MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ರಾಯ​ಚೂ​ರು: ಮಂತ್ರಾಲಯದಲ್ಲಿ ಗುರುರಾಯರ ಮದ್ಯಾರಾಧನೆಯ ಫೋಟೋಸ್‌

ರಾಯ​ಚೂ​ರು: ಮಂತ್ರಾಲಯದಲ್ಲಿ ಗುರುರಾಯರ ಮದ್ಯಾರಾಧನೆಯ ಫೋಟೋಸ್‌

ರಾಯ​ಚೂ​ರು(ಆ.06): ಮಂತ್ರಾ​ಲ​ಯದ ಶ್ರೀರಾ​ಘ​ವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಗುರುಸಾರ್ವಭೌಮರ 349ನೇ ಆರಾ​ಧನಾ ಮಹೋ​ತ್ಸ​ವ ಸಪ್ತರಾತ್ರೋತ್ಸವದ ಮದ್ಯಾರಾಧನೆ ದಿನ ತಿರುಮಲ ತಿಮ್ಮಪ್ಪನ ಶೇಷವಸ್ತ್ರ ಸಮರ್ಪಣೆ, ಪ್ರಹ್ಲಾದ ರಾಯರ ಸುವರ್ಣ ರಥೋತ್ಸವ ಸೇರಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಬುಧವಾರ ಜರುಗಿದವು.

1 Min read
Kannadaprabha News | Asianet News
Published : Aug 06 2020, 01:31 PM IST
Share this Photo Gallery
  • FB
  • TW
  • Linkdin
  • Whatsapp
19
<p>ಶ್ರೀಗುರುರಾಜರ ಮದ್ಯಾರಾಧನೆ ನಿಮಿತ್ತ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ಶ್ರೀಉತ್ಸವ ರಾಯರ ಪಾದಪೂಜೆ ಮತ್ತು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಗ್ರಂಥಗಳ ಪಾರಾಯಣ, ಪಲ್ಲಕ್ಕಿ ಸೇವೆ, ವೇದ ಮಂತ್ರಗಳ ಘೋಷಣೆ, ದಾಸವಾಣಿ, ಪ್ರವಚನಗಳು ನಡೆದವು.</p>

<p>ಶ್ರೀಗುರುರಾಜರ ಮದ್ಯಾರಾಧನೆ ನಿಮಿತ್ತ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ಶ್ರೀಉತ್ಸವ ರಾಯರ ಪಾದಪೂಜೆ ಮತ್ತು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಗ್ರಂಥಗಳ ಪಾರಾಯಣ, ಪಲ್ಲಕ್ಕಿ ಸೇವೆ, ವೇದ-ಮಂತ್ರಗಳ ಘೋಷಣೆ, ದಾಸವಾಣಿ, ಪ್ರವಚನಗಳು ನಡೆದವು.</p>

ಶ್ರೀಗುರುರಾಜರ ಮದ್ಯಾರಾಧನೆ ನಿಮಿತ್ತ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ಶ್ರೀಉತ್ಸವ ರಾಯರ ಪಾದಪೂಜೆ ಮತ್ತು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಗ್ರಂಥಗಳ ಪಾರಾಯಣ, ಪಲ್ಲಕ್ಕಿ ಸೇವೆ, ವೇದ-ಮಂತ್ರಗಳ ಘೋಷಣೆ, ದಾಸವಾಣಿ, ಪ್ರವಚನಗಳು ನಡೆದವು.

29
<p>ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಗುರುರಾಯರ ಮೂಲ ವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ-ಪೂಜೆ, ಮೂಲ ರಾಮದೇವರಿಗೆ ವಿಶೇಷ ಪೂಜೆ, ಅಲಂಕಾರ ಸಮರ್ಪಣೆ, ಹಸ್ತೋದಕ, ಮಹಾಮಂಗಳಾರತಿ ಸೇವೆ ನೆರವೇರಿಸಿದರು.&nbsp;</p>

<p>ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಗುರುರಾಯರ ಮೂಲ ವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ-ಪೂಜೆ, ಮೂಲ ರಾಮದೇವರಿಗೆ ವಿಶೇಷ ಪೂಜೆ, ಅಲಂಕಾರ ಸಮರ್ಪಣೆ, ಹಸ್ತೋದಕ, ಮಹಾಮಂಗಳಾರತಿ ಸೇವೆ ನೆರವೇರಿಸಿದರು.&nbsp;</p>

ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಗುರುರಾಯರ ಮೂಲ ವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ-ಪೂಜೆ, ಮೂಲ ರಾಮದೇವರಿಗೆ ವಿಶೇಷ ಪೂಜೆ, ಅಲಂಕಾರ ಸಮರ್ಪಣೆ, ಹಸ್ತೋದಕ, ಮಹಾಮಂಗಳಾರತಿ ಸೇವೆ ನೆರವೇರಿಸಿದರು. 

39
<p>ರಾಯರ ಮದ್ಯಾರಾಧನೆ ದಿನದಂದು ಪ್ರತಿ ವರ್ಷ ಟಿಟಿಡಿ ತಿರುಮಲ ತಿಮ್ಮಪ್ಪರ ದೇವಸ್ಥಾನದಿಂದ ಬರುವ ಶೇಷವಸ್ತ್ರವನ್ನು ಶ್ರೀಗಳು ತಮ್ಮ ತಲೆಯ ಮೇಲೆ ಹೊತ್ತು ಮೆರವಣಿಗೆ ಮೂಲಕ ಮಂಚಾಲಮ್ಮ ದೇವಿಗೆ ಬಳಿಕ ರಾಯರ ಮೂಲಬೃಂದಾವನದ ಮುಂದೆ ಇರಿಸಿ ವಿಶೇಷ ಪೂಜೆ ಸಲ್ಲಿಸಿ ಶ್ರೀಗುರುರಾಜರಿಗೆ ಸಮರ್ಪಿಸಿದರು.</p>

<p>ರಾಯರ ಮದ್ಯಾರಾಧನೆ ದಿನದಂದು ಪ್ರತಿ ವರ್ಷ ಟಿಟಿಡಿ ತಿರುಮಲ ತಿಮ್ಮಪ್ಪರ ದೇವಸ್ಥಾನದಿಂದ ಬರುವ ಶೇಷವಸ್ತ್ರವನ್ನು ಶ್ರೀಗಳು ತಮ್ಮ ತಲೆಯ ಮೇಲೆ ಹೊತ್ತು ಮೆರವಣಿಗೆ ಮೂಲಕ ಮಂಚಾಲಮ್ಮ ದೇವಿಗೆ ಬಳಿಕ ರಾಯರ ಮೂಲಬೃಂದಾವನದ ಮುಂದೆ ಇರಿಸಿ ವಿಶೇಷ ಪೂಜೆ ಸಲ್ಲಿಸಿ ಶ್ರೀಗುರುರಾಜರಿಗೆ ಸಮರ್ಪಿಸಿದರು.</p>

ರಾಯರ ಮದ್ಯಾರಾಧನೆ ದಿನದಂದು ಪ್ರತಿ ವರ್ಷ ಟಿಟಿಡಿ ತಿರುಮಲ ತಿಮ್ಮಪ್ಪರ ದೇವಸ್ಥಾನದಿಂದ ಬರುವ ಶೇಷವಸ್ತ್ರವನ್ನು ಶ್ರೀಗಳು ತಮ್ಮ ತಲೆಯ ಮೇಲೆ ಹೊತ್ತು ಮೆರವಣಿಗೆ ಮೂಲಕ ಮಂಚಾಲಮ್ಮ ದೇವಿಗೆ ಬಳಿಕ ರಾಯರ ಮೂಲಬೃಂದಾವನದ ಮುಂದೆ ಇರಿಸಿ ವಿಶೇಷ ಪೂಜೆ ಸಲ್ಲಿಸಿ ಶ್ರೀಗುರುರಾಜರಿಗೆ ಸಮರ್ಪಿಸಿದರು.

49
<p>ಶ್ರೀಮಠದ ಧಾರ್ಮಿಕ-ವಿಧಿವಿಧಾನಗಳಿಂದ ಗುರುರಾಜರಿಗೆ ಪಾದಪೂಜೆ ಮಾಡಲಾಯಿತು.&nbsp;</p>

<p>ಶ್ರೀಮಠದ ಧಾರ್ಮಿಕ-ವಿಧಿವಿಧಾನಗಳಿಂದ ಗುರುರಾಜರಿಗೆ ಪಾದಪೂಜೆ ಮಾಡಲಾಯಿತು.&nbsp;</p>

ಶ್ರೀಮಠದ ಧಾರ್ಮಿಕ-ವಿಧಿವಿಧಾನಗಳಿಂದ ಗುರುರಾಜರಿಗೆ ಪಾದಪೂಜೆ ಮಾಡಲಾಯಿತು. 

59
<p>ಬಳಿಕ ಮಠದ ಪ್ರಾಂಗಣದಲ್ಲಿ ಪ್ರಹ್ಲಾದರಾಜರ ವಿಗ್ರಹವನ್ನು ಸುವರ್ಣ ರಥದಲ್ಲಿರಿಸಿ ಮಹಾಮಂಗಳಾರತಿ ಸೇವೆಯನ್ನು ನೆರವೇರಿಸಿದ ಶ್ರೀಗಳು ಮೆರವಣಿಗೆಗೆ ಚಾಲನೆ ನೀಡಿದರು.</p>

<p>ಬಳಿಕ ಮಠದ ಪ್ರಾಂಗಣದಲ್ಲಿ ಪ್ರಹ್ಲಾದರಾಜರ ವಿಗ್ರಹವನ್ನು ಸುವರ್ಣ ರಥದಲ್ಲಿರಿಸಿ ಮಹಾಮಂಗಳಾರತಿ ಸೇವೆಯನ್ನು ನೆರವೇರಿಸಿದ ಶ್ರೀಗಳು ಮೆರವಣಿಗೆಗೆ ಚಾಲನೆ ನೀಡಿದರು.</p>

ಬಳಿಕ ಮಠದ ಪ್ರಾಂಗಣದಲ್ಲಿ ಪ್ರಹ್ಲಾದರಾಜರ ವಿಗ್ರಹವನ್ನು ಸುವರ್ಣ ರಥದಲ್ಲಿರಿಸಿ ಮಹಾಮಂಗಳಾರತಿ ಸೇವೆಯನ್ನು ನೆರವೇರಿಸಿದ ಶ್ರೀಗಳು ಮೆರವಣಿಗೆಗೆ ಚಾಲನೆ ನೀಡಿದರು.

69
<p>ರಾಯರ ಮಠದ ಪ್ರಾಂಗಣದ ಸುತ್ತಲು ಸಾಗಿದ ರಥೋತ್ಸವ&nbsp;</p>

<p>ರಾಯರ ಮಠದ ಪ್ರಾಂಗಣದ ಸುತ್ತಲು ಸಾಗಿದ ರಥೋತ್ಸವ&nbsp;</p>

ರಾಯರ ಮಠದ ಪ್ರಾಂಗಣದ ಸುತ್ತಲು ಸಾಗಿದ ರಥೋತ್ಸವ 

79
<p>ಕೊರೋನಾ ಮಹಾಮಾರಿ ಹಾವಳಿಯಿಂದಾಗಿ ಈ ಬಾರಿಯ ರಾಯರ ಆರಾಧನಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ.&nbsp;</p>

<p>ಕೊರೋನಾ ಮಹಾಮಾರಿ ಹಾವಳಿಯಿಂದಾಗಿ ಈ ಬಾರಿಯ ರಾಯರ ಆರಾಧನಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ.&nbsp;</p>

ಕೊರೋನಾ ಮಹಾಮಾರಿ ಹಾವಳಿಯಿಂದಾಗಿ ಈ ಬಾರಿಯ ರಾಯರ ಆರಾಧನಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. 

89
<p>ಸಪ್ತರಾತ್ರೋತ್ಸವದ ಎಲ್ಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೀಮಿತ ಜನರಿಗೆ ಅವಕಾಶ&nbsp;</p>

<p>ಸಪ್ತರಾತ್ರೋತ್ಸವದ ಎಲ್ಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೀಮಿತ ಜನರಿಗೆ ಅವಕಾಶ&nbsp;</p>

ಸಪ್ತರಾತ್ರೋತ್ಸವದ ಎಲ್ಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೀಮಿತ ಜನರಿಗೆ ಅವಕಾಶ 

99
<p>ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯಾರಾಧನೆಯಲ್ಲಿ ಪಾಲ್ಗೊಂಡ ಮಠದ ವಿದ್ವಾಂಸರು, ಪಂಡಿ​ತರು, ಆಡ​ಳಿತ ಅಧಿ​ಕಾರಿ, ಸಿಬ್ಬಂದಿ ವರ್ಗ, ಗಣ್ಯರು</p>

<p>ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯಾರಾಧನೆಯಲ್ಲಿ ಪಾಲ್ಗೊಂಡ ಮಠದ ವಿದ್ವಾಂಸರು, ಪಂಡಿ​ತರು, ಆಡ​ಳಿತ ಅಧಿ​ಕಾರಿ, ಸಿಬ್ಬಂದಿ ವರ್ಗ, ಗಣ್ಯರು</p>

ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯಾರಾಧನೆಯಲ್ಲಿ ಪಾಲ್ಗೊಂಡ ಮಠದ ವಿದ್ವಾಂಸರು, ಪಂಡಿ​ತರು, ಆಡ​ಳಿತ ಅಧಿ​ಕಾರಿ, ಸಿಬ್ಬಂದಿ ವರ್ಗ, ಗಣ್ಯರು

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved