MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಆ್ಯಕ್ಸಿಡೆಂಟ್‌ನಲ್ಲಿ 13 ಜನ ಸಾವು: ಇಲ್ಲಿವೆ ಭೀಕರ ಅಪಘಾತದ ಫೋಟೋಸ್

ಆ್ಯಕ್ಸಿಡೆಂಟ್‌ನಲ್ಲಿ 13 ಜನ ಸಾವು: ಇಲ್ಲಿವೆ ಭೀಕರ ಅಪಘಾತದ ಫೋಟೋಸ್

ಧರ್ಮಸ್ಥಳಕ್ಕೆ ಹೋಗಿ ಮರಳುತ್ತಿದ್ದ ಕಾರು ತುಮಕೂರಿನಲ್ಲಿ ಅಪಘಾತಕ್ಕೊಳಗಾಗಿದ್ದು, ಭೀಕರ ಘಟನೆಯಲ್ಲಿ 13 ಜನ ಮೃತಪಟ್ಟಿದ್ದಾರೆ. ಅಪಘಾತ ನಡೆದ ಸ್ಥಳವನ್ನು ಅಪಘಾತ ವಲಯ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಲಕೆರೆ ಬಳಿ ಒಂದೇ ತಿಂಗಳ ಅವಧಿಯಲ್ಲಿ 5ಕ್ಕೂ ಹೆಚ್ಚು ಅಪಘಾತ ನಡೆದು 17 ಜನ ಸಾವನಪ್ಪಿದ್ದಾರೆ. 

1 Min read
Suvarna News | Asianet News
Published : Mar 06 2020, 11:39 AM IST| Updated : Mar 07 2020, 01:28 PM IST
Share this Photo Gallery
  • FB
  • TW
  • Linkdin
  • Whatsapp
111
ದೇವರ ದರ್ಶನ ಮುಗಿಸಿ ಬರುತ್ತಿದ್ದವರು ಅಪಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 13 ಜನ ಭಕ್ತರು ಮೃತಪಟ್ಟಿದ್ದಾರೆ.

ದೇವರ ದರ್ಶನ ಮುಗಿಸಿ ಬರುತ್ತಿದ್ದವರು ಅಪಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 13 ಜನ ಭಕ್ತರು ಮೃತಪಟ್ಟಿದ್ದಾರೆ.

ದೇವರ ದರ್ಶನ ಮುಗಿಸಿ ಬರುತ್ತಿದ್ದವರು ಅಪಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 13 ಜನ ಭಕ್ತರು ಮೃತಪಟ್ಟಿದ್ದಾರೆ.
211
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಘಟನೆ ನಡೆದಿದ್ದು, ನಾಲ್ಕು ಯುವಕರಿದ್ದ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಘಟನೆ ನಡೆದಿದ್ದು, ನಾಲ್ಕು ಯುವಕರಿದ್ದ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಘಟನೆ ನಡೆದಿದ್ದು, ನಾಲ್ಕು ಯುವಕರಿದ್ದ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ.
311
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು

ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು

ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು
411
ಯುವಕರಿದ್ದ ಕಾರು ಮತ್ತೊಂದು ಟವೇರಾ ಕಾರು ಡಿಕ್ಕಿ ಹೊಡೆದು ಎರಡು ಕಾರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ.

ಯುವಕರಿದ್ದ ಕಾರು ಮತ್ತೊಂದು ಟವೇರಾ ಕಾರು ಡಿಕ್ಕಿ ಹೊಡೆದು ಎರಡು ಕಾರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ.

ಯುವಕರಿದ್ದ ಕಾರು ಮತ್ತೊಂದು ಟವೇರಾ ಕಾರು ಡಿಕ್ಕಿ ಹೊಡೆದು ಎರಡು ಕಾರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ.
511
ಎಲ್ಲರೂ ಧರ್ಮಸ್ಥಳದ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದರು.

ಎಲ್ಲರೂ ಧರ್ಮಸ್ಥಳದ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದರು.

ಎಲ್ಲರೂ ಧರ್ಮಸ್ಥಳದ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದರು.
611
ಅಪಘಾತಕ್ಕೊಳಗಾದ ಕೆಂಪು ಬಣ್ಣದ ಕಾರು

ಅಪಘಾತಕ್ಕೊಳಗಾದ ಕೆಂಪು ಬಣ್ಣದ ಕಾರು

ಅಪಘಾತಕ್ಕೊಳಗಾದ ಕೆಂಪು ಬಣ್ಣದ ಕಾರು
711
ಅಪಘಾತ ನಡೆದ ಸ್ಥಳದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಅಪಘಾತ ನಡೆದ ಸ್ಥಳದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಅಪಘಾತ ನಡೆದ ಸ್ಥಳದಲ್ಲಿ ಮುಗಿಲು ಮುಟ್ಟಿದ ಆಕ್ರಂದನ
811
ಬ್ಯಾಲಕೆರೆ ಬಳಿ ಒಂದೇ ತಿಂಗಳ ಅವಧಿಯಲ್ಲಿ 5ಕ್ಕೂ ಹೆಚ್ಚು ಅಪಘಾತ ನಡೆದು 17 ಜನ ಸಾವನಪ್ಪಿದ್ದಾರೆ.

ಬ್ಯಾಲಕೆರೆ ಬಳಿ ಒಂದೇ ತಿಂಗಳ ಅವಧಿಯಲ್ಲಿ 5ಕ್ಕೂ ಹೆಚ್ಚು ಅಪಘಾತ ನಡೆದು 17 ಜನ ಸಾವನಪ್ಪಿದ್ದಾರೆ.

ಬ್ಯಾಲಕೆರೆ ಬಳಿ ಒಂದೇ ತಿಂಗಳ ಅವಧಿಯಲ್ಲಿ 5ಕ್ಕೂ ಹೆಚ್ಚು ಅಪಘಾತ ನಡೆದು 17 ಜನ ಸಾವನಪ್ಪಿದ್ದಾರೆ.
911
ಅಪಘಾತ ನಡೆದ ಸ್ಥಳವನ್ನು ಅಪಘಾತ ವಲಯ ಎಂದು ಪೊಲೀಸರು ಗುರುತಿಸಿದ್ದಾರೆ.

ಅಪಘಾತ ನಡೆದ ಸ್ಥಳವನ್ನು ಅಪಘಾತ ವಲಯ ಎಂದು ಪೊಲೀಸರು ಗುರುತಿಸಿದ್ದಾರೆ.

ಅಪಘಾತ ನಡೆದ ಸ್ಥಳವನ್ನು ಅಪಘಾತ ವಲಯ ಎಂದು ಪೊಲೀಸರು ಗುರುತಿಸಿದ್ದಾರೆ.
1011
ಬ್ಯಾಲಕೆರೆ ಗೇಟ್ ನ 1 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪದೇ ಪದೇ ಅಪಘಾತ ನಡೆಯುತ್ತಿರುತ್ತವೆ.‌

ಬ್ಯಾಲಕೆರೆ ಗೇಟ್ ನ 1 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪದೇ ಪದೇ ಅಪಘಾತ ನಡೆಯುತ್ತಿರುತ್ತವೆ.‌

ಬ್ಯಾಲಕೆರೆ ಗೇಟ್ ನ 1 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪದೇ ಪದೇ ಅಪಘಾತ ನಡೆಯುತ್ತಿರುತ್ತವೆ.‌
1111
ಬೆಳಗ್ಗೆಯಿಂದ ರಾತ್ರಿವರೆಗೂ ಸದಾ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತೆ ಎನ್ನಲಾಗಿದೆ.

ಬೆಳಗ್ಗೆಯಿಂದ ರಾತ್ರಿವರೆಗೂ ಸದಾ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತೆ ಎನ್ನಲಾಗಿದೆ.

ಬೆಳಗ್ಗೆಯಿಂದ ರಾತ್ರಿವರೆಗೂ ಸದಾ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತೆ ಎನ್ನಲಾಗಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved