MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬಂಟ್ವಾಳದ ಮಿನಿ ವಿಧಾನಸೌಧ ಕಟ್ಟಡಕ್ಕೆ ನಾಗದೋಷವಂತೆ, ಜನಪ್ರತಿನಿಧಿಗಳಿಂದ ನಡೀತು ಹೋಮ ಹವನ..!

ಬಂಟ್ವಾಳದ ಮಿನಿ ವಿಧಾನಸೌಧ ಕಟ್ಟಡಕ್ಕೆ ನಾಗದೋಷವಂತೆ, ಜನಪ್ರತಿನಿಧಿಗಳಿಂದ ನಡೀತು ಹೋಮ ಹವನ..!

ಮಂಗಳೂರು(ಅ.19): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಟ್ಟಣದ ಆಡಳಿತ ಸೌಧಕ್ಕೆ ಪ್ರತಿ ನಿತ್ಯ ಸಾವಿರಾರು ಜನ ಅಗಮಿಸುತ್ತಾರೆ. ಆದರೆ ಮೂರು ವರ್ಷಗಳ ಹಿಂದೆ ಆರಂಭವಾದ ಈ ಕಟ್ಟಡದಲ್ಲಿ ಒಂದಲ್ಲ ಒಂದು ಸಮಸ್ಯೆ ತಪ್ಪಿದ್ದಿಲ್ಲ. ಅಲ್ಲದೇ ಒಂದೇ ತಿಂಗಳಲ್ಲಿ ಇಬ್ಬರು ಅಧಿಕಾರಿಗಳು ಕೂಡ ಅಕಾಲಿಕವಾಗಿ ಸಾವಿಗೀಡಾಗಿದ್ದಾರೆ. ಹೀಗಾಗಿ ಸಾರ್ವಜನಿಕರ ಜೊತೆ ಸೇರಿಕೊಂಡು ಜಿ. ಪಂ. ಸದಸ್ಯ ತುಂಗಪ್ಪ ಬಂಗೇರಾ ತಾಂಬೂಲ ಪ್ರಶ್ನೆಯ ಪರಿಹಾರದಂತೆ ಇಂದು ತಾಲೂಕು ಕಚೇರಿ ಎದುರಿನ ರಕ್ತೇಶ್ವರೀ ಸನ್ನಿಧಿಯಲ್ಲಿ ಉಡುಪಿಯ ಮನೋಹರ್ ತಂತ್ರಿಗಳ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ನೆರವೇರಿಸಿದ್ದಾರೆ. 

2 Min read
Author : Suvarna News | Asianet News
Published : Oct 19 2020, 03:49 PM IST
Share this Photo Gallery
  • FB
  • TW
  • Linkdin
  • Whatsapp
19
<p>ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಟ್ಟಣದ ಬಿ.ಸಿ.ರೋಡ್ ಬಳಿ ಇರುವ ಮಿನಿ ವಿಧಾನಸೌಧ ಕಟ್ಟಡ&nbsp;</p>

<p>ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಟ್ಟಣದ ಬಿ.ಸಿ.ರೋಡ್ ಬಳಿ ಇರುವ ಮಿನಿ ವಿಧಾನಸೌಧ ಕಟ್ಟಡ&nbsp;</p>

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಟ್ಟಣದ ಬಿ.ಸಿ.ರೋಡ್ ಬಳಿ ಇರುವ ಮಿನಿ ವಿಧಾನಸೌಧ ಕಟ್ಟಡ 

29
<p>ನಿತ್ಯವೂ ಜನಜಂಗುಳಿಯಿಂದ ಕೂಡಿರುವ ಈ ಮಿನಿ ವಿಧಾನಸೌಧ ನಿರ್ಮಾಣವಾಗಿ ಮೂರು ವರ್ಷಗಳಾಗಿವೆ. ಆದರೆ ಈ ಮೂರು ವರ್ಷಗಳಲ್ಲಿ ಇಲ್ಲಿ ಒಂದಲ್ಲ ಒಂದು ಸಮಸ್ಯೆ ತಪ್ಪಿಲ್ಲವಂತೆ. ಇಲ್ಲಿನ ಸಿಬ್ಬಂದಿ ಅಥವಾ ಅಧಿಕಾರಿಗಳಿಗೆ ಸಮಸ್ಯೆ ಆಗ್ತಾನೆ ಇರುತ್ತೆ ಅನ್ನೋದು ಸ್ಥಳೀಯ ಜನಪ್ರತಿನಿಧಿಗಳ ಮಾತು.&nbsp;</p>

<p>ನಿತ್ಯವೂ ಜನಜಂಗುಳಿಯಿಂದ ಕೂಡಿರುವ ಈ ಮಿನಿ ವಿಧಾನಸೌಧ ನಿರ್ಮಾಣವಾಗಿ ಮೂರು ವರ್ಷಗಳಾಗಿವೆ. ಆದರೆ ಈ ಮೂರು ವರ್ಷಗಳಲ್ಲಿ ಇಲ್ಲಿ ಒಂದಲ್ಲ ಒಂದು ಸಮಸ್ಯೆ ತಪ್ಪಿಲ್ಲವಂತೆ. ಇಲ್ಲಿನ ಸಿಬ್ಬಂದಿ ಅಥವಾ ಅಧಿಕಾರಿಗಳಿಗೆ ಸಮಸ್ಯೆ ಆಗ್ತಾನೆ ಇರುತ್ತೆ ಅನ್ನೋದು ಸ್ಥಳೀಯ ಜನಪ್ರತಿನಿಧಿಗಳ ಮಾತು.&nbsp;</p>

ನಿತ್ಯವೂ ಜನಜಂಗುಳಿಯಿಂದ ಕೂಡಿರುವ ಈ ಮಿನಿ ವಿಧಾನಸೌಧ ನಿರ್ಮಾಣವಾಗಿ ಮೂರು ವರ್ಷಗಳಾಗಿವೆ. ಆದರೆ ಈ ಮೂರು ವರ್ಷಗಳಲ್ಲಿ ಇಲ್ಲಿ ಒಂದಲ್ಲ ಒಂದು ಸಮಸ್ಯೆ ತಪ್ಪಿಲ್ಲವಂತೆ. ಇಲ್ಲಿನ ಸಿಬ್ಬಂದಿ ಅಥವಾ ಅಧಿಕಾರಿಗಳಿಗೆ ಸಮಸ್ಯೆ ಆಗ್ತಾನೆ ಇರುತ್ತೆ ಅನ್ನೋದು ಸ್ಥಳೀಯ ಜನಪ್ರತಿನಿಧಿಗಳ ಮಾತು. 

39
<p>ಅಲ್ಲದೇ ಕಳೆದ ಸಪ್ಟೆಂಬರ್ ತಿಂಗಳಲ್ಲಿ ಇದೇ ತಾಲೂಕು ಕಚೇರಿಯ ಇಬ್ಬರು ಉಪತಹಶೀಲ್ದಾರ್‌ಗಳು ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಯಾವ ಆರೋಗ್ಯ ಸಮಸ್ಯೆ ಇಲ್ಲದೇ ಇದ್ದರೂ ಹೃದಯಾಘಾತ ಮತ್ತು ಅಲ್ಪಕಾಲದ ಅನಾರೋಗ್ಯದಿಂದ ಶ್ರೀಧರ್ ಮತ್ತು ರಾಧಾಕೃಷ್ಣ ಎಂಬ ಉಪತಹಶೀಲ್ದಾರ್‌ಗಳು ಮೃತಪಟ್ಟಿದ್ದಾರೆ.&nbsp;</p>

<p>ಅಲ್ಲದೇ ಕಳೆದ ಸಪ್ಟೆಂಬರ್ ತಿಂಗಳಲ್ಲಿ ಇದೇ ತಾಲೂಕು ಕಚೇರಿಯ ಇಬ್ಬರು ಉಪತಹಶೀಲ್ದಾರ್‌ಗಳು ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಯಾವ ಆರೋಗ್ಯ ಸಮಸ್ಯೆ ಇಲ್ಲದೇ ಇದ್ದರೂ ಹೃದಯಾಘಾತ ಮತ್ತು ಅಲ್ಪಕಾಲದ ಅನಾರೋಗ್ಯದಿಂದ ಶ್ರೀಧರ್ ಮತ್ತು ರಾಧಾಕೃಷ್ಣ ಎಂಬ ಉಪತಹಶೀಲ್ದಾರ್‌ಗಳು ಮೃತಪಟ್ಟಿದ್ದಾರೆ.&nbsp;</p>

ಅಲ್ಲದೇ ಕಳೆದ ಸಪ್ಟೆಂಬರ್ ತಿಂಗಳಲ್ಲಿ ಇದೇ ತಾಲೂಕು ಕಚೇರಿಯ ಇಬ್ಬರು ಉಪತಹಶೀಲ್ದಾರ್‌ಗಳು ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಯಾವ ಆರೋಗ್ಯ ಸಮಸ್ಯೆ ಇಲ್ಲದೇ ಇದ್ದರೂ ಹೃದಯಾಘಾತ ಮತ್ತು ಅಲ್ಪಕಾಲದ ಅನಾರೋಗ್ಯದಿಂದ ಶ್ರೀಧರ್ ಮತ್ತು ರಾಧಾಕೃಷ್ಣ ಎಂಬ ಉಪತಹಶೀಲ್ದಾರ್‌ಗಳು ಮೃತಪಟ್ಟಿದ್ದಾರೆ. 

49
<p>ಹೀಗಾಗಿ ಸ್ಥಳೀಯ ಜಿ.ಪಂ ಸದಸ್ಯ ತುಂಗಪ್ಪ ಬಂಗೇರಾ ಎಂಬವರು ವೆಂಕಟರಮಣ ಮುಚ್ಚಿನ್ನಾಯ ಎಂಬವರ ಮೂಲಕ ತಾಂಬೂಲ ಪ್ರಶ್ನಾಚಿಂತನೆ ಇಟ್ಟಿದ್ದು, ಇದರಲ್ಲಿ ಹಲವು ಅಚ್ಚರಿಯ ವಿಚಾರಗಳು ಹೊರಬಿದ್ದಿದೆ.&nbsp;</p>

<p>ಹೀಗಾಗಿ ಸ್ಥಳೀಯ ಜಿ.ಪಂ ಸದಸ್ಯ ತುಂಗಪ್ಪ ಬಂಗೇರಾ ಎಂಬವರು ವೆಂಕಟರಮಣ ಮುಚ್ಚಿನ್ನಾಯ ಎಂಬವರ ಮೂಲಕ ತಾಂಬೂಲ ಪ್ರಶ್ನಾಚಿಂತನೆ ಇಟ್ಟಿದ್ದು, ಇದರಲ್ಲಿ ಹಲವು ಅಚ್ಚರಿಯ ವಿಚಾರಗಳು ಹೊರಬಿದ್ದಿದೆ.&nbsp;</p>

ಹೀಗಾಗಿ ಸ್ಥಳೀಯ ಜಿ.ಪಂ ಸದಸ್ಯ ತುಂಗಪ್ಪ ಬಂಗೇರಾ ಎಂಬವರು ವೆಂಕಟರಮಣ ಮುಚ್ಚಿನ್ನಾಯ ಎಂಬವರ ಮೂಲಕ ತಾಂಬೂಲ ಪ್ರಶ್ನಾಚಿಂತನೆ ಇಟ್ಟಿದ್ದು, ಇದರಲ್ಲಿ ಹಲವು ಅಚ್ಚರಿಯ ವಿಚಾರಗಳು ಹೊರಬಿದ್ದಿದೆ. 

59
<p>ಇಡೀ ಕಟ್ಟಡಕ್ಕೆ ನಾಗದೋಷವಿದ್ದು, ಪರಿಹಾರ ಕಾಣದೇ ಇದ್ದರೆ ಇನ್ನಿಬ್ಬರು ಅನಾರೋಗ್ಯಕ್ಕೆ ತುತ್ತಾಗುವ ಎಚ್ಚರಿಕೆ ಸಿಕ್ಕಿದೆ. ಅದರಂತೆ ಕಚೇರಿಯ ಇನ್ನಿಬ್ಬರಿಗೂ ಅನಾರೋಗ್ಯ ಕಾಡಿದೆ. ಹೀಗಾಗಿ ಸಾರ್ವಜನಿಕರ ಜೊತೆ ಸೇರಿಕೊಂಡು ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರಾ, ತಾಂಬೂಲ ಪ್ರಶ್ನೆಯ ಪರಿಹಾರದಂತೆ ಇಂದು ತಾಲೂಕು ಕಚೇರಿ ಎದುರಿನ ರಕ್ತೇಶ್ವರೀ ಸನ್ನಿಧಿಯಲ್ಲಿ ಉಡುಪಿಯ ಮನೋಹರ್ ತಂತ್ರಿಗಳ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ನೆರವೇರಿಸಿದ್ದಾರೆ.&nbsp;</p>

<p>ಇಡೀ ಕಟ್ಟಡಕ್ಕೆ ನಾಗದೋಷವಿದ್ದು, ಪರಿಹಾರ ಕಾಣದೇ ಇದ್ದರೆ ಇನ್ನಿಬ್ಬರು ಅನಾರೋಗ್ಯಕ್ಕೆ ತುತ್ತಾಗುವ ಎಚ್ಚರಿಕೆ ಸಿಕ್ಕಿದೆ. ಅದರಂತೆ ಕಚೇರಿಯ ಇನ್ನಿಬ್ಬರಿಗೂ ಅನಾರೋಗ್ಯ ಕಾಡಿದೆ. ಹೀಗಾಗಿ ಸಾರ್ವಜನಿಕರ ಜೊತೆ ಸೇರಿಕೊಂಡು ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರಾ, ತಾಂಬೂಲ ಪ್ರಶ್ನೆಯ ಪರಿಹಾರದಂತೆ ಇಂದು ತಾಲೂಕು ಕಚೇರಿ ಎದುರಿನ ರಕ್ತೇಶ್ವರೀ ಸನ್ನಿಧಿಯಲ್ಲಿ ಉಡುಪಿಯ ಮನೋಹರ್ ತಂತ್ರಿಗಳ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ನೆರವೇರಿಸಿದ್ದಾರೆ.&nbsp;</p>

ಇಡೀ ಕಟ್ಟಡಕ್ಕೆ ನಾಗದೋಷವಿದ್ದು, ಪರಿಹಾರ ಕಾಣದೇ ಇದ್ದರೆ ಇನ್ನಿಬ್ಬರು ಅನಾರೋಗ್ಯಕ್ಕೆ ತುತ್ತಾಗುವ ಎಚ್ಚರಿಕೆ ಸಿಕ್ಕಿದೆ. ಅದರಂತೆ ಕಚೇರಿಯ ಇನ್ನಿಬ್ಬರಿಗೂ ಅನಾರೋಗ್ಯ ಕಾಡಿದೆ. ಹೀಗಾಗಿ ಸಾರ್ವಜನಿಕರ ಜೊತೆ ಸೇರಿಕೊಂಡು ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರಾ, ತಾಂಬೂಲ ಪ್ರಶ್ನೆಯ ಪರಿಹಾರದಂತೆ ಇಂದು ತಾಲೂಕು ಕಚೇರಿ ಎದುರಿನ ರಕ್ತೇಶ್ವರೀ ಸನ್ನಿಧಿಯಲ್ಲಿ ಉಡುಪಿಯ ಮನೋಹರ್ ತಂತ್ರಿಗಳ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ನೆರವೇರಿಸಿದ್ದಾರೆ. 

69
<p>ಇಡೀ ತಾಲೂಕು ಕಚೇರಿ, ತಹಶೀಲ್ದಾರ್ ಕೊಠಡಿ ಮತ್ತು ಬಂಟ್ವಾಳ &nbsp;ಶಾಸಕ ರಾಜೇಶ್ ನಾಯ್ಕ್ ಅವರ ಕಚೇರಿಗೂ ತೀರ್ಥ ಪ್ರೋಕ್ಷಣೆ ಮಾಡಲಾಗಿದೆ. ಹಲವು ದೋಷಗಳು ಕಂಡು ಬಂದಿರುವ ಕಾರಣದಿಂದ ಈ ಹೋಮ ಅನಿವಾರ್ಯ ಅಂತ ಸಾರ್ವಜನಿಕವಾಗಿಯೇ ಎಲ್ಲವೂ ಸರಿಯಾಗಲಿ ಅಂತ ಹೋಮ ಮಾಡಿಸಿದ್ದೇವೆ ಎಂದು ಜಿ.ಪಂ ಸದಸ್ಯ ತುಂಗಪ್ಪ ಬಂಗೇರಾ ಅವರು ತಿಳಿಸಿದ್ದಾರೆ.&nbsp;</p>

<p>ಇಡೀ ತಾಲೂಕು ಕಚೇರಿ, ತಹಶೀಲ್ದಾರ್ ಕೊಠಡಿ ಮತ್ತು ಬಂಟ್ವಾಳ &nbsp;ಶಾಸಕ ರಾಜೇಶ್ ನಾಯ್ಕ್ ಅವರ ಕಚೇರಿಗೂ ತೀರ್ಥ ಪ್ರೋಕ್ಷಣೆ ಮಾಡಲಾಗಿದೆ. ಹಲವು ದೋಷಗಳು ಕಂಡು ಬಂದಿರುವ ಕಾರಣದಿಂದ ಈ ಹೋಮ ಅನಿವಾರ್ಯ ಅಂತ ಸಾರ್ವಜನಿಕವಾಗಿಯೇ ಎಲ್ಲವೂ ಸರಿಯಾಗಲಿ ಅಂತ ಹೋಮ ಮಾಡಿಸಿದ್ದೇವೆ ಎಂದು ಜಿ.ಪಂ ಸದಸ್ಯ ತುಂಗಪ್ಪ ಬಂಗೇರಾ ಅವರು ತಿಳಿಸಿದ್ದಾರೆ.&nbsp;</p>

ಇಡೀ ತಾಲೂಕು ಕಚೇರಿ, ತಹಶೀಲ್ದಾರ್ ಕೊಠಡಿ ಮತ್ತು ಬಂಟ್ವಾಳ  ಶಾಸಕ ರಾಜೇಶ್ ನಾಯ್ಕ್ ಅವರ ಕಚೇರಿಗೂ ತೀರ್ಥ ಪ್ರೋಕ್ಷಣೆ ಮಾಡಲಾಗಿದೆ. ಹಲವು ದೋಷಗಳು ಕಂಡು ಬಂದಿರುವ ಕಾರಣದಿಂದ ಈ ಹೋಮ ಅನಿವಾರ್ಯ ಅಂತ ಸಾರ್ವಜನಿಕವಾಗಿಯೇ ಎಲ್ಲವೂ ಸರಿಯಾಗಲಿ ಅಂತ ಹೋಮ ಮಾಡಿಸಿದ್ದೇವೆ ಎಂದು ಜಿ.ಪಂ ಸದಸ್ಯ ತುಂಗಪ್ಪ ಬಂಗೇರಾ ಅವರು ತಿಳಿಸಿದ್ದಾರೆ. 

79
<p>ರಮಾನಾಥ್ ರೈ ಶಾಸಕರಾಗಿದ್ದ ಅವಧಿಯಲ್ಲಿ ಈ ಮಿನಿವಿಧಾನ ಸೌಧ ನಿರ್ಮಾಣವಾಗಿತ್ತು. ಸದ್ಯ ಇಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಶಾಸಕರಾಗಿದ್ದಾರೆ. ತಾಂಬೂಲ ಪ್ರಶ್ನೆಯ ಪ್ರಕಾರ ಕೇವಲ ನಾಗದೋಷ ಮಾತ್ರವಲ್ಲದೇ ವಾಸ್ತು ದೋಷ, ಸ್ಮಶಾನ ದೋಷ ಮತ್ತು ಶತ್ರು ಭಾದೆಯೂ ಕಂಡು ಬಂದಿದೆ.&nbsp;</p>

<p>ರಮಾನಾಥ್ ರೈ ಶಾಸಕರಾಗಿದ್ದ ಅವಧಿಯಲ್ಲಿ ಈ ಮಿನಿವಿಧಾನ ಸೌಧ ನಿರ್ಮಾಣವಾಗಿತ್ತು. ಸದ್ಯ ಇಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಶಾಸಕರಾಗಿದ್ದಾರೆ. ತಾಂಬೂಲ ಪ್ರಶ್ನೆಯ ಪ್ರಕಾರ ಕೇವಲ ನಾಗದೋಷ ಮಾತ್ರವಲ್ಲದೇ ವಾಸ್ತು ದೋಷ, ಸ್ಮಶಾನ ದೋಷ ಮತ್ತು ಶತ್ರು ಭಾದೆಯೂ ಕಂಡು ಬಂದಿದೆ.&nbsp;</p>

ರಮಾನಾಥ್ ರೈ ಶಾಸಕರಾಗಿದ್ದ ಅವಧಿಯಲ್ಲಿ ಈ ಮಿನಿವಿಧಾನ ಸೌಧ ನಿರ್ಮಾಣವಾಗಿತ್ತು. ಸದ್ಯ ಇಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಶಾಸಕರಾಗಿದ್ದಾರೆ. ತಾಂಬೂಲ ಪ್ರಶ್ನೆಯ ಪ್ರಕಾರ ಕೇವಲ ನಾಗದೋಷ ಮಾತ್ರವಲ್ಲದೇ ವಾಸ್ತು ದೋಷ, ಸ್ಮಶಾನ ದೋಷ ಮತ್ತು ಶತ್ರು ಭಾದೆಯೂ ಕಂಡು ಬಂದಿದೆ. 

89
<p>ಆಗಿನ ಆಡಳಿತ ಸಂಪ್ರದಾಯದ ಪ್ರಕಾರ, ವಾಸ್ತು ಪ್ರಕಾರ ಕಟ್ಟಡ ಕಟ್ಟಿಸದೇ, ಅದರ ಪ್ರವೇಶವನ್ನೂ ಸರಿಯಾದ ರೀತಿಯಲ್ಲಿ ಮಾಡಿಲ್ಲ ಅನ್ನೋದು ಈಗಿನ ಜನಪ್ರತಿನಿಧಿಗಳ ಆರೋಪ. ಹೀಗಾಗಿಯೇ ಇಲ್ಲಿ ಈ ರೀತಿ ಸಮಸ್ಯೆಗಳು ಆಗುತ್ತಿದ್ದು, ಆಡಳಿತ ಮತ್ತು ಜನರ ಹಿತದೃಷ್ಟಿಯಿಂದ ಈ ಹೋಮ ಮಾಡಿಸಲಾಗಿದೆ. ಆದರೆ ಈ ಹೋಮದಲ್ಲಿ ತಾಲೂಕು ಕಚೇರಿಯ ಆಡಳಿತ ವರ್ಗ ಭಾಗಿಯಾಗಿಲ್ಲ. ಕೇವಲ ಜನಪ್ರತಿನಿಧಿಗಳು ಮತ್ತು ಜನರಷ್ಟೇ ಸೇರಿಕೊಂಡು ಎದುರಿನ ದೇವಸ್ಥಾನದಲ್ಲಿ ಪ್ರಾಯಶ್ಚಿತ ಹೋಮ ಮಾಡಿದ್ದಾರೆ. ಇನ್ನಾದರೂ ನಾಗದೋಷ ನಿವಾರಣೆಯಾಗಲಿ ಅಂತ ಸ್ಥಳೀಯ ‌ನಾಗಸಾನಿಧ್ಯಕ್ಕೂ ತಂಬಿಲ ಸೇವೆ ನೀಡಲು ಪ್ರಶ್ನಾ ಚಿಂತನೆ ವೇಳೆ ಸಲಹೆ ಬಂದಿದೆ. ಹೀಗಾಗಿ ಎಲ್ಲವನ್ನೂ ಮಾಡಿಸಿ ಇನ್ನಾದರೂ ಸಮಸ್ಯೆ ತಪ್ಪಿಸಬೇಕು ಎಂದು ಸ್ಥಳೀಯ ಜನಪ್ರತಿನಿಧಿ ಶಂಕರ್ ಅವರು ತಿಳಿಸಿದ್ದಾರೆ.&nbsp;</p>

<p>ಆಗಿನ ಆಡಳಿತ ಸಂಪ್ರದಾಯದ ಪ್ರಕಾರ, ವಾಸ್ತು ಪ್ರಕಾರ ಕಟ್ಟಡ ಕಟ್ಟಿಸದೇ, ಅದರ ಪ್ರವೇಶವನ್ನೂ ಸರಿಯಾದ ರೀತಿಯಲ್ಲಿ ಮಾಡಿಲ್ಲ ಅನ್ನೋದು ಈಗಿನ ಜನಪ್ರತಿನಿಧಿಗಳ ಆರೋಪ. ಹೀಗಾಗಿಯೇ ಇಲ್ಲಿ ಈ ರೀತಿ ಸಮಸ್ಯೆಗಳು ಆಗುತ್ತಿದ್ದು, ಆಡಳಿತ ಮತ್ತು ಜನರ ಹಿತದೃಷ್ಟಿಯಿಂದ ಈ ಹೋಮ ಮಾಡಿಸಲಾಗಿದೆ. ಆದರೆ ಈ ಹೋಮದಲ್ಲಿ ತಾಲೂಕು ಕಚೇರಿಯ ಆಡಳಿತ ವರ್ಗ ಭಾಗಿಯಾಗಿಲ್ಲ. ಕೇವಲ ಜನಪ್ರತಿನಿಧಿಗಳು ಮತ್ತು ಜನರಷ್ಟೇ ಸೇರಿಕೊಂಡು ಎದುರಿನ ದೇವಸ್ಥಾನದಲ್ಲಿ ಪ್ರಾಯಶ್ಚಿತ ಹೋಮ ಮಾಡಿದ್ದಾರೆ. ಇನ್ನಾದರೂ ನಾಗದೋಷ ನಿವಾರಣೆಯಾಗಲಿ ಅಂತ ಸ್ಥಳೀಯ ‌ನಾಗಸಾನಿಧ್ಯಕ್ಕೂ ತಂಬಿಲ ಸೇವೆ ನೀಡಲು ಪ್ರಶ್ನಾ ಚಿಂತನೆ ವೇಳೆ ಸಲಹೆ ಬಂದಿದೆ. ಹೀಗಾಗಿ ಎಲ್ಲವನ್ನೂ ಮಾಡಿಸಿ ಇನ್ನಾದರೂ ಸಮಸ್ಯೆ ತಪ್ಪಿಸಬೇಕು ಎಂದು ಸ್ಥಳೀಯ ಜನಪ್ರತಿನಿಧಿ ಶಂಕರ್ ಅವರು ತಿಳಿಸಿದ್ದಾರೆ.&nbsp;</p>

ಆಗಿನ ಆಡಳಿತ ಸಂಪ್ರದಾಯದ ಪ್ರಕಾರ, ವಾಸ್ತು ಪ್ರಕಾರ ಕಟ್ಟಡ ಕಟ್ಟಿಸದೇ, ಅದರ ಪ್ರವೇಶವನ್ನೂ ಸರಿಯಾದ ರೀತಿಯಲ್ಲಿ ಮಾಡಿಲ್ಲ ಅನ್ನೋದು ಈಗಿನ ಜನಪ್ರತಿನಿಧಿಗಳ ಆರೋಪ. ಹೀಗಾಗಿಯೇ ಇಲ್ಲಿ ಈ ರೀತಿ ಸಮಸ್ಯೆಗಳು ಆಗುತ್ತಿದ್ದು, ಆಡಳಿತ ಮತ್ತು ಜನರ ಹಿತದೃಷ್ಟಿಯಿಂದ ಈ ಹೋಮ ಮಾಡಿಸಲಾಗಿದೆ. ಆದರೆ ಈ ಹೋಮದಲ್ಲಿ ತಾಲೂಕು ಕಚೇರಿಯ ಆಡಳಿತ ವರ್ಗ ಭಾಗಿಯಾಗಿಲ್ಲ. ಕೇವಲ ಜನಪ್ರತಿನಿಧಿಗಳು ಮತ್ತು ಜನರಷ್ಟೇ ಸೇರಿಕೊಂಡು ಎದುರಿನ ದೇವಸ್ಥಾನದಲ್ಲಿ ಪ್ರಾಯಶ್ಚಿತ ಹೋಮ ಮಾಡಿದ್ದಾರೆ. ಇನ್ನಾದರೂ ನಾಗದೋಷ ನಿವಾರಣೆಯಾಗಲಿ ಅಂತ ಸ್ಥಳೀಯ ‌ನಾಗಸಾನಿಧ್ಯಕ್ಕೂ ತಂಬಿಲ ಸೇವೆ ನೀಡಲು ಪ್ರಶ್ನಾ ಚಿಂತನೆ ವೇಳೆ ಸಲಹೆ ಬಂದಿದೆ. ಹೀಗಾಗಿ ಎಲ್ಲವನ್ನೂ ಮಾಡಿಸಿ ಇನ್ನಾದರೂ ಸಮಸ್ಯೆ ತಪ್ಪಿಸಬೇಕು ಎಂದು ಸ್ಥಳೀಯ ಜನಪ್ರತಿನಿಧಿ ಶಂಕರ್ ಅವರು ತಿಳಿಸಿದ್ದಾರೆ. 

99
<p>ನಾಗ ಸಾನಿಧ್ಯವಿರುವ ಕರಾವಳಿಯಲ್ಲಿ ನಾಗದೋಷಗಳು ಸಾಮಾನ್ಯ. ಅಂತಹ ವೇಳೆ ಪರಿಹಾರ ಕಂಡುಕೊಳ್ಳೋದು ಅನಿವಾರ್ಯ. ಸರ್ಕಾರಿ ಕಚೇರಿಗೆ ನಾಗದೋಷ ಅನ್ನೋ ಮಾತುಗಳು ಇದ್ದರೂ ಇದು ಮೂಢನಂಬಿಕೆಯ ನೆಲೆಯಲ್ಲೂ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಯಿದೆ.</p>

<p>ನಾಗ ಸಾನಿಧ್ಯವಿರುವ ಕರಾವಳಿಯಲ್ಲಿ ನಾಗದೋಷಗಳು ಸಾಮಾನ್ಯ. ಅಂತಹ ವೇಳೆ ಪರಿಹಾರ ಕಂಡುಕೊಳ್ಳೋದು ಅನಿವಾರ್ಯ. ಸರ್ಕಾರಿ ಕಚೇರಿಗೆ ನಾಗದೋಷ ಅನ್ನೋ ಮಾತುಗಳು ಇದ್ದರೂ ಇದು ಮೂಢನಂಬಿಕೆಯ ನೆಲೆಯಲ್ಲೂ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಯಿದೆ.</p>

ನಾಗ ಸಾನಿಧ್ಯವಿರುವ ಕರಾವಳಿಯಲ್ಲಿ ನಾಗದೋಷಗಳು ಸಾಮಾನ್ಯ. ಅಂತಹ ವೇಳೆ ಪರಿಹಾರ ಕಂಡುಕೊಳ್ಳೋದು ಅನಿವಾರ್ಯ. ಸರ್ಕಾರಿ ಕಚೇರಿಗೆ ನಾಗದೋಷ ಅನ್ನೋ ಮಾತುಗಳು ಇದ್ದರೂ ಇದು ಮೂಢನಂಬಿಕೆಯ ನೆಲೆಯಲ್ಲೂ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಯಿದೆ.

About the Author

SN
Suvarna News

Latest Videos
Recommended Stories
Recommended image1
ಭಾರತೀಯ ವಾಯುಪಡೆ ಅಚ್ಚರಿ ಮಾಹಿತಿ ನೀಡಿದ ಏರ್ ಮಾರ್ಷಲ್ ಇಂದರ್‌ಪಾಲ್ ಸಿಂಗ್ ವಾಲಿಯಾ
Recommended image2
ಜೈಲಲ್ಲಿದ್ದ ಶಾಸಕ ಸತೀಶ್ ಸೈಲ್ ಗಂಭೀರ ಅನಾರೋಗ್ಯ: ವೈದ್ಯಕೀಯ ಜಾಮೀನು ಕೊಟ್ಟ ಹೈಕೋರ್ಟ್!
Recommended image3
ಪೊಲೀಸ್ ಅಧಿಕಾರಿಗಳೇ ಸಂಚರಿಸಿದ ಸರ್ಕಾರಿ ವಾಹನಕ್ಕೆ ನಂಬರ್ ಪ್ಲೇಟ್ ಇಲ್ಲ! ನಿಜವಾಗಿ ಕಾನೂನು ಯಾರಿಗೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved