MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಗಂಗಾವತಿ: ತುಂಗಭದ್ರಾ ನದಿಯಲ್ಲಿ ಪುಷ್ಕರ, ತೀರ್ಥಸ್ನಾನ

ಗಂಗಾವತಿ: ತುಂಗಭದ್ರಾ ನದಿಯಲ್ಲಿ ಪುಷ್ಕರ, ತೀರ್ಥಸ್ನಾನ

ಗಂಗಾವತಿ(ನ.25): ತಾಲೂಕಿನ ಆನೆಗೊಂದಿಯ ಚಿಂತಾಮಣಿ ತುಂಗಭದ್ರಾ ನದಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಪುಷ್ಕರ ಕಾರ್ಯಕ್ರಮಗಳು ಜರುಗುತ್ತಿದ್ದು, ತಮಿಳುನಾಡಿನ ಕಂಚಿ ಕಾಮಕೋಟಿ ಮಠ ಮತ್ತು ಮಂತ್ರಾಲಯ ರಾಘವೇಂದ್ರಸ್ವಾಮಿಗಳ ಮಠದ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಂಡಿವೆ.

1 Min read
Kannadaprabha News | Asianet News
Published : Nov 25 2020, 11:13 AM IST| Updated : Nov 25 2020, 11:15 AM IST
Share this Photo Gallery
  • FB
  • TW
  • Linkdin
  • Whatsapp
14
<p>50ಕ್ಕೂ ಹೆಚ್ಚು ತಮಿಳುನಾಡಿನ ಪಂಡಿತರು ದಿನನಿತ್ಯ ಹೋಮ ಹವನಗಳು ಸೇರಿದಂತೆ ವೇದಘೋಷಗಳು ಮತ್ತು ಗಂಗಾದೇವಿಗೆ ವಿಶೇಷ ಪೂಜೆ ನೆರವೇರಿತು.&nbsp;</p>

<p>50ಕ್ಕೂ ಹೆಚ್ಚು ತಮಿಳುನಾಡಿನ ಪಂಡಿತರು ದಿನನಿತ್ಯ ಹೋಮ ಹವನಗಳು ಸೇರಿದಂತೆ ವೇದಘೋಷಗಳು ಮತ್ತು ಗಂಗಾದೇವಿಗೆ ವಿಶೇಷ ಪೂಜೆ ನೆರವೇರಿತು.&nbsp;</p>

50ಕ್ಕೂ ಹೆಚ್ಚು ತಮಿಳುನಾಡಿನ ಪಂಡಿತರು ದಿನನಿತ್ಯ ಹೋಮ ಹವನಗಳು ಸೇರಿದಂತೆ ವೇದಘೋಷಗಳು ಮತ್ತು ಗಂಗಾದೇವಿಗೆ ವಿಶೇಷ ಪೂಜೆ ನೆರವೇರಿತು. 

24
<p>ಚಿಂತಾಮಣಿ ದೇವಸ್ಥಾನದ ಆವರಣದಲ್ಲಿ ನಿತ್ಯ ಬೆಳಗ್ಗೆ ಹೋಮ ಜರುಗಿದ ನಂತರ ಗಂಗಾಮಾತೆಗೆ ತೀರ್ಥಸ್ನಾನ ಅಲ್ಲದೆ ಪುಷ್ಕರಕ್ಕೆ ಬಂದ ಭಕ್ತರಿಗೆ ತೀರ್ಥ ಪ್ರೋಕ್ಷಣೆ ಮಾಡಲಾಯಿತು.&nbsp;</p>

<p>ಚಿಂತಾಮಣಿ ದೇವಸ್ಥಾನದ ಆವರಣದಲ್ಲಿ ನಿತ್ಯ ಬೆಳಗ್ಗೆ ಹೋಮ ಜರುಗಿದ ನಂತರ ಗಂಗಾಮಾತೆಗೆ ತೀರ್ಥಸ್ನಾನ ಅಲ್ಲದೆ ಪುಷ್ಕರಕ್ಕೆ ಬಂದ ಭಕ್ತರಿಗೆ ತೀರ್ಥ ಪ್ರೋಕ್ಷಣೆ ಮಾಡಲಾಯಿತು.&nbsp;</p>

ಚಿಂತಾಮಣಿ ದೇವಸ್ಥಾನದ ಆವರಣದಲ್ಲಿ ನಿತ್ಯ ಬೆಳಗ್ಗೆ ಹೋಮ ಜರುಗಿದ ನಂತರ ಗಂಗಾಮಾತೆಗೆ ತೀರ್ಥಸ್ನಾನ ಅಲ್ಲದೆ ಪುಷ್ಕರಕ್ಕೆ ಬಂದ ಭಕ್ತರಿಗೆ ತೀರ್ಥ ಪ್ರೋಕ್ಷಣೆ ಮಾಡಲಾಯಿತು. 

34
<p>ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>

<p>ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>

ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

44
<p>ಗಂಗಾವತಿ ತಾಲೂಕಿನ ಆನೆಗೊಂದಿಯ ಚಿಂತಾಮಣಿ ತುಂಗಭದ್ರಾ ನದಿಯಲ್ಲಿ ಪುಷ್ಕರದ ಅಂಗವಾಗಿ ಗಂಗೆಮಾತೆಗೆ ತಮಿಳುನಾಡಿನ ಪಂಡಿತರು ತೀರ್ಥ ಸ್ನಾನ ಮಾಡಿಸಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆತಂದರು.</p>

<p>ಗಂಗಾವತಿ ತಾಲೂಕಿನ ಆನೆಗೊಂದಿಯ ಚಿಂತಾಮಣಿ ತುಂಗಭದ್ರಾ ನದಿಯಲ್ಲಿ ಪುಷ್ಕರದ ಅಂಗವಾಗಿ ಗಂಗೆಮಾತೆಗೆ ತಮಿಳುನಾಡಿನ ಪಂಡಿತರು ತೀರ್ಥ ಸ್ನಾನ ಮಾಡಿಸಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆತಂದರು.</p>

ಗಂಗಾವತಿ ತಾಲೂಕಿನ ಆನೆಗೊಂದಿಯ ಚಿಂತಾಮಣಿ ತುಂಗಭದ್ರಾ ನದಿಯಲ್ಲಿ ಪುಷ್ಕರದ ಅಂಗವಾಗಿ ಗಂಗೆಮಾತೆಗೆ ತಮಿಳುನಾಡಿನ ಪಂಡಿತರು ತೀರ್ಥ ಸ್ನಾನ ಮಾಡಿಸಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆತಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved