ಕೃಷ್ಣಮಠದಲ್ಲಿ ಅನ್ನಪ್ರಸಾದ ಆರಂಭ: ಉಡುಪಿಗೆ ಹೋದ್ರೆ ಪ್ರಸಾದ ಸ್ವೀಕರಿಸಿ
First Published Jan 10, 2021, 10:05 PM IST
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಯಾತ್ರಾರ್ಥಿಗಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಭಾನುವಾರದಿಂದ ಪುನರಾರಂಭಗೊಂಡಿದೆ. ಪ್ರತಿನಿತ್ಯ ಮಠಕ್ಕೆ ಭೇಟಿ ನೀಡುವ ಸಾವಿರಾರು ಯಾತ್ರಾರ್ಥಿಗಳಿಗೆ ಶ್ರೀಕೃಷ್ಣ ಪ್ರಸಾದ ರೂಪದಲ್ಲಿ ನಡೆಯುತಿದ್ದ ಭೋಜನದ ವ್ಯವಸ್ಥೆಯನ್ನು ಕರೋನಾ ಲಾಕ್ ಡೌನ್ ಸಂದರ್ಭದಲ್ಲಿ ಮಾ.23ರಿಂದ ಅನಿವಾರ್ಯವಾಗಿ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಪುನರಾರಂಭ ಮಾಡಲಾಗಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?