MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Belagavi: ದುಖಃದಿಂದ ಸುದ್ದಿಗೋಷ್ಠಿ ಮಾಡ್ತಿದ್ದೇನೆ ಎಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

Belagavi: ದುಖಃದಿಂದ ಸುದ್ದಿಗೋಷ್ಠಿ ಮಾಡ್ತಿದ್ದೇನೆ ಎಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ವಾಲ್ಮೀಕಿ ಸಮಾಜವನ್ನು ಎಸ್‌ಟಿ ವರ್ಗಕ್ಕೆ ಸೇರಿಸಲಾಗುವುದಿಲ್ಲ ಎಂದು ಹೇಳಿಕೆ ನೀಡಿದ ಹುಕ್ಕೇರಿ ತಹಶೀಲ್ದಾರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೌನ ವಹಿಸಿರುವ ಸತೀಶ್ ಜಾರಕಿಹೊಳಿ ಕಾರ್ಯವೈಖರಿಯನ್ನು ಪ್ರಶ್ನಿಸಿ, ತಹಶೀಲ್ದಾರ್ ಬಂಧನಕ್ಕೆ ಆಗ್ರಹಿಸಿದ್ದಾರೆ.

1 Min read
Mahmad Rafik
Published : Nov 24 2025, 12:56 PM IST
Share this Photo Gallery
  • FB
  • TW
  • Linkdin
  • Whatsapp
15
ಮಾಜಿ ಸಚಿವ ರಮೇಶ್‌ ಜಾರಕಿಹೊಳಿ
Image Credit : Social Media

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಬೆಳಗಾವಿ ನಗರದ ಸುದ್ದಿಗೋಷ್ಟಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಆರಂಭದಲ್ಲಿಯೇ ದುಖಃದಿಂದ ಸುದ್ದಿಗೋಷ್ಠಿಯಿಂದ ಮಾಡುತ್ತಿದ್ದೇನೆ ಎಂದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ನಡೆಯಿಂದ ಮನನೊಂದು ಮಾತನಾಡುತ್ತಿದ್ದೇನೆ ಎಂದು ಹೇಳಿದರು.

25
ರಮೇಶ್ ಜಾರಕಿಹೊಳಿ ಅಸಮಾಧಾನ
Image Credit : Social Media

ರಮೇಶ್ ಜಾರಕಿಹೊಳಿ ಅಸಮಾಧಾನ

ಮಾಜಿ ಸಂಸದ ರಮೇಶ್ ಕತ್ತಿ ವಾಲ್ಮೀಕಿ ಸಮಾಜದ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದರು. ಈ ಬಗ್ಗೆ ಕಾನೂನು ಹೋರಾಟ ನಡೆಯುತ್ತಿದೆ. ಹುಕ್ಕೇರಿ ಗ್ರೆಡ್- 2 ತಹಶೀಲ್ದಾರ ವಾಲ್ಮೀಕಿ ಸಮಾಜ ಎಸ್‌ಟಿ ಗೆ ಬರಲ್ಲ ಎಂದು ಬರೆದುಕೊಟ್ಟಿದ್ದಾರೆ. ಇದು ದೊಡ್ಡ ದುರಂತ ಎಂದು ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.

Related Articles

Related image1
ರಮೇಶ್ ಕತ್ತಿಗೆ ವಾಲ್ಮೀಕಿ ಸಮಾಜ ಉತ್ತರ ನೀಡಲಿದೆ: ಜಾರಕಿಹೊಳಿ ಎಚ್ಚರಿಕೆ
Related image2
ಬಿವೈ ವಿಜಯೇಂದ್ರನಿಂದ ಬಿಜೆಪಿ ಹಾಳು; ಯತ್ನಾಳ್ ಪರ ರಮೇಶ್ ಜಾರಕಿಹೊಳಿ ಬ್ಯಾಟಿಂಗ್
35
ಅಹಿಂದ ಸಂಘಟನೆ
Image Credit : Social Media

ಅಹಿಂದ ಸಂಘಟನೆ

ಅಹಿಂದ ಸಂಘಟನೆಗೆ ಬೆಂಬಲ ಕೊಟ್ಟಿದ್ದೇವೆ. ಈ ಸಂಘಟನೆ ಮೂಲಕವೇ ಅನೇಕರು ಸಚಿವರು, ಸಿಎಂ ಆಗಿದ್ದಾರೆ. ವಾಲ್ಮೀಕಿ, ದಲಿತ ಹಾಗೂ ಹಿಂದುಳಿದ ಸಮಾಜದ ನಾನು ಹೋರಾಟ ಮಾಡುತ್ತೇನೆ. ಹುಕ್ಕೇರಿ ತಹಶೀಲ್ದಾರ್ ಅಮಾನತು ಆಗಬೇಕು ಮತ್ತು ಬಂಧನ ಮಾಡಿ ಸಮಗ್ರ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

45
 ಸೋದರನ ಕಾರ್ಯವೈಖರಿ
Image Credit : Asianet News

ಸೋದರನ ಕಾರ್ಯವೈಖರಿ

ತಹಶೀಲ್ದಾರ್‌ರು ಯಾರ ಒತ್ತಡದಿಂದ ಬರೆದುಕೊಟ್ಟಿದ್ದಾರೆ ಗೊತ್ತಿಲ್ಲ. ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ಸಹ ತಂದಿದ್ದೇನೆ. ಈ ಬಗ್ಗೆ ಸಚಿವರಾಗಿರುವ ಸತೀಶ್ ಜಾರಕಿಹೊಳಿ ಪ್ರಶ್ನೆ ಮಾಡದೇ ಇರೋದು ದುರಂತ ಎಂದು ಸೋದರನ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: Congressನಲ್ಲಿ ಶಾಸಕರಿಗೆ 50 ಕೋಟಿ ಆಮಿಷ, ಮಂತ್ರಿಗಿರಿಗೆ 200 ಕೋಟಿ ಫಿಕ್ಸ್: BJP ಗಂಭೀರ ಆರೋಪ

55
ರಮೇಶ್ ಜಾರಕಿಹೊಳಿ ಆತಂಕ
Image Credit : Asianet News

ರಮೇಶ್ ಜಾರಕಿಹೊಳಿ ಆತಂಕ

ರಮೇಶ್ ಕತ್ತಿಯ ಕೇಸ್ ನಲ್ಲಿ ವಾಲ್ಮೀಕಿ ಸಮಾಜ ಎಸ್‌ಟಿಗೆ ಬರಲ್ಲ. ಇದು ಪ್ರವರ್ಗ ಒಂದು ಬರಲಿದೆ ಎಂದು ಹೇಳಿದ್ದಾರೆ. ಬೇಡರು ಅವಾಚ್ಯ ಶಬ್ದವನ್ನು ರಮೇಶ ಕತ್ತಿ ಬಳಕೆ ಮಾಡಿದ್ದಾರೆ. ಈ ವಿಷಯವನ್ನು ಹೀಗೆಯೇ ಬಿಟ್ಟರೆ ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಅನ್ಯಾಯವಾಗಲಿದೆ ಎಂದು ರಮೇಶ್ ಜಾರಕಿಹೊಳಿ ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ:  ಬೆಂಗಳೂರು ದರೋಡೆ: 7 ಕೋಟಿಯಲ್ಲಿ ಸಿಕ್ಕಿದ್ದು 6.29 ಕೋಟಿ, ಆ ಪ್ರಮುಖ ಸಾಕ್ಷ್ಯ ಎಲ್ಲಿದೆ?

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ರಮೇಶ್ ಜಾರಕಿಹೊಳಿ
ಬೆಳಗಾವಿ
ಸತೀಶ್ ಜಾರಕಿಹೊಳಿ
ಬಿಜೆಪಿ
Latest Videos
Recommended Stories
Recommended image1
'ನಾನೇ 5 ವರ್ಷ ಸಿಎಂ' ಎನ್ನುವ ದೈನೇಸಿ ಸ್ಥಿತಿ ಸಿದ್ದರಾಮಯ್ಯರಿಗೆ ಬರಬಾರದಿತ್ತು: ಬೊಮ್ಮಾಯಿ ಟಾಂಗ್
Recommended image2
2026ರಲ್ಲಿ ಟೂರ್​ ಪ್ಲ್ಯಾನ್​ ಮಾಡ್ತಿದ್ದೀರಾ? ರಜೆಗಳ ಫುಲ್​ ಡಿಟೇಲ್ಸ್​ ನಿಮಗಾಗಿ- ತಿಂಗಳು ಆಯ್ಕೆ ಮಾಡಿ, ಪ್ಲ್ಯಾನ್​ ಮಾಡಿ
Recommended image3
Bengaluru: ಸ್ನೇಹಿತನಿಂದಲೇ ಕೊಲೆಯಾದ ಯುವತಿ; ಆಂಧ್ರದಿಂದ ಬಿಬಿಎಂ ಓದಲು ಬಂದಿದ್ದ ದೇವಿಶ್ರೀ ದುರಂತ ಸಾವು!
Related Stories
Recommended image1
ರಮೇಶ್ ಕತ್ತಿಗೆ ವಾಲ್ಮೀಕಿ ಸಮಾಜ ಉತ್ತರ ನೀಡಲಿದೆ: ಜಾರಕಿಹೊಳಿ ಎಚ್ಚರಿಕೆ
Recommended image2
ಬಿವೈ ವಿಜಯೇಂದ್ರನಿಂದ ಬಿಜೆಪಿ ಹಾಳು; ಯತ್ನಾಳ್ ಪರ ರಮೇಶ್ ಜಾರಕಿಹೊಳಿ ಬ್ಯಾಟಿಂಗ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved