MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಪೇಜಾವರ ಶ್ರೀ ಭೇಟಿಯಾದ ಶಾಂತರಾಮ ಸಿದ್ಧಿ: ರಾಜಕೀಯ ಸಂಚಲನ

ಪೇಜಾವರ ಶ್ರೀ ಭೇಟಿಯಾದ ಶಾಂತರಾಮ ಸಿದ್ಧಿ: ರಾಜಕೀಯ ಸಂಚಲನ

 ರಾಜ್ಯ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡು, ರಾಜ್ಯ ರಾಜಕೀಯದಲ್ಲಿಯೇ ಸಂಚಲನ ಮೂಡಿಸಿದ್ದ ಸಿದ್ದಿ ಸಮುದಾಯದ ಮೊದಲ ಪ್ರತಿನಿಧಿಯೆಂಬ ಹೆಗ್ಗಳಿಕೆಗೆ ಪಾತ್ರರಾದ ಶಾಂತಾರಾಮ ಸಿದ್ದಿ ಅವರು ಗುರುವಾರ ಇಲ್ಲಿನ ನೀಲಾವರ ಗೋಶಾಲೆಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

1 Min read
Kannadaprabha News | Asianet News
Published : Sep 11 2020, 11:45 AM IST| Updated : Sep 11 2020, 11:53 AM IST
Share this Photo Gallery
  • FB
  • TW
  • Linkdin
  • Whatsapp
15
<p>ಪೇಜಾವರ ಶ್ರೀ ಭೇಟಿಯಾದ ರಾಜಕೀಯ ಸಂಚಲನ ಮೂಡಿಸಿದ್ದ ಶಾಂತಾರಾಮ್ ಸಿದ್ದಿ</p>

<p>ಪೇಜಾವರ ಶ್ರೀ ಭೇಟಿಯಾದ ರಾಜಕೀಯ ಸಂಚಲನ ಮೂಡಿಸಿದ್ದ ಶಾಂತಾರಾಮ್ ಸಿದ್ದಿ</p>

ಪೇಜಾವರ ಶ್ರೀ ಭೇಟಿಯಾದ ರಾಜಕೀಯ ಸಂಚಲನ ಮೂಡಿಸಿದ್ದ ಶಾಂತಾರಾಮ್ ಸಿದ್ದಿ

25
<p>ರಾಜ್ಯ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡು, ರಾಜ್ಯ ರಾಜಕೀಯದಲ್ಲಿಯೇ ಸಂಚಲನ ಮೂಡಿಸಿದ್ದ ಸಿದ್ದಿ ಸಮುದಾಯದ ಮೊದಲ ಪ್ರತಿನಿಧಿ</p>

<p>ರಾಜ್ಯ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡು, ರಾಜ್ಯ ರಾಜಕೀಯದಲ್ಲಿಯೇ ಸಂಚಲನ ಮೂಡಿಸಿದ್ದ ಸಿದ್ದಿ ಸಮುದಾಯದ ಮೊದಲ ಪ್ರತಿನಿಧಿ</p>

ರಾಜ್ಯ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡು, ರಾಜ್ಯ ರಾಜಕೀಯದಲ್ಲಿಯೇ ಸಂಚಲನ ಮೂಡಿಸಿದ್ದ ಸಿದ್ದಿ ಸಮುದಾಯದ ಮೊದಲ ಪ್ರತಿನಿಧಿ

35
<p>ಶಾಂತಾರಾಮ ಸಿದ್ದಿ ಅವರು ಗುರುವಾರ ಇಲ್ಲಿನ ನೀಲಾವರ ಗೋಶಾಲೆಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.</p>

<p>ಶಾಂತಾರಾಮ ಸಿದ್ದಿ ಅವರು ಗುರುವಾರ ಇಲ್ಲಿನ ನೀಲಾವರ ಗೋಶಾಲೆಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.</p>

ಶಾಂತಾರಾಮ ಸಿದ್ದಿ ಅವರು ಗುರುವಾರ ಇಲ್ಲಿನ ನೀಲಾವರ ಗೋಶಾಲೆಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

45
<p>ಆರ್.ಎಸ್.ಎಸ್.ನ ವನವಾಸಿ ಕಲ್ಯಾಣ ವಿಭಾಗದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀಪಾದ ಹೆಗಡೆ , ಮುಖಂಡರಾದ ಗೋಪಾಲ್ ಕೇಸರಿ ಉಪಸ್ಥಿತರಿದ್ದರು.</p>

<p>ಆರ್.ಎಸ್.ಎಸ್.ನ ವನವಾಸಿ ಕಲ್ಯಾಣ ವಿಭಾಗದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀಪಾದ ಹೆಗಡೆ , ಮುಖಂಡರಾದ ಗೋಪಾಲ್ ಕೇಸರಿ ಉಪಸ್ಥಿತರಿದ್ದರು.</p>

ಆರ್.ಎಸ್.ಎಸ್.ನ ವನವಾಸಿ ಕಲ್ಯಾಣ ವಿಭಾಗದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀಪಾದ ಹೆಗಡೆ , ಮುಖಂಡರಾದ ಗೋಪಾಲ್ ಕೇಸರಿ ಉಪಸ್ಥಿತರಿದ್ದರು.

55
<p>ಕುಂಭಾಸಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಂತಾರಾಮ ಸಿದ್ಧಿ ಅವರಿಗೆ ವಿಶೇಷ ಗೌರವ ಪ್ರಸಾದ ನೀಡಲಾಯಿತು.</p>

<p>ಕುಂಭಾಸಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಂತಾರಾಮ ಸಿದ್ಧಿ ಅವರಿಗೆ ವಿಶೇಷ ಗೌರವ ಪ್ರಸಾದ ನೀಡಲಾಯಿತು.</p>

ಕುಂಭಾಸಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಂತಾರಾಮ ಸಿದ್ಧಿ ಅವರಿಗೆ ವಿಶೇಷ ಗೌರವ ಪ್ರಸಾದ ನೀಡಲಾಯಿತು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved