀರಮ್ಮನಹಳ್ಳಿ ಪಾಳ್ಯ ಗ್ರಾಮದ ನಿವಾಸಿ, ಪಿಯುಸಿ ವಿದ್ಯಾರ್ಥಿನಿ ಪೂರ್ಣಿಮಾ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿರುವ ಪೂರ್ಣಿಮಾ, ‘ನನ್ನ ಅಜ್ಜಿ ಲಕ್ಷ್ಮೀ ಜೊತೆ ವಾಸವಾಗಿದ್ದೇನೆ. ನೆರೆಮನೆಯ ಯೋಗೇಶ್‌ ಎಂಬುವರಿಗೂ, ನಮಗೂ ಹಳೆಯ ದ್ವೇಷವಿದೆ. (ಸಾಂದರ್ಭಿಕ ಚಿತ್ರ)

Related Articles

Related image1
ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ: ವಿಧಿಯಾಟಕ್ಕೆ ಬಲಿಯಾದ ಚಿಕ್ಕೋಡಿಯ ಭೂಮಿಕಾ!
Related image2
ಪ್ರತ್ಯೇಕ ಪ್ರಕರಣ: ಕೆರೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಶವ ಪತ್ತೆ; ಅಪಘಾತದಲ್ಲಿ ಬೈಕ್ ಸವಾರ ಸಾವು
34
ದೊಣ್ಣೆಯಿಂದ ಹಲ್ಲೆ
Image Credit : meta ai

ದೊಣ್ಣೆಯಿಂದ ಹಲ್ಲೆ

ಕಳೆದ ಶನಿವಾರ ಮಧ್ಯಾಹ್ನ ಯೋಗೇಶ್‌ ಅವರು ಮನೆಯ ಇತರ 6 ಮಂದಿಯ ಜೊತೆ ನಮ್ಮ ಮನೆಗೆ ಆಗಮಿಸಿ, ನನಗೆ, ನನ್ನ ಅಜ್ಜಿಗೆ ಬಾಯಿಗೆ ಬಂದಂತೆ ಬೈದಿದ್ದಾರೆ. ದೊಣ್ಣೆಯಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ಓದಿದ್ದಾರೆ. (ಸಾಂದರ್ಭಿಕ ಚಿತ್ರ)

ಇದನ್ನೂ ಓದಿ: 99 ದೇಶಗಳನ್ನು ಸುತ್ತಿದ ಬಳಿಕ Dr. Bro ಹಾದಿ ಹಿಡಿದ Flying Passport ಜೋಡಿ

44
ನಮ್ಮ ಮಕ್ಕಳು ಓದಿಲ್ಲ
Image Credit : Getty

ನಮ್ಮ ಮಕ್ಕಳು ಓದಿಲ್ಲ

ನಮ್ಮ ಮಕ್ಕಳು ಓದಿಲ್ಲ, ಆದ್ದರಿಂದ ನೀನು ಕೂಡ ಮುಂದೆ ಓದಬಾರದು. ನೀನೇನಾದರೂ ಪರೀಕ್ಷೆ ಬರೆದಲ್ಲಿ ನಿನ್ನನ್ನು ಲಾರಿ ಹತ್ತಿಸಿ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.(ಸಾಂದರ್ಭಿಕ ಚಿತ್ರ)

ಇದನ್ನೂ ಓದಿ: 80 ಕೆಜಿ ಭಾರ ಜಗ್ಗುವ ಪುಟಾಣಿ ಟ್ರ್ಯಾಕ್ಟರ್ ಕಂಡು ಹಿಡಿದ 8ನೇ ಕ್ಲಾಸ್‌ ಬಾಲ ವಿಜ್ಞಾನಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ವಿದ್ಯಾರ್ಥಿ
ಮೈಸೂರು
ಕರ್ನಾಟಕ ಸುದ್ದಿ
ಶಿಕ್ಷಣ

Latest Videos
Recommended Stories
Recommended image1
Bengaluru: ಎಚ್‌1 ಎನ್‌1 ಪತ್ತೆ: ಬೆಂಗಳೂರಿನ ಕ್ಲಾರೆನ್ಸ್ ಶಾಲೆ 122 ಮಕ್ಕಳ ತಪಾಸಣೆ
Recommended image2
ಬೆಂಗಳೂರಿಗೆ 28 ಕಿ.ಮೀ ಹೊಸ ಫ್ಲೈಓವರ್: ಯಶವಂತಪುರ-ಕೆ.ಆರ್.ಪುರ 90 ನಿಮಿಷದ ಪ್ರಯಾಣ 28 ನಿಮಿಷಕ್ಕೆ ಇಳಿಕೆ!
Recommended image3
ಕರ್ನಾಟಕ ಅಪಾರ್ಟ್‌ಮೆಂಟ್‌ ಬಿಲ್ ಮಂಡನೆ: ಬಿಲ್ಡರ್‌ಗಳಿಂದಲೇ ಮೆಂಟೇನೆನ್ಸ್ ಶುಲ್ಕ ವಸೂಲಿ, 60 ದಿನಗಳಲ್ಲಿ ದಾಖಲೆ ಹಸ್ತಾಂತರ...
Related Stories
Recommended image1
ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ: ವಿಧಿಯಾಟಕ್ಕೆ ಬಲಿಯಾದ ಚಿಕ್ಕೋಡಿಯ ಭೂಮಿಕಾ!
Recommended image2
ಪ್ರತ್ಯೇಕ ಪ್ರಕರಣ: ಕೆರೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಶವ ಪತ್ತೆ; ಅಪಘಾತದಲ್ಲಿ ಬೈಕ್ ಸವಾರ ಸಾವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved