MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಫೇಸ್‌ಬುಕ್ ನೋಡಿ 14 ಸಾವಿರ ಕೆಜಿ ಕುಂಬಳ ಖರೀದಿಗೆ ಮುಂದಾದ ಸರ್ಕಾರ

ಫೇಸ್‌ಬುಕ್ ನೋಡಿ 14 ಸಾವಿರ ಕೆಜಿ ಕುಂಬಳ ಖರೀದಿಗೆ ಮುಂದಾದ ಸರ್ಕಾರ

ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿ ರೈತರು ಬೆಳೆ ಮಾರಲಾಗದೆ ಕಷ್ಟಪಡುತ್ತಿದ್ದರೆ, ಕೇರಳದಲ್ಲಿ ಫೇಸ್‌ಬುಕ್ ಪೋಸ್ಟ್ ನೋಡಿ ಸರ್ಕಾರವೇ ಬೆಳೆ ಖರೀದಿಸಲು ಮುಂದೆ ಬಂದಿದೆ. ಹಲವು ಕಡೆ ರೈತರು ಬೆಳೆ ಮಾರಲಾಗದೆ ಟ್ರ್ಯಾಕ್ಟರ್ ಓಡಿಸಿ ನಾಶ ಮಾಡುತ್ತಿದ್ದಾರೆ. ಲಾಕ್‌ಡೌನ್‌ನಿಂದ ಬೆಳೆ ಮಾರಲಾಗದೆ ರೈತರು ಕಷ್ಟಪಡುತ್ತಿದ್ದರೆ ಸ್ವತಃ ಮುಂದೆ ಬಂದು ಬೆಳೆ ಖರೀದಿಗೆ ಮುಂದಾಗುವ ಮೂಲಕ ಕೇರಳ ಸರ್ಕಾರ ಮಾದರಿಯಾಗಿದೆ. ಇಲ್ಲಿವೆ ಫೋಟೋಸ್

1 Min read
Suvarna News | Asianet News
Published : Apr 17 2020, 01:11 PM IST| Updated : Apr 17 2020, 01:43 PM IST
Share this Photo Gallery
  • FB
  • TW
  • Linkdin
  • Whatsapp
17
<p>ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದಾಗಿ ಬೀದಿಪಾಲಾಗಲಿದ್ದ 14 ಸಾವಿರ ಕೆ.ಜಿ. ಕುಂಬಳ ಕಾಯಿಯ ಫೋಟೋವನ್ನು ಜಾಲತಾಣದಲ್ಲಿ ಹಾಕಿದ ಪರಿಣಾಮ ಕುಂಬಳ ಕಾಯಿ ಖರೀದಿಗೆ ಸ್ವತಃ ಸರ್ಕಾರವೇ ಮುಂದಾದ ವಿದ್ಯಮಾನ ಕೇರಳದ ಕಾಸ​ರ​ಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆದಿದೆ.</p>

<p>ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದಾಗಿ ಬೀದಿಪಾಲಾಗಲಿದ್ದ 14 ಸಾವಿರ ಕೆ.ಜಿ. ಕುಂಬಳ ಕಾಯಿಯ ಫೋಟೋವನ್ನು ಜಾಲತಾಣದಲ್ಲಿ ಹಾಕಿದ ಪರಿಣಾಮ ಕುಂಬಳ ಕಾಯಿ ಖರೀದಿಗೆ ಸ್ವತಃ ಸರ್ಕಾರವೇ ಮುಂದಾದ ವಿದ್ಯಮಾನ ಕೇರಳದ ಕಾಸ​ರ​ಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆದಿದೆ.</p>

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದಾಗಿ ಬೀದಿಪಾಲಾಗಲಿದ್ದ 14 ಸಾವಿರ ಕೆ.ಜಿ. ಕುಂಬಳ ಕಾಯಿಯ ಫೋಟೋವನ್ನು ಜಾಲತಾಣದಲ್ಲಿ ಹಾಕಿದ ಪರಿಣಾಮ ಕುಂಬಳ ಕಾಯಿ ಖರೀದಿಗೆ ಸ್ವತಃ ಸರ್ಕಾರವೇ ಮುಂದಾದ ವಿದ್ಯಮಾನ ಕೇರಳದ ಕಾಸ​ರ​ಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆದಿದೆ.

27
<p>ಕಾಸರಗೋಡಿನ ಬದಿಯಡ್ಕದ ಪ್ರಗತಿಪರ ಕೃಷಿಕ ಬೈಕುಂಜ ಶಂಕರನಾರಾಯಣ ಭಟ್‌ ಅವರು ತರಕಾರಿ ಕೃಷಿ ಮಾಡಿದ್ದರು. ಈ ಬಾರಿ ಅವರಿಗೆ ಕುಂಬಳ ಕಾಯಿಯಲ್ಲಿ ಉತ್ತಮ ಬೆಳೆ ಬಂದಿತ್ತು. ಆದರೆ ಅದನ್ನು ಮಾರಾಟ ಮಾಡಲು ಅನಿರೀಕ್ಷಿತ ಲಾಕ್‌ಡೌನ್‌ ಅಡ್ಡಿಯಾಗಿತ್ತು. ಇದರಿಂದ ದೃತಿಗೆಟ್ಟಶಂಕರನಾರಾಯಣ ಭಟ್ಟರು ತಮ್ಮ ಆಪ್ತರಲ್ಲಿ ಇದನ್ನು ತಿಳಿಸಿದ್ದರು.</p>

<p>ಕಾಸರಗೋಡಿನ ಬದಿಯಡ್ಕದ ಪ್ರಗತಿಪರ ಕೃಷಿಕ ಬೈಕುಂಜ ಶಂಕರನಾರಾಯಣ ಭಟ್‌ ಅವರು ತರಕಾರಿ ಕೃಷಿ ಮಾಡಿದ್ದರು. ಈ ಬಾರಿ ಅವರಿಗೆ ಕುಂಬಳ ಕಾಯಿಯಲ್ಲಿ ಉತ್ತಮ ಬೆಳೆ ಬಂದಿತ್ತು. ಆದರೆ ಅದನ್ನು ಮಾರಾಟ ಮಾಡಲು ಅನಿರೀಕ್ಷಿತ ಲಾಕ್‌ಡೌನ್‌ ಅಡ್ಡಿಯಾಗಿತ್ತು. ಇದರಿಂದ ದೃತಿಗೆಟ್ಟಶಂಕರನಾರಾಯಣ ಭಟ್ಟರು ತಮ್ಮ ಆಪ್ತರಲ್ಲಿ ಇದನ್ನು ತಿಳಿಸಿದ್ದರು.</p>

ಕಾಸರಗೋಡಿನ ಬದಿಯಡ್ಕದ ಪ್ರಗತಿಪರ ಕೃಷಿಕ ಬೈಕುಂಜ ಶಂಕರನಾರಾಯಣ ಭಟ್‌ ಅವರು ತರಕಾರಿ ಕೃಷಿ ಮಾಡಿದ್ದರು. ಈ ಬಾರಿ ಅವರಿಗೆ ಕುಂಬಳ ಕಾಯಿಯಲ್ಲಿ ಉತ್ತಮ ಬೆಳೆ ಬಂದಿತ್ತು. ಆದರೆ ಅದನ್ನು ಮಾರಾಟ ಮಾಡಲು ಅನಿರೀಕ್ಷಿತ ಲಾಕ್‌ಡೌನ್‌ ಅಡ್ಡಿಯಾಗಿತ್ತು. ಇದರಿಂದ ದೃತಿಗೆಟ್ಟಶಂಕರನಾರಾಯಣ ಭಟ್ಟರು ತಮ್ಮ ಆಪ್ತರಲ್ಲಿ ಇದನ್ನು ತಿಳಿಸಿದ್ದರು.

37
<p>ಲಾಕ್‌ಡೌನ್‌ನಿಂದಾಗಿ ಮಾರಲಾಗದೆ ಉಳಿದಿದ್ದ ಬೂದು ಕುಂಬಳ ಬೆಳೆ</p>

<p>ಲಾಕ್‌ಡೌನ್‌ನಿಂದಾಗಿ ಮಾರಲಾಗದೆ ಉಳಿದಿದ್ದ ಬೂದು ಕುಂಬಳ ಬೆಳೆ</p>

ಲಾಕ್‌ಡೌನ್‌ನಿಂದಾಗಿ ಮಾರಲಾಗದೆ ಉಳಿದಿದ್ದ ಬೂದು ಕುಂಬಳ ಬೆಳೆ

47
<p>ಕೂಡಲೇ ಕಾರ್ಯಪ್ರವೃತ್ತರಾದ ಅವರ ಆಪ್ತ, ಅಂತರ್ಜಲ ತಜ್ಞ ಡಾ.ಶ್ರೀಪಡ್ರೆ ಅವರು ಕಟಾವು ಮಾಡಿ ದಾಸ್ತಾನು ಇರಿಸಿದ್ದ ಕುಂಬಳಕಾಯಿಯ ಫೋಟೋ ತೆಗೆದು ಜಾಲತಾಣದಲ್ಲಿ ಬುಧವಾರ ಪೋಸ್ಟ್‌ ಮಾಡಿದ್ದರು.</p>

<p>ಕೂಡಲೇ ಕಾರ್ಯಪ್ರವೃತ್ತರಾದ ಅವರ ಆಪ್ತ, ಅಂತರ್ಜಲ ತಜ್ಞ ಡಾ.ಶ್ರೀಪಡ್ರೆ ಅವರು ಕಟಾವು ಮಾಡಿ ದಾಸ್ತಾನು ಇರಿಸಿದ್ದ ಕುಂಬಳಕಾಯಿಯ ಫೋಟೋ ತೆಗೆದು ಜಾಲತಾಣದಲ್ಲಿ ಬುಧವಾರ ಪೋಸ್ಟ್‌ ಮಾಡಿದ್ದರು.</p>

ಕೂಡಲೇ ಕಾರ್ಯಪ್ರವೃತ್ತರಾದ ಅವರ ಆಪ್ತ, ಅಂತರ್ಜಲ ತಜ್ಞ ಡಾ.ಶ್ರೀಪಡ್ರೆ ಅವರು ಕಟಾವು ಮಾಡಿ ದಾಸ್ತಾನು ಇರಿಸಿದ್ದ ಕುಂಬಳಕಾಯಿಯ ಫೋಟೋ ತೆಗೆದು ಜಾಲತಾಣದಲ್ಲಿ ಬುಧವಾರ ಪೋಸ್ಟ್‌ ಮಾಡಿದ್ದರು.

57
<p>ಕೂಡಲೇ ಇದನ್ನು ಗಮನಿಸಿದ ಕೇರಳ ಕೃಷಿ ಸಚಿವ ಅನಿಲ್‌ ಕುಮಾರ್‌ ಅವರು ಹಾರ್ಟಿ-ಕಾಪ್‌ರ್‍ ಮೂಲಕ ಖರೀದಿಸಲು ನಿರ್ಧರಿಸಿದ್ದರು.&nbsp;</p>

<p>ಕೂಡಲೇ ಇದನ್ನು ಗಮನಿಸಿದ ಕೇರಳ ಕೃಷಿ ಸಚಿವ ಅನಿಲ್‌ ಕುಮಾರ್‌ ಅವರು ಹಾರ್ಟಿ-ಕಾಪ್‌ರ್‍ ಮೂಲಕ ಖರೀದಿಸಲು ನಿರ್ಧರಿಸಿದ್ದರು.&nbsp;</p>

ಕೂಡಲೇ ಇದನ್ನು ಗಮನಿಸಿದ ಕೇರಳ ಕೃಷಿ ಸಚಿವ ಅನಿಲ್‌ ಕುಮಾರ್‌ ಅವರು ಹಾರ್ಟಿ-ಕಾಪ್‌ರ್‍ ಮೂಲಕ ಖರೀದಿಸಲು ನಿರ್ಧರಿಸಿದ್ದರು. 

67
<p>ಮರುದಿನ ಶಂಕರನಾರಾಯಣ ಭಟ್‌ಗೆ ನೇರವಾಗಿ ಕರೆ ಮಾಡಿ ಬೆಳೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಗುರುವಾರ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಶಂಕರನಾರಾಯಣ ಭಟ್ಟರ ಮನೆಗೆ ಕಳುಹಿಸಿ ಕುಂಬಳಕಾಯಿ ಖರೀದಿಗೆ ವ್ಯವಸ್ಥೆ ಮಾಡುವ ಮೂಲಕ ಸಚಿವರು ಲಾಕ್‌ಡೌನ್‌ ವೇಳೆಯಲ್ಲೂ ಸರ್ಕಾರ ಬೆಳೆಗಾರರ ಪರವಾಗಿ ಇರುವ ಬಗ್ಗೆ ಧೈರ್ಯ ತುಂಬಿದರು.</p>

<p>ಮರುದಿನ ಶಂಕರನಾರಾಯಣ ಭಟ್‌ಗೆ ನೇರವಾಗಿ ಕರೆ ಮಾಡಿ ಬೆಳೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಗುರುವಾರ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಶಂಕರನಾರಾಯಣ ಭಟ್ಟರ ಮನೆಗೆ ಕಳುಹಿಸಿ ಕುಂಬಳಕಾಯಿ ಖರೀದಿಗೆ ವ್ಯವಸ್ಥೆ ಮಾಡುವ ಮೂಲಕ ಸಚಿವರು ಲಾಕ್‌ಡೌನ್‌ ವೇಳೆಯಲ್ಲೂ ಸರ್ಕಾರ ಬೆಳೆಗಾರರ ಪರವಾಗಿ ಇರುವ ಬಗ್ಗೆ ಧೈರ್ಯ ತುಂಬಿದರು.</p>

ಮರುದಿನ ಶಂಕರನಾರಾಯಣ ಭಟ್‌ಗೆ ನೇರವಾಗಿ ಕರೆ ಮಾಡಿ ಬೆಳೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಗುರುವಾರ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಶಂಕರನಾರಾಯಣ ಭಟ್ಟರ ಮನೆಗೆ ಕಳುಹಿಸಿ ಕುಂಬಳಕಾಯಿ ಖರೀದಿಗೆ ವ್ಯವಸ್ಥೆ ಮಾಡುವ ಮೂಲಕ ಸಚಿವರು ಲಾಕ್‌ಡೌನ್‌ ವೇಳೆಯಲ್ಲೂ ಸರ್ಕಾರ ಬೆಳೆಗಾರರ ಪರವಾಗಿ ಇರುವ ಬಗ್ಗೆ ಧೈರ್ಯ ತುಂಬಿದರು.

77
<p>ಕನಾರ್ಟಟಕ ಹಲವು ಭಾಗಗಳಲ್ಲಿ ರೈತರು ಬೆಳೆ ಮಾರಲಾಗದೆ ಟ್ರ್ಯಾಕ್ಟರ್ ಓಡಿಸಿ ಬೆಳೆ ನಾಶ ಮಾಡುತ್ತಿರುವುದು</p>

<p>ಕನಾರ್ಟಟಕ ಹಲವು ಭಾಗಗಳಲ್ಲಿ ರೈತರು ಬೆಳೆ ಮಾರಲಾಗದೆ ಟ್ರ್ಯಾಕ್ಟರ್ ಓಡಿಸಿ ಬೆಳೆ ನಾಶ ಮಾಡುತ್ತಿರುವುದು</p>

ಕನಾರ್ಟಟಕ ಹಲವು ಭಾಗಗಳಲ್ಲಿ ರೈತರು ಬೆಳೆ ಮಾರಲಾಗದೆ ಟ್ರ್ಯಾಕ್ಟರ್ ಓಡಿಸಿ ಬೆಳೆ ನಾಶ ಮಾಡುತ್ತಿರುವುದು

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved