ಬಾಗಲಕೋಟೆ: ಆಹಾರದಲ್ಲಿ ಹುಳು ಕಂಡು ದಂಗಾದ ಕ್ವಾರಂಟೈನ್ ಜನ..!
ಬಾಗಲಕೋಟೆ(ಜು.03): ಉಪಹಾರ ಹಾಗೂ ಸಾಂಬಾರ್ನಲ್ಲಿ ಹುಳು, ಹುಪ್ಪಡಿಗಳು ಪತ್ತೆಯಾದ ಘಟನೆ ನಗರದ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಇದರಿಂದ ಕ್ವಾರಂಟೈನ್ಗೊಳಗಾದ ಜನರು ರೊಚ್ಚಿಗೆದ್ದು ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ.
16

<p>ಕ್ವಾರಂಟೈನ್ ಕೇಂದ್ರದಲ್ಲಿ ಉತ್ತಮ ಆಹಾರ ನೀಡುತ್ತಿಲ್ಲ ಎಂದು ಕ್ವಾರಂಟೈನ್ ಜನರ ಆರೋಪ</p>
ಕ್ವಾರಂಟೈನ್ ಕೇಂದ್ರದಲ್ಲಿ ಉತ್ತಮ ಆಹಾರ ನೀಡುತ್ತಿಲ್ಲ ಎಂದು ಕ್ವಾರಂಟೈನ್ ಜನರ ಆರೋಪ
26
<p>ಬಾಗಲಕೋಟೆ ನವನಗರದ ಸೆಕ್ಟರ್ 46ದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಅವ್ಯವಸ್ಥೆ</p>
ಬಾಗಲಕೋಟೆ ನವನಗರದ ಸೆಕ್ಟರ್ 46ದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಅವ್ಯವಸ್ಥೆ
36
<p>ಪಲಾವ್, ಸಾಂಬಾರ್ನಲ್ಲಿ ಹುಳು ಕಂಡು ಮೇಲಾಧಿಕಾರಿಗಳ ಗಮನಕ್ಕೆ ತಂದ ಕ್ವಾರಂಟೈನ್ ಜನರು</p>
ಪಲಾವ್, ಸಾಂಬಾರ್ನಲ್ಲಿ ಹುಳು ಕಂಡು ಮೇಲಾಧಿಕಾರಿಗಳ ಗಮನಕ್ಕೆ ತಂದ ಕ್ವಾರಂಟೈನ್ ಜನರು
46
<p>ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಶೀಲ್ದಾರ್ ಹಾಗೂ ಎಸಿ, ಉತ್ತಮ ಆಹಾರ ನೀಡುವಂತೆ ಸಿಬ್ಬಂದಿಗೆ ಸೂಚನೆ</p>
ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಶೀಲ್ದಾರ್ ಹಾಗೂ ಎಸಿ, ಉತ್ತಮ ಆಹಾರ ನೀಡುವಂತೆ ಸಿಬ್ಬಂದಿಗೆ ಸೂಚನೆ
56
<p>ಕ್ವಾರಂಟೈನ್ ಕೇಂದ್ರದಲ್ಲಿ ಶೌಚಾಲಯ, ಸ್ನಾನ ಗೃಹಕ್ಕೂ ಜನರ ಪರದಾಟ</p>
ಕ್ವಾರಂಟೈನ್ ಕೇಂದ್ರದಲ್ಲಿ ಶೌಚಾಲಯ, ಸ್ನಾನ ಗೃಹಕ್ಕೂ ಜನರ ಪರದಾಟ
66
<p>ಕ್ವಾರಂಟೈನ್ ಕೇಂದ್ರದಲ್ಲಿ 200ಕ್ಕೂ ಹೆಚ್ಚು ಜನರಿಗೆ ವ್ಯವಸ್ಥೆ</p>
ಕ್ವಾರಂಟೈನ್ ಕೇಂದ್ರದಲ್ಲಿ 200ಕ್ಕೂ ಹೆಚ್ಚು ಜನರಿಗೆ ವ್ಯವಸ್ಥೆ
Latest Videos