MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬಾದಾಮಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಫೋಟೋಸ್

ಬಾದಾಮಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಫೋಟೋಸ್

ಬಾದಾಮಿ[ಮಾ.02]: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ  7ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ನಗರದಲ್ಲಿ ನಡೆದಿದೆ.  ಇದಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಡಾ.ಶೀಲಾಕಾಂತ ಪತ್ತಾರ ಅವರನ್ನ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು.  

1 Min read
Suvarna News | Asianet News
Published : Mar 02 2020, 10:45 AM IST
Share this Photo Gallery
  • FB
  • TW
  • Linkdin
  • Whatsapp
110
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದ 7ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದ 7ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದ 7ನೇ ಕನ್ನಡ ಸಾಹಿತ್ಯ ಸಮ್ಮೇಳನ
210
ಬಾದಾಮಿ ನಗರದಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಡಾ.ಶೀಲಾಕಾಂತ ಪತ್ತಾರ ಮೆರವಣಿಗೆ

ಬಾದಾಮಿ ನಗರದಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಡಾ.ಶೀಲಾಕಾಂತ ಪತ್ತಾರ ಮೆರವಣಿಗೆ

ಬಾದಾಮಿ ನಗರದಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಡಾ.ಶೀಲಾಕಾಂತ ಪತ್ತಾರ ಮೆರವಣಿಗೆ
310
ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ ಸಂಸದ ಗದ್ದಿಗೌಡರ್

ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ ಸಂಸದ ಗದ್ದಿಗೌಡರ್

ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ ಸಂಸದ ಗದ್ದಿಗೌಡರ್
410
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂದು ಕನ್ನಡ ಶಾಲೆಗಳನ್ನು ಮುಚ್ಚಬಾರದು

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂದು ಕನ್ನಡ ಶಾಲೆಗಳನ್ನು ಮುಚ್ಚಬಾರದು

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂದು ಕನ್ನಡ ಶಾಲೆಗಳನ್ನು ಮುಚ್ಚಬಾರದು
510
ಎಷ್ಟೋ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಲಲಿತಕಲಾ ವಿಶ್ವ ವಿದ್ಯಾಲಯವನ್ನು ಕೂಡಲೇ ಪ್ರಾರಂಭಿಸಲು ಹಕ್ಕೋತ್ತಾಯ

ಎಷ್ಟೋ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಲಲಿತಕಲಾ ವಿಶ್ವ ವಿದ್ಯಾಲಯವನ್ನು ಕೂಡಲೇ ಪ್ರಾರಂಭಿಸಲು ಹಕ್ಕೋತ್ತಾಯ

ಎಷ್ಟೋ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಲಲಿತಕಲಾ ವಿಶ್ವ ವಿದ್ಯಾಲಯವನ್ನು ಕೂಡಲೇ ಪ್ರಾರಂಭಿಸಲು ಹಕ್ಕೋತ್ತಾಯ
610
ಬಾದಾಮಿ ಪರಂಪರೆ ಎತ್ತಿ ಹಿಡಿದ ಶಿಲ್ಪ ಮೇಣಬಸದಿಗಳಿರುವ ಈ ಸ್ಥಳವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿಸಲು ಒತ್ತಾಯ

ಬಾದಾಮಿ ಪರಂಪರೆ ಎತ್ತಿ ಹಿಡಿದ ಶಿಲ್ಪ ಮೇಣಬಸದಿಗಳಿರುವ ಈ ಸ್ಥಳವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿಸಲು ಒತ್ತಾಯ

ಬಾದಾಮಿ ಪರಂಪರೆ ಎತ್ತಿ ಹಿಡಿದ ಶಿಲ್ಪ ಮೇಣಬಸದಿಗಳಿರುವ ಈ ಸ್ಥಳವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿಸಲು ಒತ್ತಾಯ
710
ಡಾ. ಮಹಿಷಿ ವರದಿಯನ್ನು ಜಾರಿಗೆ ತರುವುದರ ಮೂಲಕ ಕನ್ನಡಿಗರಿಗೆ ಹೆಚ್ಚು ಹೆಚ್ಚು ಉದೋಗ ಒದಗಿಸಲು ಮನವಿ

ಡಾ. ಮಹಿಷಿ ವರದಿಯನ್ನು ಜಾರಿಗೆ ತರುವುದರ ಮೂಲಕ ಕನ್ನಡಿಗರಿಗೆ ಹೆಚ್ಚು ಹೆಚ್ಚು ಉದೋಗ ಒದಗಿಸಲು ಮನವಿ

ಡಾ. ಮಹಿಷಿ ವರದಿಯನ್ನು ಜಾರಿಗೆ ತರುವುದರ ಮೂಲಕ ಕನ್ನಡಿಗರಿಗೆ ಹೆಚ್ಚು ಹೆಚ್ಚು ಉದೋಗ ಒದಗಿಸಲು ಮನವಿ
810
ಕೇಂದ್ರ ಸರ್ಕಾರ ಮಹದಾಯಿ ನದಿ ನೀರನ್ನು ಉಪಯೋಗಿಸಲು ಮಲತಾಯಿ ಧೋರಣೆ

ಕೇಂದ್ರ ಸರ್ಕಾರ ಮಹದಾಯಿ ನದಿ ನೀರನ್ನು ಉಪಯೋಗಿಸಲು ಮಲತಾಯಿ ಧೋರಣೆ

ಕೇಂದ್ರ ಸರ್ಕಾರ ಮಹದಾಯಿ ನದಿ ನೀರನ್ನು ಉಪಯೋಗಿಸಲು ಮಲತಾಯಿ ಧೋರಣೆ
910
ಸಾಹಿತ್ಯ ಸಮ್ಮೇಳನದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡ ಸಾಹಿತ್ಯಾಸಕ್ತರು

ಸಾಹಿತ್ಯ ಸಮ್ಮೇಳನದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡ ಸಾಹಿತ್ಯಾಸಕ್ತರು

ಸಾಹಿತ್ಯ ಸಮ್ಮೇಳನದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡ ಸಾಹಿತ್ಯಾಸಕ್ತರು
1010
13 ಟಿಎಂಸಿ ನೀರು ಒದಗಿಸುವ ಬದಲಾಗಿ 43 ಟಿಎಂಸಿ ನೀರು ಪೂರೈಸಲು ಹಕ್ಕೋತ್ತಾಯ

13 ಟಿಎಂಸಿ ನೀರು ಒದಗಿಸುವ ಬದಲಾಗಿ 43 ಟಿಎಂಸಿ ನೀರು ಪೂರೈಸಲು ಹಕ್ಕೋತ್ತಾಯ

13 ಟಿಎಂಸಿ ನೀರು ಒದಗಿಸುವ ಬದಲಾಗಿ 43 ಟಿಎಂಸಿ ನೀರು ಪೂರೈಸಲು ಹಕ್ಕೋತ್ತಾಯ

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved