MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕಲ್ಲಡ್ಕದಲ್ಲಿ ರಥ ಸಪ್ತಮಿ: ಸಾಮೂಹಿಕ ಸೂರ್ಯ ನಮಸ್ಕಾರ

ಕಲ್ಲಡ್ಕದಲ್ಲಿ ರಥ ಸಪ್ತಮಿ: ಸಾಮೂಹಿಕ ಸೂರ್ಯ ನಮಸ್ಕಾರ

ಕಲ್ಲಡ್ಕದ ಶ್ರೀರಾಮ ವಿದ್ಯಾಕೆಂದ್ರದಲ್ಲಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ರಥಸಪ್ತಮಿ ನಿಮಿತ್ತ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿದರು. ಇಲ್ಲಿವೆ ಚಂದದ ಫೋಟೋಸ್

1 Min read
Suvarna News | Asianet News
Published : Feb 02 2020, 03:13 PM IST| Updated : Feb 02 2020, 03:17 PM IST
Share this Photo Gallery
  • FB
  • TW
  • Linkdin
  • Whatsapp
18
ಶ್ರೀರಾಮ ವಿದ್ಯಾಕೇಂದ್ರದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ರಥಸಪ್ತಮಿ ನಿಮಿತ್ತ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿದರು.

ಶ್ರೀರಾಮ ವಿದ್ಯಾಕೇಂದ್ರದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ರಥಸಪ್ತಮಿ ನಿಮಿತ್ತ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿದರು.

ಶ್ರೀರಾಮ ವಿದ್ಯಾಕೇಂದ್ರದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ರಥಸಪ್ತಮಿ ನಿಮಿತ್ತ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿದರು.
28
ಕಬಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ, ಹಿರಿಯರಾದ ಡಾ. ಕಮಲಾ ಪ್ರಭಾಕರ ಭಟ್‌, ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್‌ ಎನ್‌. ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

ಕಬಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ, ಹಿರಿಯರಾದ ಡಾ. ಕಮಲಾ ಪ್ರಭಾಕರ ಭಟ್‌, ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್‌ ಎನ್‌. ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

ಕಬಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ, ಹಿರಿಯರಾದ ಡಾ. ಕಮಲಾ ಪ್ರಭಾಕರ ಭಟ್‌, ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್‌ ಎನ್‌. ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.
38
ಸಾಮೂಹಿಕ ಸೂರ್ಯ ನಮಸ್ಕಾರದ ಡ್ರೋನ್ ದೃಶ್ಯ

ಸಾಮೂಹಿಕ ಸೂರ್ಯ ನಮಸ್ಕಾರದ ಡ್ರೋನ್ ದೃಶ್ಯ

ಸಾಮೂಹಿಕ ಸೂರ್ಯ ನಮಸ್ಕಾರದ ಡ್ರೋನ್ ದೃಶ್ಯ
48
ಶಾರೀರಿಕ ನಿರ್ದೇಶಕ ಕರುಣಾಕರ ಸ್ವಾಗತಿಸಿ, ಜಿನ್ನಪ್ಪ ಏಳ್ತಿಮಾರ್‌ ವಂದಿಸಿದರು.

ಶಾರೀರಿಕ ನಿರ್ದೇಶಕ ಕರುಣಾಕರ ಸ್ವಾಗತಿಸಿ, ಜಿನ್ನಪ್ಪ ಏಳ್ತಿಮಾರ್‌ ವಂದಿಸಿದರು.

ಶಾರೀರಿಕ ನಿರ್ದೇಶಕ ಕರುಣಾಕರ ಸ್ವಾಗತಿಸಿ, ಜಿನ್ನಪ್ಪ ಏಳ್ತಿಮಾರ್‌ ವಂದಿಸಿದರು.
58
ಸೂರ್ಯ ಸಮಸ್ಕಾರದಲ್ಲಿ ತಲ್ಲೀನರಾಗಿರುವ ವಿದ್ಯಾರ್ಥಿಗಳು

ಸೂರ್ಯ ಸಮಸ್ಕಾರದಲ್ಲಿ ತಲ್ಲೀನರಾಗಿರುವ ವಿದ್ಯಾರ್ಥಿಗಳು

ಸೂರ್ಯ ಸಮಸ್ಕಾರದಲ್ಲಿ ತಲ್ಲೀನರಾಗಿರುವ ವಿದ್ಯಾರ್ಥಿಗಳು
68
ಯೋಗ ಶಿಕ್ಷಕ ಸಂಜಯ್‌ ವಿದ್ಯಾರ್ಥಿಗಳಿಗೆ ಮಂತ್ರ ಸಹಿತ ಸೂರ್ಯನಮಸ್ಕಾರ ಮಾಡಿಸಿದರು

ಯೋಗ ಶಿಕ್ಷಕ ಸಂಜಯ್‌ ವಿದ್ಯಾರ್ಥಿಗಳಿಗೆ ಮಂತ್ರ ಸಹಿತ ಸೂರ್ಯನಮಸ್ಕಾರ ಮಾಡಿಸಿದರು

ಯೋಗ ಶಿಕ್ಷಕ ಸಂಜಯ್‌ ವಿದ್ಯಾರ್ಥಿಗಳಿಗೆ ಮಂತ್ರ ಸಹಿತ ಸೂರ್ಯನಮಸ್ಕಾರ ಮಾಡಿಸಿದರು
78
ಆವಿಷ್ಕಾರ್‌ ಯೋಗ ತರಬೇತುದಾರ ವಿಶಿತ್‌ ವಿ. ದೇರಳಕಟ್ಟೆಅವರು ರಥಸಪ್ತಮಿ ದಿನದ ಮಹತ್ವ ತಿಳಿಸಿಕೊಟ್ಟರು.

ಆವಿಷ್ಕಾರ್‌ ಯೋಗ ತರಬೇತುದಾರ ವಿಶಿತ್‌ ವಿ. ದೇರಳಕಟ್ಟೆಅವರು ರಥಸಪ್ತಮಿ ದಿನದ ಮಹತ್ವ ತಿಳಿಸಿಕೊಟ್ಟರು.

ಆವಿಷ್ಕಾರ್‌ ಯೋಗ ತರಬೇತುದಾರ ವಿಶಿತ್‌ ವಿ. ದೇರಳಕಟ್ಟೆಅವರು ರಥಸಪ್ತಮಿ ದಿನದ ಮಹತ್ವ ತಿಳಿಸಿಕೊಟ್ಟರು.
88
ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved