MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಸಿಎಂ ಬದಲಾಯಿಸಿದರೆ ಜನ ಚಪ್ಪಲಿ ತಗೊಳ್ತಾರೆ: ಪ್ರಮೋದ್ ಮುತಾಲಿಕ್

ಸಿಎಂ ಬದಲಾಯಿಸಿದರೆ ಜನ ಚಪ್ಪಲಿ ತಗೊಳ್ತಾರೆ: ಪ್ರಮೋದ್ ಮುತಾಲಿಕ್

ಕೊಪ್ಪಳ(ಜು.30): ರಾಜ್ಯ ರಾಜಕಾರಣದಲ್ಲಿ ಇಂತಹ ಅನವಶ್ಯಕ ಗೊಂದಲ ಸೃಷ್ಠಿಸಬೇಡಿ. ರಾಜ್ಯದ ಜನರು ಕೊರೋನಾ ಭೀತಿ, ಆತಂಕದಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ರಾಜಕೀಯ ದುಷ್ಟತನ, ನೀಚತನ ಮಾಡಬಾರದು. ಅಕಸ್ಮಾತ್ ಹಾಗೆ ಮಾಡಿದರೆ ಜನ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ. ಚಪ್ಪಲಿ ತೆಗೆದುಕೊಂಡು ಬೆನ್ನು ಹತ್ತುತ್ತಾರೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

1 Min read
Kannadaprabha News | Asianet News
Published : Jul 30 2020, 10:38 AM IST
Share this Photo Gallery
  • FB
  • TW
  • Linkdin
  • Whatsapp
14
<p>ಅಂಜನಾದ್ರಿ ಪರ್ವತದಿಂದ ಶಿಲೆ, ಜಲ ಮತ್ತು ಮೃತ್ತಿಕಾವನ್ನು ತಂದು ಕೊಪ್ಪಳದ ಗವಿಮಠದಲ್ಲಿ ವಿಶೇಷ ಪೂಜೆಯನ್ನು ಮಾಡಿಸುವ ಮೂಲಕ ಅಯೋಧ್ಯೆಗೆ ರವಾನಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಮೋದ್ ಮುತಾಲಿಕ್&nbsp;</p>

<p>ಅಂಜನಾದ್ರಿ ಪರ್ವತದಿಂದ ಶಿಲೆ, ಜಲ ಮತ್ತು ಮೃತ್ತಿಕಾವನ್ನು ತಂದು ಕೊಪ್ಪಳದ ಗವಿಮಠದಲ್ಲಿ ವಿಶೇಷ ಪೂಜೆಯನ್ನು ಮಾಡಿಸುವ ಮೂಲಕ ಅಯೋಧ್ಯೆಗೆ ರವಾನಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಮೋದ್ ಮುತಾಲಿಕ್&nbsp;</p>

ಅಂಜನಾದ್ರಿ ಪರ್ವತದಿಂದ ಶಿಲೆ, ಜಲ ಮತ್ತು ಮೃತ್ತಿಕಾವನ್ನು ತಂದು ಕೊಪ್ಪಳದ ಗವಿಮಠದಲ್ಲಿ ವಿಶೇಷ ಪೂಜೆಯನ್ನು ಮಾಡಿಸುವ ಮೂಲಕ ಅಯೋಧ್ಯೆಗೆ ರವಾನಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಮೋದ್ ಮುತಾಲಿಕ್ 

24
<p>ಓವೈಸಿ ನಾಯಿ ಇದ್ದಂತೆ. ಅದು ಯಾವಾಗ ಬೇಕಾದರೂ ಬೊಗಳುತ್ತಲೇ ಇರುತ್ತದೆ. ಪ್ರಧಾನಿ ಮೋದಿ ಅವರು ಆನೆ. ಓವೈಸಿಯಂತಹ ನಾಯಿ ಬೊಗಳಿಕೆಗೆ ಈ ಆನೆ ಯಾವುದೇ ಸೊಪ್ಪು ಹಾಕುವುದಿಲ್ಲ. ಗದ್ದಲ, ಗಲಾಟೆ ಇಲ್ಲದೆ ಶಾಂತಿಯುತವಾಗಿ ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಲ್ಲಿ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯುತ್ತದೆ ಎಂದರು.</p>

<p>ಓವೈಸಿ ನಾಯಿ ಇದ್ದಂತೆ. ಅದು ಯಾವಾಗ ಬೇಕಾದರೂ ಬೊಗಳುತ್ತಲೇ ಇರುತ್ತದೆ. ಪ್ರಧಾನಿ ಮೋದಿ ಅವರು ಆನೆ. ಓವೈಸಿಯಂತಹ ನಾಯಿ ಬೊಗಳಿಕೆಗೆ ಈ ಆನೆ ಯಾವುದೇ ಸೊಪ್ಪು ಹಾಕುವುದಿಲ್ಲ. ಗದ್ದಲ, ಗಲಾಟೆ ಇಲ್ಲದೆ ಶಾಂತಿಯುತವಾಗಿ ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಲ್ಲಿ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯುತ್ತದೆ ಎಂದರು.</p>

ಓವೈಸಿ ನಾಯಿ ಇದ್ದಂತೆ. ಅದು ಯಾವಾಗ ಬೇಕಾದರೂ ಬೊಗಳುತ್ತಲೇ ಇರುತ್ತದೆ. ಪ್ರಧಾನಿ ಮೋದಿ ಅವರು ಆನೆ. ಓವೈಸಿಯಂತಹ ನಾಯಿ ಬೊಗಳಿಕೆಗೆ ಈ ಆನೆ ಯಾವುದೇ ಸೊಪ್ಪು ಹಾಕುವುದಿಲ್ಲ. ಗದ್ದಲ, ಗಲಾಟೆ ಇಲ್ಲದೆ ಶಾಂತಿಯುತವಾಗಿ ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಲ್ಲಿ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯುತ್ತದೆ ಎಂದರು.

34
<p>ಬೇರೆ ಬೇರೆ ಸಂದರ್ಭದಲ್ಲಿ ಅನಂತ ಕುಮಾರ್ ಹೆಗಡೆ ಮುಖ್ಯಮಂತ್ರಿ ಎಂದು ಬಿಂಬಿಸಲಾಯಿತು. ಉಮೇಶ ಕತ್ತಿ ನಾನೇ ಸಿಎಂ ಎಂದು ಹೇಳಿಕೊಂಡರು.&nbsp;</p>

<p>ಬೇರೆ ಬೇರೆ ಸಂದರ್ಭದಲ್ಲಿ ಅನಂತ ಕುಮಾರ್ ಹೆಗಡೆ ಮುಖ್ಯಮಂತ್ರಿ ಎಂದು ಬಿಂಬಿಸಲಾಯಿತು. ಉಮೇಶ ಕತ್ತಿ ನಾನೇ ಸಿಎಂ ಎಂದು ಹೇಳಿಕೊಂಡರು.&nbsp;</p>

ಬೇರೆ ಬೇರೆ ಸಂದರ್ಭದಲ್ಲಿ ಅನಂತ ಕುಮಾರ್ ಹೆಗಡೆ ಮುಖ್ಯಮಂತ್ರಿ ಎಂದು ಬಿಂಬಿಸಲಾಯಿತು. ಉಮೇಶ ಕತ್ತಿ ನಾನೇ ಸಿಎಂ ಎಂದು ಹೇಳಿಕೊಂಡರು. 

44
<p>ಕೊರೋನಾ ಸಂದರ್ಭದಲ್ಲಿ ಸಿಎಂ ಬದಲಾವಣೆಯ ಮಾತುಗಳು ರಾಜ್ಯ ರಾಜಕಾರಣದಲ್ಲಿ ಅನವಶ್ಯಕ ಎಂದ ಮುತಾಲಿಕ್‌&nbsp;</p>

<p>ಕೊರೋನಾ ಸಂದರ್ಭದಲ್ಲಿ ಸಿಎಂ ಬದಲಾವಣೆಯ ಮಾತುಗಳು ರಾಜ್ಯ ರಾಜಕಾರಣದಲ್ಲಿ ಅನವಶ್ಯಕ ಎಂದ ಮುತಾಲಿಕ್‌&nbsp;</p>

ಕೊರೋನಾ ಸಂದರ್ಭದಲ್ಲಿ ಸಿಎಂ ಬದಲಾವಣೆಯ ಮಾತುಗಳು ರಾಜ್ಯ ರಾಜಕಾರಣದಲ್ಲಿ ಅನವಶ್ಯಕ ಎಂದ ಮುತಾಲಿಕ್‌ 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved