MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • SSLC ಪರೀಕ್ಷೆ: ಕೊರೋನಾಗೆ ಹೆದರಬೇಡಿ ಮಕ್ಕಳೇ, ಧೈರ್ಯವಾಗಿರಿ, ಶುಭವಾಗಲೆಂದು ಹಾರೈಸಿದ ಪೊಲೀಸಪ್ಪ..!

SSLC ಪರೀಕ್ಷೆ: ಕೊರೋನಾಗೆ ಹೆದರಬೇಡಿ ಮಕ್ಕಳೇ, ಧೈರ್ಯವಾಗಿರಿ, ಶುಭವಾಗಲೆಂದು ಹಾರೈಸಿದ ಪೊಲೀಸಪ್ಪ..!

ಗದಗ(ಜೂ.25): ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಮೊದಲನೇ ಪರೀಕ್ಷೆ ಕೂಡ ಮುಗಿದಿದೆ. ಕೆಲವು ವಿದ್ಯಾರ್ಥಿಗಳು ಮಹಾಮಾರಿ ಕೊರೋನಾ ವೈರಸ್‌ಗೆ ಹೆದರಿ ಪರೀಕ್ಷೆ ಬರೆಯಲು ಹಿಂದೇಟು ಹಾಕಿದ ಘಟನೆಗಳು ಕೂಡ ನಡೆದಿವೆ. ಹೀಗೆ ಕೋವಿಡ್‌ ವೈರಸ್‌ಗೆ ಹೆದರಿ ಪರೀಕ್ಷೆ ತೊರೆದಿದ್ದ ವಿದ್ಯಾರ್ಥಿಗೆ ಪೊಲೀಸ್‌ ಅಧಿಕಾರಿಯೊಬ್ಬರು ಧೈರ್ಯ ತುಂಬಿ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ. 

1 Min read
Suvarna News | Asianet News
Published : Jun 25 2020, 02:40 PM IST| Updated : Jun 25 2020, 02:46 PM IST
Share this Photo Gallery
  • FB
  • TW
  • Linkdin
  • Whatsapp
18
<p>ಈ ಘಟನೆ ನಡೆದಿರೋದು ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ&nbsp;</p>

<p>ಈ ಘಟನೆ ನಡೆದಿರೋದು ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ&nbsp;</p>

ಈ ಘಟನೆ ನಡೆದಿರೋದು ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ 

28
<p>ಕೊರೋನಾ ವೈರಸ್‌ಗೆ ಹೆದರಿ SSLC ಪರೀಕ್ಷೆ ತೊರೆದಿದ್ದ ವಿದ್ಯಾರ್ಥಿ</p>

<p>ಕೊರೋನಾ ವೈರಸ್‌ಗೆ ಹೆದರಿ SSLC ಪರೀಕ್ಷೆ ತೊರೆದಿದ್ದ ವಿದ್ಯಾರ್ಥಿ</p>

ಕೊರೋನಾ ವೈರಸ್‌ಗೆ ಹೆದರಿ SSLC ಪರೀಕ್ಷೆ ತೊರೆದಿದ್ದ ವಿದ್ಯಾರ್ಥಿ

38
<p>ವಿದ್ಯಾರ್ಥಿಗೆ ಕೊರೋನಾ ವೈರಸ್ ಬಗ್ಗೆ ಭಯ ಪಡದಂತೆ ಆತ್ಮಸ್ಥೈರ್ಯ ತುಂಬಿದ ಪಿಎಸ್‌ಐ ಗುರುಶಾಂತ ದಾಶ್ಯಾಳ</p>

<p>ವಿದ್ಯಾರ್ಥಿಗೆ ಕೊರೋನಾ ವೈರಸ್ ಬಗ್ಗೆ ಭಯ ಪಡದಂತೆ ಆತ್ಮಸ್ಥೈರ್ಯ ತುಂಬಿದ ಪಿಎಸ್‌ಐ ಗುರುಶಾಂತ ದಾಶ್ಯಾಳ</p>

ವಿದ್ಯಾರ್ಥಿಗೆ ಕೊರೋನಾ ವೈರಸ್ ಬಗ್ಗೆ ಭಯ ಪಡದಂತೆ ಆತ್ಮಸ್ಥೈರ್ಯ ತುಂಬಿದ ಪಿಎಸ್‌ಐ ಗುರುಶಾಂತ ದಾಶ್ಯಾಳ

48
<p>ಮಕ್ಕಳಿಗೆ ಕೊರೋನಾ ಬಗ್ಗೆ ಭಯ ಬೇಡ, ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ವೈದ್ಯಕೀಯ ಸೌಲಭ್ಯ ಇದೆ</p>

<p>ಮಕ್ಕಳಿಗೆ ಕೊರೋನಾ ಬಗ್ಗೆ ಭಯ ಬೇಡ, ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ವೈದ್ಯಕೀಯ ಸೌಲಭ್ಯ ಇದೆ</p>

ಮಕ್ಕಳಿಗೆ ಕೊರೋನಾ ಬಗ್ಗೆ ಭಯ ಬೇಡ, ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ವೈದ್ಯಕೀಯ ಸೌಲಭ್ಯ ಇದೆ

58
<p>ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯುತ್ತಾರೆ ಹೀಗಾಗಿ ನೀನು ಕೂಡ ಪರೀಕ್ಷೆಗೆ ಹಾಜರ್‌ ಆಗು ಎಂದು ಹೇಳಿದ ಪಿಎಸ್‌ಐ ಗುರುಶಾಂತ ದಾಶ್ಯಾಳ</p>

<p>ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯುತ್ತಾರೆ ಹೀಗಾಗಿ ನೀನು ಕೂಡ ಪರೀಕ್ಷೆಗೆ ಹಾಜರ್‌ ಆಗು ಎಂದು ಹೇಳಿದ ಪಿಎಸ್‌ಐ ಗುರುಶಾಂತ ದಾಶ್ಯಾಳ</p>

ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯುತ್ತಾರೆ ಹೀಗಾಗಿ ನೀನು ಕೂಡ ಪರೀಕ್ಷೆಗೆ ಹಾಜರ್‌ ಆಗು ಎಂದು ಹೇಳಿದ ಪಿಎಸ್‌ಐ ಗುರುಶಾಂತ ದಾಶ್ಯಾಳ

68
<p>ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್, ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಮಾಸ್ಕ್ ಕಡ್ಡಾಯವಾಗಿ ಧರಸಿ ಪರೀಕ್ಷೆ ಬರೆಯುತ್ತಾರೆ ಎಂದು ತಿಳಿ ಹೇಳಿದ ಪೊಲೀಸ್‌ ಅಧಿಕಾರಿ</p>

<p>ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್, ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಮಾಸ್ಕ್ ಕಡ್ಡಾಯವಾಗಿ ಧರಸಿ ಪರೀಕ್ಷೆ ಬರೆಯುತ್ತಾರೆ ಎಂದು ತಿಳಿ ಹೇಳಿದ ಪೊಲೀಸ್‌ ಅಧಿಕಾರಿ</p>

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್, ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಮಾಸ್ಕ್ ಕಡ್ಡಾಯವಾಗಿ ಧರಸಿ ಪರೀಕ್ಷೆ ಬರೆಯುತ್ತಾರೆ ಎಂದು ತಿಳಿ ಹೇಳಿದ ಪೊಲೀಸ್‌ ಅಧಿಕಾರಿ

78
<p>ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ ಪಿಎಸ್‌ಐ ಗುರುಶಾಂತ ದಾಶ್ಯಾಳ</p>

<p>ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ ಪಿಎಸ್‌ಐ ಗುರುಶಾಂತ ದಾಶ್ಯಾಳ</p>

ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ ಪಿಎಸ್‌ಐ ಗುರುಶಾಂತ ದಾಶ್ಯಾಳ

88
<p>ಪಿಎಸ್ಐ ಸೂಚನೆಯಂತೆ ಪರೀಕ್ಷೆ ಹಾಜರ್‌ ಆದ ವಿದ್ಯಾರ್ಥಿ</p>

<p>ಪಿಎಸ್ಐ ಸೂಚನೆಯಂತೆ ಪರೀಕ್ಷೆ ಹಾಜರ್‌ ಆದ ವಿದ್ಯಾರ್ಥಿ</p>

ಪಿಎಸ್ಐ ಸೂಚನೆಯಂತೆ ಪರೀಕ್ಷೆ ಹಾಜರ್‌ ಆದ ವಿದ್ಯಾರ್ಥಿ

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved