MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮಂಗಳೂರಲ್ಲಿ ವರ್ಷದ ಮೊದಲ ಮಳೆ, ಇಲ್ಲಿವೆ ಫೋಟೋಸ್

ಮಂಗಳೂರಲ್ಲಿ ವರ್ಷದ ಮೊದಲ ಮಳೆ, ಇಲ್ಲಿವೆ ಫೋಟೋಸ್

ದಕ್ಷಿಣ ಕನ್ನಡದ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ವಿಟ್ಲ ಅಲ್ಲಲ್ಲಿ ನಸುಕಿನ ಜಾವ ಉತ್ತಮ ವರ್ಷಧಾರೆಯಾಗಿದೆ. ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು, ಇಲ್ಲಿವೆ ಫೋಟೋಸ್

1 Min read
Suvarna News | Asianet News
Published : Feb 28 2020, 11:39 AM IST| Updated : Feb 28 2020, 11:55 AM IST
Share this Photo Gallery
  • FB
  • TW
  • Linkdin
  • Whatsapp
15
ಒಡಿಶಾದಲ್ಲಿ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಕಾಣಿಸಿದೆ. ಗುರುವಾರ ಮುಂಜಾನೆ ಮಂಗಳೂರು ನಗರ ಹೊರತುಪಡಿಸಿ ದ.ಕ. ಜಿಲ್ಲೆಯಾದ್ಯಂತ ಹಠಾತ್ತನೆ ಧಾರಾಕಾರ ಮಳೆ ಸುರಿದಿದೆ.

ಒಡಿಶಾದಲ್ಲಿ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಕಾಣಿಸಿದೆ. ಗುರುವಾರ ಮುಂಜಾನೆ ಮಂಗಳೂರು ನಗರ ಹೊರತುಪಡಿಸಿ ದ.ಕ. ಜಿಲ್ಲೆಯಾದ್ಯಂತ ಹಠಾತ್ತನೆ ಧಾರಾಕಾರ ಮಳೆ ಸುರಿದಿದೆ.

ಒಡಿಶಾದಲ್ಲಿ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಕಾಣಿಸಿದೆ. ಗುರುವಾರ ಮುಂಜಾನೆ ಮಂಗಳೂರು ನಗರ ಹೊರತುಪಡಿಸಿ ದ.ಕ. ಜಿಲ್ಲೆಯಾದ್ಯಂತ ಹಠಾತ್ತನೆ ಧಾರಾಕಾರ ಮಳೆ ಸುರಿದಿದೆ.
25
ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ತುಂತುರು ಮಳೆ ಕಾಣಿಸಿದೆ. 5.30ರ ಬಳಿಕ ಅರ್ಧ ಗಂಟೆ ಕಾಲ ಧಾರಾಕಾರ ಮಳೆಯಾಗಿದೆ. ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಗುಡುಗಿನ ಆರ್ಭಟ ಕೇಳಿಬಂದಿದೆ.

ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ತುಂತುರು ಮಳೆ ಕಾಣಿಸಿದೆ. 5.30ರ ಬಳಿಕ ಅರ್ಧ ಗಂಟೆ ಕಾಲ ಧಾರಾಕಾರ ಮಳೆಯಾಗಿದೆ. ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಗುಡುಗಿನ ಆರ್ಭಟ ಕೇಳಿಬಂದಿದೆ.

ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ತುಂತುರು ಮಳೆ ಕಾಣಿಸಿದೆ. 5.30ರ ಬಳಿಕ ಅರ್ಧ ಗಂಟೆ ಕಾಲ ಧಾರಾಕಾರ ಮಳೆಯಾಗಿದೆ. ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಗುಡುಗಿನ ಆರ್ಭಟ ಕೇಳಿಬಂದಿದೆ.
35
ಅಚಾನಕ್ ಮಳೆಯಿಂದ ಅಂಗಳದಲ್ಲಿ ಒಣ ಹಾಕಿರುವ ಅಷ್ಟೂ ಅಡಿಕೆ ನೆನೆದಿರುವುದು.

ಅಚಾನಕ್ ಮಳೆಯಿಂದ ಅಂಗಳದಲ್ಲಿ ಒಣ ಹಾಕಿರುವ ಅಷ್ಟೂ ಅಡಿಕೆ ನೆನೆದಿರುವುದು.

ಅಚಾನಕ್ ಮಳೆಯಿಂದ ಅಂಗಳದಲ್ಲಿ ಒಣ ಹಾಕಿರುವ ಅಷ್ಟೂ ಅಡಿಕೆ ನೆನೆದಿರುವುದು.
45
ಮಾಡಿನಿಂದ ನೀರಿಳಿಯುವಷ್ಟು ಧಾರಕಾರ ಮಳೆಸುರಿಯಿತು.

ಮಾಡಿನಿಂದ ನೀರಿಳಿಯುವಷ್ಟು ಧಾರಕಾರ ಮಳೆಸುರಿಯಿತು.

ಮಾಡಿನಿಂದ ನೀರಿಳಿಯುವಷ್ಟು ಧಾರಕಾರ ಮಳೆಸುರಿಯಿತು.
55
ಒಡಿಶಾ ಚಂಡಮಾರುತ ಪ್ರಭಾವದಿಂದ ಕರ್ನಾಟಕದಲ್ಲಿ ಐದು ದಿನಗಳ ಕಾಲ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿತ್ತು.

ಒಡಿಶಾ ಚಂಡಮಾರುತ ಪ್ರಭಾವದಿಂದ ಕರ್ನಾಟಕದಲ್ಲಿ ಐದು ದಿನಗಳ ಕಾಲ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿತ್ತು.

ಒಡಿಶಾ ಚಂಡಮಾರುತ ಪ್ರಭಾವದಿಂದ ಕರ್ನಾಟಕದಲ್ಲಿ ಐದು ದಿನಗಳ ಕಾಲ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿತ್ತು.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved