MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರ್

ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರ್

ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ, ಚನ್ನಗಿರಿಯ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು 40 ಅಡಿ ಆಳದ ಹೊಳೆಗೆ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದ ಈ ಘಟನೆಯಲ್ಲಿ, ಕಾರಿನಲ್ಲಿದ್ದ ನಾಲ್ವರು ಸದಸ್ಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

1 Min read
Mahmad Rafik
Published : Oct 24 2025, 01:22 PM IST
Share this Photo Gallery
  • FB
  • TW
  • Linkdin
  • Whatsapp
14
 ಶಿರಾಡಿ ಘಾಟ್‌
Image Credit : Asianet News

ಶಿರಾಡಿ ಘಾಟ್‌

ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ ರಸ್ತೆಬದಿಯ ಹೊಳೆಗೆ ಕಾರ್ ಬಿದ್ದಿದೆ. ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

24
ರಾಷ್ಟ್ರೀಯ ಹೆದ್ದಾರಿ 75
Image Credit : Asianet News

ರಾಷ್ಟ್ರೀಯ ಹೆದ್ದಾರಿ 75

ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಈ ಘಟನೆ ನಡೆದಿದ್ದು, 40 ಅಡಿ ಎತ್ತರದಿಂದ ಕಾರ್ ಹೊಳೆಗೆ ಇಳಿದ್ರೂ ಎಲ್ಲರೂ ಪವಾಡ ರೀತಿಯಲ್ಲಿ ಬದುಕುಳಿದಿದ್ದಾರೆ. ಕಾರಿನಲ್ಲಿ ಗೋವಿಂದ್, ಪತ್ನಿ ಆಶಾ ಮಕ್ಕಳಾದ ಹರ್ಷಿತ್, ವರ್ಷಿತ್ ನಾಲ್ವರು ಮಂಗಳೂರಿಗೆ ತೆರಳುತ್ತಿದ್ದರು.

Related Articles

Related image1
ದೀಪಾವಳಿ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದವರ ದುರಂತ ಅಂತ್ಯಕ್ಕೆ ಕಾರಣವಾಯ್ತಾ ಚಾಲಕರ ಆ ತಪ್ಪು?
Related image2
Bengaluru Metro Crowd: ದೀಪಾವಳಿ ಮುಗಿಸಿ ಬೆಂಗಳೂರಿಗೆ ಜನ ವಾಪಸ್; ಮೆಟ್ರೋದಲ್ಲಿ ಭಾರೀ ಜನದಟ್ಟಣೆ!
34
ಬುದಕುಳಿದ ಪ್ರಯಾಣಿಕರು
Image Credit : Asianet News

ಬುದಕುಳಿದ ಪ್ರಯಾಣಿಕರು

ಗೋವಿಂದ್ ಅವರು ದಾವಣಗೆರೆ ಜಿಲ್ಲೆಯ ಚನ್ನಗಿರಿಯ ನಿವಾಸಿಗಳಾಗಿದ್ದು, ಕುಟುಂಬ ಸಮೇತರಾಗಿ ಮಂಗಳೂರಿಗೆ ತೆರಳುತ್ತಿದ್ರು. ಕಾರ್ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮಳೆಗಾಲ ಮತ್ತು ಚಳಿಗಾಲ ಸಂದರ್ಭದಲ್ಲಿ ಮಂಜಿನಿಂದಾಗಿ ಗೋಚರತೆ ಕಡಿಮೆ ಇರುತ್ತದೆ. ದಟ್ಟ ಮಂಜಿನಿಂದ ರಸ್ತೆ ಕಾಣದೇ ಈ ಭಾಗದಲ್ಲಿ ಅಪಘಾತಗಳು ಸಂಭವಿಸುತ್ತಿರುತ್ತವೆ.

ಇದನ್ನೂ ಓದಿ: ಬೆಂಗಳೂರು ಬ್ಯಾಂಕ್ ಉದ್ಯೋಗಿ ಯುವತಿಗೆ ಡಬಲ್ ರೋಲ್ ಸ್ಕ್ಯಾಮ್; ಒಬ್ಬನೇ ವ್ಯಕ್ತಿ, ಫ್ರೆಂಡ್-ಲವರ್ ಆಗಿ ವಂಚನೆ!

44
ಎಲ್ಲಿದೆ ಈ ಶಿರಾಡಿ?
Image Credit : Asianet News

ಎಲ್ಲಿದೆ ಈ ಶಿರಾಡಿ?

ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು - ಬೆಂಗಳೂರು ನಗರಗಳಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ. ಶಿರಾಡಿ ಗ್ರಾಮದಲ್ಲಿನ ಮಾರ್ಗ ಅಂಕುಡೊಂಕಾಗಿದೆ. ಈ ಗ್ರಾಮವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ವ್ಯಾಪ್ತಿಗೆ ಒಳಪಡುತ್ತದೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಮೂಲಕ ಹಾದುಹೋಗುತ್ತದೆ.

ಇದನ್ನೂ ಓದಿ: ಖರ್ಗೆ ಪಿಯುಸಿ ಫೇಲಾದ ಮಗನಿಗೆ ಐಟಿ-ಬಿಟಿ ಖಾತೆ ಕೊಡಿಸಿ ಬೆಂಗಳೂರಿಗೆ ಕೆಟ್ಟ ಹೆಸರು ತಂದ್ರು; ಪ್ರತಾಪ್ ಸಿಂಹ!

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಹಾಸನ
ಅಪಘಾತ
ಕರ್ನಾಟಕ ಸುದ್ದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved