MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮಂಡ್ಯ: ಚುಂಚನಗಿರಿ ರಥೋತ್ಸವ, ಇಲ್ಲಿವೆ ಫೋಟೋಸ್

ಮಂಡ್ಯ: ಚುಂಚನಗಿರಿ ರಥೋತ್ಸವ, ಇಲ್ಲಿವೆ ಫೋಟೋಸ್

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಚುಂಚನಗಿರಿಯಲ್ಲಿ ಅದ್ದೂರಿಯಾಗಿ ಚುಂಚನಗಿರಿ ರಥೋತ್ಸವ ನಡೆಯಿತು. ಮುಂಜಾನೆ ಸೂರ್ಯೋದಯಕ್ಕೂ ಮೊದಲು ಶ್ರೀಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವಕ್ಕೆ ನಿರ್ಮಲನಂದಾನಾಥ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು‌. ರಥೋತ್ಸವದ ಫೋಟೋಸ್ ಇಲ್ಲಿವೆ. 

1 Min read
Suvarna News | Asianet News
Published : Mar 09 2020, 12:44 PM IST| Updated : Mar 09 2020, 12:46 PM IST
Share this Photo Gallery
  • FB
  • TW
  • Linkdin
  • Whatsapp
111
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಚುಂಚನಗಿರಿಯಲ್ಲಿ ಅದ್ದೂರಿಯಾಗಿ ಚುಂಚನಗಿರಿ ರಥೋತ್ಸವ ನಡೆಯಿತು.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಚುಂಚನಗಿರಿಯಲ್ಲಿ ಅದ್ದೂರಿಯಾಗಿ ಚುಂಚನಗಿರಿ ರಥೋತ್ಸವ ನಡೆಯಿತು.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಚುಂಚನಗಿರಿಯಲ್ಲಿ ಅದ್ದೂರಿಯಾಗಿ ಚುಂಚನಗಿರಿ ರಥೋತ್ಸವ ನಡೆಯಿತು.
211
ರಥೋತ್ಸವದಲ್ಲಿ ಜನದಟ್ಟಣೆ

ರಥೋತ್ಸವದಲ್ಲಿ ಜನದಟ್ಟಣೆ

ರಥೋತ್ಸವದಲ್ಲಿ ಜನದಟ್ಟಣೆ
311
ವಿದ್ಯುತ್‌ ದೀಪಗಳಿಂದ ಅಲಂಕರಿಸಲಾದ ರಥ

ವಿದ್ಯುತ್‌ ದೀಪಗಳಿಂದ ಅಲಂಕರಿಸಲಾದ ರಥ

ವಿದ್ಯುತ್‌ ದೀಪಗಳಿಂದ ಅಲಂಕರಿಸಲಾದ ರಥ
411
ರಥೋತ್ಸವದಲ್ಲಿ ಪೊಲೀಸ್ ಬಿಗಿ ಭದ್ರತೆ

ರಥೋತ್ಸವದಲ್ಲಿ ಪೊಲೀಸ್ ಬಿಗಿ ಭದ್ರತೆ

ರಥೋತ್ಸವದಲ್ಲಿ ಪೊಲೀಸ್ ಬಿಗಿ ಭದ್ರತೆ
511
ಮುಂಜಾನೆ ಸೂರ್ಯೋದಯಕ್ಕೂ ಮೊದಲು ಶ್ರೀಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವಕ್ಕೆ ನಿರ್ಮಲನಂದಾನಾಥ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು‌.

ಮುಂಜಾನೆ ಸೂರ್ಯೋದಯಕ್ಕೂ ಮೊದಲು ಶ್ರೀಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವಕ್ಕೆ ನಿರ್ಮಲನಂದಾನಾಥ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು‌.

ಮುಂಜಾನೆ ಸೂರ್ಯೋದಯಕ್ಕೂ ಮೊದಲು ಶ್ರೀಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವಕ್ಕೆ ನಿರ್ಮಲನಂದಾನಾಥ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು‌.
611
ರಥೋತ್ಸವ ಸಾಗಿದ ಬೀದಿಯಲ್ಲಿ ಕಟ್ಟಡಗಳನ್ನೂ, ಮರಗಳನ್ನೂ ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದು

ರಥೋತ್ಸವ ಸಾಗಿದ ಬೀದಿಯಲ್ಲಿ ಕಟ್ಟಡಗಳನ್ನೂ, ಮರಗಳನ್ನೂ ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದು

ರಥೋತ್ಸವ ಸಾಗಿದ ಬೀದಿಯಲ್ಲಿ ಕಟ್ಟಡಗಳನ್ನೂ, ಮರಗಳನ್ನೂ ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದು
711
ರತೋತ್ಸವದ ಭಾಗವಾಗಿ ನಡೆದ ಕಾರ್ಯಕ್ರಮದ ಅದ್ಭುತ ಫೋಟೋ

ರತೋತ್ಸವದ ಭಾಗವಾಗಿ ನಡೆದ ಕಾರ್ಯಕ್ರಮದ ಅದ್ಭುತ ಫೋಟೋ

ರತೋತ್ಸವದ ಭಾಗವಾಗಿ ನಡೆದ ಕಾರ್ಯಕ್ರಮದ ಅದ್ಭುತ ಫೋಟೋ
811
ವಿಜೃಂಭಣೆಯಿಂದ ನಡೆದ ಕಾಲಭೈರವೇಶ್ವರ ಸ್ವಾಮಿ ರಥೋತ್ಸದಲ್ಲಿ ಮುಂಜಾನೆಯೇ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ವಿಜೃಂಭಣೆಯಿಂದ ನಡೆದ ಕಾಲಭೈರವೇಶ್ವರ ಸ್ವಾಮಿ ರಥೋತ್ಸದಲ್ಲಿ ಮುಂಜಾನೆಯೇ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ವಿಜೃಂಭಣೆಯಿಂದ ನಡೆದ ಕಾಲಭೈರವೇಶ್ವರ ಸ್ವಾಮಿ ರಥೋತ್ಸದಲ್ಲಿ ಮುಂಜಾನೆಯೇ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
911
ವಿಶೇಷ ವರ್ಣರಂಜಿತ ದೀಪಾಲಂಕಾರ, ಪುಷ್ಪಾಲಂಕಾರದಿಂದ ಸಿಂಗರಿಸಿದ್ದ ರಥಕ್ಕೆ ಭಕ್ತರು ಹಣ್ಣು, ಜವನ ಎಸೆಯುವ ಮೂಲಕ ಕಾಲಭೈರವೇಶ್ವರನ ಕೃಪೆಗೆ ಪಾತ್ರರಾದರು.

ವಿಶೇಷ ವರ್ಣರಂಜಿತ ದೀಪಾಲಂಕಾರ, ಪುಷ್ಪಾಲಂಕಾರದಿಂದ ಸಿಂಗರಿಸಿದ್ದ ರಥಕ್ಕೆ ಭಕ್ತರು ಹಣ್ಣು, ಜವನ ಎಸೆಯುವ ಮೂಲಕ ಕಾಲಭೈರವೇಶ್ವರನ ಕೃಪೆಗೆ ಪಾತ್ರರಾದರು.

ವಿಶೇಷ ವರ್ಣರಂಜಿತ ದೀಪಾಲಂಕಾರ, ಪುಷ್ಪಾಲಂಕಾರದಿಂದ ಸಿಂಗರಿಸಿದ್ದ ರಥಕ್ಕೆ ಭಕ್ತರು ಹಣ್ಣು, ಜವನ ಎಸೆಯುವ ಮೂಲಕ ಕಾಲಭೈರವೇಶ್ವರನ ಕೃಪೆಗೆ ಪಾತ್ರರಾದರು.
1011
ರಥವೂ ಚುಂಚನಗಿರಿಯ ಪ್ರಮುಖ ಬೀದಿಗಳಲ್ಲಿ ಚಲಿಸಿತು.

ರಥವೂ ಚುಂಚನಗಿರಿಯ ಪ್ರಮುಖ ಬೀದಿಗಳಲ್ಲಿ ಚಲಿಸಿತು.

ರಥವೂ ಚುಂಚನಗಿರಿಯ ಪ್ರಮುಖ ಬೀದಿಗಳಲ್ಲಿ ಚಲಿಸಿತು.
1111
ಇದೇ ಸಂದರ್ಭದಲ್ಲಿ ಚುಂಚನಗಿರಿ ಶ್ರೀಗಳ ಪಲ್ಲಕ್ಕಿ ಉತ್ಸವವೂ ಜೊತೆ ಜೊತೆಯಾಗಿ ನಡೆದು, ಭಕ್ತರು ಭಕ್ತಿಯಿಂದ ಸ್ವಾಮೀಜಿಗೆ ನಮಿಸಿದರು.

ಇದೇ ಸಂದರ್ಭದಲ್ಲಿ ಚುಂಚನಗಿರಿ ಶ್ರೀಗಳ ಪಲ್ಲಕ್ಕಿ ಉತ್ಸವವೂ ಜೊತೆ ಜೊತೆಯಾಗಿ ನಡೆದು, ಭಕ್ತರು ಭಕ್ತಿಯಿಂದ ಸ್ವಾಮೀಜಿಗೆ ನಮಿಸಿದರು.

ಇದೇ ಸಂದರ್ಭದಲ್ಲಿ ಚುಂಚನಗಿರಿ ಶ್ರೀಗಳ ಪಲ್ಲಕ್ಕಿ ಉತ್ಸವವೂ ಜೊತೆ ಜೊತೆಯಾಗಿ ನಡೆದು, ಭಕ್ತರು ಭಕ್ತಿಯಿಂದ ಸ್ವಾಮೀಜಿಗೆ ನಮಿಸಿದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved