MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಶುಚಿ, ರುಚಿ ಆಹಾರ, ಸ್ವಚ್ಛತೆ: ಬದಲಾದ ರಾಜೀವ್ ಗಾಂಧಿ ಆಸ್ಪತ್ರೆ ಚಿತ್ರಣ ಹೀಗಿದೆ

ಶುಚಿ, ರುಚಿ ಆಹಾರ, ಸ್ವಚ್ಛತೆ: ಬದಲಾದ ರಾಜೀವ್ ಗಾಂಧಿ ಆಸ್ಪತ್ರೆ ಚಿತ್ರಣ ಹೀಗಿದೆ

ಸುವರ್ಣ ನ್ಯೂಸ್ ಬರದಿ ಬೆನ್ನಲ್ಲೇ ಬೆಂಗಳೂರು ರಾಜೀವ್ ಗಾಂಧಿ ಆಸ್ಪತ್ರೆ ಚಿತ್ರಣವೇ ಬದಲಾಗಿದೆ. ಶುಚಿ ರುಚಿ ಆಹಾರದ ಜೊತೆಗೆ ಆಸ್ಪತ್ರೆಯ ಸ್ವಚ್ಛತೆಯನ್ನೂ ಕಾಪಾಡಲಾಗುತ್ತಿದೆ. ಇಲ್ಲಿದೆ ಫೋಟೋಸ್

2 Min read
Author : Suvarna News | Asianet News
Published : Jun 24 2020, 02:51 PM IST
Share this Photo Gallery
  • FB
  • TW
  • Linkdin
  • Whatsapp
117
<p>ಕೊರೋನಾ ಸೋಂಕಿಗೆ ತುತ್ತಾಗುವವವರನ್ನು ನಗರದ ರಾಜೀವ್‌ಗಾಂಧಿ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ದಿನ ಕಳೆದಂತೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರೋಗಿಗಳಿಗೆ ಸೂಕ್ತ ಆರೈಕೆ ಲಭ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.</p>

<p>ಕೊರೋನಾ ಸೋಂಕಿಗೆ ತುತ್ತಾಗುವವವರನ್ನು ನಗರದ ರಾಜೀವ್‌ಗಾಂಧಿ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ದಿನ ಕಳೆದಂತೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರೋಗಿಗಳಿಗೆ ಸೂಕ್ತ ಆರೈಕೆ ಲಭ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.</p>

ಕೊರೋನಾ ಸೋಂಕಿಗೆ ತುತ್ತಾಗುವವವರನ್ನು ನಗರದ ರಾಜೀವ್‌ಗಾಂಧಿ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ದಿನ ಕಳೆದಂತೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರೋಗಿಗಳಿಗೆ ಸೂಕ್ತ ಆರೈಕೆ ಲಭ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.

217
<p>ಇದರಿಂದ ಬೇಸತ್ತಿರುವ ರೋಗಿಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ತಕ್ಷಣ ಆಸ್ಪತ್ರೆಯಿಂದ ಬಿಡುಗಡೆ ಮಾಡಿ. ಇಲ್ಲವೇ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಎಂದು ಆಗ್ರಹಿಸಿದ್ದರು.</p>

<p>ಇದರಿಂದ ಬೇಸತ್ತಿರುವ ರೋಗಿಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ತಕ್ಷಣ ಆಸ್ಪತ್ರೆಯಿಂದ ಬಿಡುಗಡೆ ಮಾಡಿ. ಇಲ್ಲವೇ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಎಂದು ಆಗ್ರಹಿಸಿದ್ದರು.</p>

ಇದರಿಂದ ಬೇಸತ್ತಿರುವ ರೋಗಿಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ತಕ್ಷಣ ಆಸ್ಪತ್ರೆಯಿಂದ ಬಿಡುಗಡೆ ಮಾಡಿ. ಇಲ್ಲವೇ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಎಂದು ಆಗ್ರಹಿಸಿದ್ದರು.

317
<p>ಸೂಕ್ತ ಸಮಯಕ್ಕೆ ಊಟ ಲಭ್ಯವಾಗಿಲ್ಲ. ಪರಿಣಾಮ ರೋಗಿಗಳು ಬಳಲುತ್ತಿದ್ದಾರೆ. ಶೌಚಾಲಯದಲ್ಲಿ ನೀರನ್ನು ಬಳಸಲು ಚೆಂಬು ಒದಗಿಸಿಲ್ಲ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿದ್ದು, ಯಾವುದೇ ವೈದ್ಯರು ಬಂದು ಪರಿಶೀಲಿಸಿಲ್ಲ ಎಂದು ಆರೋಪಿಸಿದ್ದರು</p>

<p>ಸೂಕ್ತ ಸಮಯಕ್ಕೆ ಊಟ ಲಭ್ಯವಾಗಿಲ್ಲ. ಪರಿಣಾಮ ರೋಗಿಗಳು ಬಳಲುತ್ತಿದ್ದಾರೆ. ಶೌಚಾಲಯದಲ್ಲಿ ನೀರನ್ನು ಬಳಸಲು ಚೆಂಬು ಒದಗಿಸಿಲ್ಲ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿದ್ದು, ಯಾವುದೇ ವೈದ್ಯರು ಬಂದು ಪರಿಶೀಲಿಸಿಲ್ಲ ಎಂದು ಆರೋಪಿಸಿದ್ದರು</p>

ಸೂಕ್ತ ಸಮಯಕ್ಕೆ ಊಟ ಲಭ್ಯವಾಗಿಲ್ಲ. ಪರಿಣಾಮ ರೋಗಿಗಳು ಬಳಲುತ್ತಿದ್ದಾರೆ. ಶೌಚಾಲಯದಲ್ಲಿ ನೀರನ್ನು ಬಳಸಲು ಚೆಂಬು ಒದಗಿಸಿಲ್ಲ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿದ್ದು, ಯಾವುದೇ ವೈದ್ಯರು ಬಂದು ಪರಿಶೀಲಿಸಿಲ್ಲ ಎಂದು ಆರೋಪಿಸಿದ್ದರು

417
<p>ನಾವು ಸಾಯುವ ಹಂತಕ್ಕೆ ತಲುಪಿದ್ದೇವೆ. ಸರ್ಕಾರ ನಮ್ಮ ರಕ್ಷಣೆಗೆ ಮುಂದಾಗಬೇಕು ಎಂದು ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್‌ ಸಿಬ್ಬಂದಿ ಪರಿ ಪರಿಯಾಗಿ ಬೇಡಿಕೊಂಡಿರುವ ವಿಡಿಯೋ ವೈರಲ್‌ ಆಗಿತ್ತು</p>

<p>ನಾವು ಸಾಯುವ ಹಂತಕ್ಕೆ ತಲುಪಿದ್ದೇವೆ. ಸರ್ಕಾರ ನಮ್ಮ ರಕ್ಷಣೆಗೆ ಮುಂದಾಗಬೇಕು ಎಂದು ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್‌ ಸಿಬ್ಬಂದಿ ಪರಿ ಪರಿಯಾಗಿ ಬೇಡಿಕೊಂಡಿರುವ ವಿಡಿಯೋ ವೈರಲ್‌ ಆಗಿತ್ತು</p>

ನಾವು ಸಾಯುವ ಹಂತಕ್ಕೆ ತಲುಪಿದ್ದೇವೆ. ಸರ್ಕಾರ ನಮ್ಮ ರಕ್ಷಣೆಗೆ ಮುಂದಾಗಬೇಕು ಎಂದು ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್‌ ಸಿಬ್ಬಂದಿ ಪರಿ ಪರಿಯಾಗಿ ಬೇಡಿಕೊಂಡಿರುವ ವಿಡಿಯೋ ವೈರಲ್‌ ಆಗಿತ್ತು

517
<p>ವಾರ್ಡ್‌ಗಳನ್ನು ಸ್ವಚ್ಛಗೊಳಿಸುತ್ತಿಲ್ಲ. ಸ್ಯಾನಿಟೈಜರ್‌ ವ್ಯವಸ್ಥೆ ಮಾಡಿಲ್ಲ ಮಾಸ್ಕ್‌ ವಿತರಣೆ ಮಾಡದ ಪರಿಣಾಮ ಕಳೆದ ಎರಡು ದಿನಗಳಿಂದ ಒಂದೇ ಮಾಸ್ಕ್‌ ಬಳಕೆ ಮಾಡುತ್ತಿದ್ದೇವೆ. ಕುಡಿಯಲು ಶುದ್ಧ ನೀರು ಲಭ್ಯವಿಲ್ಲ ಎಂದು ಆರೋಪಿಸಿದ್ದರು.</p>

<p>ವಾರ್ಡ್‌ಗಳನ್ನು ಸ್ವಚ್ಛಗೊಳಿಸುತ್ತಿಲ್ಲ. ಸ್ಯಾನಿಟೈಜರ್‌ ವ್ಯವಸ್ಥೆ ಮಾಡಿಲ್ಲ ಮಾಸ್ಕ್‌ ವಿತರಣೆ ಮಾಡದ ಪರಿಣಾಮ ಕಳೆದ ಎರಡು ದಿನಗಳಿಂದ ಒಂದೇ ಮಾಸ್ಕ್‌ ಬಳಕೆ ಮಾಡುತ್ತಿದ್ದೇವೆ. ಕುಡಿಯಲು ಶುದ್ಧ ನೀರು ಲಭ್ಯವಿಲ್ಲ ಎಂದು ಆರೋಪಿಸಿದ್ದರು.</p>

ವಾರ್ಡ್‌ಗಳನ್ನು ಸ್ವಚ್ಛಗೊಳಿಸುತ್ತಿಲ್ಲ. ಸ್ಯಾನಿಟೈಜರ್‌ ವ್ಯವಸ್ಥೆ ಮಾಡಿಲ್ಲ ಮಾಸ್ಕ್‌ ವಿತರಣೆ ಮಾಡದ ಪರಿಣಾಮ ಕಳೆದ ಎರಡು ದಿನಗಳಿಂದ ಒಂದೇ ಮಾಸ್ಕ್‌ ಬಳಕೆ ಮಾಡುತ್ತಿದ್ದೇವೆ. ಕುಡಿಯಲು ಶುದ್ಧ ನೀರು ಲಭ್ಯವಿಲ್ಲ ಎಂದು ಆರೋಪಿಸಿದ್ದರು.

617
<p>ಬೆಳಗಿನ ಆಹಾರಕ್ಕೆ ಸೆಟ್ ದೋಸೆ, ಚಟ್ನಿ, ಸಾಗು</p>

<p>ಬೆಳಗಿನ ಆಹಾರಕ್ಕೆ ಸೆಟ್ ದೋಸೆ, ಚಟ್ನಿ, ಸಾಗು</p>

ಬೆಳಗಿನ ಆಹಾರಕ್ಕೆ ಸೆಟ್ ದೋಸೆ, ಚಟ್ನಿ, ಸಾಗು

717
<p>ಶೌಚಾಲಯಗಳನ್ನು ಶುಚಿಯಾಗಿಡಲಾಗುತ್ತಿದೆ.</p>

<p>ಶೌಚಾಲಯಗಳನ್ನು ಶುಚಿಯಾಗಿಡಲಾಗುತ್ತಿದೆ.</p>

ಶೌಚಾಲಯಗಳನ್ನು ಶುಚಿಯಾಗಿಡಲಾಗುತ್ತಿದೆ.

817
<p>ಕರ್ತವ್ಯ ಮಾಡುವಾಗ ತೊಂದರೆಗೆ ಸಿಲುಕಿದ್ದೇವೆ. ಈಗ ಊಟ ಇಲ್ಲದೆ ಪರದಾಡುತ್ತಿದ್ದೇವೆ. ಇದೇ ರೀತಿ ಮುಂದುವರೆದಲ್ಲಿ ಎಲ್ಲರೂ ಸಾಮೂಹಿಕ ಆತ್ಮಹತ್ಯೆಗೆ ಮುಂದಾಗುತ್ತೇವೆ. ಆರೋಗ್ಯ ಸಚಿವರು ತಕ್ಷಣ ಬಂದು ನಮ್ಮನ್ನು ಕಾಪಾಡಬೇಕು ಎಂದು ಕೈ ಮುಗಿದು ಬೇಡಿಕೊಂಡಿದ್ದರು.</p>

<p>ಕರ್ತವ್ಯ ಮಾಡುವಾಗ ತೊಂದರೆಗೆ ಸಿಲುಕಿದ್ದೇವೆ. ಈಗ ಊಟ ಇಲ್ಲದೆ ಪರದಾಡುತ್ತಿದ್ದೇವೆ. ಇದೇ ರೀತಿ ಮುಂದುವರೆದಲ್ಲಿ ಎಲ್ಲರೂ ಸಾಮೂಹಿಕ ಆತ್ಮಹತ್ಯೆಗೆ ಮುಂದಾಗುತ್ತೇವೆ. ಆರೋಗ್ಯ ಸಚಿವರು ತಕ್ಷಣ ಬಂದು ನಮ್ಮನ್ನು ಕಾಪಾಡಬೇಕು ಎಂದು ಕೈ ಮುಗಿದು ಬೇಡಿಕೊಂಡಿದ್ದರು.</p>

ಕರ್ತವ್ಯ ಮಾಡುವಾಗ ತೊಂದರೆಗೆ ಸಿಲುಕಿದ್ದೇವೆ. ಈಗ ಊಟ ಇಲ್ಲದೆ ಪರದಾಡುತ್ತಿದ್ದೇವೆ. ಇದೇ ರೀತಿ ಮುಂದುವರೆದಲ್ಲಿ ಎಲ್ಲರೂ ಸಾಮೂಹಿಕ ಆತ್ಮಹತ್ಯೆಗೆ ಮುಂದಾಗುತ್ತೇವೆ. ಆರೋಗ್ಯ ಸಚಿವರು ತಕ್ಷಣ ಬಂದು ನಮ್ಮನ್ನು ಕಾಪಾಡಬೇಕು ಎಂದು ಕೈ ಮುಗಿದು ಬೇಡಿಕೊಂಡಿದ್ದರು.

917
<p>ಎಲ್ಲಡೆ ಕಸದ ಬುಟ್ಟಿಗಳನ್ನೂ ಇರಿಸಲಾಗಿದೆ.</p>

<p>ಎಲ್ಲಡೆ ಕಸದ ಬುಟ್ಟಿಗಳನ್ನೂ ಇರಿಸಲಾಗಿದೆ.</p>

ಎಲ್ಲಡೆ ಕಸದ ಬುಟ್ಟಿಗಳನ್ನೂ ಇರಿಸಲಾಗಿದೆ.

1017
<p>Rajeev gandhi</p>

<p>Rajeev gandhi</p>

Rajeev gandhi

1117
<p>ಕೊರೋನಾ ಪಾಸಿಟೀವ್‌ ಎಂದು ಕರೆತಂದು ಕಳೆದ 19 ದಿನಗಳಿಂದ ಕೂಡಿ ಹಾಕಲಾಗಿದೆ. ಈವರೆಗೂ ಪರೀಕ್ಷೆ ನಡೆಸಿಲ್ಲ. ಸಮಯಕ್ಕೆ ಕುಡಿಯಲು ನೀರು, ಊಟ ಲಭ್ಯವಾಗುತ್ತಿಲ್ಲ. ಯಾವ ಕಾರಣಕ್ಕಾಗಿ ಈ ಶಿಕ್ಷೆ ನೀಡುತ್ತಿದ್ದೀರಿ. ಇದರ ಬದಲಿಗೆ ವಿಷದ ಇಂಜೆಕ್ಷನ್‌ ನೀಡಿ. ಒಂದೇ ಕ್ಷಣದಲ್ಲಿ ಜೀವ ಬಿಡುತ್ತೇವೆ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರು ಹೇಳುವ ವಿಡಿಯೋ ವೈರಲ್‌ ಆಗಿದೆ.</p>

<p>ಕೊರೋನಾ ಪಾಸಿಟೀವ್‌ ಎಂದು ಕರೆತಂದು ಕಳೆದ 19 ದಿನಗಳಿಂದ ಕೂಡಿ ಹಾಕಲಾಗಿದೆ. ಈವರೆಗೂ ಪರೀಕ್ಷೆ ನಡೆಸಿಲ್ಲ. ಸಮಯಕ್ಕೆ ಕುಡಿಯಲು ನೀರು, ಊಟ ಲಭ್ಯವಾಗುತ್ತಿಲ್ಲ. ಯಾವ ಕಾರಣಕ್ಕಾಗಿ ಈ ಶಿಕ್ಷೆ ನೀಡುತ್ತಿದ್ದೀರಿ. ಇದರ ಬದಲಿಗೆ ವಿಷದ ಇಂಜೆಕ್ಷನ್‌ ನೀಡಿ. ಒಂದೇ ಕ್ಷಣದಲ್ಲಿ ಜೀವ ಬಿಡುತ್ತೇವೆ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರು ಹೇಳುವ ವಿಡಿಯೋ ವೈರಲ್‌ ಆಗಿದೆ.</p>

ಕೊರೋನಾ ಪಾಸಿಟೀವ್‌ ಎಂದು ಕರೆತಂದು ಕಳೆದ 19 ದಿನಗಳಿಂದ ಕೂಡಿ ಹಾಕಲಾಗಿದೆ. ಈವರೆಗೂ ಪರೀಕ್ಷೆ ನಡೆಸಿಲ್ಲ. ಸಮಯಕ್ಕೆ ಕುಡಿಯಲು ನೀರು, ಊಟ ಲಭ್ಯವಾಗುತ್ತಿಲ್ಲ. ಯಾವ ಕಾರಣಕ್ಕಾಗಿ ಈ ಶಿಕ್ಷೆ ನೀಡುತ್ತಿದ್ದೀರಿ. ಇದರ ಬದಲಿಗೆ ವಿಷದ ಇಂಜೆಕ್ಷನ್‌ ನೀಡಿ. ಒಂದೇ ಕ್ಷಣದಲ್ಲಿ ಜೀವ ಬಿಡುತ್ತೇವೆ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರು ಹೇಳುವ ವಿಡಿಯೋ ವೈರಲ್‌ ಆಗಿದೆ.

1217
<p>ಬೆಳಗ್ಗೆ ತಿಂಡಿ ಕೊಟ್ಟಿದ್ದಾರೆ. ಸಂಜೆ ನಾಲ್ಕು ಗಂಟೆಯಾದರೂ ಊಟ ನೀಡುತ್ತಿಲ್ಲ. ನೀಡುವ ಅನ್ನ ಬೆಂದಿಲ್ಲ. ಮಧುಮೇಹ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ವಯಸ್ಸಾದ ರೋಗಿಗಳನ್ನು ಇಲ್ಲಿ ಕೂಡಿ ಹಾಕಲಾಗಿದೆ. ಈ ರೋಗಿಗಳನ್ನು ಯಾರೂ ಕೇಳುವವರೇ ಇಲ್ಲ ಎಂದು ರೋಗಿಗಳ ತಮ್ಮ ನೋವನ್ನು ತೋಡಿಕೊಂಡಿದ್ದರು.</p>

<p>ಬೆಳಗ್ಗೆ ತಿಂಡಿ ಕೊಟ್ಟಿದ್ದಾರೆ. ಸಂಜೆ ನಾಲ್ಕು ಗಂಟೆಯಾದರೂ ಊಟ ನೀಡುತ್ತಿಲ್ಲ. ನೀಡುವ ಅನ್ನ ಬೆಂದಿಲ್ಲ. ಮಧುಮೇಹ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ವಯಸ್ಸಾದ ರೋಗಿಗಳನ್ನು ಇಲ್ಲಿ ಕೂಡಿ ಹಾಕಲಾಗಿದೆ. ಈ ರೋಗಿಗಳನ್ನು ಯಾರೂ ಕೇಳುವವರೇ ಇಲ್ಲ ಎಂದು ರೋಗಿಗಳ ತಮ್ಮ ನೋವನ್ನು ತೋಡಿಕೊಂಡಿದ್ದರು.</p>

ಬೆಳಗ್ಗೆ ತಿಂಡಿ ಕೊಟ್ಟಿದ್ದಾರೆ. ಸಂಜೆ ನಾಲ್ಕು ಗಂಟೆಯಾದರೂ ಊಟ ನೀಡುತ್ತಿಲ್ಲ. ನೀಡುವ ಅನ್ನ ಬೆಂದಿಲ್ಲ. ಮಧುಮೇಹ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ವಯಸ್ಸಾದ ರೋಗಿಗಳನ್ನು ಇಲ್ಲಿ ಕೂಡಿ ಹಾಕಲಾಗಿದೆ. ಈ ರೋಗಿಗಳನ್ನು ಯಾರೂ ಕೇಳುವವರೇ ಇಲ್ಲ ಎಂದು ರೋಗಿಗಳ ತಮ್ಮ ನೋವನ್ನು ತೋಡಿಕೊಂಡಿದ್ದರು.

1317
<p>ಕಡಿಯುವುದಕ್ಕೆ ಶುದ್ಧ ನೀರಿನ ವ್ಯವಸ್ಥೆ ಮಾಡಿರುವುದು</p>

<p>ಕಡಿಯುವುದಕ್ಕೆ ಶುದ್ಧ ನೀರಿನ ವ್ಯವಸ್ಥೆ ಮಾಡಿರುವುದು</p>

ಕಡಿಯುವುದಕ್ಕೆ ಶುದ್ಧ ನೀರಿನ ವ್ಯವಸ್ಥೆ ಮಾಡಿರುವುದು

1417
<p>ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ತುರ್ತು ಚಿಕಿತ್ಸಾ ಘಟಕ 250 ಬೆಡ್‌ ಮತ್ತು ‘ಎಚ್‌’ ಬ್ಲಾಕ್‌ನಲ್ಲಿರುವ ಬೆಡ್‌ಗಳನ್ನು ರೋಗಿಗಳಿಗೆ ಒದಗಿಸಲಾಗಿದೆ. ಆದರೆ, ಇನ್ನುಳಿದ ‘ಸಿ’ ಬ್ಲಾಕ್‌ ಮತ್ತು ಮಿಂಟೋ ಆಸ್ಪತ್ರೆಯಲ್ಲಿ ಎಲ್ಲ ಬೆಡ್‌ಗಳು ಖಾಲಿ ಇವೆ. ಆದರೂ ರೋಗಿಗಳಿಗೆ ನೀಡುತ್ತಿಲ್ಲ. ಬೆಡ್‌ ಇಲ್ಲ ಎಂದು ಆಸ್ಪತ್ರೆಯಲ್ಲಿರುವ ನೋಡಲ್‌ ಅಧಿಕಾರಿಗಳು ತಿಳಿಸುತ್ತಿದ್ದಾರೆ ಎಂದು ರೋಗಿಗಳು ಆರೋಪಿಸಿದ್ದರು.</p>

<p>ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ತುರ್ತು ಚಿಕಿತ್ಸಾ ಘಟಕ 250 ಬೆಡ್‌ ಮತ್ತು ‘ಎಚ್‌’ ಬ್ಲಾಕ್‌ನಲ್ಲಿರುವ ಬೆಡ್‌ಗಳನ್ನು ರೋಗಿಗಳಿಗೆ ಒದಗಿಸಲಾಗಿದೆ. ಆದರೆ, ಇನ್ನುಳಿದ ‘ಸಿ’ ಬ್ಲಾಕ್‌ ಮತ್ತು ಮಿಂಟೋ ಆಸ್ಪತ್ರೆಯಲ್ಲಿ ಎಲ್ಲ ಬೆಡ್‌ಗಳು ಖಾಲಿ ಇವೆ. ಆದರೂ ರೋಗಿಗಳಿಗೆ ನೀಡುತ್ತಿಲ್ಲ. ಬೆಡ್‌ ಇಲ್ಲ ಎಂದು ಆಸ್ಪತ್ರೆಯಲ್ಲಿರುವ ನೋಡಲ್‌ ಅಧಿಕಾರಿಗಳು ತಿಳಿಸುತ್ತಿದ್ದಾರೆ ಎಂದು ರೋಗಿಗಳು ಆರೋಪಿಸಿದ್ದರು.</p>

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ತುರ್ತು ಚಿಕಿತ್ಸಾ ಘಟಕ 250 ಬೆಡ್‌ ಮತ್ತು ‘ಎಚ್‌’ ಬ್ಲಾಕ್‌ನಲ್ಲಿರುವ ಬೆಡ್‌ಗಳನ್ನು ರೋಗಿಗಳಿಗೆ ಒದಗಿಸಲಾಗಿದೆ. ಆದರೆ, ಇನ್ನುಳಿದ ‘ಸಿ’ ಬ್ಲಾಕ್‌ ಮತ್ತು ಮಿಂಟೋ ಆಸ್ಪತ್ರೆಯಲ್ಲಿ ಎಲ್ಲ ಬೆಡ್‌ಗಳು ಖಾಲಿ ಇವೆ. ಆದರೂ ರೋಗಿಗಳಿಗೆ ನೀಡುತ್ತಿಲ್ಲ. ಬೆಡ್‌ ಇಲ್ಲ ಎಂದು ಆಸ್ಪತ್ರೆಯಲ್ಲಿರುವ ನೋಡಲ್‌ ಅಧಿಕಾರಿಗಳು ತಿಳಿಸುತ್ತಿದ್ದಾರೆ ಎಂದು ರೋಗಿಗಳು ಆರೋಪಿಸಿದ್ದರು.

1517
<p>ನೀರನ್ನು ಬಿಸಿ ಮಾಡಿ ಕುಡಿಯುವವರಿಗೆ ಆ ವ್ಯವಸ್ಥೆಯನ್ನೂ ಮಾಡಲಾಗಿದೆ</p>

<p>ನೀರನ್ನು ಬಿಸಿ ಮಾಡಿ ಕುಡಿಯುವವರಿಗೆ ಆ ವ್ಯವಸ್ಥೆಯನ್ನೂ ಮಾಡಲಾಗಿದೆ</p>

ನೀರನ್ನು ಬಿಸಿ ಮಾಡಿ ಕುಡಿಯುವವರಿಗೆ ಆ ವ್ಯವಸ್ಥೆಯನ್ನೂ ಮಾಡಲಾಗಿದೆ

1617
<p>ಪ್ರತಿ ರೋಗಿಯ ಕೋಣೆಯನ್ನೂ ಸುಸಜ್ಜಿತವಾಗಿರುವಂತೆ ನೋಡಿಕೊಳ್ಳಲಾಗಿದೆ</p>

<p>ಪ್ರತಿ ರೋಗಿಯ ಕೋಣೆಯನ್ನೂ ಸುಸಜ್ಜಿತವಾಗಿರುವಂತೆ ನೋಡಿಕೊಳ್ಳಲಾಗಿದೆ</p>

ಪ್ರತಿ ರೋಗಿಯ ಕೋಣೆಯನ್ನೂ ಸುಸಜ್ಜಿತವಾಗಿರುವಂತೆ ನೋಡಿಕೊಳ್ಳಲಾಗಿದೆ

1717
<p>ಸ್ಯಾನಿಟೈಸರ್‌ಗಳನ್ನೂ ಇರಿಸಲಾಗಿದ್ದು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ</p>

<p>ಸ್ಯಾನಿಟೈಸರ್‌ಗಳನ್ನೂ ಇರಿಸಲಾಗಿದ್ದು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ</p>

ಸ್ಯಾನಿಟೈಸರ್‌ಗಳನ್ನೂ ಇರಿಸಲಾಗಿದ್ದು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ

About the Author

SN
Suvarna News

Latest Videos
Recommended Stories
Recommended image1
Tumakuru: ಸಾಲ ಪಡೆದಿದ್ದಾನೆಂದು ಊರು ತುಂಬೆಲ್ಲಾ ಪೋಸ್ಟರ್ ಅಂಟಿಸಿ ವ್ಯಕ್ತಿಗೆ ಅವಮಾನ
Recommended image2
ರಾಮನಗರದಲ್ಲಿ ಕುಖ್ಯಾತ ಅಂತರಾಜ್ಯ ವಾಹನ ಕಳ್ಳರ ಬಂಧನ: 2 ಗೂಡ್ಸ್, 3 ಕಾರು 10 ಬೈಕ್, ವಾಹನಗಳ ಜಪ್ತಿ
Recommended image3
ನಮ್ಮ ಮನೇಲಿ ಯಾರೂ ಓದಿಲ್ಲ, ನೀನೂ ಓದೋದು ನಿಲ್ಲಿಸು : ಪಕ್ಕದ್ಮನೆ ಯುವತಿ ಮೇಲೆ ಹಲ್ಲೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved