MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಲಾಕ್‌ಡೌನ್‌ ಉಲ್ಲಂಘಿಸಿ ಮಾಜಿ ಶಾಸಕನ ಪುತ್ರನ ವಿವಾಹ

ಲಾಕ್‌ಡೌನ್‌ ಉಲ್ಲಂಘಿಸಿ ಮಾಜಿ ಶಾಸಕನ ಪುತ್ರನ ವಿವಾಹ

ಚಿತ್ರದುರ್ಗದ ಬೆಲಗೂರಿನಲ್ಲಿ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಪುತ್ರನ ವಿವಾಹ ನೆರವೇರಿದೆ. ಲಾಕ್ ಡೌನ್ ಉಲ್ಲಂಘಿಸಿ ಸ್ವಗ್ರಾಮದ ನಿವಾಸದಲ್ಲಿ‌ ವಿವಾಹ ನಡೆಸಿದ್ದು, ಇಲ್ಲಿವೆ ಫೋಟೋಸ್ 

1 Min read
Kannadaprabha News | Asianet News
Published : Apr 30 2020, 02:50 PM IST| Updated : Apr 30 2020, 04:11 PM IST
Share this Photo Gallery
  • FB
  • TW
  • Linkdin
  • Whatsapp
17
<p>ಬೆಲಗೂರಿನಲ್ಲಿ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಪುತ್ರನ ವಿವಾಹ ನೆರವೇರಿದೆ.</p>

<p>ಬೆಲಗೂರಿನಲ್ಲಿ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಪುತ್ರನ ವಿವಾಹ ನೆರವೇರಿದೆ.</p>

ಬೆಲಗೂರಿನಲ್ಲಿ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಪುತ್ರನ ವಿವಾಹ ನೆರವೇರಿದೆ.

27
<p>ಚಿತ್ರದುರ್ಗ‌ ಜಿಲ್ಲೆ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದಲ್ಲಿ ವಿವಾಹ ಕಾರ್ಯಕ್ರಮ ನೆರವೇರಿದೆ.</p>

<p>ಚಿತ್ರದುರ್ಗ‌ ಜಿಲ್ಲೆ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದಲ್ಲಿ ವಿವಾಹ ಕಾರ್ಯಕ್ರಮ ನೆರವೇರಿದೆ.</p>

ಚಿತ್ರದುರ್ಗ‌ ಜಿಲ್ಲೆ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದಲ್ಲಿ ವಿವಾಹ ಕಾರ್ಯಕ್ರಮ ನೆರವೇರಿದೆ.

37
<p>ಲಾಕ್ ಡೌನ್ ಉಲ್ಲಂಘಿಸಿ ಸ್ವಗ್ರಾಮದ ನಿವಾಸದಲ್ಲಿ‌ ಮಾಜಿ ಶಾಸಕರ ಪುತ್ರನ ವಿವಾಹ ನೆರವೇರಿದೆ.&nbsp;</p>

<p>ಲಾಕ್ ಡೌನ್ ಉಲ್ಲಂಘಿಸಿ ಸ್ವಗ್ರಾಮದ ನಿವಾಸದಲ್ಲಿ‌ ಮಾಜಿ ಶಾಸಕರ ಪುತ್ರನ ವಿವಾಹ ನೆರವೇರಿದೆ.&nbsp;</p>

ಲಾಕ್ ಡೌನ್ ಉಲ್ಲಂಘಿಸಿ ಸ್ವಗ್ರಾಮದ ನಿವಾಸದಲ್ಲಿ‌ ಮಾಜಿ ಶಾಸಕರ ಪುತ್ರನ ವಿವಾಹ ನೆರವೇರಿದೆ. 

47
<p>ಕೊರೋನಾ ಭೀತಿಯ ಸಂದರ್ಭದಲ್ಲಿಯೇ&nbsp;ಸಾಮಾಜಿಕ ಅಂತರ ಗಾಳಿಗೆ ತೂರಿ ಮಾಸ್ಕ್ ಧರಿಸದೇ ನಿರ್ಲಕ್ಷ ತೋರಿಸಲಾಗಿದೆ.</p>

<p>ಕೊರೋನಾ ಭೀತಿಯ ಸಂದರ್ಭದಲ್ಲಿಯೇ&nbsp;ಸಾಮಾಜಿಕ ಅಂತರ ಗಾಳಿಗೆ ತೂರಿ ಮಾಸ್ಕ್ ಧರಿಸದೇ ನಿರ್ಲಕ್ಷ ತೋರಿಸಲಾಗಿದೆ.</p>

ಕೊರೋನಾ ಭೀತಿಯ ಸಂದರ್ಭದಲ್ಲಿಯೇ ಸಾಮಾಜಿಕ ಅಂತರ ಗಾಳಿಗೆ ತೂರಿ ಮಾಸ್ಕ್ ಧರಿಸದೇ ನಿರ್ಲಕ್ಷ ತೋರಿಸಲಾಗಿದೆ.

57
<p>ಮಾಜಿ ಸಂಸದ‌ ಬಿ.ಎನ್.ಚಂದ್ರಪ್ಪ, ಚಳ್ಳಕೆರೆ ಶಾಸಕ ರಘುಮೂರ್ತಿ ಸೇರಿ ಹಲವು ರಾಜಕೀಯ ಮುಖಂಡರೂ&nbsp;ಭಾಗಿಯಾಗಿದ್ದರು.</p>

<p>ಮಾಜಿ ಸಂಸದ‌ ಬಿ.ಎನ್.ಚಂದ್ರಪ್ಪ, ಚಳ್ಳಕೆರೆ ಶಾಸಕ ರಘುಮೂರ್ತಿ ಸೇರಿ ಹಲವು ರಾಜಕೀಯ ಮುಖಂಡರೂ&nbsp;ಭಾಗಿಯಾಗಿದ್ದರು.</p>

ಮಾಜಿ ಸಂಸದ‌ ಬಿ.ಎನ್.ಚಂದ್ರಪ್ಪ, ಚಳ್ಳಕೆರೆ ಶಾಸಕ ರಘುಮೂರ್ತಿ ಸೇರಿ ಹಲವು ರಾಜಕೀಯ ಮುಖಂಡರೂ ಭಾಗಿಯಾಗಿದ್ದರು.

67
<p>ಲಾಕ್‌ಡೌನ್ ಸಂದರ್ಭದಲ್ಲಿಯೇ ಸಾಮಾಜಿಕ ಅಂತರ ಕಾಯ್ದುಕೊಂರು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ವಿವಾಹ ರೇವತಿ ಅವರೊಂದಿಗೆ ನಡೆದಿತ್ತು.</p>

<p>ಲಾಕ್‌ಡೌನ್ ಸಂದರ್ಭದಲ್ಲಿಯೇ ಸಾಮಾಜಿಕ ಅಂತರ ಕಾಯ್ದುಕೊಂರು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ವಿವಾಹ ರೇವತಿ ಅವರೊಂದಿಗೆ ನಡೆದಿತ್ತು.</p>

ಲಾಕ್‌ಡೌನ್ ಸಂದರ್ಭದಲ್ಲಿಯೇ ಸಾಮಾಜಿಕ ಅಂತರ ಕಾಯ್ದುಕೊಂರು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ವಿವಾಹ ರೇವತಿ ಅವರೊಂದಿಗೆ ನಡೆದಿತ್ತು.

77
<p>ಮದುವೆ ಸರಳವಾಗಿ, ಕಡಿಮೆ ಜನರ ಸಮ್ಮುಖದಲ್ಲಿ ನಡೆದರೂ, ಅದ್ಧೂರಿಯಾಗಿಯೇ ಇತ್ತು.</p>

<p>ಮದುವೆ ಸರಳವಾಗಿ, ಕಡಿಮೆ ಜನರ ಸಮ್ಮುಖದಲ್ಲಿ ನಡೆದರೂ, ಅದ್ಧೂರಿಯಾಗಿಯೇ ಇತ್ತು.</p>

ಮದುವೆ ಸರಳವಾಗಿ, ಕಡಿಮೆ ಜನರ ಸಮ್ಮುಖದಲ್ಲಿ ನಡೆದರೂ, ಅದ್ಧೂರಿಯಾಗಿಯೇ ಇತ್ತು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved