MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Yash Toxic Movie Live Updates
Toxic Movie Review
Karnataka Cabinet Reshuffle
KPSC Exam Scam
Karnataka BJP Padayatra
RSS vs Priyank Kharge
Onion Price Hike
FSSAI New Guidelines
Ajit Doval China Visit
Operation Sindoor 2025
  • Home
  • Karnataka Districts
  • ಭೀಕರ ಚಂಡಮಾರುತ ಬರುತ್ತೆ ಎಂದ್ರೂ ಜನಕ್ಕೆ ಡೋಂಟ್ ಕೇರ್, ಸೆಲ್ಫೀಯಲ್ಲೇ ಬ್ಯುಸಿ

ಭೀಕರ ಚಂಡಮಾರುತ ಬರುತ್ತೆ ಎಂದ್ರೂ ಜನಕ್ಕೆ ಡೋಂಟ್ ಕೇರ್, ಸೆಲ್ಫೀಯಲ್ಲೇ ಬ್ಯುಸಿ

ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದೆ. ಮಲ್ಪೆ ಸಮುದ್ರ ತೀರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕಪ್ಪಳಿಸುತ್ತಿವೆ. ಆದರೂ ಜನ ಮಾತ್ರ ಡೋಂಟ್ ಕೇರ್ ಎಂಬಂತೆ ಸೆಲ್ಫೀ ತಗೊಳೋದ್ರಲ್ಲೇ ಬ್ಯುಸಿ ಇದ್ದಾರೆ.

1 Min read
Author : divya perla
Published : Jun 03 2020, 01:52 PM IST
Share this Photo Gallery
  • FB
  • TW
  • Linkdin
  • Whatsapp
17
<p>ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದೆ. ಮಲ್ಪೆ ಸಮುದ್ರ ತೀರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕಪ್ಪಳಿಸುತ್ತಿವೆ.</p>

<p>ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದೆ. ಮಲ್ಪೆ ಸಮುದ್ರ ತೀರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕಪ್ಪಳಿಸುತ್ತಿವೆ.</p>

ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದೆ. ಮಲ್ಪೆ ಸಮುದ್ರ ತೀರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕಪ್ಪಳಿಸುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27
<p>ಉಳ್ಳಾಲ ಬೀಚ್ ನಲ್ಲಿ ಪ್ರವಾಸಿಗರ ಸೆಲ್ಫಿ ಹುಚ್ಚು ಕಡಿಮೆಯಾಗಿಲ್ಲ. ಚಂಡಮಾರುತದ ಎಚ್ಚರಿಕೆ ಇದ್ದರೂ ಬೀಚ್ ನಲ್ಲಿ ಜನ ಸೆಲ್ಫಿ ತೆಗೆಯುವುದರಲ್ಲಿಯೇ ಮಗ್ನರಾಗಿದ್ದಾರೆ.</p>

<p>ಉಳ್ಳಾಲ ಬೀಚ್ ನಲ್ಲಿ ಪ್ರವಾಸಿಗರ ಸೆಲ್ಫಿ ಹುಚ್ಚು ಕಡಿಮೆಯಾಗಿಲ್ಲ. ಚಂಡಮಾರುತದ ಎಚ್ಚರಿಕೆ ಇದ್ದರೂ ಬೀಚ್ ನಲ್ಲಿ ಜನ ಸೆಲ್ಫಿ ತೆಗೆಯುವುದರಲ್ಲಿಯೇ ಮಗ್ನರಾಗಿದ್ದಾರೆ.</p>

ಉಳ್ಳಾಲ ಬೀಚ್ ನಲ್ಲಿ ಪ್ರವಾಸಿಗರ ಸೆಲ್ಫಿ ಹುಚ್ಚು ಕಡಿಮೆಯಾಗಿಲ್ಲ. ಚಂಡಮಾರುತದ ಎಚ್ಚರಿಕೆ ಇದ್ದರೂ ಬೀಚ್ ನಲ್ಲಿ ಜನ ಸೆಲ್ಫಿ ತೆಗೆಯುವುದರಲ್ಲಿಯೇ ಮಗ್ನರಾಗಿದ್ದಾರೆ.

37
<p>ಕಾಲೇಜು ವಿದ್ಯಾರ್ಥಿನಿಯರಿಂದಲೂ ಬೀಚ್ ನಲ್ಲಿ ರೌಂಡ್ಸ್ ಹಾಕುತ್ತಿದ್ದು, ನಿಸರ್ಗ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಂಡಿದ್ದರೂ ನಿರ್ಲಕ್ಷ್ಯ ವಹಿಸಲಾಗುತ್ತಿದೆ.&nbsp;ಸಮುದ್ರಕ್ಕೆ ಹಾಕಿದ ಕಲ್ಲುಗಳ ಮೇಲೆಯೇ ನಿಂತು ಸೆಲ್ಫಿ ತೆಗೆಯುತ್ತಿರುವ ದೃಶ್ಯಗಳು ಕಂಡು ಬಂದಿದೆ.</p>

<p>ಕಾಲೇಜು ವಿದ್ಯಾರ್ಥಿನಿಯರಿಂದಲೂ ಬೀಚ್ ನಲ್ಲಿ ರೌಂಡ್ಸ್ ಹಾಕುತ್ತಿದ್ದು, ನಿಸರ್ಗ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಂಡಿದ್ದರೂ ನಿರ್ಲಕ್ಷ್ಯ ವಹಿಸಲಾಗುತ್ತಿದೆ.&nbsp;ಸಮುದ್ರಕ್ಕೆ ಹಾಕಿದ ಕಲ್ಲುಗಳ ಮೇಲೆಯೇ ನಿಂತು ಸೆಲ್ಫಿ ತೆಗೆಯುತ್ತಿರುವ ದೃಶ್ಯಗಳು ಕಂಡು ಬಂದಿದೆ.</p>

ಕಾಲೇಜು ವಿದ್ಯಾರ್ಥಿನಿಯರಿಂದಲೂ ಬೀಚ್ ನಲ್ಲಿ ರೌಂಡ್ಸ್ ಹಾಕುತ್ತಿದ್ದು, ನಿಸರ್ಗ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಂಡಿದ್ದರೂ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಸಮುದ್ರಕ್ಕೆ ಹಾಕಿದ ಕಲ್ಲುಗಳ ಮೇಲೆಯೇ ನಿಂತು ಸೆಲ್ಫಿ ತೆಗೆಯುತ್ತಿರುವ ದೃಶ್ಯಗಳು ಕಂಡು ಬಂದಿದೆ.

47
<p>ಲಾಕ್ ಡೌನ್ ಹಿನ್ನೆಲೆ ‌ಬೀಚ್ ಪ್ರವೇಶ ನಿಷೇಧವಿದ್ದರೂ ಅಲೆಗಳ ಸನಿಹವೇ ನಿಂತು ಸೆಲ್ಫಿ ತೆಗೆದುಕೊಳ್ಳೋ ಹುಚ್ಚಾಟ ಮುಂದುವರಿದಿದೆ.</p>

<p>ಲಾಕ್ ಡೌನ್ ಹಿನ್ನೆಲೆ ‌ಬೀಚ್ ಪ್ರವೇಶ ನಿಷೇಧವಿದ್ದರೂ ಅಲೆಗಳ ಸನಿಹವೇ ನಿಂತು ಸೆಲ್ಫಿ ತೆಗೆದುಕೊಳ್ಳೋ ಹುಚ್ಚಾಟ ಮುಂದುವರಿದಿದೆ.</p>

ಲಾಕ್ ಡೌನ್ ಹಿನ್ನೆಲೆ ‌ಬೀಚ್ ಪ್ರವೇಶ ನಿಷೇಧವಿದ್ದರೂ ಅಲೆಗಳ ಸನಿಹವೇ ನಿಂತು ಸೆಲ್ಫಿ ತೆಗೆದುಕೊಳ್ಳೋ ಹುಚ್ಚಾಟ ಮುಂದುವರಿದಿದೆ.

57
<p>ಅಪಾಯವಿದೆ ಎಂದು ಗೊತ್ತಾದ ಮೇಲೂ ಜನರು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಆರಾಮವಾಗಿ ಜನ ಮೊಬೈಲ್‌ನಲ್ಲಿ ಸೆಲ್ಫೀ ಕ್ಲಿಕ್ಕಿಸುತ್ತಿರುವ ದೃಶ್ಯ ಕಂಡು ಬಂತು.</p>

<p>ಅಪಾಯವಿದೆ ಎಂದು ಗೊತ್ತಾದ ಮೇಲೂ ಜನರು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಆರಾಮವಾಗಿ ಜನ ಮೊಬೈಲ್‌ನಲ್ಲಿ ಸೆಲ್ಫೀ ಕ್ಲಿಕ್ಕಿಸುತ್ತಿರುವ ದೃಶ್ಯ ಕಂಡು ಬಂತು.</p>

ಅಪಾಯವಿದೆ ಎಂದು ಗೊತ್ತಾದ ಮೇಲೂ ಜನರು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಆರಾಮವಾಗಿ ಜನ ಮೊಬೈಲ್‌ನಲ್ಲಿ ಸೆಲ್ಫೀ ಕ್ಲಿಕ್ಕಿಸುತ್ತಿರುವ ದೃಶ್ಯ ಕಂಡು ಬಂತು.

67
<p>ಅಲೆಗಳು ರೆಸಾರ್ಟ್‌ಗೆ ಬಡಿಯಲು ಆರಂಭಿಸಿದೆ. ಕಳೆದ ವರ್ಷದ ಮಳೆಗಾಲ ಸಂದರ್ಭ ರೆಸಾರ್ಟ್‌ ತಡೆಗೋಡೆಗಳು ಸಮುದ್ರಪಾಲಾಗಿತ್ತು. ಈಗ ರೆಸಾರ್ಟ್‌ಗೆ ಅಲೆಗಳು ಬಡಿಯಲಾರಂಭಿಸಿದೆ.</p>

<p>ಅಲೆಗಳು ರೆಸಾರ್ಟ್‌ಗೆ ಬಡಿಯಲು ಆರಂಭಿಸಿದೆ. ಕಳೆದ ವರ್ಷದ ಮಳೆಗಾಲ ಸಂದರ್ಭ ರೆಸಾರ್ಟ್‌ ತಡೆಗೋಡೆಗಳು ಸಮುದ್ರಪಾಲಾಗಿತ್ತು. ಈಗ ರೆಸಾರ್ಟ್‌ಗೆ ಅಲೆಗಳು ಬಡಿಯಲಾರಂಭಿಸಿದೆ.</p>

ಅಲೆಗಳು ರೆಸಾರ್ಟ್‌ಗೆ ಬಡಿಯಲು ಆರಂಭಿಸಿದೆ. ಕಳೆದ ವರ್ಷದ ಮಳೆಗಾಲ ಸಂದರ್ಭ ರೆಸಾರ್ಟ್‌ ತಡೆಗೋಡೆಗಳು ಸಮುದ್ರಪಾಲಾಗಿತ್ತು. ಈಗ ರೆಸಾರ್ಟ್‌ಗೆ ಅಲೆಗಳು ಬಡಿಯಲಾರಂಭಿಸಿದೆ.

77
<p>ನಿಸರ್ಗ ಚಂಡಮಾರುತ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದ ನಾಡದೋಣಿ ಮೀನುಗಾರರು ಮೀನುಗಾರಿಕೆಯನ್ನು ಜೂನ್‌ 1ರಿಂದಲೇ ಸ್ಥಗಿತಗೊಳಿಸಿದ್ದಾರೆ.&nbsp;ಸಮುದ್ರದಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ ವಿಪರೀತ ಇರುವುದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.</p>

<p>ನಿಸರ್ಗ ಚಂಡಮಾರುತ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದ ನಾಡದೋಣಿ ಮೀನುಗಾರರು ಮೀನುಗಾರಿಕೆಯನ್ನು ಜೂನ್‌ 1ರಿಂದಲೇ ಸ್ಥಗಿತಗೊಳಿಸಿದ್ದಾರೆ.&nbsp;ಸಮುದ್ರದಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ ವಿಪರೀತ ಇರುವುದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.</p>

ನಿಸರ್ಗ ಚಂಡಮಾರುತ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದ ನಾಡದೋಣಿ ಮೀನುಗಾರರು ಮೀನುಗಾರಿಕೆಯನ್ನು ಜೂನ್‌ 1ರಿಂದಲೇ ಸ್ಥಗಿತಗೊಳಿಸಿದ್ದಾರೆ. ಸಮುದ್ರದಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ ವಿಪರೀತ ಇರುವುದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

About the Author

DP
divya perla

Latest Videos
Recommended Stories
Recommended image1
ಬೆಂಗಳೂರಲ್ಲಿ 1 ಕೋಟಿ ರೂ ಚಿನ್ನಾಭರಣ ಲೂಟಿ.. ನೇಪಾಳ ಗಡಿಯಲ್ಲಿ ಆರೋಪಿಗಳು ಲಾಕ್ ಆಗಿದ್ದು ಹೇಗೆ?
Recommended image2
VB-G RAM G: ಹೊಟ್ಟೆಗೆ ಹಿಟ್ಟಿಲ್ಲ, ಕೈಗೆ ಕೆಲಸವಿಲ್ಲ; ಹೊಸ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಿಂದ ಕಣ್ಣೀರಲ್ಲಿ ಕೈತೊಳೆಯುತ್ತಿರುವ ಬಡ ಕೂಲಿ ಕಾರ್ಮಿಕರು!
Recommended image3
Mysuru Dasara: ಗಜಪಯಣಕ್ಕೆ ಚಾಲನೆ, ಕಾಡಿನಿಂದ ನಾಡಿಗೆ 9 ಆನೆಗಳು; ಕ್ಯಾಪ್ಟನ್ ಅಭಿಮನ್ಯುಗೆ ರಾಜಮರ್ಯಾದೆ ವಿದಾಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved