MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೋವಿಡ್ ವಿರುದ್ಧ ಹೋರಾಟ: ಕೊರೋನಾ ವಾರಿಯರ್ಸ್‌ಗೆ ಪುಷ್ಪಾರ್ಚನೆ

ಕೋವಿಡ್ ವಿರುದ್ಧ ಹೋರಾಟ: ಕೊರೋನಾ ವಾರಿಯರ್ಸ್‌ಗೆ ಪುಷ್ಪಾರ್ಚನೆ

ಕೊಪ್ಪಳ(ಮೇ.04): ನಗರದ ಸಭೆಯ ಸದಸ್ಯರ ಸಹಯೋಗದಲ್ಲಿ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕೊರೋನಾ ಕುರಿತು ಜಾಗೃತಿಯನ್ನು ಮೂಡಿಸಲಾಯಿತು. ಅಲ್ಲದೆ ಲಾಕ್‌ಡೌನ್‌ ವಿಸ್ತರಣೆಯಾಗಿರುವ ಕುರಿತು ಜಾಗೃತಿಯನ್ನು ಮೂಡಿಸಲಾಯಿತು. ಇದೇ ವೇಳೆಯಲ್ಲಿ ಡಿವೈಎಸ್ಪಿ ವೆಂಕಟಪ್ಪ ನಾಯಕ, ನಗರ ಠಾಣೆಯ ಪಿಐ ಮೌನೇಶ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಲಾಯಿತು. 

1 Min read
Suvarna News | Asianet News
Published : May 04 2020, 08:26 AM IST| Updated : May 04 2020, 08:42 AM IST
Share this Photo Gallery
  • FB
  • TW
  • Linkdin
  • Whatsapp
110
<p>ಕೊಪ್ಪಳ ನಗರಸಭೆ ಸದಸ್ಯರ ಸಹಯೋಗದಲ್ಲಿ ಪೊಲೀಸ್‌ ಇಲಾಖೆಯ ಅಧಿಕಾರಿಗಳಿಂದ ಕೊರೋನಾ ಕುರಿತು ಜಾಗೃತಿ ಅಭಿಯಾನ&nbsp;</p>

<p>ಕೊಪ್ಪಳ ನಗರಸಭೆ ಸದಸ್ಯರ ಸಹಯೋಗದಲ್ಲಿ ಪೊಲೀಸ್‌ ಇಲಾಖೆಯ ಅಧಿಕಾರಿಗಳಿಂದ ಕೊರೋನಾ ಕುರಿತು ಜಾಗೃತಿ ಅಭಿಯಾನ&nbsp;</p>

ಕೊಪ್ಪಳ ನಗರಸಭೆ ಸದಸ್ಯರ ಸಹಯೋಗದಲ್ಲಿ ಪೊಲೀಸ್‌ ಇಲಾಖೆಯ ಅಧಿಕಾರಿಗಳಿಂದ ಕೊರೋನಾ ಕುರಿತು ಜಾಗೃತಿ ಅಭಿಯಾನ 

210
<p>ನಗರದ ಜವಾಹ​ರ ರಸ್ತೆ ಸೇರಿದಂತೆ ಪ್ರಮುಖ ಬೀದಿಯುದ್ದಕ್ಕೂ ಸುತ್ತಾಡಿ ಜಾಗೃತಿ ಮೂಡಿಸಲಾಯಿತು</p>

<p>ನಗರದ ಜವಾಹ​ರ ರಸ್ತೆ ಸೇರಿದಂತೆ ಪ್ರಮುಖ ಬೀದಿಯುದ್ದಕ್ಕೂ ಸುತ್ತಾಡಿ ಜಾಗೃತಿ ಮೂಡಿಸಲಾಯಿತು</p>

ನಗರದ ಜವಾಹ​ರ ರಸ್ತೆ ಸೇರಿದಂತೆ ಪ್ರಮುಖ ಬೀದಿಯುದ್ದಕ್ಕೂ ಸುತ್ತಾಡಿ ಜಾಗೃತಿ ಮೂಡಿಸಲಾಯಿತು

310
<p>ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಂಕಟಪ್ಪ ನಾಯಕ, ನಗರ ಠಾಣೆಯ ಪಿಐ ಮೌನೇಶ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪುಷ್ಪಾರ್ಚನೆ ಮಾಡಿ, ಗೌರವ</p>

<p>ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಂಕಟಪ್ಪ ನಾಯಕ, ನಗರ ಠಾಣೆಯ ಪಿಐ ಮೌನೇಶ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪುಷ್ಪಾರ್ಚನೆ ಮಾಡಿ, ಗೌರವ</p>

ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಂಕಟಪ್ಪ ನಾಯಕ, ನಗರ ಠಾಣೆಯ ಪಿಐ ಮೌನೇಶ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪುಷ್ಪಾರ್ಚನೆ ಮಾಡಿ, ಗೌರವ

410
<p>ಕೊರೋನಾ ನಿಗ್ರಹದಲ್ಲಿ ಹೋರಾಟ ಮಾಡಿ, ಕೊಪ್ಪಳ ಜಿಲ್ಲೆಗೆ ಒಂದೇ ಒಂದು ಪಾಸಿಟಿವ್‌ ಕೇಸ್‌ ಬರದಂತೆ ಮಾಡಿದ ವಾರಿಯರ್ಸ್‌&nbsp;</p>

<p>ಕೊರೋನಾ ನಿಗ್ರಹದಲ್ಲಿ ಹೋರಾಟ ಮಾಡಿ, ಕೊಪ್ಪಳ ಜಿಲ್ಲೆಗೆ ಒಂದೇ ಒಂದು ಪಾಸಿಟಿವ್‌ ಕೇಸ್‌ ಬರದಂತೆ ಮಾಡಿದ ವಾರಿಯರ್ಸ್‌&nbsp;</p>

ಕೊರೋನಾ ನಿಗ್ರಹದಲ್ಲಿ ಹೋರಾಟ ಮಾಡಿ, ಕೊಪ್ಪಳ ಜಿಲ್ಲೆಗೆ ಒಂದೇ ಒಂದು ಪಾಸಿಟಿವ್‌ ಕೇಸ್‌ ಬರದಂತೆ ಮಾಡಿದ ವಾರಿಯರ್ಸ್‌ 

510
<p>ತಮ್ಮ ಪ್ರಾಣದ ಹಂಗು ತೊರೆದು ಹೋರಾಟ ಮಾಡುತ್ತಿರುವ ಪೊಲೀಸರು&nbsp;</p>

<p>ತಮ್ಮ ಪ್ರಾಣದ ಹಂಗು ತೊರೆದು ಹೋರಾಟ ಮಾಡುತ್ತಿರುವ ಪೊಲೀಸರು&nbsp;</p>

ತಮ್ಮ ಪ್ರಾಣದ ಹಂಗು ತೊರೆದು ಹೋರಾಟ ಮಾಡುತ್ತಿರುವ ಪೊಲೀಸರು 

610
<p>ಆರಕ್ಷಕರು ರಸ್ತೆಯಲ್ಲಿ ಪಥಸಂಚಲನ ಮಾಡುವ ವೇಳೆಯಲ್ಲಿ ದಾರಿಯುದ್ದಕ್ಕೂ ಪುಷ್ಪಾರ್ಚನೆ ಮಾಡಲಾಯಿತು</p>

<p>ಆರಕ್ಷಕರು ರಸ್ತೆಯಲ್ಲಿ ಪಥಸಂಚಲನ ಮಾಡುವ ವೇಳೆಯಲ್ಲಿ ದಾರಿಯುದ್ದಕ್ಕೂ ಪುಷ್ಪಾರ್ಚನೆ ಮಾಡಲಾಯಿತು</p>

ಆರಕ್ಷಕರು ರಸ್ತೆಯಲ್ಲಿ ಪಥಸಂಚಲನ ಮಾಡುವ ವೇಳೆಯಲ್ಲಿ ದಾರಿಯುದ್ದಕ್ಕೂ ಪುಷ್ಪಾರ್ಚನೆ ಮಾಡಲಾಯಿತು

710
<p>ಮಾಸ್ಕ್‌ ಧರಿಸಿಯೇ ಮನೆಯಿಂದ ಆಚೆ ಬರಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದ್ದು, ಇದನ್ನು ಅನುಷ್ಠಾನ ಮಾಡುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ಆದೇಶ&nbsp;</p>

<p>ಮಾಸ್ಕ್‌ ಧರಿಸಿಯೇ ಮನೆಯಿಂದ ಆಚೆ ಬರಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದ್ದು, ಇದನ್ನು ಅನುಷ್ಠಾನ ಮಾಡುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ಆದೇಶ&nbsp;</p>

ಮಾಸ್ಕ್‌ ಧರಿಸಿಯೇ ಮನೆಯಿಂದ ಆಚೆ ಬರಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದ್ದು, ಇದನ್ನು ಅನುಷ್ಠಾನ ಮಾಡುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ಆದೇಶ 

810
<p>ಮಾಸ್ಕ್ ಧರಿಸದೆ ಹೊರ ಬಂದರೆ ಗ್ರಾಮೀಣ ಪ್ರದೇಶದಲ್ಲಿ 100 ರು. ದಂಡ ಹಾಗೂ ನಗರ ಪ್ರದೇಶದಲ್ಲಿ 200 ರು. ದಂಡ&nbsp;</p>

<p>ಮಾಸ್ಕ್ ಧರಿಸದೆ ಹೊರ ಬಂದರೆ ಗ್ರಾಮೀಣ ಪ್ರದೇಶದಲ್ಲಿ 100 ರು. ದಂಡ ಹಾಗೂ ನಗರ ಪ್ರದೇಶದಲ್ಲಿ 200 ರು. ದಂಡ&nbsp;</p>

ಮಾಸ್ಕ್ ಧರಿಸದೆ ಹೊರ ಬಂದರೆ ಗ್ರಾಮೀಣ ಪ್ರದೇಶದಲ್ಲಿ 100 ರು. ದಂಡ ಹಾಗೂ ನಗರ ಪ್ರದೇಶದಲ್ಲಿ 200 ರು. ದಂಡ 

910
<p>ನಗರ ಪ್ರದೇಶದಲ್ಲಿ ಪೊಲೀಸ್‌ ಇಲಾಖೆಗೆ ದಂಡ ವಿಧಿಸುವ ಅಧಿಕಾರ ನೀಡಿದ್ದರೆ ಗ್ರಾಮೀಣ ಪ್ರದೇಶದಲ್ಲಿ ಪಿಡಿಓಗಳಿಗೆ ಅಧಿಕಾರ&nbsp;</p>

<p>ನಗರ ಪ್ರದೇಶದಲ್ಲಿ ಪೊಲೀಸ್‌ ಇಲಾಖೆಗೆ ದಂಡ ವಿಧಿಸುವ ಅಧಿಕಾರ ನೀಡಿದ್ದರೆ ಗ್ರಾಮೀಣ ಪ್ರದೇಶದಲ್ಲಿ ಪಿಡಿಓಗಳಿಗೆ ಅಧಿಕಾರ&nbsp;</p>

ನಗರ ಪ್ರದೇಶದಲ್ಲಿ ಪೊಲೀಸ್‌ ಇಲಾಖೆಗೆ ದಂಡ ವಿಧಿಸುವ ಅಧಿಕಾರ ನೀಡಿದ್ದರೆ ಗ್ರಾಮೀಣ ಪ್ರದೇಶದಲ್ಲಿ ಪಿಡಿಓಗಳಿಗೆ ಅಧಿಕಾರ 

1010
<p>ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಬೇಕು, ದಂಡ ನೀಡಲು ನಿರಾಕರಿಸಿದರೆ ಪ್ರಕರಣ ದಾಖಲು ಮಾಡುವುದಕ್ಕೆ ಅವಕಾಶ ನೀಡಲಾಗಿದೆ</p>

<p>ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಬೇಕು, ದಂಡ ನೀಡಲು ನಿರಾಕರಿಸಿದರೆ ಪ್ರಕರಣ ದಾಖಲು ಮಾಡುವುದಕ್ಕೆ ಅವಕಾಶ ನೀಡಲಾಗಿದೆ</p>

ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಬೇಕು, ದಂಡ ನೀಡಲು ನಿರಾಕರಿಸಿದರೆ ಪ್ರಕರಣ ದಾಖಲು ಮಾಡುವುದಕ್ಕೆ ಅವಕಾಶ ನೀಡಲಾಗಿದೆ

About the Author

SN
Suvarna News
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved