ಉಡುಪಿ ಕೃಷ್ಣನಿಗೆ 1108 ಸೀಯಾಳ ಅಭಿಷೇಕ: ಇಲ್ಲಿವೆ ಫೋಟೋಸ್
ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಸೇವೆ ಮಾಡಲಾಗಿದೆ. ವಿಶೇಷ ಸೇವೆಯ ವೈಭವವನ್ನು ಕಣ್ತುಂಬಿಕೊಳ್ಳಿ. ಇಲ್ಲಿವೆ ಫೋಟೋಸ್

<p>ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಸೇವೆ ಮಾಡಲಾಗಿದೆ.</p>
ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಸೇವೆ ಮಾಡಲಾಗಿದೆ.
<p>ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ವಿಶೇಷ ಸೇವೆ ನಡೆಸಲಾಗಿದೆ.</p>
ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ವಿಶೇಷ ಸೇವೆ ನಡೆಸಲಾಗಿದೆ.
<p>ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಅಭಿಷೇಕ ನಡೆದಿದೆ</p>
ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಅಭಿಷೇಕ ನಡೆದಿದೆ
<p>ಅಭಿಷೇಕವನ್ನು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ನೆರವೇರಿಸಿದ್ದಾರೆ.</p>
ಅಭಿಷೇಕವನ್ನು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ನೆರವೇರಿಸಿದ್ದಾರೆ.
<p>ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರೂ ಇದ್ದರು</p>
ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರೂ ಇದ್ದರು
<p>ಇತ್ತೀಚೆಗಷ್ಟೇ ಉಡುಪಿಯಲ್ಲಿ ಕೃಷ್ಣನನ್ನು ಚಾಪೆಯಲ್ಲಿ ಸುತ್ತಿಟ್ಟು ಉದ್ವರ್ತನೆ ನಡೆದಿತ್ತು</p>
ಇತ್ತೀಚೆಗಷ್ಟೇ ಉಡುಪಿಯಲ್ಲಿ ಕೃಷ್ಣನನ್ನು ಚಾಪೆಯಲ್ಲಿ ಸುತ್ತಿಟ್ಟು ಉದ್ವರ್ತನೆ ನಡೆದಿತ್ತು
<p>ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರೂ ಇದ್ದರು</p>
ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರೂ ಇದ್ದರು
<p>ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ, ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥರೂ ಭಾಗವಹಿಸಿದ್ದರು </p>
ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ, ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥರೂ ಭಾಗವಹಿಸಿದ್ದರು
<p>ಶ್ರೀ ಕೃಷ್ಣನ ವಿಗ್ರಹವನ್ನು ಶುಚಿಗೊಳಿಸಿ ಸೇವೆ ಸಲ್ಲಿಸುತ್ತಿರುವುದು</p>
ಶ್ರೀ ಕೃಷ್ಣನ ವಿಗ್ರಹವನ್ನು ಶುಚಿಗೊಳಿಸಿ ಸೇವೆ ಸಲ್ಲಿಸುತ್ತಿರುವುದು
<p>ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಇದರಲ್ಲಿ ಭಾಗಿಯಾದರು</p>
ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಇದರಲ್ಲಿ ಭಾಗಿಯಾದರು
<p>ಅಲಂಕಾರಗೊಂಡ ಶ್ರೀಕೃಷ್ಣನ ವಿಗ್ರಹ</p>
ಅಲಂಕಾರಗೊಂಡ ಶ್ರೀಕೃಷ್ಣನ ವಿಗ್ರಹ