MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ನೀರು ಕೇಳ್ತಾರೆ, ಹೂವಿನ ಆಶೀರ್ವಾದ ಮಾಡ್ತಾರೆ; ಮಾಯವಾಗುತ್ತೆ ನಿಮ್ಮಲ್ಲಿರೋ ಚಿನ್ನ-ಹಣ!

ನೀರು ಕೇಳ್ತಾರೆ, ಹೂವಿನ ಆಶೀರ್ವಾದ ಮಾಡ್ತಾರೆ; ಮಾಯವಾಗುತ್ತೆ ನಿಮ್ಮಲ್ಲಿರೋ ಚಿನ್ನ-ಹಣ!

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ, ಸಾಧು ವೇಷಧಾರಿಸಾಧು ವೇಷಧಾರಿಯೊಬ್ಬ ಮೆಡಿಕಲ್ ಶಾಪ್ ಮಾಲೀಕನಿಗೆ ಹೂವು ನೀಡಿ ಮಂಪರು ಬರಿಸಿ, ನಗದು ಹಾಗೂ ಚಿನ್ನದ ಉಂಗುರವನ್ನು ದೋಚಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

1 Min read
Author : Mahmad Rafik
Published : May 16 2026, 09:04 AM IST
Share this Photo Gallery
  • FB
  • TW
  • Linkdin
  • Whatsapp
15
ಆತಂಕ ಸೃಷ್ಟಿಸಿದ ಸಾಧು ವೇಷಧಾರಿಗಳು
Image Credit : Asianet News

ಆತಂಕ ಸೃಷ್ಟಿಸಿದ ಸಾಧು ವೇಷಧಾರಿಗಳು

ರಾಯಚೂರು: ಮೆಡಿಕಲ್ ಶಾಪ್‌ನಲ್ಲಿದ್ದ ವ್ಯಕ್ತಿಗೆ ಸಾಧು ವೇಷಧಾರಿಯೋರ್ವ ಮೋಸ ಮಾಡಿ ಚಿನ್ನ ಮತ್ತು ಹಣ ದೋಚಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನಡೆದಿದೆ. ಶ್ರೀ ಸಾಯಿ ಮೆಡಿಕಲ್ ಶಾಪ್ ಮಾಲೀಕ ವಿಷ್ಣು ದತ್ತ ಎಂಬವರಿಗೆ ವಂಚನೆ ಮಾಡಲಾಗಿದೆ.

Add Asianetnews Kannada as a Preferred SourcegooglePreferred
25
ಏನಿದು ಘಟನೆ?
Image Credit : Asianet News

ಏನಿದು ಘಟನೆ?

ಸಾಧು ವೇಷಧಾರಿಯೋರ್ವ ಮೆಡಿಕಲ್ ಶಾಪ್‌ ಮುಂದೆ ಇರಿಸಲಾಗಿದ್ದ ನೀರು ಕುಡಿಯಲು ಬರುತ್ತಾನೆ. ಇದನ್ನು ನೋಡಿದ ವಿಷ್ಣು ದತ್ತ ಅವರು ಕನಿಕರದಿಂದ ಸಾಧುಗೆ ಕುಡಿಯಲು ಫ್ರಿಡ್ಕ್‌ನಲ್ಲಿದ್ದ ತಣ್ಣೀರು ಕೊಡುತ್ತಾರೆ. ನೀರು ಕುಡಿದ ಬಳಿಕ ಸಾಧು, ಆಶೀರ್ವಾದ ರೂಪದಲ್ಲಿ ಎರಡು ಹೂಗಳನ್ನು ನೀಡುತ್ತಾರೆ.

Related Articles

Related image1
ಶಿವಮೊಗ್ಗ: ನೀರು ಕೇಳಿ ಬಂದ ಅಪರಿಚಿತರಿಂದ ವೃದ್ಧೆಯ ಮನೆ ದರೋಡೆ: 18 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ
Related image2
ಬರೋಬ್ಬರಿ 12 ಟನ್‌ KitKat ದರೋಡೆ: ಕಳ್ಳರು ಬಳಸಿದ ಐಡಿಯಾ ಕೇಳಿದ್ರೆ ನಿಮ್ಮ ತಲೆ ತಿರುಗೋದು ಗ್ಯಾರಂಟಿ
35
ಹೂವಿನ ವಾಸನೆ
Image Credit : Asianet News

ಹೂವಿನ ವಾಸನೆ

ಹೂವಿನ ವಾಸನೆಯಿಂದ ವಿಷ್ಣು ದತ್ತಾ ಮಂಪರು ಬಂದಂತಾಗಿದೆ. ಈ ವೇಳೆ ಸಾಧು ವೇಷಧಾರಿ ಕಳ್ಳ, ಅಂಗಡಿಯಲ್ಲಿದ್ದ 10,500 ರೂಪಾಯಿ ನಗದು, ವಿಷ್ಣು ದತ್ತ್ ಕೈಯಲ್ಲಿದ್ದ 5 ಗ್ರಾಂ ಚಿನ್ನದುಂಗರ ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಸಾಧು ಹೋದ ಕೆಲ ನಿಮಿಷಗಳ ಬಳಿಕ ವಿಷ್ಣು ದತ್ತ ಎಚ್ಚರಗೊಂಡಿದ್ದಾರೆ.

45
 ಗೋಲ್ಡ್ ರಿಂಗ್ ಮತ್ತು ಅಂಗಡಿಯಲ್ಲಿದ್ದ ಹಣ
Image Credit : Asianet News

ಗೋಲ್ಡ್ ರಿಂಗ್ ಮತ್ತು ಅಂಗಡಿಯಲ್ಲಿದ್ದ ಹಣ

ಕೈಯಲ್ಲಿದ್ದ ಗೋಲ್ಡ್ ರಿಂಗ್ ಮತ್ತು ಅಂಗಡಿಯಲ್ಲಿದ್ದ ಹಣ ಇಲ್ಲದಿರೋದನ್ನು ನೋಡಿ ಸಿಂಧನೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೆಡಿಕಲ್ ಶಾಪ್‌ ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸ್ವ ಕ್ಷೇತ್ರದಲ್ಲೇ ಎಸಿ ಕೋರ್ಟ್ ಕೇಸ್‌ ಬಾಕಿಗೆ ಕೃಷ್ಣ ಬೈರೇಗೌಡ ಗರಂ, ಸಚಿವರಿಗೆ ತಲೆನೋವಾದ ಆ ಅಧಿಕಾರಿ!

55
 ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
Image Credit : Asianet News

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಸಾಧು ವೇಷಧಾರಿಯಾಗಿ ಸಿಂಧನೂರು ಪಟ್ಟಣದಲ್ಲಿ ಮೂವರು ಸುತ್ತಾಡುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳೀಯವಾಗಿ ಸಾಧುಗಳ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗುತ್ತಿವೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಮೋದಿ ಭೇಟಿ ಸಮಯದ ಜಿಲಿಟಿನ್ ಪತ್ತೆ ಪ್ರಕರಣ; ತನಿಖೆಯಲ್ಲಿ ಅಚ್ಚರಿ ವಿಷಯ ಬಹಿರಂಗ!

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ರಾಯಚೂರು
ದರೋಡೆ
ಕ್ರೈಮ್ ನ್ಯೂಸ್

Latest Videos
Recommended Stories
Recommended image1
ಮೋದಿ ಭೇಟಿ ಸಮಯದ ಜಿಲಿಟಿನ್ ಪತ್ತೆ ಪ್ರಕರಣ; ತನಿಖೆಯಲ್ಲಿ ಅಚ್ಚರಿ ವಿಷಯ ಬಹಿರಂಗ!
Recommended image2
ಮಚ್ಚಿನಿಂದ ಕೊಚ್ಚಿ ದಾವಣಗೆರೆಯ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
Recommended image3
'ಸ್ವಚ್ಛ ಪುತ್ತೂರು' ಪರಿಕಲ್ಪನೆಯಲ್ಲಿ ಮೂಡಿ ಬಂತು ಬಯೋ ಸಿಎನ್‌ಜಿ ಘಟಕ 'ಕಸದಿಂದ ರಸ'
Related Stories
Recommended image1
ಶಿವಮೊಗ್ಗ: ನೀರು ಕೇಳಿ ಬಂದ ಅಪರಿಚಿತರಿಂದ ವೃದ್ಧೆಯ ಮನೆ ದರೋಡೆ: 18 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ
Recommended image2
ಬರೋಬ್ಬರಿ 12 ಟನ್‌ KitKat ದರೋಡೆ: ಕಳ್ಳರು ಬಳಸಿದ ಐಡಿಯಾ ಕೇಳಿದ್ರೆ ನಿಮ್ಮ ತಲೆ ತಿರುಗೋದು ಗ್ಯಾರಂಟಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved