ಸಾಮಾಜಿಕ ಅಂತರ ಗಾಳಿಗೆ ತೂರಿದ ಹಳ್ಳಿ ಮಂದಿ: ತರಕಾರಿ ಖರೀದಿಗಾಗಿ ಮುಗಿಬಿದ್ದ ಜನತೆ!
ಗದಗ(ಏ.10): ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ವೈರಸ್ಗೆ ಒಬ್ಬರು ಬಲಿಯಾಗಿದ್ದರೂ ಜನರು ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳುತ್ತಿಲ್ಲ. ಕೊರೋನಾ ಬಗ್ಗೆ ಭಯವೇ ಇಲ್ವೇನೋ ಎಂಬಂತೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮುಗಿಬಿದ್ದು ತರಕಾರಿ ಖರೀದಿಸುತ್ತಿದ್ದಾರೆ.
15

ಲಾಕ್ಡೌನ್ ಮಧ್ಯೆಯೂ ಸಂತೆಯಲ್ಲಿ ಜಾತ್ರೆಗೆ ಸೇರಿದಂತೆ ಸೇರಿದ ಜನರು
ಲಾಕ್ಡೌನ್ ಮಧ್ಯೆಯೂ ಸಂತೆಯಲ್ಲಿ ಜಾತ್ರೆಗೆ ಸೇರಿದಂತೆ ಸೇರಿದ ಜನರು
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
25
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ನಡೆದ ಸಂತೆ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ನಡೆದ ಸಂತೆ
35
ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಸ್ವಗ್ರಾಮದಿಂದ ಕೂಗಳತೆಯಲ್ಲಿರುವ ಸಂತೆ
ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಸ್ವಗ್ರಾಮದಿಂದ ಕೂಗಳತೆಯಲ್ಲಿರುವ ಸಂತೆ
45
ಹರದಗಟ್ಟಿ ಗ್ರಾಮದಲ್ಲಿ ಗುಂಪು ಗುಂಪಾಗಿ ಸಂತೆಯಲ್ಲಿ ಜಮಾಯಿಸಿರುವ ಜನತೆ
ಹರದಗಟ್ಟಿ ಗ್ರಾಮದಲ್ಲಿ ಗುಂಪು ಗುಂಪಾಗಿ ಸಂತೆಯಲ್ಲಿ ಜಮಾಯಿಸಿರುವ ಜನತೆ
55
ಸರ್ಕಾರದ ಆದೇಶಗಳನ್ನ ಪಾಲಿಸದ ಜನತೆ
ಸರ್ಕಾರದ ಆದೇಶಗಳನ್ನ ಪಾಲಿಸದ ಜನತೆ
Latest Videos