ಪ್ರತಿದಿನ ಆಹಾರ ವಿತರಣೆ: ಜನರ ಸಂಕಷ್ಟಕ್ಕೆ ನೆರವಾದ ಶಾಸಕ ಪರಣ್ಣ ಮುನವಳ್ಳಿ
ಗಂಗಾವತಿ(ಮೇ.01): ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ ಆಗಿದ್ದರಿಂದ ಕ್ಷೇತ್ರದ ಜನರಿಗೆ ಶಾಸಕ ಪರಣ್ಣ ಮುನವಳ್ಳಿ ದಿನ ನಿತ್ಯ ನಾಲ್ಕು ಸಾವಿರ ಆಹಾರದ ಪ್ಯಾಕೆಟ್ಗಳನ್ನು ವಿತರಿಸುತ್ತಿದ್ದಾರೆ. ಈ ಮೂಲಕ ಹಸಿದವರ ಹೊಟ್ಟೆಯನ್ನ ಪರಣ್ಣ ಮುನವಳ್ಳಿ ತುಂಬಿಸುತ್ತಿದ್ದಾರೆ.
ಕಳೆದ 37 ದಿನಗಳಿಂದ ಆಹಾರ ಪೂರೈಕೆ ಮಾಡುತ್ತಿರುವ ಶಾಸಕ ಪರಣ್ಣ ಮುನವಳ್ಳಿ
ಪೊಲೀಸ್ ಸಿಬ್ಬಂದಿ, ಹೋಂ ಗಾರ್ಡ್, ನಿರ್ಗತಿಕರು ಸೇರಿದಂತೆ ಕೊರೋನಾ ಜಾಗೃತಿ ಮೂಡಿಸುವ ಕಾರ್ಯಕರ್ತರಿಗೆ ಆಹಾರ ಪೂರೈಕೆ
ದಿನಂಪ್ರತಿ ಸಾವಿರಾರು ಜನರಿಗೆ ಆಹಾರ ಪೊಟ್ಟಣ ವಿತರಣೆ
ಇಂತಹ ಕಷ್ಟದ ಸಂದರ್ಭದಲ್ಲಿ ಕ್ಷೇತ್ರದ ಜನರ ಕಷ್ಟಕ್ಕೆ ನೆರವಾದ ಶಾಸಕ ಪರಣ್ಣ ಮುನವಳ್ಳಿ