MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬಾಗಿಲು ಮುರಿದಿಲ್ಲ, ಒಳಗೆ ಯಾರೂ ಹೋಗಿಲ್ಲ.. ಆದ್ರೂ 10 ಲಕ್ಷ ಮೌಲ್ಯದ ವಜ್ರಾಭರಣ ಮಾಯ! ಸಿಸಿಟಿವಿ ದೃಶ್ಯ ನೋಡಿ ಬೆಚ್ಚಿಬಿದ್ದ ಮಾಲೀಕ

ಬಾಗಿಲು ಮುರಿದಿಲ್ಲ, ಒಳಗೆ ಯಾರೂ ಹೋಗಿಲ್ಲ.. ಆದ್ರೂ 10 ಲಕ್ಷ ಮೌಲ್ಯದ ವಜ್ರಾಭರಣ ಮಾಯ! ಸಿಸಿಟಿವಿ ದೃಶ್ಯ ನೋಡಿ ಬೆಚ್ಚಿಬಿದ್ದ ಮಾಲೀಕ

Tumakuru Vishwas jewellery theft case: ಜ್ಯುವೆಲ್ಲರಿಗೆ ಸಾಮಾನ್ಯವಾಗಿ ಕಳ್ಳತನವಾದರೆ ಬಾಗಿಲು ಮುರಿದು ಕಳ್ಳತನ ಮಾಡ್ತಾರೆ, ಅವರ ಚಲನವಲನ ಸಿಸಿಟಿವಿಯಲ್ಲಿ ದಾಖಲಾಗಿರುತ್ತೆ. ಆದ್ರೆ ತುಮಕೂರಿನ ವಿಶ್ವಾಸ್ ಜ್ಯುವೆಲ್ಲರಿ ಶಾಪ್‌ ಚಿನ್ನಾಭರಣ ಕಳ್ಳತನ ವಿಚಿತ್ರವಾಗಿದೆ!

1 Min read
Author : Ravi Janekal
Published : Jul 31 2026, 07:32 AM IST
Share this Photo Gallery
  • FB
  • TW
  • Linkdin
  • Whatsapp
15
ತುಮಕೂರು ಜ್ಯುವೆಲ್ಲರಿ ಶಾಪ್ ವಜ್ರಾಭರಣ ನಾಪತ್ತೆ!
Image Credit : Asianet News

ತುಮಕೂರು ಜ್ಯುವೆಲ್ಲರಿ ಶಾಪ್ ವಜ್ರಾಭರಣ ನಾಪತ್ತೆ!

ಈ ಘಟನೆ ಸಿನಿಮಾ ಕಥೆಯನ್ನೇ ಮೀರಿಸುವಂತಿದೆ. ತುಮಕೂರಿನ ಪ್ರತಿಷ್ಠಿತ ಜ್ಯುವೆಲ್ಲರಿ ಶಾಪ್ ನಡೆದ ಕೃತ್ಯಕ್ಕೆ ಎಲ್ಲರೂ ಶಾಕ್ ಆಗಿದ್ದಾರೆ. ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನಾಭರಣ ಮಾಯ. ಬಾಗಿಲು ಮುರಿದಿಲ್ಲ. ಒಳಗೆ ಯಾರೂ ಹೋಗಿಲ್ಲ. ಆದ್ರೂ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕಳ್ಳತನ ಆಗಿದೆ. ಇಂಥ ಕಳ್ಳತನ ಎಲ್ಲೂ ನಡೆದಿರಲಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
10 ಲಕ್ಷ ರು. ಮೌಲ್ಯದ ಚಿನ್ನಾಭರಣ ಕದ್ದ ಇಲಿ!
Image Credit : Asianet News

10 ಲಕ್ಷ ರು. ಮೌಲ್ಯದ ಚಿನ್ನಾಭರಣ ಕದ್ದ ಇಲಿ!

ಸಾಮಾನ್ಯವಾಗಿ ಚಿನ್ನಾಭರಣ ಅಂಗಡಿಗಳಿಗೆ ಖದೀಮರು ಕನ್ನಹಾಕಿ ಚಿನ್ನ ದೋಚುತ್ತಾರೆ. ಆದರೆ ಇಲ್ಲಿ ಇಲಿಯೊಂದು ಜ್ಯುವೆಲ್ಲರಿ ಅಂಗಡಿಯಲ್ಲಿದ್ದ 10 ಲಕ್ಷ ರು. ಮೌಲ್ಯದ 50 ಗ್ರಾಂಗೂ ಅಧಿಕ ವಜ್ರ ಹಾಗೂ ಚಿನ್ನಾಭರಣವನ್ನು ಹೊತ್ತೊಯ್ದು ಬಿಲದಲ್ಲಿ ಅಡಗಿಸಿಟ್ಟಿದ್ದ ಅಪರೂಪದ ಘಟನೆ ತುಮಕೂರಿನ ವಿಶ್ವಾಸ ಜ್ಯುವೆಲ್ಲರಿ ಶಾಪ್‌ನಲ್ಲಿ ವರದಿಯಾಗಿದೆ.

Related Articles

Related image1
ಹುಬ್ಬಳ್ಳಿಯ NWKRTC ಚೀಫ್ ಮೆಕ್ಯಾನಿಕ್ ಮನೆಯಲ್ಲಿ 40 ಲಕ್ಷ ನಗದು, ಚಿನ್ನಾಭರಣ ಪತ್ತೆ
Related image2
ಬೀದಿ ಬದಿ ಪಾನಿಪುರಿ ತಿನ್ತಾ ನಿಂತಿದ್ದವರಿಗೆ ಆಘಾತ: ಪಾನಿಯಲ್ಲಿ ಈಜಾಡ್ತಿತ್ತು ಇಲಿ: ವಿಡಿಯೋ
35
ಅಂಗಡಿ ಬಾಗಿಲು ಮುರಿದಿಲ್ಲ, ಒಳಗೆ ಯಾರೂ ಹೋಗಿಲ್ಲ.. ಮಾಲೀಕರು ಶಾಕ್!
Image Credit : Asianet News

ಅಂಗಡಿ ಬಾಗಿಲು ಮುರಿದಿಲ್ಲ, ಒಳಗೆ ಯಾರೂ ಹೋಗಿಲ್ಲ.. ಮಾಲೀಕರು ಶಾಕ್!

ಅಂಗಡಿ ಬಾಗಿಲು ಮುರಿದಿಲ್ಲ, ಒಳಗೆ ಯಾರೂ ಹೋಗಿಲ್ಲ. ಹೀಗಿದ್ದರೂ ಆಭರಣ ಕಳುವಾಗಿರುವ ಬಗ್ಗೆ ಶಾಪ್‌ನ ಸಿಬ್ಬಂದಿಗೆ ಅಚ್ಚರಿಯಾಗಿತ್ತು. ಈ ಸಂಬಂಧ ಪೊಲೀಸರಿಗೆ ದೂರು ನೀಡುವ ಮುನ್ನ ಅಂಗಡಿಯಲ್ಲಿದ್ದ ಸಿಸಿಟೀವಿ ನೋಡಿದಾಗ ಮಾಲೀಕರು ಹಾಗೂ ಸಿಬ್ಬಂದಿ ಬೆರಗಾಗಿದ್ದಾರೆ

45
ಸಿಸಿಟಿಯಲ್ಲಿ ಪತ್ತೆಯಾಯ್ತು ಕಳ್ಳ ಇಲಿ ಕೈಚಳಕ
Image Credit : Asianet News

ಸಿಸಿಟಿಯಲ್ಲಿ ಪತ್ತೆಯಾಯ್ತು ಕಳ್ಳ ಇಲಿ ಕೈಚಳಕ

ಇಲಿಯೊಂದು ಆಭರಣಗಳನ್ನು ಹೊತ್ತೊಯ್ದುತ್ತಿದ್ದ ದೃಶ್ಯ ಸಿಸಿಟೀವಿಯಲ್ಲಿ ಸೆರೆಯಾಗಿದೆ. ಸಿಸಿಟೀವಿ ವೀಕ್ಷಿಸಿದ ಬಳಿಕ ಅಂಗಡಿಯ ಸಿಬ್ಬಂದಿ ಇಲಿ ಜಾಡು ಹಿಡಿದು ಹೊರಟಾಗ ಆಭರಣಗಳು ಇಲಿಯ ಬಿಲದಲ್ಲಿ ಪತ್ತೆಯಾಗಿದೆ.

55
ಕೊನೆಗೂ ನಿಟ್ಟುಸಿರು ಬಿಟ್ಟ ಜ್ಯುವೆಲ್ಲರಿ ಶಾಪ್ ಮಾಲೀಕ!
Image Credit : Asianet News

ಕೊನೆಗೂ ನಿಟ್ಟುಸಿರು ಬಿಟ್ಟ ಜ್ಯುವೆಲ್ಲರಿ ಶಾಪ್ ಮಾಲೀಕ!

10 ಉಂಗುರ ಹಾಗೂ 3 ಸರವನ್ನು ಇಲಿ ತನ್ನ ಬಿಲದಲ್ಲಿ ಅಡಗಿಸಿಟ್ಟಿತ್ತು. ಕೊನೆಗೂ ಆಭರಣ ಸಿಕ್ಕ ಬಳಿಕ ಜ್ಯುವೆಲ್ಲರಿ ಶಾಪ್ ಮಾಲೀಕ ಹಾಗೂ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ತುಮಕೂರು
ಆಭರಣಗಳು
ಕಳ್ಳತನ ಪ್ರಕರಣ
Latest Videos
Recommended Stories
Recommended image1
Kumaraswamy's HMT Watch: ಕುಮಾರಸ್ವಾಮಿ ಎಚ್‌ಎಂಟಿ ವಾಚ್‌ನಲ್ಲಿ ತಾಯಿ ಪೋಟೋ!
Recommended image2
ದಾವಣಗೆರೆ ಟು ಶಿವಮೊಗ್ಗ: ಝೀರೋ ಟ್ರಾಫಿಕಲ್ಲಿ ಸಾಗಿಸಿದರೂ ಬದುಕದ 3 ತಿಂಗಳ ಹಸೂಗೂಸು!
Recommended image3
Just Clean Bengaluru: ಬೆಂಗಳೂರು ಸ್ವಚ್ಚ, ಸುಂದರವಾಗಿಸಲು ನಾಳೆಯಿಂದ ಮತ್ತೊಂದು ಅಭಿಯಾನ! ಕೃಷ್ಣ ಬೈರೇಗೌಡ ಮಹತ್ವದ ಹೇಳಿಕೆ
Related Stories
Recommended image1
ಹುಬ್ಬಳ್ಳಿಯ NWKRTC ಚೀಫ್ ಮೆಕ್ಯಾನಿಕ್ ಮನೆಯಲ್ಲಿ 40 ಲಕ್ಷ ನಗದು, ಚಿನ್ನಾಭರಣ ಪತ್ತೆ
Recommended image2
ಬೀದಿ ಬದಿ ಪಾನಿಪುರಿ ತಿನ್ತಾ ನಿಂತಿದ್ದವರಿಗೆ ಆಘಾತ: ಪಾನಿಯಲ್ಲಿ ಈಜಾಡ್ತಿತ್ತು ಇಲಿ: ವಿಡಿಯೋ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved