MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬಿಜೆಪಿ ನಾಯಕತ್ವ ಬದಲಾವಣೆ ಮಧ್ಯೆ ಪಂಚಮಸಾಲಿ ಸ್ವಾಮೀಜಿಗಳ ಸಭೆ: ಮೀಟಿಂಗ್‌ ನಡೆಸಿದ್ದೇಕೆ?

ಬಿಜೆಪಿ ನಾಯಕತ್ವ ಬದಲಾವಣೆ ಮಧ್ಯೆ ಪಂಚಮಸಾಲಿ ಸ್ವಾಮೀಜಿಗಳ ಸಭೆ: ಮೀಟಿಂಗ್‌ ನಡೆಸಿದ್ದೇಕೆ?

ಬಾಗಲಕೋಟೆ(ಜೂ.23): ಜಿಲ್ಲೆಯ ಜಮಖಂಡಿಯಲ್ಲಿ ನೆಲೋಗಿಯ ಸಿದ್ಧಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಮಠಾಧೀಶರ ಸಭೆ ನಿನ್ನೆ(ಮಂಗಳವಾರ) ನಡೆದಿದೆ.  ಪಂಚಮಸಾಲಿ ಪೀಠದ 26 ಜನ ಸ್ವಾಮೀಜಿಗಳ ಸಮ್ಮುಖದಲ್ಲಿ ನಡೆದ ಸಭೆ ನಡೆಸಲಾಗಿದೆ.  ಅತ್ತ ಬಿಜೆಪಿಯ ನಾಯಕತ್ವ ಬದಲಾವಣೆ ಮಧ್ಯೆ ಇತ್ತ ಪಂಚಮಸಾಲಿ ಸ್ವಾಮೀಜಿಗಳ ಸಭೆ ಮಹತ್ವ ಪಡೆದುಕೊಂಡಿದೆ. 

1 Min read
Author : Suvarna News | Asianet News
| Updated : Jun 23 2021, 01:47 PM IST
Share this Photo Gallery
  • FB
  • TW
  • Linkdin
  • Whatsapp
18
<p>ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಮಧ್ಯೆ ಪಂಚಮಸಾಲಿ ಸಮಾಜದ ಸಚಿವ ಮುರುಗೇಶ ನಿರಾಣಿ ಹೆಸರು ಮುಂಚೂಣಿಯಲ್ಲಿದೆ. ಆದರೆ ಸಭೆಯಲ್ಲಿ ರಾಜಕೀಯ ಚರ್ಚೆಯಾಗಿಲ್ಲ, ಮಾಡೋದು ಇಲ್ಲ ಎಂದು ಸುವರ್ಣ ನ್ಯೂಸ್‌ಗೆ ಸಿದ್ದಲಿಂಗ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.&nbsp;</p>

<p>ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಮಧ್ಯೆ ಪಂಚಮಸಾಲಿ ಸಮಾಜದ ಸಚಿವ ಮುರುಗೇಶ ನಿರಾಣಿ ಹೆಸರು ಮುಂಚೂಣಿಯಲ್ಲಿದೆ. ಆದರೆ ಸಭೆಯಲ್ಲಿ ರಾಜಕೀಯ ಚರ್ಚೆಯಾಗಿಲ್ಲ, ಮಾಡೋದು ಇಲ್ಲ ಎಂದು ಸುವರ್ಣ ನ್ಯೂಸ್‌ಗೆ ಸಿದ್ದಲಿಂಗ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.&nbsp;</p>

ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಮಧ್ಯೆ ಪಂಚಮಸಾಲಿ ಸಮಾಜದ ಸಚಿವ ಮುರುಗೇಶ ನಿರಾಣಿ ಹೆಸರು ಮುಂಚೂಣಿಯಲ್ಲಿದೆ. ಆದರೆ ಸಭೆಯಲ್ಲಿ ರಾಜಕೀಯ ಚರ್ಚೆಯಾಗಿಲ್ಲ, ಮಾಡೋದು ಇಲ್ಲ ಎಂದು ಸುವರ್ಣ ನ್ಯೂಸ್‌ಗೆ ಸಿದ್ದಲಿಂಗ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ. 

28
<p>ರಾಜಕೀಯ ಮಾಡೋದು ಸ್ವಾಮೀಜಿಗಳ ಕೆಲಸವಲ್ಲ ಎಂದ ಸಿದ್ದಲಿಂಗ ಸ್ವಾಮೀಜಿ</p>

<p>ರಾಜಕೀಯ ಮಾಡೋದು ಸ್ವಾಮೀಜಿಗಳ ಕೆಲಸವಲ್ಲ ಎಂದ ಸಿದ್ದಲಿಂಗ ಸ್ವಾಮೀಜಿ</p>

ರಾಜಕೀಯ ಮಾಡೋದು ಸ್ವಾಮೀಜಿಗಳ ಕೆಲಸವಲ್ಲ ಎಂದ ಸಿದ್ದಲಿಂಗ ಸ್ವಾಮೀಜಿ

38
<p>ನಾಯಕತ್ವ ಬದಲಾವಣೆ ಮಾಡಿದರೂ ಯಡಿಯೂರಪ್ಪನವರಿಗೆ ತೊಂದರೆಯಾಗದಂತೆ ಮಾಡಲಿ ಎಂದಿದ್ದೇವೆ ಅಷ್ಟೇ. ಆದರೆ ಇಂತವರನ್ನೇ ಮಾಡಿ ಎನ್ನುವ ಬೇಡಿಕೆ ನಮ್ಮದಲ್ಲ, ರಾಜಕೀಯ ನಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ ಸ್ವಾಮೀಜಿ&nbsp;</p>

<p>ನಾಯಕತ್ವ ಬದಲಾವಣೆ ಮಾಡಿದರೂ ಯಡಿಯೂರಪ್ಪನವರಿಗೆ ತೊಂದರೆಯಾಗದಂತೆ ಮಾಡಲಿ ಎಂದಿದ್ದೇವೆ ಅಷ್ಟೇ. ಆದರೆ ಇಂತವರನ್ನೇ ಮಾಡಿ ಎನ್ನುವ ಬೇಡಿಕೆ ನಮ್ಮದಲ್ಲ, ರಾಜಕೀಯ ನಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ ಸ್ವಾಮೀಜಿ&nbsp;</p>

ನಾಯಕತ್ವ ಬದಲಾವಣೆ ಮಾಡಿದರೂ ಯಡಿಯೂರಪ್ಪನವರಿಗೆ ತೊಂದರೆಯಾಗದಂತೆ ಮಾಡಲಿ ಎಂದಿದ್ದೇವೆ ಅಷ್ಟೇ. ಆದರೆ ಇಂತವರನ್ನೇ ಮಾಡಿ ಎನ್ನುವ ಬೇಡಿಕೆ ನಮ್ಮದಲ್ಲ, ರಾಜಕೀಯ ನಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ ಸ್ವಾಮೀಜಿ 

48
<p>ಪಂಚಮಸಾಲಿ ಸಭೆಯಲ್ಲಿ ಕಾಣಿಸಿಕೊಳ್ಳದ ಪಂಚಮಸಾಲಿ ಪೀಠದ &nbsp;ಕೂಡಲಸಂಗಮ ಮತ್ತು ಹರಿಹರದ ಸ್ವಾಮೀಜಿಗಳು</p>

<p>ಪಂಚಮಸಾಲಿ ಸಭೆಯಲ್ಲಿ ಕಾಣಿಸಿಕೊಳ್ಳದ ಪಂಚಮಸಾಲಿ ಪೀಠದ &nbsp;ಕೂಡಲಸಂಗಮ ಮತ್ತು ಹರಿಹರದ ಸ್ವಾಮೀಜಿಗಳು</p>

ಪಂಚಮಸಾಲಿ ಸಭೆಯಲ್ಲಿ ಕಾಣಿಸಿಕೊಳ್ಳದ ಪಂಚಮಸಾಲಿ ಪೀಠದ  ಕೂಡಲಸಂಗಮ ಮತ್ತು ಹರಿಹರದ ಸ್ವಾಮೀಜಿಗಳು

58
<p>ಸಮಾಜದ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ ಎಂದ ನೆಲೋಗಿಯ ಸಿದ್ದಲಿಂಗ ಶ್ರೀ</p>

<p>ಸಮಾಜದ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ ಎಂದ ನೆಲೋಗಿಯ ಸಿದ್ದಲಿಂಗ ಶ್ರೀ</p>

ಸಮಾಜದ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ ಎಂದ ನೆಲೋಗಿಯ ಸಿದ್ದಲಿಂಗ ಶ್ರೀ

68
<p>ಜಮಖಂಡಿಯ ವಾರದ ಎಂಬುವವರ ಮನೆಯಲ್ಲಿ ನಡೆದ ಸಭೆ</p>

<p>ಜಮಖಂಡಿಯ ವಾರದ ಎಂಬುವವರ ಮನೆಯಲ್ಲಿ ನಡೆದ ಸಭೆ</p>

ಜಮಖಂಡಿಯ ವಾರದ ಎಂಬುವವರ ಮನೆಯಲ್ಲಿ ನಡೆದ ಸಭೆ

78
<p>ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ನಡೆಯುತ್ತಿರುವ ಪಂಚಮಸಾಲಿ ಮಠಾಧೀಶರ ಸಭೆ</p>

<p>ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ನಡೆಯುತ್ತಿರುವ ಪಂಚಮಸಾಲಿ ಮಠಾಧೀಶರ ಸಭೆ</p>

ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ನಡೆಯುತ್ತಿರುವ ಪಂಚಮಸಾಲಿ ಮಠಾಧೀಶರ ಸಭೆ

88
<p>ಸುಮಾರು 60 ಮಠಾಧೀಶರ ನೇತೃತ್ವದಲ್ಲಿ ಕಟ್ಟಿರುವ ಪಂಚಮಸಾಲಿ ಮಠಾಧೀಶರ ಒಕ್ಕೂಟ</p>

<p>ಸುಮಾರು 60 ಮಠಾಧೀಶರ ನೇತೃತ್ವದಲ್ಲಿ ಕಟ್ಟಿರುವ ಪಂಚಮಸಾಲಿ ಮಠಾಧೀಶರ ಒಕ್ಕೂಟ</p>

ಸುಮಾರು 60 ಮಠಾಧೀಶರ ನೇತೃತ್ವದಲ್ಲಿ ಕಟ್ಟಿರುವ ಪಂಚಮಸಾಲಿ ಮಠಾಧೀಶರ ಒಕ್ಕೂಟ

About the Author

SN
Suvarna News

Latest Videos
Recommended Stories
Recommended image1
Breaking: ಕನ್ನಡ ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ: ಕಳಚಿಬಿದ್ದ ಸ್ವಾತಂತ್ರ್ಯ ಹೋರಾಟ ಮತ್ತು ಏಕೀಕರಣದ ಕೊಂಡಿ!
Recommended image2
ಅಪಘಾತಕ್ಕೀಡಾದ ಕುಟುಂಬಕ್ಕೆ ಪರಿಹಾರ ನೀಡುವಲ್ಲೂ ಪೊಲಿಟಿಕ್ಸ್! ಸಚಿವ ಜಮೀರ್ ಭೇಟಿ ರದ್ದಾಗಲು ರಾಜಕೀಯ ಕಾರಣವೇ?
Recommended image3
Hubballi-Ankola National Highway ಅತಿಕ್ರಮಣದ ಪರಿಣಾಮ, ಮೃತ್ಯಕೂಪವಾದ ಹುಬ್ಬಳ್ಳಿ ಅಂಕೋಲಾ ಹೆದ್ದಾರಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved