MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ

ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ

ಕೊಡಗು(ಫೆ.  06) ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ವಸ್ತು ಸಂಗ್ರಹಾಲಯವನ್ನು ಉದ್ಘಾಟನೆ ಮಾಡಿದರು.

1 Min read
Suvarna News
Published : Feb 06 2021, 06:30 PM IST| Updated : Feb 06 2021, 06:42 PM IST
Share this Photo Gallery
  • FB
  • TW
  • Linkdin
  • Whatsapp
111
<p>ರಾಷ್ಟ್ರಪತಿ ಕೋವಿಂದ್ ಟಿಪ್ಪಣಿ</p>

<p>ರಾಷ್ಟ್ರಪತಿ ಕೋವಿಂದ್ ಟಿಪ್ಪಣಿ</p>

ರಾಷ್ಟ್ರಪತಿ ಕೋವಿಂದ್ ಟಿಪ್ಪಣಿ

211
<p>ರಾಷ್ಟ್ರಪತಿ ಪತ್ನಿ&nbsp;&nbsp;ಸವಿತಾ,&nbsp;&nbsp;ಜಿಲ್ಲಾ ಉಸ್ತುವಾರಿ ಸಚಿವ&nbsp;ವಿ.ಸೋಮಣ್ಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ವೀಣಾ ಅಚ್ಚಯ್ಯ, ಸುನೀಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಹಾಜರಿದ್ದರು.</p>

<p>ರಾಷ್ಟ್ರಪತಿ ಪತ್ನಿ&nbsp;&nbsp;ಸವಿತಾ,&nbsp;&nbsp;ಜಿಲ್ಲಾ ಉಸ್ತುವಾರಿ ಸಚಿವ&nbsp;ವಿ.ಸೋಮಣ್ಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ವೀಣಾ ಅಚ್ಚಯ್ಯ, ಸುನೀಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಹಾಜರಿದ್ದರು.</p>

ರಾಷ್ಟ್ರಪತಿ ಪತ್ನಿ  ಸವಿತಾ,  ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ವೀಣಾ ಅಚ್ಚಯ್ಯ, ಸುನೀಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಹಾಜರಿದ್ದರು.

311
<p>ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್, ಏರ್ ಮಾರ್ಷಲ್(ನಿ) &nbsp;ಕಾರ್ಯಪ್ಪ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಫೋರಂ ಅಧ್ಯಕ್ಷರಾದ ಕರ್ನಲ್(ನಿ) ಸುಬ್ಬಯ್ಯ, ಸಂಚಾಲಕರಾದ ಮೇಜರ್(ನಿ) ಬಿದ್ದಂಡ ನಂಜಪ್ಪ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಕಾರ್ಯಕ್ರಮದಲ್ಲಿದ್ದರು.</p>

<p>ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್, ಏರ್ ಮಾರ್ಷಲ್(ನಿ) &nbsp;ಕಾರ್ಯಪ್ಪ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಫೋರಂ ಅಧ್ಯಕ್ಷರಾದ ಕರ್ನಲ್(ನಿ) ಸುಬ್ಬಯ್ಯ, ಸಂಚಾಲಕರಾದ ಮೇಜರ್(ನಿ) ಬಿದ್ದಂಡ ನಂಜಪ್ಪ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಕಾರ್ಯಕ್ರಮದಲ್ಲಿದ್ದರು.</p>

ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್, ಏರ್ ಮಾರ್ಷಲ್(ನಿ)  ಕಾರ್ಯಪ್ಪ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಫೋರಂ ಅಧ್ಯಕ್ಷರಾದ ಕರ್ನಲ್(ನಿ) ಸುಬ್ಬಯ್ಯ, ಸಂಚಾಲಕರಾದ ಮೇಜರ್(ನಿ) ಬಿದ್ದಂಡ ನಂಜಪ್ಪ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಕಾರ್ಯಕ್ರಮದಲ್ಲಿದ್ದರು.

411
<p>ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೇನಾಪಡೆಯ ಮುಖ್ಯಸ್ಥರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಸೇನಾ ಸಾಹಸಗಾಥೆ ಬಿಂಬಿಸುವ "ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ"ವನ್ನು &nbsp;ಶನಿವಾರ ಲೋಕಾರ್ಪಣೆಗೊಳಿಸಿದರು.</p>

<p>ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೇನಾಪಡೆಯ ಮುಖ್ಯಸ್ಥರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಸೇನಾ ಸಾಹಸಗಾಥೆ ಬಿಂಬಿಸುವ "ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ"ವನ್ನು &nbsp;ಶನಿವಾರ ಲೋಕಾರ್ಪಣೆಗೊಳಿಸಿದರು.</p>

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೇನಾಪಡೆಯ ಮುಖ್ಯಸ್ಥರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಸೇನಾ ಸಾಹಸಗಾಥೆ ಬಿಂಬಿಸುವ "ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ"ವನ್ನು  ಶನಿವಾರ ಲೋಕಾರ್ಪಣೆಗೊಳಿಸಿದರು.

511
<p>ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಹುಟ್ಟಿದ ಮನೆ 'ಸನ್ನಿಸೈಡ್' ಅನ್ನು ಈಗ ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲಾಗಿದ್ದು, ತಿಮ್ಮಯ್ಯ ಅವರ ಬಾಲ್ಯದಿಂದ ಸೇನಾ ಬದುಕಿನ ವರೆಗೆ ಅನೇಕ ಘಟನೆಗಳು, ಭಾರತೀಯ ಸೇನಾಪಡೆಯ ಮಹತ್ವ, ಹಾಗೂ ಯುದ್ಧ ಸ್ಮಾರಕಗಳನ್ನು ಅವರು ಈ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿದರು.</p>

<p>ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಹುಟ್ಟಿದ ಮನೆ 'ಸನ್ನಿಸೈಡ್' ಅನ್ನು ಈಗ ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲಾಗಿದ್ದು, ತಿಮ್ಮಯ್ಯ ಅವರ ಬಾಲ್ಯದಿಂದ ಸೇನಾ ಬದುಕಿನ ವರೆಗೆ ಅನೇಕ ಘಟನೆಗಳು, ಭಾರತೀಯ ಸೇನಾಪಡೆಯ ಮಹತ್ವ, ಹಾಗೂ ಯುದ್ಧ ಸ್ಮಾರಕಗಳನ್ನು ಅವರು ಈ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿದರು.</p>

ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಹುಟ್ಟಿದ ಮನೆ 'ಸನ್ನಿಸೈಡ್' ಅನ್ನು ಈಗ ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲಾಗಿದ್ದು, ತಿಮ್ಮಯ್ಯ ಅವರ ಬಾಲ್ಯದಿಂದ ಸೇನಾ ಬದುಕಿನ ವರೆಗೆ ಅನೇಕ ಘಟನೆಗಳು, ಭಾರತೀಯ ಸೇನಾಪಡೆಯ ಮಹತ್ವ, ಹಾಗೂ ಯುದ್ಧ ಸ್ಮಾರಕಗಳನ್ನು ಅವರು ಈ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿದರು.

611
<p>ನಾಡಿನ ಜೀವನದಿ, &nbsp;ಕಾವೇರಿ ಉಗಮಸ್ಥಾನ ತಲಕಾವೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಕುಟುಂಬದವರು ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.</p>

<p>ನಾಡಿನ ಜೀವನದಿ, &nbsp;ಕಾವೇರಿ ಉಗಮಸ್ಥಾನ ತಲಕಾವೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಕುಟುಂಬದವರು ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.</p>

ನಾಡಿನ ಜೀವನದಿ,  ಕಾವೇರಿ ಉಗಮಸ್ಥಾನ ತಲಕಾವೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಕುಟುಂಬದವರು ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

711
<p>&nbsp;ಮುಖ್ಯ ಅರ್ಚಕದಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್, &nbsp;ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು.</p>

<p>&nbsp;ಮುಖ್ಯ ಅರ್ಚಕದಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್, &nbsp;ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು.</p>

 ಮುಖ್ಯ ಅರ್ಚಕದಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್,  ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು.

811
<p>ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ</p>

<p>ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ</p>

ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ

911
<p>ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ</p>

<p>ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ</p>

ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ

1011
<p>ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ</p>

<p>ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ</p>

ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ

1111
<p>ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ</p>

<p>ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ</p>

ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ

About the Author

SN
Suvarna News

Latest Videos
Recommended Stories
Recommended image1
ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!
Recommended image2
KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
Recommended image3
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved