ಬಹುದಿನಗಳ ರೈತರ ಕನಸು ನನಸು: ಏಷ್ಯಾದಲ್ಲಿಯೇ ಅತ್ಯಂತ ಉದ್ದದ ಜಲಸೇತುವೆ ಲೋಕಾರ್ಪಣೆ
ವಿಜಯಪುರ(ಏ.25): 208.26 ಕೋಟಿ ವೆಚ್ಚದಲ್ಲಿ ಏಷ್ಯಾದಲ್ಲಿಯೇ ಅತ್ಯಂತ ಉದ್ದವಾದ (14.73 ಕಿಮೀ) ಜಲಸೇತುವೆ ಲೋಕಾರ್ಪಣೆಯಾಗಿದೆ. ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ ಅವರು ಜಲಸೇತುವೆಯನ್ನ ಉದ್ಘಾಟನೆಗೊಳಿಸಿದ್ದಾರೆ. ಈ ಮೂಲಕ ಈ ಭಾಗದ ಜನರ ಬಹುದಿನಗಳ ಕನಸು ನನಸಾಗಿದೆ.

<p>ಮುಳವಾಡ ಏತ ನೀರಾವರಿ ಯೋಜನೆ ವ್ಯಾಪ್ತಿಯ ತಿಡಗುಂದಿ ಶಾಖಾ ಕಾಲುವೆ ಯೋಜನೆಯಡಿ ನಿರ್ಮಾಣವಾದ ಏಷ್ಯಾದಲ್ಲಿಯೇ ಅತ್ಯಂತ ಉದ್ದವಾದ ಜಲಸೇತುವೆ </p>
ಮುಳವಾಡ ಏತ ನೀರಾವರಿ ಯೋಜನೆ ವ್ಯಾಪ್ತಿಯ ತಿಡಗುಂದಿ ಶಾಖಾ ಕಾಲುವೆ ಯೋಜನೆಯಡಿ ನಿರ್ಮಾಣವಾದ ಏಷ್ಯಾದಲ್ಲಿಯೇ ಅತ್ಯಂತ ಉದ್ದವಾದ ಜಲಸೇತುವೆ
<p>14.73 ಕಿಮೀ ಉದ್ದ, ತಳಮಟ್ಟದಿಂದ 30 ಮೀ. ಎತ್ತರ, 208.26 ಕೋಟಿ ವೆಚ್ಚದಲ್ಲಿ ಜಲಸೇತುವೆ ನಿರ್ಮಾಣ</p>
14.73 ಕಿಮೀ ಉದ್ದ, ತಳಮಟ್ಟದಿಂದ 30 ಮೀ. ಎತ್ತರ, 208.26 ಕೋಟಿ ವೆಚ್ಚದಲ್ಲಿ ಜಲಸೇತುವೆ ನಿರ್ಮಾಣ
<p>ಈ ಜಲ ಸೇತುವೆಯಿಂದ 29 ಗ್ರಾಮಗಳ 63,190 ಎಕರೆಗೆ ನೀರಾವರಿ ಸೌಲಭ್ಯ</p>
ಈ ಜಲ ಸೇತುವೆಯಿಂದ 29 ಗ್ರಾಮಗಳ 63,190 ಎಕರೆಗೆ ನೀರಾವರಿ ಸೌಲಭ್ಯ
<p>ವಿಜಯಪುರ ತಾಲೂಕಿನ ಬುರಾಣಪುರ ಬಳಿ ಶಾಸೊತ್ರೕಕ್ತವಾಗಿ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದ ಶಾಸಕ ಪಾಟೀಲ</p>
ವಿಜಯಪುರ ತಾಲೂಕಿನ ಬುರಾಣಪುರ ಬಳಿ ಶಾಸೊತ್ರೕಕ್ತವಾಗಿ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದ ಶಾಸಕ ಪಾಟೀಲ
<p>ಸಾಮಾಜಿಕ ಅಂತರ ಪಾಲನೆಗಾಗಿ ರಚಿಸಲಾಗಿದ್ದ ನಿರ್ದಿಷ್ಟ ಬಾಕ್ಸ್ನಲ್ಲಿ ನಿಂತ ರೈತರು </p>
ಸಾಮಾಜಿಕ ಅಂತರ ಪಾಲನೆಗಾಗಿ ರಚಿಸಲಾಗಿದ್ದ ನಿರ್ದಿಷ್ಟ ಬಾಕ್ಸ್ನಲ್ಲಿ ನಿಂತ ರೈತರು
<p>ತಮ್ಮ ಭಾಗಕ್ಕೆ ಕೃಷ್ಣೆ ಹರಿದು ಬರುವ ಕ್ಷಣವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ ಅನೇಕ ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ಈ ಅಮೂಲ್ಯ ಕ್ಷಣವನ್ನು ವೀಕ್ಷಿಸಿದರು</p>
ತಮ್ಮ ಭಾಗಕ್ಕೆ ಕೃಷ್ಣೆ ಹರಿದು ಬರುವ ಕ್ಷಣವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ ಅನೇಕ ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ಈ ಅಮೂಲ್ಯ ಕ್ಷಣವನ್ನು ವೀಕ್ಷಿಸಿದರು
<p>ಶಾಸಕ ಎಂ.ಬಿ. ಪಾಟೀಲ ಬಾಗಿನ ಅರ್ಪಿಸುತ್ತಿದ್ದಂತೆಯೇ ಕೃಷ್ಣಾ ಮಾತೆಗೆ ಜಯವಾಗಲಿ ಎಂಬ ಉದ್ಘೋಷ ಜೋರಾಗಿ ಮೊಳಗಿತು</p>
ಶಾಸಕ ಎಂ.ಬಿ. ಪಾಟೀಲ ಬಾಗಿನ ಅರ್ಪಿಸುತ್ತಿದ್ದಂತೆಯೇ ಕೃಷ್ಣಾ ಮಾತೆಗೆ ಜಯವಾಗಲಿ ಎಂಬ ಉದ್ಘೋಷ ಜೋರಾಗಿ ಮೊಳಗಿತು
<p>ಈ ಯೋಜನೆಯಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೂ ದೊಡ್ಡ ವರದಾನ </p>
ಈ ಯೋಜನೆಯಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೂ ದೊಡ್ಡ ವರದಾನ
<p>ತಿಡಗುಂದಿ ಯೋಜನೆಯ 12 ಹಳ್ಳಿಗಳಿಗೆ ಈಗಾಗಲೇ ನೀರಾವರಿ ಸೌಲಭ್ಯ </p>
ತಿಡಗುಂದಿ ಯೋಜನೆಯ 12 ಹಳ್ಳಿಗಳಿಗೆ ಈಗಾಗಲೇ ನೀರಾವರಿ ಸೌಲಭ್ಯ
<p>ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಮಾಜಿ ಶಾಸಕರಾದ ರಾಜು ಆಲಗೂರ, ವಿಠಲ ಕಟಕದೊಂಡ, ಡಾ. ಮಹಾಂತೇಶ ಬಿರಾದಾರ ಮುಂತಾದವರು ಭಾಗಿ </p>
ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಮಾಜಿ ಶಾಸಕರಾದ ರಾಜು ಆಲಗೂರ, ವಿಠಲ ಕಟಕದೊಂಡ, ಡಾ. ಮಹಾಂತೇಶ ಬಿರಾದಾರ ಮುಂತಾದವರು ಭಾಗಿ