MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಸೀರೆಯಲ್ಲಿ ಮಿಂಚಿದ 'ಕುಡ್ಲದ ಪೊಣ್ಣು' ಶಿಲ್ಪಾ ಶೆಟ್ಟಿ: ಇಲ್ಲಿವೆ ’ಗೋಲ್ಡನ್’ ಫೋಟೋಸ್ ..!

ಸೀರೆಯಲ್ಲಿ ಮಿಂಚಿದ 'ಕುಡ್ಲದ ಪೊಣ್ಣು' ಶಿಲ್ಪಾ ಶೆಟ್ಟಿ: ಇಲ್ಲಿವೆ ’ಗೋಲ್ಡನ್’ ಫೋಟೋಸ್ ..!

ಬಾಲಿವುಡ್ ತಾರೆ, ಕುಡ್ಲದ ಪೊಣ್ಣು ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಗೋಲ್ಡನ್ ಸೀರೆ, ಸಾಂಪ್ರದಾಯಿಕ ಆಭರಣಗಳೊಂದಿಗೆ ಮಿಂಚಿದ ಶಿಲ್ಪಾ ಶೆಟ್ಟಿ ಗೋಲ್ಡನ್ ಫೋಟೋಸ್ ಇಲ್ಲಿವೆ.

1 Min read
Author : Web Desk
| Updated : Sep 27 2019, 05:15 PM IST
Share this Photo Gallery
  • FB
  • TW
  • Linkdin
  • Whatsapp
115
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದರು.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದರು.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದರು.
215
ದೇವಲಾಯದ ಒಳಗೆ ಕುಳಿತಿರುವ ಕುಡ್ಲದ ಚೆಲುವೆ

ದೇವಲಾಯದ ಒಳಗೆ ಕುಳಿತಿರುವ ಕುಡ್ಲದ ಚೆಲುವೆ

ದೇವಲಾಯದ ಒಳಗೆ ಕುಳಿತಿರುವ ಕುಡ್ಲದ ಚೆಲುವೆ
315
12 ವರ್ಷಗಳ ಹಿಂದೆ ದೇವಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭ ಮುಂಬೈ ಸಮಿತಿಯವರು ನೀಡಿದ್ದ ಚಿನ್ನದ ಕೊಡದೊಂದಿಗೆ ಫೋಟೋಗೆ ಪೋಸ್ ನೀಡಿದರು.

12 ವರ್ಷಗಳ ಹಿಂದೆ ದೇವಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭ ಮುಂಬೈ ಸಮಿತಿಯವರು ನೀಡಿದ್ದ ಚಿನ್ನದ ಕೊಡದೊಂದಿಗೆ ಫೋಟೋಗೆ ಪೋಸ್ ನೀಡಿದರು.

12 ವರ್ಷಗಳ ಹಿಂದೆ ದೇವಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭ ಮುಂಬೈ ಸಮಿತಿಯವರು ನೀಡಿದ್ದ ಚಿನ್ನದ ಕೊಡದೊಂದಿಗೆ ಫೋಟೋಗೆ ಪೋಸ್ ನೀಡಿದರು.
415
ಕೆಎಂಸಿ ಜ್ಯೋತಿ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾದ ದ.ಕ. ಜಿಲ್ಲೆಯ ಪ್ರಥಮ ಪ್ರತ್ಯೇಕ ‘ಮಹಿಳಾ ಮತ್ತು ಮಕ್ಕಳ ಕೇಂದ್ರ’ಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೆಎಂಸಿ ಜ್ಯೋತಿ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾದ ದ.ಕ. ಜಿಲ್ಲೆಯ ಪ್ರಥಮ ಪ್ರತ್ಯೇಕ ‘ಮಹಿಳಾ ಮತ್ತು ಮಕ್ಕಳ ಕೇಂದ್ರ’ಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೆಎಂಸಿ ಜ್ಯೋತಿ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾದ ದ.ಕ. ಜಿಲ್ಲೆಯ ಪ್ರಥಮ ಪ್ರತ್ಯೇಕ ‘ಮಹಿಳಾ ಮತ್ತು ಮಕ್ಕಳ ಕೇಂದ್ರ’ಕ್ಕೆ ಚಾಲನೆ ನೀಡಿ ಮಾತನಾಡಿದರು.
515
ಚಿನ್ನದ ಕೊಡದ ಜೊತೆ ನಗುವಿನ ಫೋಸ್

ಚಿನ್ನದ ಕೊಡದ ಜೊತೆ ನಗುವಿನ ಫೋಸ್

ಚಿನ್ನದ ಕೊಡದ ಜೊತೆ ನಗುವಿನ ಫೋಸ್
615
ಕಟೀಲು ದೇವಳದಲ್ಲಿ ಪ್ರಸಾದ ಸ್ವೀಕರಿಸುತ್ತಿರುವ ಶಿಲ್ಪಾ ಶೆಟ್ಟಿ

ಕಟೀಲು ದೇವಳದಲ್ಲಿ ಪ್ರಸಾದ ಸ್ವೀಕರಿಸುತ್ತಿರುವ ಶಿಲ್ಪಾ ಶೆಟ್ಟಿ

ಕಟೀಲು ದೇವಳದಲ್ಲಿ ಪ್ರಸಾದ ಸ್ವೀಕರಿಸುತ್ತಿರುವ ಶಿಲ್ಪಾ ಶೆಟ್ಟಿ
715
ಅರ್ಚಕರ ಜೊತೆ ಶಿಲ್ಪಾ ಶೆಟ್ಟಿ ಮಾತು

ಅರ್ಚಕರ ಜೊತೆ ಶಿಲ್ಪಾ ಶೆಟ್ಟಿ ಮಾತು

ಅರ್ಚಕರ ಜೊತೆ ಶಿಲ್ಪಾ ಶೆಟ್ಟಿ ಮಾತು
815
ಕುಡ್ಲದ ಬೆಡಗಿ ಶಿಲ್ಪಾ ಶೆಟ್ಟಿಗೆ ಪ್ರಸಾದ ನೀಡುತ್ತಿರುವುದು.

ಕುಡ್ಲದ ಬೆಡಗಿ ಶಿಲ್ಪಾ ಶೆಟ್ಟಿಗೆ ಪ್ರಸಾದ ನೀಡುತ್ತಿರುವುದು.

ಕುಡ್ಲದ ಬೆಡಗಿ ಶಿಲ್ಪಾ ಶೆಟ್ಟಿಗೆ ಪ್ರಸಾದ ನೀಡುತ್ತಿರುವುದು.
915
ನೆಚ್ಚಿನ ದೇವಳದಲ್ಲಿ ಶಿಲ್ಪಾ ಶೆಟ್ಟಿ ಭಕ್ತಿಯ ಪ್ರಾರ್ಥನೆ

ನೆಚ್ಚಿನ ದೇವಳದಲ್ಲಿ ಶಿಲ್ಪಾ ಶೆಟ್ಟಿ ಭಕ್ತಿಯ ಪ್ರಾರ್ಥನೆ

ನೆಚ್ಚಿನ ದೇವಳದಲ್ಲಿ ಶಿಲ್ಪಾ ಶೆಟ್ಟಿ ಭಕ್ತಿಯ ಪ್ರಾರ್ಥನೆ
1015
ಕಟೀಲು ದೇವಸ್ಥಾನದಲ್ಲಿ ಅರ್ಚಕರ ಜೊತೆ ಮಾತು

ಕಟೀಲು ದೇವಸ್ಥಾನದಲ್ಲಿ ಅರ್ಚಕರ ಜೊತೆ ಮಾತು

ಕಟೀಲು ದೇವಸ್ಥಾನದಲ್ಲಿ ಅರ್ಚಕರ ಜೊತೆ ಮಾತು
1115
ಭಕ್ತಿಯಿಂದ ಪ್ರಸಾದ ಸ್ವೀಕರಿಸುತ್ತಿರುವ ಬಾಲಿವುಡ್ ತಾರೆ

ಭಕ್ತಿಯಿಂದ ಪ್ರಸಾದ ಸ್ವೀಕರಿಸುತ್ತಿರುವ ಬಾಲಿವುಡ್ ತಾರೆ

ಭಕ್ತಿಯಿಂದ ಪ್ರಸಾದ ಸ್ವೀಕರಿಸುತ್ತಿರುವ ಬಾಲಿವುಡ್ ತಾರೆ
1215
ಸಾಂಪ್ರದಾಯಿಕ ಉಡುಗೆಯಲ್ಲಿ ಗರ್ಭಗುಡಿಯ ಮುಂದೆ ಪ್ರಾರ್ಥನೆಯಲ್ಲಿ ತಲ್ಲೀನರಾಗಿರುವುದು.

ಸಾಂಪ್ರದಾಯಿಕ ಉಡುಗೆಯಲ್ಲಿ ಗರ್ಭಗುಡಿಯ ಮುಂದೆ ಪ್ರಾರ್ಥನೆಯಲ್ಲಿ ತಲ್ಲೀನರಾಗಿರುವುದು.

ಸಾಂಪ್ರದಾಯಿಕ ಉಡುಗೆಯಲ್ಲಿ ಗರ್ಭಗುಡಿಯ ಮುಂದೆ ಪ್ರಾರ್ಥನೆಯಲ್ಲಿ ತಲ್ಲೀನರಾಗಿರುವುದು.
1315
ಭಕ್ತಿಪೂರ್ವಕ ಪ್ರಸಾದ ಸ್ವೀಕರಿಸುತ್ತಿರುವ ಶಿಲ್ಪಾ ಶೆಟ್ಟಿ

ಭಕ್ತಿಪೂರ್ವಕ ಪ್ರಸಾದ ಸ್ವೀಕರಿಸುತ್ತಿರುವ ಶಿಲ್ಪಾ ಶೆಟ್ಟಿ

ಭಕ್ತಿಪೂರ್ವಕ ಪ್ರಸಾದ ಸ್ವೀಕರಿಸುತ್ತಿರುವ ಶಿಲ್ಪಾ ಶೆಟ್ಟಿ
1415
12 ವರ್ಷಗಳ ಹಿಂದೆ ದೇವಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭ ಮುಂಬೈ ಸಮಿತಿಯವರು ನೀಡಿದ್ದ ಚಿನ್ನದ ಕೊಡದಲ್ಲಿ ತಮ್ಮ ಹೆಸರನ್ನು ನೋಡುತ್ತಿರುವ ನಟಿ.

12 ವರ್ಷಗಳ ಹಿಂದೆ ದೇವಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭ ಮುಂಬೈ ಸಮಿತಿಯವರು ನೀಡಿದ್ದ ಚಿನ್ನದ ಕೊಡದಲ್ಲಿ ತಮ್ಮ ಹೆಸರನ್ನು ನೋಡುತ್ತಿರುವ ನಟಿ.

12 ವರ್ಷಗಳ ಹಿಂದೆ ದೇವಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭ ಮುಂಬೈ ಸಮಿತಿಯವರು ನೀಡಿದ್ದ ಚಿನ್ನದ ಕೊಡದಲ್ಲಿ ತಮ್ಮ ಹೆಸರನ್ನು ನೋಡುತ್ತಿರುವ ನಟಿ.
1515
ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವರ ಪ್ರಸಾದವನ್ನು ಸ್ವೀಕರಿಸಿದರು.

ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವರ ಪ್ರಸಾದವನ್ನು ಸ್ವೀಕರಿಸಿದರು.

ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವರ ಪ್ರಸಾದವನ್ನು ಸ್ವೀಕರಿಸಿದರು.

About the Author

WD
Web Desk

Latest Videos
Recommended Stories
Recommended image1
ಕರಾವಳಿಯ ಬದಲಾಗುತ್ತಿರುವ ಚಿತ್ರಣ: ಬೆಂಗಳೂರು ಬಿಟ್ಟು ಬ್ಯಾಕ್ ಟು ಊರು, ಐಟಿ ಹಬ್‌ ಆಗಿ ಬದಲಾಗ್ತಿರುವ ಮಂಗಳೂರು!
Recommended image2
Mallikarjuna Mutya: ಅಪ್ರಾಪ್ತ ಬಾಲಕಿಯ ಅಪ್ಪಿಕೊಂಡು ಮುದ್ದಾಟ, ಯಾದಗಿರಿಯ ಮಲ್ಲಿಕಾರ್ಜುನ ಮುತ್ಯಾ ಮೇಲೆ ಬಿತ್ತು ಕೇಸ್‌!
Recommended image3
ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಕೆ: ರೂಪೇಶ್‌ ರಾಜಣ್ಣ ಕೆಂಡಾಮಂಡಲ, ಉಗ್ರ ಹೋರಾಟದ ಎಚ್ಚರಿಕೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved