MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಮುರಿದ ಬಿದ್ದ ಮದುವೆ, ಮತ್ತೆ ತಗ್ಲಾಕ್ಕೊಂಡ ಹರಿಪ್ರಸಾದ; ಮೊದಲ ಪತ್ನಿಯಾಯ್ತು, ಈಗ ಮಂಡ್ಯ ಹುಡುಗಿಯಿಂದಲೂ ಮತ್ತೊಂದು ಶಾಕ್!

ಮುರಿದ ಬಿದ್ದ ಮದುವೆ, ಮತ್ತೆ ತಗ್ಲಾಕ್ಕೊಂಡ ಹರಿಪ್ರಸಾದ; ಮೊದಲ ಪತ್ನಿಯಾಯ್ತು, ಈಗ ಮಂಡ್ಯ ಹುಡುಗಿಯಿಂದಲೂ ಮತ್ತೊಂದು ಶಾಕ್!

ತುಮಕೂರು: ಕಾನೂನುಬದ್ದವಾಗಿ ಡಿವೋರ್ಸ್ ಪಡೆಯದೇ ಎರಡನೇ ಮದುವೆಯಾಗಲು ರೆಡಿಯಾಗಿದ್ದ ದೈಹಿಕ ಶಿಕ್ಷಕ ಹರಿಪ್ರಸಾದ್‌ಗೆ ಭಾನುವಾರ ಮೊದಲ ಪತ್ನಿ ಕಲ್ಯಾಣ ಮಂಟಪದಲ್ಲಿ ಹೈಡ್ರಾಮಾ ಮಾಡಿದ್ದರು. ಇದೀಗ ಮಂಡ್ಯ ಮೂಲದ ಯುವತಿ ಕೂಡಾ ಹರಿಪ್ರಸಾದನಿಗೆ ಶಾಕ್ ನೀಡಿದ್ದಾಳೆ. ಏನಿದು ಪ್ರಕರಣ? ನೋಡೋಣ ಬನ್ನಿ 

1 Min read
Author : Naveen Kodase
Published : Feb 09 2026, 02:29 PM IST
Share this Photo Gallery
  • FB
  • TW
  • Linkdin
  • Whatsapp
16
ಎಡೆಯೂರಿನಲ್ಲಿ ನಡೆಯುತ್ತಿದ್ದ ಮದುವೆ ಕೊನೆಯ ಕ್ಷಣದಲ್ಲಿ ರದ್ದು
Image Credit : Asianet News

ಎಡೆಯೂರಿನಲ್ಲಿ ನಡೆಯುತ್ತಿದ್ದ ಮದುವೆ ಕೊನೆಯ ಕ್ಷಣದಲ್ಲಿ ರದ್ದು

ಎಡೆಯೂರಿನ ಮಂಟಪದಲ್ಲಿ ನಡೆಯುತ್ತಿದ್ದ ಹರಿಪ್ರಸಾದ್ ಎನ್ನುವ ದೈಹಿಕ ಶಿಕ್ಷಕರ ಮದುವೆಯನ್ನು ಮೊದಲ ಪತ್ನಿ ರಂಪಾಟ ಮಾಡಿ ನಿಲ್ಲಿಸಿದ್ದರು. ಮೋಸದ ಮದುವೆಯಾಗುವುದು ನಿಂತಿದ್ದರಿಂದ ಕೆಲಕಾಲ ಇಡೀ ಕಲ್ಯಾಣ ಮಂಟಪವೇ ಗೊಂದಲದ ಗೂಡಾಗಿ ಪರಿಣಮಿಸಿತ್ತು.

26
ಹರಿಪ್ರಸಾದನಿಗೆ ಮತ್ತೊಂದು ಶಾಕ್
Image Credit : Asianet News

ಹರಿಪ್ರಸಾದನಿಗೆ ಮತ್ತೊಂದು ಶಾಕ್

ಇದೀಗ ಎರಡನೇ ಮದುವೆಯಾಗಲು ರೆಡಿಯಾಗಿದ್ದ ಹರಿಪ್ರಸಾದ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಮಂಡ್ಯ ಮೂಲದ ಯುವತಿ ಕುಡಾ ಹರಿಪ್ರಸಾದ್‌ಗೆ ಶಾಕ್ ಕೊಟ್ಟಿದ್ದಾಳೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಅಮೃತೂರು ಠಾಣೆಯಲ್ಲಿ ದೂರು ನೀಡಿದ್ದಾಳೆ.

Related Articles

Related image1
ಸಿದ್ದಾಪುರ ಕೊಲೆ ಪ್ರಕರಣ: ಜ್ಯೋತಿಷಿ ಜೊತೆ ಬಿಜೆಪಿ ನಾಯಕರ ನಂಟು? ಬಿಕೆ ಹರಿಪ್ರಸಾದ್ ಗಂಭೀರ ಆರೋಪ!
Related image2
Special Marriage: ಭಾವನೆಗಳ ಮೂಲಕವೇ ನಡೆದ ಅಪರೂಪದ ಮದುವೆ: ಹೃದಯದ ಭಾಷೆ, ಮೌನವೇ ಸಂಭಾಷಣೆ
36
ಹರಿಪ್ರಸಾದನ ಮೇಲೆ ಕೇಸ್ ಜಡಿದ ಮಂಡ್ಯ ಯುವತಿ
Image Credit : Asianet News

ಹರಿಪ್ರಸಾದನ ಮೇಲೆ ಕೇಸ್ ಜಡಿದ ಮಂಡ್ಯ ಯುವತಿ

ಹರಿಪ್ರಸಾದ್ ತಮಗೆ ಮೊದಲು ಮದುವೆಯಾಗಿರುವ ವಿಚಾರವನ್ನು ಮುಚ್ಚಿಟ್ಟು ಮೋಸದಿಂದ ಎರಡನೇ ಮದುವೆಯಾಗಲು ಮುಂದಾಗಿದ್ದಾನೆ. 

46
ದೂರಿನಲ್ಲಿ ಏನಿದೆ?
Image Credit : Asianet News

ದೂರಿನಲ್ಲಿ ಏನಿದೆ?

ಮದುವೆಗೆಂದು ಲಕ್ಷ ಲಕ್ಷ ಹಣ ಹಾಗೂ ಚಿನ್ನಾಭರಣಗಳನ್ನು ಹರಿಪ್ರಸಾದ್ ಪಡೆದುಕೊಂಡಿದ್ದಾನೆ. ಆತ ಪಡೆದ ಹಣ ಹಾಗೂ ವಸ್ತುಗಳನ್ನು ವಾಪಾಸ್ ಕೊಡಿಸುವಂತೆ ಅಮೃತೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

56
ನಿನ್ನೆಯಷ್ಟೇ ನಡೆದಿದ್ದ ಮದುವೆ ಹೈಡ್ರಾಮಾ
Image Credit : Asianet News

ನಿನ್ನೆಯಷ್ಟೇ ನಡೆದಿದ್ದ ಮದುವೆ ಹೈಡ್ರಾಮಾ

ಬೆಂಗಳೂರಿನ ಖಾಸಗಿ ಶಾಲೆಯ ದೈಹಿಕ ಶಿಕ್ಷಕನಾಗಿರುವ ಹರಿಪ್ರಸಾದ್, ಮೊದಲ ಹೆಂಡತಿ ಡಿವೋರ್ಸ್ ವಿಚಾರ ಕೋರ್ಟ್ ನಲ್ಲಿರುವಾಗಲೇ ಮತ್ತೊಂದು ಮದುವೆಗೆ ರೆಡಿಯಾಗಿದ್ದ. ಕಳೆದ ಮೂರು ವರ್ಷಗಳ ಹಿಂದೆ ಪರಿಚಯವಾದ ಮಂಡ್ಯ ಮೂಲದ ಯುವತಿ ಜತೆ ಮದುವೆಗೆ ರೆಡಿಯಾಗಿದ್ದ. ನಿನ್ನೆ ಕಲ್ಯಾಣ ಮಂಟಪದಲ್ಲಿ ಮದುವೆ ವೇಳೆ ಮೊದಲ ಪತ್ನಿ ಎಂಟ್ರಿ ಕೊಟ್ಟು, ಭಾರೀ ಹೈಡ್ರಾಮಾದ ಬಳಿಕ ಮದುವೆ ನಿಂತು ಹೋಗಿತ್ತು.

66
ಯುವತಿ ಹಾಗೂ ಆಕೆಯ ತಾಯಿಗೆ ಗೊತ್ತಿತ್ತು ಎಂದ ಹರಿಪ್ರಸಾದ
Image Credit : Asianet News

ಯುವತಿ ಹಾಗೂ ಆಕೆಯ ತಾಯಿಗೆ ಗೊತ್ತಿತ್ತು ಎಂದ ಹರಿಪ್ರಸಾದ

ಇನ್ನೊಂದೆಡೆ ಮೊದಲನೇ ಮದುವೆ ವಿಚಾರ ಯುವತಿ ಹಾಗೂ ಆಕೆಯ ತಾಯಿಗೆ ಗೊತ್ತಿತ್ತು ಎಂದು ಹರಿಪ್ರಸಾದ್ ಹೇಳಿದ್ದಾರೆ. ಇವರ ಪೈಕಿ ಯಾರು ಹೇಳುವುದು ಸತ್ಯ, ಮತ್ತೆ ಯಾರು ಹೇಳುವುದು ಸುಳ್ಳು ಎನ್ನುವುದನ್ನು ಕಾಲವೇ ಉತ್ತರಿಸಬೇಕಿದೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ತುಮಕೂರು
ಮದುವೆ
ಜೀವನಶೈಲಿ

Latest Videos
Recommended Stories
Recommended image1
ಹಿಂದೂ ಮದುವೆ, ಮುಸ್ಲಿಮರ ಸಾರಥ್ಯ: ಅನ್ಯಧರ್ಮದ ಮಕ್ಕಳಿಗೆ ಆಸರೆಯಾದ ಮುಲ್ಲಾ ದಂಪತಿ
Recommended image2
ಪಡ್ಡೆ ಹುಡುಗರಿಗೆ ಬಲೆ ಬೀಸಲು ಖತರ್‌ನಾಕ್ ಪ್ಲಾನ್ ಮಾಡ್ತಿದ್ದ ಸುಚಿತ್ರಾ! ಈಕೆ ಹುಡುಗರನ್ನು ಪಟಾಯಿಸ್ತಿದ್ದ ರೀತಿನೇ ಡಿಫರೆಂಟ್!
Recommended image3
Bagalkote: ಅಂಜುಮನ್ ಕಮಿಟಿಗೆ ರಾಜ್ಯ ಸರ್ಕಾರದಿಂದ ₹1 ಕೋಟಿ ಅನುದಾನ ಮಂಜೂರು
Related Stories
Recommended image1
ಸಿದ್ದಾಪುರ ಕೊಲೆ ಪ್ರಕರಣ: ಜ್ಯೋತಿಷಿ ಜೊತೆ ಬಿಜೆಪಿ ನಾಯಕರ ನಂಟು? ಬಿಕೆ ಹರಿಪ್ರಸಾದ್ ಗಂಭೀರ ಆರೋಪ!
Recommended image2
Special Marriage: ಭಾವನೆಗಳ ಮೂಲಕವೇ ನಡೆದ ಅಪರೂಪದ ಮದುವೆ: ಹೃದಯದ ಭಾಷೆ, ಮೌನವೇ ಸಂಭಾಷಣೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved