MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಒಂದೇ ಒಂದು ಮರ ಕಡಿಯದೆ ಚಪ್ಪರ, ಈ ಬ್ರಹ್ಮಕಲಶೋತ್ಸವ ಎಲ್ಲರಿಗೂ ಮಾದರಿ!

ಒಂದೇ ಒಂದು ಮರ ಕಡಿಯದೆ ಚಪ್ಪರ, ಈ ಬ್ರಹ್ಮಕಲಶೋತ್ಸವ ಎಲ್ಲರಿಗೂ ಮಾದರಿ!

ತುಮಕೂರಿನಲ್ಲಿ ಜಾತ್ರೋತ್ಸವದ ವೇಳೆ ರಥ ಸಾಗಿಸಲು ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಆಗಸದೆತ್ತರಕ್ಕೆ ಬೆಳೆದು ನಿಂತಿದ್ದ ಮರಗಳನ್ನು ನೆಲಕ್ಕುರುಳಿಸಿರುವ ಘಟನೆ ಇಡೀ ರಾಜ್ಯಾದ್ಯಂತ ಸದ್ದು ಮಾಡಿದೆ. ಇಂತಹ ಆದೇಶ ನೀಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಗ್ರಾಮ ಲೆಕ್ಕಿಗನನ್ನು ಈಗಾಗಲೇ ಅಮಾನತ್ತು ಮಾಡಲಾಗಿದೆ. ಅಲ್ಲದೇ ಇಲ್ಲಿನ ತಹಶೀಲ್ದಾರ್ ಮಮತಾರನ್ನು ಸೇವೆಯಿಂ.ದ ಹಿಂಪಡೆಯಲಾಗಿದೆ. ಆದರೀಗ ಇಂತಹ ಅಮಾನವೀಯ ಘಟನೆ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಮರಗಳನ್ನು ಕಡಿಯದೇ ಪರಿಸರ ಪ್ರೇಮ ಮೆರೆದು ನಡೆಸಿದ ಬ್ರಹ್ಮಕಲಶೋತ್ಸವ ಜನರ ಮನ ಗೆದ್ದಿದೆ. ಎಲ್ಲಿ? ಯಾವಾಗ? ಇಲ್ಲಿದೆ ಮುಂದಿದೆ ವಿವರ

1 Min read
Suvarna News
Published : Mar 11 2020, 03:27 PM IST
Share this Photo Gallery
  • FB
  • TW
  • Linkdin
  • Whatsapp
110
ಸದ್ಯ ತುಮಕೂರಿನಲ್ಲಿ ವೃದ್ಧೆಯೊಬ್ಬಳು ಮಕ್ಕಳಂತೆ ಸಾಕಿದ್ದ, ಆಗಸದೆತ್ತರಕ್ಕೆ ಬೆಳೆದು ನಿಂತಿದ್ದ ತೆಂಗಿನ ಹಾಗೂ ಅಡಕೆ ಮರಗಳನ್ನು ಜಾತ್ರೆಗೆಂದು ಕಡಿದು ಹಾಕಿದ ಘಟನೆ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.

ಸದ್ಯ ತುಮಕೂರಿನಲ್ಲಿ ವೃದ್ಧೆಯೊಬ್ಬಳು ಮಕ್ಕಳಂತೆ ಸಾಕಿದ್ದ, ಆಗಸದೆತ್ತರಕ್ಕೆ ಬೆಳೆದು ನಿಂತಿದ್ದ ತೆಂಗಿನ ಹಾಗೂ ಅಡಕೆ ಮರಗಳನ್ನು ಜಾತ್ರೆಗೆಂದು ಕಡಿದು ಹಾಕಿದ ಘಟನೆ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.

ಸದ್ಯ ತುಮಕೂರಿನಲ್ಲಿ ವೃದ್ಧೆಯೊಬ್ಬಳು ಮಕ್ಕಳಂತೆ ಸಾಕಿದ್ದ, ಆಗಸದೆತ್ತರಕ್ಕೆ ಬೆಳೆದು ನಿಂತಿದ್ದ ತೆಂಗಿನ ಹಾಗೂ ಅಡಕೆ ಮರಗಳನ್ನು ಜಾತ್ರೆಗೆಂದು ಕಡಿದು ಹಾಕಿದ ಘಟನೆ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.
210
ಆದರೀಗ ತುಮಕೂರಿನಲ್ಲಿ ನಡೆದ ಈ ಅಮಾನವೀಯ ಘಟನೆ ಬೆನ್ನಲ್ಲೇ ಮರಗಳನ್ನು ಕಡಿಯದೇ ಕಾರ್ಯಕ್ರಮವೊಂದನ್ನು ನಡೆಸಿದ ಘಟನೆ ಜನರ ಮನ ಗೆದ್ದಿದೆ.

ಆದರೀಗ ತುಮಕೂರಿನಲ್ಲಿ ನಡೆದ ಈ ಅಮಾನವೀಯ ಘಟನೆ ಬೆನ್ನಲ್ಲೇ ಮರಗಳನ್ನು ಕಡಿಯದೇ ಕಾರ್ಯಕ್ರಮವೊಂದನ್ನು ನಡೆಸಿದ ಘಟನೆ ಜನರ ಮನ ಗೆದ್ದಿದೆ.

ಆದರೀಗ ತುಮಕೂರಿನಲ್ಲಿ ನಡೆದ ಈ ಅಮಾನವೀಯ ಘಟನೆ ಬೆನ್ನಲ್ಲೇ ಮರಗಳನ್ನು ಕಡಿಯದೇ ಕಾರ್ಯಕ್ರಮವೊಂದನ್ನು ನಡೆಸಿದ ಘಟನೆ ಜನರ ಮನ ಗೆದ್ದಿದೆ.
310
ಹೌದು ಈ ಪರಿಸರ ಸ್ನೇಹಿ ಘಟನೆ ನಡೆದಿದ್ದು, ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದಲ್ಲಿ.

ಹೌದು ಈ ಪರಿಸರ ಸ್ನೇಹಿ ಘಟನೆ ನಡೆದಿದ್ದು, ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದಲ್ಲಿ.

ಹೌದು ಈ ಪರಿಸರ ಸ್ನೇಹಿ ಘಟನೆ ನಡೆದಿದ್ದು, ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದಲ್ಲಿ.
410
ಇಲ್ಲಿನ ಉಳಿತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಜಮಕ್ಕೆ ಮರಗಳನ್ನು ಕಡಿಯದೆ ಚಪ್ಪರ ಹಾಕಲಾಗಿದೆ.

ಇಲ್ಲಿನ ಉಳಿತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಜಮಕ್ಕೆ ಮರಗಳನ್ನು ಕಡಿಯದೆ ಚಪ್ಪರ ಹಾಕಲಾಗಿದೆ.

ಇಲ್ಲಿನ ಉಳಿತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಜಮಕ್ಕೆ ಮರಗಳನ್ನು ಕಡಿಯದೆ ಚಪ್ಪರ ಹಾಕಲಾಗಿದೆ.
510
ಫೆ. 20 ರಿಂದ 29ರವರೆಗೆ ನಡೆದ ಈ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಜೀವ ಮಠಂದೂರು ವಹಿಸಿದ್ದರೆಂಬುವುದು ಉಲ್ಲೇಖನೀಯ.

ಫೆ. 20 ರಿಂದ 29ರವರೆಗೆ ನಡೆದ ಈ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಜೀವ ಮಠಂದೂರು ವಹಿಸಿದ್ದರೆಂಬುವುದು ಉಲ್ಲೇಖನೀಯ.

ಫೆ. 20 ರಿಂದ 29ರವರೆಗೆ ನಡೆದ ಈ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಜೀವ ಮಠಂದೂರು ವಹಿಸಿದ್ದರೆಂಬುವುದು ಉಲ್ಲೇಖನೀಯ.
610
ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಸಲು ಸ್ಥಳದ ಅಭಾವವಿತ್ತು. ಹೀಗೆಂದು ಇಲ್ಲಿನ ಜನರು ಬೆಳೆದು ನಿಂತಿದ್ದ ಮರಗಳನ್ನು ಕಡಿಯಲಿಲ್ಲ. ಬದಲಾಗಿ ಆ ಮರಗಳನ್ನೇ ಆಸರೆಯಾಗಿಟ್ಟುಕೊಂಡು ಸುಂದರವಾದ ಚಪ್ಪರ ನಿರ್ಮಿಸಿದ್ದಾರೆ.

ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಸಲು ಸ್ಥಳದ ಅಭಾವವಿತ್ತು. ಹೀಗೆಂದು ಇಲ್ಲಿನ ಜನರು ಬೆಳೆದು ನಿಂತಿದ್ದ ಮರಗಳನ್ನು ಕಡಿಯಲಿಲ್ಲ. ಬದಲಾಗಿ ಆ ಮರಗಳನ್ನೇ ಆಸರೆಯಾಗಿಟ್ಟುಕೊಂಡು ಸುಂದರವಾದ ಚಪ್ಪರ ನಿರ್ಮಿಸಿದ್ದಾರೆ.

ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಸಲು ಸ್ಥಳದ ಅಭಾವವಿತ್ತು. ಹೀಗೆಂದು ಇಲ್ಲಿನ ಜನರು ಬೆಳೆದು ನಿಂತಿದ್ದ ಮರಗಳನ್ನು ಕಡಿಯಲಿಲ್ಲ. ಬದಲಾಗಿ ಆ ಮರಗಳನ್ನೇ ಆಸರೆಯಾಗಿಟ್ಟುಕೊಂಡು ಸುಂದರವಾದ ಚಪ್ಪರ ನಿರ್ಮಿಸಿದ್ದಾರೆ.
710
ನೆಲದ ಮೇಲೆ ಕಾರ್ಪೆಟ್ ಹಾಸಿ ಅಡಿಕೆ ತೋಟದ ನಡುವೆಯೇ ಕಾರ್ಯಕ್ರಮ ನಡೆಸಿದ್ದಾರೆ.

ನೆಲದ ಮೇಲೆ ಕಾರ್ಪೆಟ್ ಹಾಸಿ ಅಡಿಕೆ ತೋಟದ ನಡುವೆಯೇ ಕಾರ್ಯಕ್ರಮ ನಡೆಸಿದ್ದಾರೆ.

ನೆಲದ ಮೇಲೆ ಕಾರ್ಪೆಟ್ ಹಾಸಿ ಅಡಿಕೆ ತೋಟದ ನಡುವೆಯೇ ಕಾರ್ಯಕ್ರಮ ನಡೆಸಿದ್ದಾರೆ.
810
ಅಡಿಗೆ ಸ್ಥಳವನ್ನೂ ಈ ತೋಟದ ನಡುವೆಯೇ ನಿರ್ಮಾಣ ಮಾಡಲಾಗಿತ್ತು.

ಅಡಿಗೆ ಸ್ಥಳವನ್ನೂ ಈ ತೋಟದ ನಡುವೆಯೇ ನಿರ್ಮಾಣ ಮಾಡಲಾಗಿತ್ತು.

ಅಡಿಗೆ ಸ್ಥಳವನ್ನೂ ಈ ತೋಟದ ನಡುವೆಯೇ ನಿರ್ಮಾಣ ಮಾಡಲಾಗಿತ್ತು.
910
ಖುದ್ದು ಶಾಸಕ ಮಠಂದೂರು ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.

ಖುದ್ದು ಶಾಸಕ ಮಠಂದೂರು ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.

ಖುದ್ದು ಶಾಸಕ ಮಠಂದೂರು ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.
1010
ಸ್ಥಳದ ಕೊರತೆ ಇದೆ, ಮರಗಳಿದ್ದರೆ ಸಮಸ್ಯೆ ಆಗುತ್ತದೆ ಎಂದು ಮರಗಳ ಮರಣ ಹೋಮ ನಡೆಸುವ ಎಲ್ಲರಿಗೂ ಪರಿಸರ ಸ್ನೇಹಿಯಾಗಿ ಕಾರ್ಯಕ್ರಮ ನಡೆಸುವುದು ಹೇಗೆ ಎಂಬುವುದಕ್ಕೆ ಸೂಕ್ತ ಉದಾಹರಣೆಯಾಗಿದೆ.

ಸ್ಥಳದ ಕೊರತೆ ಇದೆ, ಮರಗಳಿದ್ದರೆ ಸಮಸ್ಯೆ ಆಗುತ್ತದೆ ಎಂದು ಮರಗಳ ಮರಣ ಹೋಮ ನಡೆಸುವ ಎಲ್ಲರಿಗೂ ಪರಿಸರ ಸ್ನೇಹಿಯಾಗಿ ಕಾರ್ಯಕ್ರಮ ನಡೆಸುವುದು ಹೇಗೆ ಎಂಬುವುದಕ್ಕೆ ಸೂಕ್ತ ಉದಾಹರಣೆಯಾಗಿದೆ.

ಸ್ಥಳದ ಕೊರತೆ ಇದೆ, ಮರಗಳಿದ್ದರೆ ಸಮಸ್ಯೆ ಆಗುತ್ತದೆ ಎಂದು ಮರಗಳ ಮರಣ ಹೋಮ ನಡೆಸುವ ಎಲ್ಲರಿಗೂ ಪರಿಸರ ಸ್ನೇಹಿಯಾಗಿ ಕಾರ್ಯಕ್ರಮ ನಡೆಸುವುದು ಹೇಗೆ ಎಂಬುವುದಕ್ಕೆ ಸೂಕ್ತ ಉದಾಹರಣೆಯಾಗಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved