MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ರಾಯಚೂರು: ಮಂತ್ರಾಲಯದಲ್ಲಿ ಗುರುರಾಯರ ಉತ್ತರ ಆರಾಧನೆ ಸಂಭ್ರಮ

ರಾಯಚೂರು: ಮಂತ್ರಾಲಯದಲ್ಲಿ ಗುರುರಾಯರ ಉತ್ತರ ಆರಾಧನೆ ಸಂಭ್ರಮ

ರಾಯಚೂರು(ಆ.07): ಮಂತ್ರಾ​ಲ​ಯದ ಶ್ರೀರಾ​ಘ​ವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಗುರುಸಾರ್ವಭೌಮರ 349ನೇ ಆರಾ​ಧನಾ ಮಹೋ​ತ್ಸ​ವ ಸಪ್ತರಾತ್ರೋತ್ಸವದ ಉತ್ತರಾರಾಧನೆ ದಿನ ವಸಂತೋತ್ಸವ, ಪ್ರಹ್ಲಾದ ರಾಜರ ಉತ್ಸವ, ಪೀಠಾಧಿಪತಿಗಳ ಅನುಗ್ರಹ ಸಂದೇಶ, ಮಹಾರಥೋತ್ಸವಗಳು ಸಂಭ್ರಮದಿಂದ ಗುರುವಾರ ಜರುಗಿದವು.

1 Min read
Kannadaprabha News | Asianet News
Published : Aug 07 2020, 02:26 PM IST
Share this Photo Gallery
  • FB
  • TW
  • Linkdin
  • Whatsapp
15
<p>ಶ್ರೀಮಠದಲ್ಲಿ ಬೆಳಗ್ಗೆ ನಿರ್ಮಲ್ಯ ವಿಸರ್ಜನೆ, ಗ್ರಂಥಗಳ ಪಾರಾಯಣ, ದಾಸವಾಣಿ, ಪ್ರವಚನಗಳು ನಡೆದವು</p>

<p>ಶ್ರೀಮಠದಲ್ಲಿ ಬೆಳಗ್ಗೆ ನಿರ್ಮಲ್ಯ ವಿಸರ್ಜನೆ, ಗ್ರಂಥಗಳ ಪಾರಾಯಣ, ದಾಸವಾಣಿ, ಪ್ರವಚನಗಳು ನಡೆದವು</p>

ಶ್ರೀಮಠದಲ್ಲಿ ಬೆಳಗ್ಗೆ ನಿರ್ಮಲ್ಯ ವಿಸರ್ಜನೆ, ಗ್ರಂಥಗಳ ಪಾರಾಯಣ, ದಾಸವಾಣಿ, ಪ್ರವಚನಗಳು ನಡೆದವು

25
<p>ಮೂಲವೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿವಿಧ ಬಗೆಯ ಹೂವುಗಳಿಂದ ವಿಶೇಷ ಅಲಂಕಾರ ಪೂಜೆ, ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಂದ ಮೂಲ ಶ್ರೀರಾಮದೇವರಿಗೆ ವಿಶೇಷ ಪೂಜೆ ನಡೆಸಲಾಯಿತು.&nbsp;</p>

<p>ಮೂಲವೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿವಿಧ ಬಗೆಯ ಹೂವುಗಳಿಂದ ವಿಶೇಷ ಅಲಂಕಾರ ಪೂಜೆ, ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಂದ ಮೂಲ ಶ್ರೀರಾಮದೇವರಿಗೆ ವಿಶೇಷ ಪೂಜೆ ನಡೆಸಲಾಯಿತು.&nbsp;</p>

ಮೂಲವೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿವಿಧ ಬಗೆಯ ಹೂವುಗಳಿಂದ ವಿಶೇಷ ಅಲಂಕಾರ ಪೂಜೆ, ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಂದ ಮೂಲ ಶ್ರೀರಾಮದೇವರಿಗೆ ವಿಶೇಷ ಪೂಜೆ ನಡೆಸಲಾಯಿತು. 

35
<p>ಬಳಿಕ ಸುವರ್ಣ ಪಲ್ಲ​ಕ್ಕಿ​ಯಲ್ಲಿ ಪ್ರಹ್ಲಾದ ರಾಜರ ಉತ್ಸವ ಮೂರ್ತಿ ಇರಿಸಿ ಶ್ರೀಮ​ಠದ ಪ್ರಾಕಾ​ರ​ದಲ್ಲಿ ಪ್ರದ​ಕ್ಷಿಣೆ ಹಾಕಲಾಯಿತು.</p>

<p>ಬಳಿಕ ಸುವರ್ಣ ಪಲ್ಲ​ಕ್ಕಿ​ಯಲ್ಲಿ ಪ್ರಹ್ಲಾದ ರಾಜರ ಉತ್ಸವ ಮೂರ್ತಿ ಇರಿಸಿ ಶ್ರೀಮ​ಠದ ಪ್ರಾಕಾ​ರ​ದಲ್ಲಿ ಪ್ರದ​ಕ್ಷಿಣೆ ಹಾಕಲಾಯಿತು.</p>

ಬಳಿಕ ಸುವರ್ಣ ಪಲ್ಲ​ಕ್ಕಿ​ಯಲ್ಲಿ ಪ್ರಹ್ಲಾದ ರಾಜರ ಉತ್ಸವ ಮೂರ್ತಿ ಇರಿಸಿ ಶ್ರೀಮ​ಠದ ಪ್ರಾಕಾ​ರ​ದಲ್ಲಿ ಪ್ರದ​ಕ್ಷಿಣೆ ಹಾಕಲಾಯಿತು.

45
<p>ಮಂತ್ರಾಲಯದಲ್ಲಿ ರಾಯರ 349 ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಿಮಿತ್ತ ಮಠದಲ್ಲಿ ಪಲ್ಲಕ್ಕಿಯಲ್ಲಿಟ್ಟು ಪ್ರಹ್ಲಾದ ರಾಜ​ರ ಉತ್ಸವ ಮೂರ್ತಿಗೆ ಪೀಠಾ​ಧಿ​ಪತಿ ಸುಬು​ಧೇಂದ್ರ ತೀರ್ಥ ಪೂಜೆ ಸಲ್ಲಿಸಿದರು.</p>

<p>ಮಂತ್ರಾಲಯದಲ್ಲಿ ರಾಯರ 349 ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಿಮಿತ್ತ ಮಠದಲ್ಲಿ ಪಲ್ಲಕ್ಕಿಯಲ್ಲಿಟ್ಟು ಪ್ರಹ್ಲಾದ ರಾಜ​ರ ಉತ್ಸವ ಮೂರ್ತಿಗೆ ಪೀಠಾ​ಧಿ​ಪತಿ ಸುಬು​ಧೇಂದ್ರ ತೀರ್ಥ ಪೂಜೆ ಸಲ್ಲಿಸಿದರು.</p>

ಮಂತ್ರಾಲಯದಲ್ಲಿ ರಾಯರ 349 ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಿಮಿತ್ತ ಮಠದಲ್ಲಿ ಪಲ್ಲಕ್ಕಿಯಲ್ಲಿಟ್ಟು ಪ್ರಹ್ಲಾದ ರಾಜ​ರ ಉತ್ಸವ ಮೂರ್ತಿಗೆ ಪೀಠಾ​ಧಿ​ಪತಿ ಸುಬು​ಧೇಂದ್ರ ತೀರ್ಥ ಪೂಜೆ ಸಲ್ಲಿಸಿದರು.

55
<p>ರಾಯರ ಮಠದಲ್ಲಿ ಸಂಭ್ರಮದಿಂದ ಜರುಗಿದ ಮಹಾರಥೋತ್ಸವಗಳು</p>

<p>ರಾಯರ ಮಠದಲ್ಲಿ ಸಂಭ್ರಮದಿಂದ ಜರುಗಿದ ಮಹಾರಥೋತ್ಸವಗಳು</p>

ರಾಯರ ಮಠದಲ್ಲಿ ಸಂಭ್ರಮದಿಂದ ಜರುಗಿದ ಮಹಾರಥೋತ್ಸವಗಳು

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved