MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬಳ್ಳಾರಿ: ಜಿಂದಾಲ್‌ನಲ್ಲಿ 1200 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಉತ್ಪಾದಿಸಿ, ಶೆಟ್ಟರ್‌

ಬಳ್ಳಾರಿ: ಜಿಂದಾಲ್‌ನಲ್ಲಿ 1200 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಉತ್ಪಾದಿಸಿ, ಶೆಟ್ಟರ್‌

ಬಳ್ಳಾರಿ(ಮೇ.09): ನಗರದ ಜಿಂದಾಲ್‌ ಕಾರ್ಖಾನೆಯಲ್ಲಿ ಈಗ ಉತ್ಪಾದಿಸಲಾಗುತ್ತಿರುವ ಆಕ್ಸಿಜನ್‌ ಪ್ರಮಾಣವನ್ನು 1 ಸಾವಿರದಿಂದ 1200 ಮೆಟ್ರಿಕ್‌ ಟನ್‌ ವರೆಗೆ ಹೆಚ್ಚಿಸುವಂತೆ ಮಧ್ಯಮ ಮತ್ತು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಜಿಂದಾಲ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

1 Min read
Kannadaprabha News | Asianet News
Published : May 09 2021, 08:31 AM IST
Share this Photo Gallery
  • FB
  • TW
  • Linkdin
  • Whatsapp
14
<p>ಕಾರ್ಖಾನೆ ಆವರಣದಲ್ಲಿರುವ ವಿವಿಧ ಘಟಕಗಳಲ್ಲಿ ಆಕ್ಸಿಜನ್‌ ಉತ್ಪಾದನೆ ಹಾಗೂ ಟ್ಯಾಂಕರ್‌ಗಳಿಗೆ ಆಕ್ಸಿಜನ್‌ ಭರ್ತಿ ಮಾಡುವ ಪ್ರಕಿಯೆಯನ್ನು ಶನಿವಾರ ಪರಿಶೀಲಿಸಿ ಆಕ್ಸಿಜನ್‌ ಉತ್ಪಾದನೆಯ ಮಾಹಿತಿ ಪಡೆದುಕೊಂಡ ಸಚಿವ ಜಗದೀಶ್‌ ಶೆಟ್ಟರ್‌&nbsp;</p>

<p>ಕಾರ್ಖಾನೆ ಆವರಣದಲ್ಲಿರುವ ವಿವಿಧ ಘಟಕಗಳಲ್ಲಿ ಆಕ್ಸಿಜನ್‌ ಉತ್ಪಾದನೆ ಹಾಗೂ ಟ್ಯಾಂಕರ್‌ಗಳಿಗೆ ಆಕ್ಸಿಜನ್‌ ಭರ್ತಿ ಮಾಡುವ ಪ್ರಕಿಯೆಯನ್ನು ಶನಿವಾರ ಪರಿಶೀಲಿಸಿ ಆಕ್ಸಿಜನ್‌ ಉತ್ಪಾದನೆಯ ಮಾಹಿತಿ ಪಡೆದುಕೊಂಡ ಸಚಿವ ಜಗದೀಶ್‌ ಶೆಟ್ಟರ್‌&nbsp;</p>

ಕಾರ್ಖಾನೆ ಆವರಣದಲ್ಲಿರುವ ವಿವಿಧ ಘಟಕಗಳಲ್ಲಿ ಆಕ್ಸಿಜನ್‌ ಉತ್ಪಾದನೆ ಹಾಗೂ ಟ್ಯಾಂಕರ್‌ಗಳಿಗೆ ಆಕ್ಸಿಜನ್‌ ಭರ್ತಿ ಮಾಡುವ ಪ್ರಕಿಯೆಯನ್ನು ಶನಿವಾರ ಪರಿಶೀಲಿಸಿ ಆಕ್ಸಿಜನ್‌ ಉತ್ಪಾದನೆಯ ಮಾಹಿತಿ ಪಡೆದುಕೊಂಡ ಸಚಿವ ಜಗದೀಶ್‌ ಶೆಟ್ಟರ್‌ 

24
<p>ಜಿಂದಾಲ್‌ ಸೇರಿದಂತೆ ರಾಜ್ಯದ ಇತರ ಉದ್ದಿಮೆಗಳಿಗೂ ವೈದ್ಯಕೀಯ ಬಳಕೆಯ ಆಕ್ಸಿಜನ್‌ ಉತ್ಪಾದನಾ ಪ್ರಮಾಣ ಹೆಚ್ಚಿಸುವಂತೆ ಸೂಚಿಸಲಾಗಿದೆ. ಭದ್ರಾವತಿ, ರಾಯಚೂರು, ಕೊಪ್ಪಳದಲ್ಲಿ ಸ್ಥಗಿತವಾಗಿರುವ ಆಕ್ಸಿಜನ್‌ ಉತ್ಪಾದಿಸುವ ಕೈಗಾರಿಕೆಗಳನ್ನು ಪುನಃ ಆರಂಭಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ ಶೆಟ್ಟರ್‌</p>

<p>ಜಿಂದಾಲ್‌ ಸೇರಿದಂತೆ ರಾಜ್ಯದ ಇತರ ಉದ್ದಿಮೆಗಳಿಗೂ ವೈದ್ಯಕೀಯ ಬಳಕೆಯ ಆಕ್ಸಿಜನ್‌ ಉತ್ಪಾದನಾ ಪ್ರಮಾಣ ಹೆಚ್ಚಿಸುವಂತೆ ಸೂಚಿಸಲಾಗಿದೆ. ಭದ್ರಾವತಿ, ರಾಯಚೂರು, ಕೊಪ್ಪಳದಲ್ಲಿ ಸ್ಥಗಿತವಾಗಿರುವ ಆಕ್ಸಿಜನ್‌ ಉತ್ಪಾದಿಸುವ ಕೈಗಾರಿಕೆಗಳನ್ನು ಪುನಃ ಆರಂಭಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ ಶೆಟ್ಟರ್‌</p>

ಜಿಂದಾಲ್‌ ಸೇರಿದಂತೆ ರಾಜ್ಯದ ಇತರ ಉದ್ದಿಮೆಗಳಿಗೂ ವೈದ್ಯಕೀಯ ಬಳಕೆಯ ಆಕ್ಸಿಜನ್‌ ಉತ್ಪಾದನಾ ಪ್ರಮಾಣ ಹೆಚ್ಚಿಸುವಂತೆ ಸೂಚಿಸಲಾಗಿದೆ. ಭದ್ರಾವತಿ, ರಾಯಚೂರು, ಕೊಪ್ಪಳದಲ್ಲಿ ಸ್ಥಗಿತವಾಗಿರುವ ಆಕ್ಸಿಜನ್‌ ಉತ್ಪಾದಿಸುವ ಕೈಗಾರಿಕೆಗಳನ್ನು ಪುನಃ ಆರಂಭಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ ಶೆಟ್ಟರ್‌

34
<p>ಜಿಂದಾಲ್‌ ಕಾರ್ಖಾನೆಯು ಪ್ರತಿನಿತ್ಯ 900 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಉತ್ಪಾದಿಸುತ್ತಿದ್ದು, ಅದರಲ್ಲಿ ರಾಜ್ಯಕ್ಕೆ ಪ್ರತಿನಿತ್ಯ 650 ಮೆಟ್ರಿಕ್‌ ಟನ್‌ ಇಲ್ಲಿಂದ ಸರಬರಾಜಾಗುತ್ತಿದೆ. ಜಿಂದಾಲ್‌ನ ಇತರೆ ಸ್ಟೀಲ್‌ ಉತ್ಪಾದನಾ ಕಾರ್ಯಗಳಿಗೆ ಆಕ್ಸಿಜನ್‌ ಕಡಿಮೆ ಮಾಡಿ, ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಆಕ್ಸಿಜನ್‌ ಉತ್ಪಾದನೆ ಮಾಡಿ ನೀಡುವಂತೆ ತಿಳಿಸಲಾಗಿದ್ದು ಅವರು ಒಪ್ಪಿಕೊಂಡಿದ್ದಾರೆ ಎಂದ ಸಚಿವರು</p>

<p>ಜಿಂದಾಲ್‌ ಕಾರ್ಖಾನೆಯು ಪ್ರತಿನಿತ್ಯ 900 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಉತ್ಪಾದಿಸುತ್ತಿದ್ದು, ಅದರಲ್ಲಿ ರಾಜ್ಯಕ್ಕೆ ಪ್ರತಿನಿತ್ಯ 650 ಮೆಟ್ರಿಕ್‌ ಟನ್‌ ಇಲ್ಲಿಂದ ಸರಬರಾಜಾಗುತ್ತಿದೆ. ಜಿಂದಾಲ್‌ನ ಇತರೆ ಸ್ಟೀಲ್‌ ಉತ್ಪಾದನಾ ಕಾರ್ಯಗಳಿಗೆ ಆಕ್ಸಿಜನ್‌ ಕಡಿಮೆ ಮಾಡಿ, ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಆಕ್ಸಿಜನ್‌ ಉತ್ಪಾದನೆ ಮಾಡಿ ನೀಡುವಂತೆ ತಿಳಿಸಲಾಗಿದ್ದು ಅವರು ಒಪ್ಪಿಕೊಂಡಿದ್ದಾರೆ ಎಂದ ಸಚಿವರು</p>

ಜಿಂದಾಲ್‌ ಕಾರ್ಖಾನೆಯು ಪ್ರತಿನಿತ್ಯ 900 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಉತ್ಪಾದಿಸುತ್ತಿದ್ದು, ಅದರಲ್ಲಿ ರಾಜ್ಯಕ್ಕೆ ಪ್ರತಿನಿತ್ಯ 650 ಮೆಟ್ರಿಕ್‌ ಟನ್‌ ಇಲ್ಲಿಂದ ಸರಬರಾಜಾಗುತ್ತಿದೆ. ಜಿಂದಾಲ್‌ನ ಇತರೆ ಸ್ಟೀಲ್‌ ಉತ್ಪಾದನಾ ಕಾರ್ಯಗಳಿಗೆ ಆಕ್ಸಿಜನ್‌ ಕಡಿಮೆ ಮಾಡಿ, ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಆಕ್ಸಿಜನ್‌ ಉತ್ಪಾದನೆ ಮಾಡಿ ನೀಡುವಂತೆ ತಿಳಿಸಲಾಗಿದ್ದು ಅವರು ಒಪ್ಪಿಕೊಂಡಿದ್ದಾರೆ ಎಂದ ಸಚಿವರು

44
<p>ರಾಜ್ಯದಲ್ಲಿರುವ ಈಗಿನ ಸೊಂಕಿನ ಲಕ್ಷಣಗಳನ್ನು ಗಮನಿಸಿದರೆ ನಿತ್ಯ 1700 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಅಗತ್ಯವಿದೆ. ಕೇಂದ್ರ ಸರ್ಕಾರಕ್ಕೆ 1200 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಹಂಚಿಕೆ ಮಾಡುವಂತೆ ಕೋರಿಕೊಳ್ಳಲಾಗಿದೆ. ಅಷ್ಟುಪ್ರಮಾಣದಲ್ಲಿ ರಾಜ್ಯಕ್ಕೆ ಸರಬರಾಜದಲ್ಲಿ ಉತ್ತಮ ರೀತಿಯಿಂದ ನಿರ್ವಹಣೆ ಮಾಡಬಹುದಾಗಿದೆ ಎಂದು ತಿಳಿಸಿದರು.</p>

<p>ರಾಜ್ಯದಲ್ಲಿರುವ ಈಗಿನ ಸೊಂಕಿನ ಲಕ್ಷಣಗಳನ್ನು ಗಮನಿಸಿದರೆ ನಿತ್ಯ 1700 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಅಗತ್ಯವಿದೆ. ಕೇಂದ್ರ ಸರ್ಕಾರಕ್ಕೆ 1200 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಹಂಚಿಕೆ ಮಾಡುವಂತೆ ಕೋರಿಕೊಳ್ಳಲಾಗಿದೆ. ಅಷ್ಟುಪ್ರಮಾಣದಲ್ಲಿ ರಾಜ್ಯಕ್ಕೆ ಸರಬರಾಜದಲ್ಲಿ ಉತ್ತಮ ರೀತಿಯಿಂದ ನಿರ್ವಹಣೆ ಮಾಡಬಹುದಾಗಿದೆ ಎಂದು ತಿಳಿಸಿದರು.</p>

ರಾಜ್ಯದಲ್ಲಿರುವ ಈಗಿನ ಸೊಂಕಿನ ಲಕ್ಷಣಗಳನ್ನು ಗಮನಿಸಿದರೆ ನಿತ್ಯ 1700 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಅಗತ್ಯವಿದೆ. ಕೇಂದ್ರ ಸರ್ಕಾರಕ್ಕೆ 1200 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಹಂಚಿಕೆ ಮಾಡುವಂತೆ ಕೋರಿಕೊಳ್ಳಲಾಗಿದೆ. ಅಷ್ಟುಪ್ರಮಾಣದಲ್ಲಿ ರಾಜ್ಯಕ್ಕೆ ಸರಬರಾಜದಲ್ಲಿ ಉತ್ತಮ ರೀತಿಯಿಂದ ನಿರ್ವಹಣೆ ಮಾಡಬಹುದಾಗಿದೆ ಎಂದು ತಿಳಿಸಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved