MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಸಚಿವ ಈಶ್ವರಪ್ಪರಿಗೆ ಕೃಷ್ಣನ ಕೈಮಗ್ಗದ ಸೀರೆ ಉಡುಗೊರೆ

ಸಚಿವ ಈಶ್ವರಪ್ಪರಿಗೆ ಕೃಷ್ಣನ ಕೈಮಗ್ಗದ ಸೀರೆ ಉಡುಗೊರೆ

  ರಾಜ್ಯ ಬಿಜೆಪಿ ಕಾರ್ಯಾಕರಣಿಗೆ ಮಂಗಳೂರಿಗೆ ಆಗಮಿಸಿದ್ದ ರಾಜ್ಯ  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು  ಉಡುಪಿ ಕೃಷ್ಣಮಠಕ್ಕೆ  ಭೇಟಿ ನೀಡಿದರು

1 Min read
Suvarna News | Asianet News
Published : Nov 06 2020, 03:56 PM IST
Share this Photo Gallery
  • FB
  • TW
  • Linkdin
  • Whatsapp
15
<p>&nbsp; ರಾಜ್ಯ ಬಿಜೆಪಿ ಕಾರ್ಯಾಕರಣಿಗೆ ಮಂಗಳೂರಿಗೆ ಆಗಮಿಸಿದ್ದ ರಾಜ್ಯ &nbsp;ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು &nbsp;ಉಡುಪಿ ಕೃಷ್ಣಮಠಕ್ಕೆ &nbsp;ಭೇಟಿ ನೀಡಿದರು</p>

<p>&nbsp; ರಾಜ್ಯ ಬಿಜೆಪಿ ಕಾರ್ಯಾಕರಣಿಗೆ ಮಂಗಳೂರಿಗೆ ಆಗಮಿಸಿದ್ದ ರಾಜ್ಯ &nbsp;ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು &nbsp;ಉಡುಪಿ ಕೃಷ್ಣಮಠಕ್ಕೆ &nbsp;ಭೇಟಿ ನೀಡಿದರು</p>

  ರಾಜ್ಯ ಬಿಜೆಪಿ ಕಾರ್ಯಾಕರಣಿಗೆ ಮಂಗಳೂರಿಗೆ ಆಗಮಿಸಿದ್ದ ರಾಜ್ಯ  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು  ಉಡುಪಿ ಕೃಷ್ಣಮಠಕ್ಕೆ  ಭೇಟಿ ನೀಡಿದರು

25
<p><br />&nbsp; ಶ್ರೀಕೃಷ್ಣನ ದರ್ಶನ ಪಡೆದ ಸಚಿವರು ನಂತರ ಮಠದಲ್ಲಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ &nbsp;</p>

<p><br />&nbsp; ಶ್ರೀಕೃಷ್ಣನ ದರ್ಶನ ಪಡೆದ ಸಚಿವರು ನಂತರ ಮಠದಲ್ಲಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ &nbsp;</p>


  ಶ್ರೀಕೃಷ್ಣನ ದರ್ಶನ ಪಡೆದ ಸಚಿವರು ನಂತರ ಮಠದಲ್ಲಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ  

35
<p>ಮಂತ್ರಾಕ್ಷತೆ, ದೇವರಿಗೆ ಉಡಿಸಿದ ಕೈಮಗ್ಗದ ಸೀರೆಯನ್ನು ಕೃಷ್ಣಪ್ರಸಾದವಾಗಿ ಪಡೆದರು.</p>

<p>ಮಂತ್ರಾಕ್ಷತೆ, ದೇವರಿಗೆ ಉಡಿಸಿದ ಕೈಮಗ್ಗದ ಸೀರೆಯನ್ನು ಕೃಷ್ಣಪ್ರಸಾದವಾಗಿ ಪಡೆದರು.</p>

ಮಂತ್ರಾಕ್ಷತೆ, ದೇವರಿಗೆ ಉಡಿಸಿದ ಕೈಮಗ್ಗದ ಸೀರೆಯನ್ನು ಕೃಷ್ಣಪ್ರಸಾದವಾಗಿ ಪಡೆದರು.

45
<p>&nbsp;ಬಳಿಕ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.</p>

<p>&nbsp;ಬಳಿಕ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.</p>

 ಬಳಿಕ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

55
<p>ಇದಕ್ಕೆ ಮೊದಲು ಕನಕನ ಕಿಂಡಿಯ ಮೂಲಕ ಕೃಷ್ಣ ದರ್ಶನ ಪಡೆದ ಈಶ್ವರಪ್ಪ, ರಥಬೀದಿಯಲ್ಲಿ ಕನಕನ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿಆರ್ ಓ ಶ್ರೀಶ ಕಡೆಕಾರ್ ಉಪಸ್ಥಿತರಿದ್ದರು.</p>

<p>ಇದಕ್ಕೆ ಮೊದಲು ಕನಕನ ಕಿಂಡಿಯ ಮೂಲಕ ಕೃಷ್ಣ ದರ್ಶನ ಪಡೆದ ಈಶ್ವರಪ್ಪ, ರಥಬೀದಿಯಲ್ಲಿ ಕನಕನ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿಆರ್ ಓ ಶ್ರೀಶ ಕಡೆಕಾರ್ ಉಪಸ್ಥಿತರಿದ್ದರು.</p>

ಇದಕ್ಕೆ ಮೊದಲು ಕನಕನ ಕಿಂಡಿಯ ಮೂಲಕ ಕೃಷ್ಣ ದರ್ಶನ ಪಡೆದ ಈಶ್ವರಪ್ಪ, ರಥಬೀದಿಯಲ್ಲಿ ಕನಕನ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿಆರ್ ಓ ಶ್ರೀಶ ಕಡೆಕಾರ್ ಉಪಸ್ಥಿತರಿದ್ದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved