ದನದ ಹಟ್ಟಿಯಲ್ಲಿ ಮೊಟ್ಟೆಗೆ ಕಾವು ಕೊಡ್ತಿತ್ತು 2 ಬೃಹತ್ ಹೆಬ್ಬಾವು, ಇಲ್ಲಿವೆ ಫೋಟೋಸ್
ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಈ ಹಾವುಗಳಯ ಸುಮಾರು 31 ಮೊಟ್ಟೆಗೆ ಕಾವು ಕೊಡುತ್ತಿತ್ತು. ಇಲ್ಲಿವೆ ಫೋಟೋಸ್

<p>ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ.</p>
ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ.
<p>ಅದನ್ನು ಕಂಡು ಬೆಚ್ಚಿಬಿದ್ದ ಅವರು ಸ್ಥಳೀಯ ಉರಗ ಉರಗತಜ್ಞ ಮನು ಪೈ ಅವರನ್ನು ಕರೆಸಿ ನೋಡಿದಾಗ ಎರಡೂ ಹೆಬ್ಬಾವುಗಳು ಮೊಟ್ಟೆಗೆ ಕಾವು ಕೊಡುತ್ತಿದ್ದುದು ಕಂಡುಬಂತು.</p>
ಅದನ್ನು ಕಂಡು ಬೆಚ್ಚಿಬಿದ್ದ ಅವರು ಸ್ಥಳೀಯ ಉರಗ ಉರಗತಜ್ಞ ಮನು ಪೈ ಅವರನ್ನು ಕರೆಸಿ ನೋಡಿದಾಗ ಎರಡೂ ಹೆಬ್ಬಾವುಗಳು ಮೊಟ್ಟೆಗೆ ಕಾವು ಕೊಡುತ್ತಿದ್ದುದು ಕಂಡುಬಂತು.
<p>ಒಂದು ಹೆಬ್ಬಾವು 15 ಮೊಟ್ಟೆಗಳು ಮತ್ತು ಇನ್ನೊಂದು ಹೆಬ್ಬಾವು 16 ಮೊಟ್ಟೆಗಳ ಮೇಲೆ ಸುರಳಿಯಾಗಿ ಕೂತು ಕಾವು ಕೊಡುತ್ತಿದ್ದವು.</p>
ಒಂದು ಹೆಬ್ಬಾವು 15 ಮೊಟ್ಟೆಗಳು ಮತ್ತು ಇನ್ನೊಂದು ಹೆಬ್ಬಾವು 16 ಮೊಟ್ಟೆಗಳ ಮೇಲೆ ಸುರಳಿಯಾಗಿ ಕೂತು ಕಾವು ಕೊಡುತ್ತಿದ್ದವು.
<p>ನಂತರ ಅವುಗಳನ್ನು ಸುರಕ್ಷಿತವಾಗಿ ಹಿಡಿದ ಉರಗತಜ್ಞ ಮನು ಪೈ ಅವರು ಪ್ರತ್ಯೇಕ ಗೋಣಿ ಚೀಲಕ್ಕೆ ತುಂಬಿಸಿದರು.</p>
ನಂತರ ಅವುಗಳನ್ನು ಸುರಕ್ಷಿತವಾಗಿ ಹಿಡಿದ ಉರಗತಜ್ಞ ಮನು ಪೈ ಅವರು ಪ್ರತ್ಯೇಕ ಗೋಣಿ ಚೀಲಕ್ಕೆ ತುಂಬಿಸಿದರು.
<p>ಹೆಬ್ಬಾವಿನ ಮೊಟ್ಟೆಗಳು</p>
ಹೆಬ್ಬಾವಿನ ಮೊಟ್ಟೆಗಳು
<p>ಮೊಟ್ಟೆಗಳನ್ನು ಸಂಗ್ರಹಿಸಿ ಅರಣ್ಯ ಇಲಾಖೆಯವರಿಗೆ ಹಸ್ತಾಂತರಿಸಿದರು</p>
ಮೊಟ್ಟೆಗಳನ್ನು ಸಂಗ್ರಹಿಸಿ ಅರಣ್ಯ ಇಲಾಖೆಯವರಿಗೆ ಹಸ್ತಾಂತರಿಸಿದರು
<p>ಉರಗ ತಜ್ಞರ ಕೈಗೆ ಸುತ್ತಿಕೊಂಡಿರುವ ಹೆಬ್ಬಾವು</p>
ಉರಗ ತಜ್ಞರ ಕೈಗೆ ಸುತ್ತಿಕೊಂಡಿರುವ ಹೆಬ್ಬಾವು
<p>ಹೆಬ್ಬಾವನ್ನು ಗೋಣಿ ಚೀಲಕ್ಕೆ ತುಂಬಿಸುತ್ತಿರುವುದು</p>
ಹೆಬ್ಬಾವನ್ನು ಗೋಣಿ ಚೀಲಕ್ಕೆ ತುಂಬಿಸುತ್ತಿರುವುದು
<p>ಅರಣ್ಯ ಇಲಾಖೆಯವರು ಹಾವು ಮತ್ತು ಮೊಟ್ಟೆಗಳನ್ನು ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ಪಿಲಾರು ರಕ್ಷಿತಾರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.</p>
ಅರಣ್ಯ ಇಲಾಖೆಯವರು ಹಾವು ಮತ್ತು ಮೊಟ್ಟೆಗಳನ್ನು ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ಪಿಲಾರು ರಕ್ಷಿತಾರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.
<p>ಮೊಟ್ಟೆಗಳನ್ನು ಜಾಗೃತೆಯಿಂದ ಜೋಡಿಸುತ್ತಿರುವುದು</p>
ಮೊಟ್ಟೆಗಳನ್ನು ಜಾಗೃತೆಯಿಂದ ಜೋಡಿಸುತ್ತಿರುವುದು