MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಪುಟ್ಟ ಮನೆಯ ಸುತ್ತಲೂ ಚಂದದ ಗಾರ್ಡನ್, ಪಕ್ಷಿಗಳ ಚಿಲಿಪಿಲಿ, ಇಲ್ಲಿವೆ ಫೋಟೋಸ್

ಪುಟ್ಟ ಮನೆಯ ಸುತ್ತಲೂ ಚಂದದ ಗಾರ್ಡನ್, ಪಕ್ಷಿಗಳ ಚಿಲಿಪಿಲಿ, ಇಲ್ಲಿವೆ ಫೋಟೋಸ್

ಇರುವುದು ಕೇವಲ 15 ಸೆಂಟ್ಸ್‌ ಜಾಗ. ಇದರಲ್ಲೇ ಪುಟ್ಟದೊಂದು ತಾರಸಿ ಮನೆ. ಮನೆಯ ಮುಂದೆ ಗಿಜಿಗುಡುವ ಪಕ್ಷಿಧಾಮ, ಸುತ್ತೆಲ್ಲವೂ ಉದ್ಯಾನವನ! ಔಷಧೀಯ ಸಸ್ಯಗಳ ನಡುವೆ ಚಿಲಿಪಿಲಿ ಹಕ್ಕಿಗಳ ಕಲರವ ನೋಡಲು ಎರಡು ಕಣ್ಣು ಸಾಲದು. ಅಷ್ಟಕ್ಕೂ ಸ್ವರ್ಗಲೋಕದಂತೆ ಕಾಣುವ ಆ ಮನೆ ಎಲ್ಲಿದೆ ಎನ್ನುವ ಕುತೂಹಲ ನಿಮಗಿದ್ದರೆ ಈ ಫೋಟೋಸ್ ನೋಡಿ

1 Min read
Suvarna News | Asianet News
Published : Jun 03 2020, 03:01 PM IST| Updated : Jun 03 2020, 03:04 PM IST
Share this Photo Gallery
  • FB
  • TW
  • Linkdin
  • Whatsapp
18
<p>ಸಾಲಿಗ್ರಾಮದ ತೋಡುಕಟ್ಟುವಿನಲ್ಲಿ ಸ್ವರ್ಗದಂತೆ ಕಾಣುವ ಈ ಸ್ಥಳಕ್ಕೆ ಬೃಂದಾವನ ಎಂಬ ನಾಮಫಲಕವಿದೆ. ಇತ್ತೀಚೆಗಷ್ಟೇ ಸೇವಾ ನಿವೃತ್ತಿ ಪಡೆದ ಬಿಸಿಎಂ ಇಲಾಖೆಯ ಕುಂದಾಪುರ ತಾಲೂಕು ವಿಸ್ತರಣಾಧಿಕಾರಿ ಬಿ.ಎಸ್‌. ಮಾದರ ಅವರ ಪರಿಸರಪ್ರೇಮ ಹಾಗೂ ಪಕ್ಷಿಪ್ರೇಮದ ಪ್ರತೀಕವಿದು.</p>

<p>ಸಾಲಿಗ್ರಾಮದ ತೋಡುಕಟ್ಟುವಿನಲ್ಲಿ ಸ್ವರ್ಗದಂತೆ ಕಾಣುವ ಈ ಸ್ಥಳಕ್ಕೆ ಬೃಂದಾವನ ಎಂಬ ನಾಮಫಲಕವಿದೆ. ಇತ್ತೀಚೆಗಷ್ಟೇ ಸೇವಾ ನಿವೃತ್ತಿ ಪಡೆದ ಬಿಸಿಎಂ ಇಲಾಖೆಯ ಕುಂದಾಪುರ ತಾಲೂಕು ವಿಸ್ತರಣಾಧಿಕಾರಿ ಬಿ.ಎಸ್‌. ಮಾದರ ಅವರ ಪರಿಸರಪ್ರೇಮ ಹಾಗೂ ಪಕ್ಷಿಪ್ರೇಮದ ಪ್ರತೀಕವಿದು.</p>

ಸಾಲಿಗ್ರಾಮದ ತೋಡುಕಟ್ಟುವಿನಲ್ಲಿ ಸ್ವರ್ಗದಂತೆ ಕಾಣುವ ಈ ಸ್ಥಳಕ್ಕೆ ಬೃಂದಾವನ ಎಂಬ ನಾಮಫಲಕವಿದೆ. ಇತ್ತೀಚೆಗಷ್ಟೇ ಸೇವಾ ನಿವೃತ್ತಿ ಪಡೆದ ಬಿಸಿಎಂ ಇಲಾಖೆಯ ಕುಂದಾಪುರ ತಾಲೂಕು ವಿಸ್ತರಣಾಧಿಕಾರಿ ಬಿ.ಎಸ್‌. ಮಾದರ ಅವರ ಪರಿಸರಪ್ರೇಮ ಹಾಗೂ ಪಕ್ಷಿಪ್ರೇಮದ ಪ್ರತೀಕವಿದು.

28
<p>ಮನೆಯ ಮುಂದೆ ವಿವಿಧ ಬಗೆಯ ಔಷಧೀಯ ಸಸ್ಯಗಳ ತೋಟಕ್ಕೆ ಬೃಂದಾವನ ಎಂಬ ಹೆಸರಿಟ್ಟು ಆ ಗಿಡಗಳನ್ನೆಲ್ಲಾ ಸ್ವತಃ ಪೋಷಿಸಿಕೊಂಡು ಬರುತ್ತಿರುವ ಬಿ.ಎಸ್‌. ಮಾದರ ಅವರ ಕಾಯಕಕ್ಕೆ ಅವರ ಪತ್ನಿ, ಮಕ್ಕಳ ಸಹಯೋಗವಿದೆ. ಹಕ್ಕಿಗಳೊಂದಿಗೆ ಸಮಯ ಕಳೆಯುವ ಬಿ.ಎಸ್‌. ಮಾದರ ಅವರಿಗೆ ಹಕ್ಕಿಗಳೆಂದರೆ ಪಂಚಪ್ರಾಣ.</p>

<p>ಮನೆಯ ಮುಂದೆ ವಿವಿಧ ಬಗೆಯ ಔಷಧೀಯ ಸಸ್ಯಗಳ ತೋಟಕ್ಕೆ ಬೃಂದಾವನ ಎಂಬ ಹೆಸರಿಟ್ಟು ಆ ಗಿಡಗಳನ್ನೆಲ್ಲಾ ಸ್ವತಃ ಪೋಷಿಸಿಕೊಂಡು ಬರುತ್ತಿರುವ ಬಿ.ಎಸ್‌. ಮಾದರ ಅವರ ಕಾಯಕಕ್ಕೆ ಅವರ ಪತ್ನಿ, ಮಕ್ಕಳ ಸಹಯೋಗವಿದೆ. ಹಕ್ಕಿಗಳೊಂದಿಗೆ ಸಮಯ ಕಳೆಯುವ ಬಿ.ಎಸ್‌. ಮಾದರ ಅವರಿಗೆ ಹಕ್ಕಿಗಳೆಂದರೆ ಪಂಚಪ್ರಾಣ.</p>

ಮನೆಯ ಮುಂದೆ ವಿವಿಧ ಬಗೆಯ ಔಷಧೀಯ ಸಸ್ಯಗಳ ತೋಟಕ್ಕೆ ಬೃಂದಾವನ ಎಂಬ ಹೆಸರಿಟ್ಟು ಆ ಗಿಡಗಳನ್ನೆಲ್ಲಾ ಸ್ವತಃ ಪೋಷಿಸಿಕೊಂಡು ಬರುತ್ತಿರುವ ಬಿ.ಎಸ್‌. ಮಾದರ ಅವರ ಕಾಯಕಕ್ಕೆ ಅವರ ಪತ್ನಿ, ಮಕ್ಕಳ ಸಹಯೋಗವಿದೆ. ಹಕ್ಕಿಗಳೊಂದಿಗೆ ಸಮಯ ಕಳೆಯುವ ಬಿ.ಎಸ್‌. ಮಾದರ ಅವರಿಗೆ ಹಕ್ಕಿಗಳೆಂದರೆ ಪಂಚಪ್ರಾಣ.

38
<p>ಈ ಪುಟ್ಟಮನೆಯ ಮೇಲೊಂದು ಅತಿಥಿಗೃಹ. ತೋಟದೊಳಗೆ ಎರಡು ಬಾಡಿಗೆ ಮನೆಗಳು. ಮನೆಯ ಮುಂದೆಯೇ ಅಲ್ಲಲ್ಲಿ ಗೂಡುಗಳಲ್ಲಿರುವ ಲವ್‌ ಬರ್ಡ್ಸ್, ಚಿಟ್ಗುಬ್ಬಿ, ಪಾರಿವಾಳ, ಗಿಳಿ, ವಿವಿಧ ಥಳಿಯ ಬೆಕ್ಕುಗಳು, ಬಾತುಕೋಳಿ, ಮೊಲ ಮೊದಲಾದ ಪ್ರಾಣಿ-ಪಕ್ಷಿಗಳು.</p>

<p>ಈ ಪುಟ್ಟಮನೆಯ ಮೇಲೊಂದು ಅತಿಥಿಗೃಹ. ತೋಟದೊಳಗೆ ಎರಡು ಬಾಡಿಗೆ ಮನೆಗಳು. ಮನೆಯ ಮುಂದೆಯೇ ಅಲ್ಲಲ್ಲಿ ಗೂಡುಗಳಲ್ಲಿರುವ ಲವ್‌ ಬರ್ಡ್ಸ್, ಚಿಟ್ಗುಬ್ಬಿ, ಪಾರಿವಾಳ, ಗಿಳಿ, ವಿವಿಧ ಥಳಿಯ ಬೆಕ್ಕುಗಳು, ಬಾತುಕೋಳಿ, ಮೊಲ ಮೊದಲಾದ ಪ್ರಾಣಿ-ಪಕ್ಷಿಗಳು.</p>

ಈ ಪುಟ್ಟಮನೆಯ ಮೇಲೊಂದು ಅತಿಥಿಗೃಹ. ತೋಟದೊಳಗೆ ಎರಡು ಬಾಡಿಗೆ ಮನೆಗಳು. ಮನೆಯ ಮುಂದೆಯೇ ಅಲ್ಲಲ್ಲಿ ಗೂಡುಗಳಲ್ಲಿರುವ ಲವ್‌ ಬರ್ಡ್ಸ್, ಚಿಟ್ಗುಬ್ಬಿ, ಪಾರಿವಾಳ, ಗಿಳಿ, ವಿವಿಧ ಥಳಿಯ ಬೆಕ್ಕುಗಳು, ಬಾತುಕೋಳಿ, ಮೊಲ ಮೊದಲಾದ ಪ್ರಾಣಿ-ಪಕ್ಷಿಗಳು.

48
<p>ಅಡಕೆ, ತೆಂಗು, ಬಸಳೆ, ಬಣ್ಣಬಣ್ಣದ ಹೂವಿನ ಗಿಡಗಳು, ವಿವಿಧ ಬಗೆಯ ಔಷಧೀಯ ಸಸ್ಯಗಳನ್ನು ನೆಟ್ಟು ಪೋಷಿಸಿಕೊಂಡು ಬಂದಿರುವ ಮಾದರ ಪಕ್ಷಿಗಳಂತೆ ಸಸ್ಯಗಳನ್ನೂ ಸಲಹುತ್ತಿದ್ದಾರೆ.</p>

<p>ಅಡಕೆ, ತೆಂಗು, ಬಸಳೆ, ಬಣ್ಣಬಣ್ಣದ ಹೂವಿನ ಗಿಡಗಳು, ವಿವಿಧ ಬಗೆಯ ಔಷಧೀಯ ಸಸ್ಯಗಳನ್ನು ನೆಟ್ಟು ಪೋಷಿಸಿಕೊಂಡು ಬಂದಿರುವ ಮಾದರ ಪಕ್ಷಿಗಳಂತೆ ಸಸ್ಯಗಳನ್ನೂ ಸಲಹುತ್ತಿದ್ದಾರೆ.</p>

ಅಡಕೆ, ತೆಂಗು, ಬಸಳೆ, ಬಣ್ಣಬಣ್ಣದ ಹೂವಿನ ಗಿಡಗಳು, ವಿವಿಧ ಬಗೆಯ ಔಷಧೀಯ ಸಸ್ಯಗಳನ್ನು ನೆಟ್ಟು ಪೋಷಿಸಿಕೊಂಡು ಬಂದಿರುವ ಮಾದರ ಪಕ್ಷಿಗಳಂತೆ ಸಸ್ಯಗಳನ್ನೂ ಸಲಹುತ್ತಿದ್ದಾರೆ.

58
<p>ಮೂಲತಃ ಬಿಜಾಪುರದವರಾದ ಮಾದರ 40 ವರ್ಷಗಳಿಗೂ ಮಿಕ್ಕಿ ಬಿಸಿಎಂ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಮೊನ್ನೆಯಷ್ಟೆಸೇವಾ ನಿವೃತ್ತಿ ಪಡೆದಿದ್ದಾರೆ. ಪತ್ನಿ ಉಷಾದೇವಿ ಸರ್ಕಾರಿ ಶಾಲೆ ಶಿಕ್ಷಕಿ. ಹಿರಿಯ ಪುತ್ರ ಕಾರ್ತಿಕ್‌ ರಾಷ್ಟ್ರ ಮಟ್ಟದ ತ್ರಿವಿಧ ಜಿಗಿತಗಾರ. ಸದ್ಯ ಕ್ರೀಡಾ ಕೋಟಾದಡಿ ರೈಲ್ವೆ ಇಲಾಖೆಯಲ್ಲಿ ದೂರದ ರಾಜಧಾನಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.</p>

<p>ಮೂಲತಃ ಬಿಜಾಪುರದವರಾದ ಮಾದರ 40 ವರ್ಷಗಳಿಗೂ ಮಿಕ್ಕಿ ಬಿಸಿಎಂ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಮೊನ್ನೆಯಷ್ಟೆಸೇವಾ ನಿವೃತ್ತಿ ಪಡೆದಿದ್ದಾರೆ. ಪತ್ನಿ ಉಷಾದೇವಿ ಸರ್ಕಾರಿ ಶಾಲೆ ಶಿಕ್ಷಕಿ. ಹಿರಿಯ ಪುತ್ರ ಕಾರ್ತಿಕ್‌ ರಾಷ್ಟ್ರ ಮಟ್ಟದ ತ್ರಿವಿಧ ಜಿಗಿತಗಾರ. ಸದ್ಯ ಕ್ರೀಡಾ ಕೋಟಾದಡಿ ರೈಲ್ವೆ ಇಲಾಖೆಯಲ್ಲಿ ದೂರದ ರಾಜಧಾನಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.</p>

ಮೂಲತಃ ಬಿಜಾಪುರದವರಾದ ಮಾದರ 40 ವರ್ಷಗಳಿಗೂ ಮಿಕ್ಕಿ ಬಿಸಿಎಂ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಮೊನ್ನೆಯಷ್ಟೆಸೇವಾ ನಿವೃತ್ತಿ ಪಡೆದಿದ್ದಾರೆ. ಪತ್ನಿ ಉಷಾದೇವಿ ಸರ್ಕಾರಿ ಶಾಲೆ ಶಿಕ್ಷಕಿ. ಹಿರಿಯ ಪುತ್ರ ಕಾರ್ತಿಕ್‌ ರಾಷ್ಟ್ರ ಮಟ್ಟದ ತ್ರಿವಿಧ ಜಿಗಿತಗಾರ. ಸದ್ಯ ಕ್ರೀಡಾ ಕೋಟಾದಡಿ ರೈಲ್ವೆ ಇಲಾಖೆಯಲ್ಲಿ ದೂರದ ರಾಜಧಾನಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

68
<p>ಬಾಡಿಗೆ ಮನೆ ನಿರ್ಮಿಸುವಾಗ ಅಡಚಣೆಯಾಗುತ್ತಿದ್ದ ಅಡಕೆ ಮರವನ್ನು ಕತ್ತರಿಸದೆ ಹೆಂಚಿನ ಮಾಡಿನ ಮಧ್ಯೆಯೇ ಅಡಕೆ ಮರ ಚಿಗುರೊಡೆಯಲು ಅವಕಾಶ ಮಾಡಿಕೊಟ್ಟಿರುವುದು ಬಿ.ಎಸ್‌. ಮಾದರ ಅವರ ಪರಿಸರ ಕಾಳಜಿ ಎತ್ತಿ ತೋರಿಸುತ್ತದೆ.</p>

<p>ಬಾಡಿಗೆ ಮನೆ ನಿರ್ಮಿಸುವಾಗ ಅಡಚಣೆಯಾಗುತ್ತಿದ್ದ ಅಡಕೆ ಮರವನ್ನು ಕತ್ತರಿಸದೆ ಹೆಂಚಿನ ಮಾಡಿನ ಮಧ್ಯೆಯೇ ಅಡಕೆ ಮರ ಚಿಗುರೊಡೆಯಲು ಅವಕಾಶ ಮಾಡಿಕೊಟ್ಟಿರುವುದು ಬಿ.ಎಸ್‌. ಮಾದರ ಅವರ ಪರಿಸರ ಕಾಳಜಿ ಎತ್ತಿ ತೋರಿಸುತ್ತದೆ.</p>

ಬಾಡಿಗೆ ಮನೆ ನಿರ್ಮಿಸುವಾಗ ಅಡಚಣೆಯಾಗುತ್ತಿದ್ದ ಅಡಕೆ ಮರವನ್ನು ಕತ್ತರಿಸದೆ ಹೆಂಚಿನ ಮಾಡಿನ ಮಧ್ಯೆಯೇ ಅಡಕೆ ಮರ ಚಿಗುರೊಡೆಯಲು ಅವಕಾಶ ಮಾಡಿಕೊಟ್ಟಿರುವುದು ಬಿ.ಎಸ್‌. ಮಾದರ ಅವರ ಪರಿಸರ ಕಾಳಜಿ ಎತ್ತಿ ತೋರಿಸುತ್ತದೆ.

78
<p>ವಿವಿಧ ಪಕ್ಷಿಗಳು ಮನೆಯ ಸುತ್ತಲೇ ಓಡಾಡಿಕೊಂಡಿರುತ್ತವೆ</p>

<p>ವಿವಿಧ ಪಕ್ಷಿಗಳು ಮನೆಯ ಸುತ್ತಲೇ ಓಡಾಡಿಕೊಂಡಿರುತ್ತವೆ</p>

ವಿವಿಧ ಪಕ್ಷಿಗಳು ಮನೆಯ ಸುತ್ತಲೇ ಓಡಾಡಿಕೊಂಡಿರುತ್ತವೆ

88
<p>ಪರಿಸರ ದಿನಾಚರಣೆಯ ದಿನ ನಾವು ಹೊರಗಿನ ಫೋಟೋ ತೆಗೆದು ಹಾಕಲ್ಲ. ಮನೆಯೊಳಗಿನ ಗಿಡಗಳ ಫೆäಟೋ ತೆಗೆದು ಹಾಕುತ್ತೇವೆ. ಮನೆಯಲ್ಲಿ ಬೆಳೆದ ಬಸಳೆ ಸೊಪ್ಪನ್ನು ಒಂದು ದಿನವೂ ಕತ್ತರಿಸಿ ಸಾಂಬಾರು ಮಾಡಿದ್ದಿಲ್ಲ. ಅಪ್ಪನ ಕಣ್ಣಿಗೆ ಅದು ಅಲ್ಲೇ ಚೆನ್ನಾಗಿ ಕಾಣಿಸಬೇಕು ಅನ್ನೋದು. ಅವರ ದಾರಿಗೆ ನಾವ್ಯಾವತ್ತೂ ಅಡ್ಡ ಬಂದಿಲ್ಲ ಎಂದು&nbsp;ಮಾದರ ಮಕ್ಕಳು ಕಾರ್ತಿಕ್‌, ಜ್ಯೋತಿ, ಬಿ.ಎಸ್‌ ತಿಳಿಸಿದ್ದಾರೆ.</p>

<p>ಪರಿಸರ ದಿನಾಚರಣೆಯ ದಿನ ನಾವು ಹೊರಗಿನ ಫೋಟೋ ತೆಗೆದು ಹಾಕಲ್ಲ. ಮನೆಯೊಳಗಿನ ಗಿಡಗಳ ಫೆäಟೋ ತೆಗೆದು ಹಾಕುತ್ತೇವೆ. ಮನೆಯಲ್ಲಿ ಬೆಳೆದ ಬಸಳೆ ಸೊಪ್ಪನ್ನು ಒಂದು ದಿನವೂ ಕತ್ತರಿಸಿ ಸಾಂಬಾರು ಮಾಡಿದ್ದಿಲ್ಲ. ಅಪ್ಪನ ಕಣ್ಣಿಗೆ ಅದು ಅಲ್ಲೇ ಚೆನ್ನಾಗಿ ಕಾಣಿಸಬೇಕು ಅನ್ನೋದು. ಅವರ ದಾರಿಗೆ ನಾವ್ಯಾವತ್ತೂ ಅಡ್ಡ ಬಂದಿಲ್ಲ ಎಂದು&nbsp;ಮಾದರ ಮಕ್ಕಳು ಕಾರ್ತಿಕ್‌, ಜ್ಯೋತಿ, ಬಿ.ಎಸ್‌ ತಿಳಿಸಿದ್ದಾರೆ.</p>

ಪರಿಸರ ದಿನಾಚರಣೆಯ ದಿನ ನಾವು ಹೊರಗಿನ ಫೋಟೋ ತೆಗೆದು ಹಾಕಲ್ಲ. ಮನೆಯೊಳಗಿನ ಗಿಡಗಳ ಫೆäಟೋ ತೆಗೆದು ಹಾಕುತ್ತೇವೆ. ಮನೆಯಲ್ಲಿ ಬೆಳೆದ ಬಸಳೆ ಸೊಪ್ಪನ್ನು ಒಂದು ದಿನವೂ ಕತ್ತರಿಸಿ ಸಾಂಬಾರು ಮಾಡಿದ್ದಿಲ್ಲ. ಅಪ್ಪನ ಕಣ್ಣಿಗೆ ಅದು ಅಲ್ಲೇ ಚೆನ್ನಾಗಿ ಕಾಣಿಸಬೇಕು ಅನ್ನೋದು. ಅವರ ದಾರಿಗೆ ನಾವ್ಯಾವತ್ತೂ ಅಡ್ಡ ಬಂದಿಲ್ಲ ಎಂದು ಮಾದರ ಮಕ್ಕಳು ಕಾರ್ತಿಕ್‌, ಜ್ಯೋತಿ, ಬಿ.ಎಸ್‌ ತಿಳಿಸಿದ್ದಾರೆ.

About the Author

SN
Suvarna News

Latest Videos
Recommended Stories
Recommended image1
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ
Recommended image2
ಶಾಮನೂರು ಶಿವಶಂಕರಪ್ಪ ನಿಧನ: ಕಾಶಿ ಜಗದ್ಗುರು ಶ್ರೀಗಳ ಸಂತಾಪ,ವೀರಭದ್ರೇಶ್ವರ ಜಾತ್ರಾ ಮಹೋತ್ಸವ ರದ್ದು!
Recommended image3
ಕಾರು ಅಪಘಾತದಲ್ಲಿ ಮುಂಡಗೋಡು ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು, ಮತ್ತಿಬರಿಗೆ ಗಾಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved