MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಉಡುಪಿ ಕೃಷ್ಣನಿಗೆ 1108 ಸೀಯಾಳ ಅಭಿಷೇಕ: ಇಲ್ಲಿವೆ ಫೋಟೋಸ್

ಉಡುಪಿ ಕೃಷ್ಣನಿಗೆ 1108 ಸೀಯಾಳ ಅಭಿಷೇಕ: ಇಲ್ಲಿವೆ ಫೋಟೋಸ್

ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಸೇವೆ ಮಾಡಲಾಗಿದೆ. ವಿಶೇಷ ಸೇವೆಯ ವೈಭವವನ್ನು ಕಣ್ತುಂಬಿಕೊಳ್ಳಿ. ಇಲ್ಲಿವೆ ಫೋಟೋಸ್

1 Min read
Suvarna News | Asianet News
Published : Jun 30 2020, 03:59 PM IST| Updated : Jul 01 2020, 10:49 AM IST
Share this Photo Gallery
  • FB
  • TW
  • Linkdin
  • Whatsapp
111
<p>ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಸೇವೆ ಮಾಡಲಾಗಿದೆ.</p>

<p>ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಸೇವೆ ಮಾಡಲಾಗಿದೆ.</p>

ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಸೇವೆ ಮಾಡಲಾಗಿದೆ.

211
<p>ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ವಿಶೇಷ ಸೇವೆ ನಡೆಸಲಾಗಿದೆ.</p>

<p>ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ವಿಶೇಷ ಸೇವೆ ನಡೆಸಲಾಗಿದೆ.</p>

ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ವಿಶೇಷ ಸೇವೆ ನಡೆಸಲಾಗಿದೆ.

311
<p>ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಅಭಿಷೇಕ ನಡೆದಿದೆ</p>

<p>ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಅಭಿಷೇಕ ನಡೆದಿದೆ</p>

ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಅಭಿಷೇಕ ನಡೆದಿದೆ

411
<p>ಅಭಿಷೇಕವನ್ನು ಪರ್ಯಾಯ ಮಠಾಧೀಶರಾದ ಶ್ರೀ &nbsp;ಈಶಪ್ರಿಯ ತೀರ್ಥ ನೆರವೇರಿಸಿದ್ದಾರೆ.</p>

<p>ಅಭಿಷೇಕವನ್ನು ಪರ್ಯಾಯ ಮಠಾಧೀಶರಾದ ಶ್ರೀ &nbsp;ಈಶಪ್ರಿಯ ತೀರ್ಥ ನೆರವೇರಿಸಿದ್ದಾರೆ.</p>

ಅಭಿಷೇಕವನ್ನು ಪರ್ಯಾಯ ಮಠಾಧೀಶರಾದ ಶ್ರೀ  ಈಶಪ್ರಿಯ ತೀರ್ಥ ನೆರವೇರಿಸಿದ್ದಾರೆ.

511
<p>ಶ್ರೀಪಾದರು, &nbsp;ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರೂ ಇದ್ದರು</p>

<p>ಶ್ರೀಪಾದರು, &nbsp;ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರೂ ಇದ್ದರು</p>

ಶ್ರೀಪಾದರು,  ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರೂ ಇದ್ದರು

611
<p>ಇತ್ತೀಚೆಗಷ್ಟೇ ಉಡುಪಿಯಲ್ಲಿ ಕೃಷ್ಣನನ್ನು ಚಾಪೆಯಲ್ಲಿ ಸುತ್ತಿಟ್ಟು ಉದ್ವರ್ತನೆ ನಡೆದಿತ್ತು</p>

<p>ಇತ್ತೀಚೆಗಷ್ಟೇ ಉಡುಪಿಯಲ್ಲಿ ಕೃಷ್ಣನನ್ನು ಚಾಪೆಯಲ್ಲಿ ಸುತ್ತಿಟ್ಟು ಉದ್ವರ್ತನೆ ನಡೆದಿತ್ತು</p>

ಇತ್ತೀಚೆಗಷ್ಟೇ ಉಡುಪಿಯಲ್ಲಿ ಕೃಷ್ಣನನ್ನು ಚಾಪೆಯಲ್ಲಿ ಸುತ್ತಿಟ್ಟು ಉದ್ವರ್ತನೆ ನಡೆದಿತ್ತು

711
<p>ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರೂ ಇದ್ದರು</p>

<p>ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರೂ ಇದ್ದರು</p>

ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರೂ ಇದ್ದರು

811
<p>ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ,&nbsp;&nbsp;ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥರೂ ಭಾಗವಹಿಸಿದ್ದರು&nbsp;</p>

<p>ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ,&nbsp;&nbsp;ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥರೂ ಭಾಗವಹಿಸಿದ್ದರು&nbsp;</p>

ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ,  ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥರೂ ಭಾಗವಹಿಸಿದ್ದರು 

911
<p>ಶ್ರೀ ಕೃಷ್ಣನ ವಿಗ್ರಹವನ್ನು ಶುಚಿಗೊಳಿಸಿ ಸೇವೆ ಸಲ್ಲಿಸುತ್ತಿರುವುದು</p>

<p>ಶ್ರೀ ಕೃಷ್ಣನ ವಿಗ್ರಹವನ್ನು ಶುಚಿಗೊಳಿಸಿ ಸೇವೆ ಸಲ್ಲಿಸುತ್ತಿರುವುದು</p>

ಶ್ರೀ ಕೃಷ್ಣನ ವಿಗ್ರಹವನ್ನು ಶುಚಿಗೊಳಿಸಿ ಸೇವೆ ಸಲ್ಲಿಸುತ್ತಿರುವುದು

1011
<p>ಶ್ರೀಪಾದರು, ಪಲಿಮಾರು &nbsp;ಕಿರಿಯ ಮಠಾಧೀಶರಾದ ಶ್ರೀ&nbsp;ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಇದರಲ್ಲಿ ಭಾಗಿಯಾದರು</p>

<p>ಶ್ರೀಪಾದರು, ಪಲಿಮಾರು &nbsp;ಕಿರಿಯ ಮಠಾಧೀಶರಾದ ಶ್ರೀ&nbsp;ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಇದರಲ್ಲಿ ಭಾಗಿಯಾದರು</p>

ಶ್ರೀಪಾದರು, ಪಲಿಮಾರು  ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಇದರಲ್ಲಿ ಭಾಗಿಯಾದರು

1111
<p>ಅಲಂಕಾರಗೊಂಡ ಶ್ರೀಕೃಷ್ಣನ ವಿಗ್ರಹ</p>

<p>ಅಲಂಕಾರಗೊಂಡ ಶ್ರೀಕೃಷ್ಣನ ವಿಗ್ರಹ</p>

ಅಲಂಕಾರಗೊಂಡ ಶ್ರೀಕೃಷ್ಣನ ವಿಗ್ರಹ

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved