MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೊಪ್ಪಳ: ಬೇವಿನ ಮರದಲ್ಲಿ ಮೂಡಿದ ಅವಧೂತ ಶುಕಮುನಿ ಸ್ವಾಮಿ ಮುಖ: ನೋಡಲು ಜನವೋ ಜನ..!

ಕೊಪ್ಪಳ: ಬೇವಿನ ಮರದಲ್ಲಿ ಮೂಡಿದ ಅವಧೂತ ಶುಕಮುನಿ ಸ್ವಾಮಿ ಮುಖ: ನೋಡಲು ಜನವೋ ಜನ..!

ದೋಟಿಹಾಳ(ಸೆ.04): ಕೊಪ್ಪಳ ಜಿಲ್ಲೆಯ ದೋಟಿಹಾಳ ಸಮೀ​ಪದ ಕೇಸೂರ ಸೀಮಾ​ದ ಹೊಲ​ವೊಂದ​ರಲ್ಲಿ ಬೇವಿನ ಮರ​ದಲ್ಲಿ ಶ್ರೀ ಅವಧೂತ ಶುಕಮುನಿ ಸ್ವಾಮಿ ಮುಖ (ಸಿಂಹದ ಮುಖದ) ಮೂಡಿದೆ ಎಂದು ಭಾವಿಸಿ ಜನ ತಂಡೋ​ಪ​ತಂಡ​ವಾಗಿ ಬಂದು ವೀಕ್ಷಿ​ಸು​ತ್ತಿ​ದ್ದಾ​ರೆ.

1 Min read
Kannadaprabha News | Asianet News
Published : Sep 04 2020, 01:54 PM IST| Updated : Sep 04 2020, 02:00 PM IST
Share this Photo Gallery
  • FB
  • TW
  • Linkdin
  • Whatsapp
16
<p>ದೋಟಿಹಾಳ ಕೇಸೂರ ಗ್ರಾಮದಿಂದ ಇಲಕಲ್ಲಗೆ ತೆರಳುವ ಮಾರ್ಗದಲ್ಲಿ ಸುಮಾರು 1 ಕಿಮೀ ದೂರದಲ್ಲಿರುವ ಮಾಜಿ ಶಾಸಕ ಹಸನಸಾಬ ದೋಟಿಹಾಳ ಅವರ ತೋಟದ ಪಕ್ಕದಲ್ಲಿರುವ ನೀಲಮ್ಮ ಗುರುಪಾದಪ್ಪ ಗಡಾದ (ಕಡೆಕೊಪ್ಪ) ಅವರ ಹೊಲದ ಬದುವಿನ ಮೇಲಿರುವ ಬೇವಿನ ಮರದಲ್ಲಿ ಶ್ರೀ ಅವಧೂತ ಶುಕಮುನಿ ಸ್ವಾಮಿ ಮುಖ (ಸಿಂಹದ ಮುಖದ) ಮೂಡಿದೆ.</p>

<p>ದೋಟಿಹಾಳ ಕೇಸೂರ ಗ್ರಾಮದಿಂದ ಇಲಕಲ್ಲಗೆ ತೆರಳುವ ಮಾರ್ಗದಲ್ಲಿ ಸುಮಾರು 1 ಕಿಮೀ ದೂರದಲ್ಲಿರುವ ಮಾಜಿ ಶಾಸಕ ಹಸನಸಾಬ ದೋಟಿಹಾಳ ಅವರ ತೋಟದ ಪಕ್ಕದಲ್ಲಿರುವ ನೀಲಮ್ಮ ಗುರುಪಾದಪ್ಪ ಗಡಾದ (ಕಡೆಕೊಪ್ಪ) ಅವರ ಹೊಲದ ಬದುವಿನ ಮೇಲಿರುವ ಬೇವಿನ ಮರದಲ್ಲಿ ಶ್ರೀ ಅವಧೂತ ಶುಕಮುನಿ ಸ್ವಾಮಿ ಮುಖ (ಸಿಂಹದ ಮುಖದ) ಮೂಡಿದೆ.</p>

ದೋಟಿಹಾಳ ಕೇಸೂರ ಗ್ರಾಮದಿಂದ ಇಲಕಲ್ಲಗೆ ತೆರಳುವ ಮಾರ್ಗದಲ್ಲಿ ಸುಮಾರು 1 ಕಿಮೀ ದೂರದಲ್ಲಿರುವ ಮಾಜಿ ಶಾಸಕ ಹಸನಸಾಬ ದೋಟಿಹಾಳ ಅವರ ತೋಟದ ಪಕ್ಕದಲ್ಲಿರುವ ನೀಲಮ್ಮ ಗುರುಪಾದಪ್ಪ ಗಡಾದ (ಕಡೆಕೊಪ್ಪ) ಅವರ ಹೊಲದ ಬದುವಿನ ಮೇಲಿರುವ ಬೇವಿನ ಮರದಲ್ಲಿ ಶ್ರೀ ಅವಧೂತ ಶುಕಮುನಿ ಸ್ವಾಮಿ ಮುಖ (ಸಿಂಹದ ಮುಖದ) ಮೂಡಿದೆ.

26
<p>ಇದನ್ನು ದೈವಿ ಸ್ವರೂಪದ್ದೆಂದು ನಂಬಿ ಬೇವಿನ ಮರಕ್ಕೆ ಪೂಜೆ ಸಲ್ಲಿಸು​ತ್ತಿ​ರುವ ಗ್ರಾಮಸ್ಥರು&nbsp;</p>

<p>ಇದನ್ನು ದೈವಿ ಸ್ವರೂಪದ್ದೆಂದು ನಂಬಿ ಬೇವಿನ ಮರಕ್ಕೆ ಪೂಜೆ ಸಲ್ಲಿಸು​ತ್ತಿ​ರುವ ಗ್ರಾಮಸ್ಥರು&nbsp;</p>

ಇದನ್ನು ದೈವಿ ಸ್ವರೂಪದ್ದೆಂದು ನಂಬಿ ಬೇವಿನ ಮರಕ್ಕೆ ಪೂಜೆ ಸಲ್ಲಿಸು​ತ್ತಿ​ರುವ ಗ್ರಾಮಸ್ಥರು 

36
<p>ಬೇವಿನ ಮರಗಳಲ್ಲಿ ನೈಸರ್ಗಿಕವಾಗಿ ಈ ರೀತಿ ಬದಲಾವಣೆಗಳು ನಡೆಯುವುದು ಸಹಜವಾಗಿಯೇ ಇದೆ. ಹಿಂದಿನಿಂದಲೂ ಇಂತಹ ವಿಷಯಗಳನ್ನು ಕೇಳಿಕೊಂಡು ಬರುತ್ತಿದ್ದರೂ ಗ್ರಾಮಸ್ಥರು ಇದನ್ನು ದೈವ ಸ್ವರೂಪ ಎಂದು ನಂಬಿದ್ದಾರೆ. ಕೆಲ ಪ್ರಜ್ಞಾವಂತ ಯುವಕರು, ವೈಜ್ಞಾನಿಕ ದೃಷ್ಟಿಯಿಂದ ಕಾಣುವ ಜನ ಅದು ಪ್ರಕೃತಿ ಸಹಜ ಗುಣವೆಂದು ಹೇಳುತ್ತಾರೆ.</p>

<p>ಬೇವಿನ ಮರಗಳಲ್ಲಿ ನೈಸರ್ಗಿಕವಾಗಿ ಈ ರೀತಿ ಬದಲಾವಣೆಗಳು ನಡೆಯುವುದು ಸಹಜವಾಗಿಯೇ ಇದೆ. ಹಿಂದಿನಿಂದಲೂ ಇಂತಹ ವಿಷಯಗಳನ್ನು ಕೇಳಿಕೊಂಡು ಬರುತ್ತಿದ್ದರೂ ಗ್ರಾಮಸ್ಥರು ಇದನ್ನು ದೈವ ಸ್ವರೂಪ ಎಂದು ನಂಬಿದ್ದಾರೆ. ಕೆಲ ಪ್ರಜ್ಞಾವಂತ ಯುವಕರು, ವೈಜ್ಞಾನಿಕ ದೃಷ್ಟಿಯಿಂದ ಕಾಣುವ ಜನ ಅದು ಪ್ರಕೃತಿ ಸಹಜ ಗುಣವೆಂದು ಹೇಳುತ್ತಾರೆ.</p>

ಬೇವಿನ ಮರಗಳಲ್ಲಿ ನೈಸರ್ಗಿಕವಾಗಿ ಈ ರೀತಿ ಬದಲಾವಣೆಗಳು ನಡೆಯುವುದು ಸಹಜವಾಗಿಯೇ ಇದೆ. ಹಿಂದಿನಿಂದಲೂ ಇಂತಹ ವಿಷಯಗಳನ್ನು ಕೇಳಿಕೊಂಡು ಬರುತ್ತಿದ್ದರೂ ಗ್ರಾಮಸ್ಥರು ಇದನ್ನು ದೈವ ಸ್ವರೂಪ ಎಂದು ನಂಬಿದ್ದಾರೆ. ಕೆಲ ಪ್ರಜ್ಞಾವಂತ ಯುವಕರು, ವೈಜ್ಞಾನಿಕ ದೃಷ್ಟಿಯಿಂದ ಕಾಣುವ ಜನ ಅದು ಪ್ರಕೃತಿ ಸಹಜ ಗುಣವೆಂದು ಹೇಳುತ್ತಾರೆ.

46
<p>ಗ್ರಾಮಸ್ಥರು ಅದನ್ನು ನಂಬದೆ ದೈವಿ ಸೃಷ್ಟಿ ಇರಬೇಕು ಎಂದು ನಂಬಿ ಆ ಬೇವಿನ ಮರದಲ್ಲಿ ಮೂಡಿರುವ ಆಕೃತಿಗೆ ಹಾರ, ಊದುಬತ್ತಿ, ತೆಂಗಿನಕಾಯಿ ಅರ್ಪಿಸಿ ಪೂಜಿಸುವುದರಲ್ಲಿ ತೊಡಗಿದ್ದಾರೆ.</p>

<p>ಗ್ರಾಮಸ್ಥರು ಅದನ್ನು ನಂಬದೆ ದೈವಿ ಸೃಷ್ಟಿ ಇರಬೇಕು ಎಂದು ನಂಬಿ ಆ ಬೇವಿನ ಮರದಲ್ಲಿ ಮೂಡಿರುವ ಆಕೃತಿಗೆ ಹಾರ, ಊದುಬತ್ತಿ, ತೆಂಗಿನಕಾಯಿ ಅರ್ಪಿಸಿ ಪೂಜಿಸುವುದರಲ್ಲಿ ತೊಡಗಿದ್ದಾರೆ.</p>

ಗ್ರಾಮಸ್ಥರು ಅದನ್ನು ನಂಬದೆ ದೈವಿ ಸೃಷ್ಟಿ ಇರಬೇಕು ಎಂದು ನಂಬಿ ಆ ಬೇವಿನ ಮರದಲ್ಲಿ ಮೂಡಿರುವ ಆಕೃತಿಗೆ ಹಾರ, ಊದುಬತ್ತಿ, ತೆಂಗಿನಕಾಯಿ ಅರ್ಪಿಸಿ ಪೂಜಿಸುವುದರಲ್ಲಿ ತೊಡಗಿದ್ದಾರೆ.

56
<p>ಮಂಗಳವಾರ ಸಂಜೆ ಇದು ಬೆಳಕಿಗೆ ಬಂದಿದ್ದು, ಇದನ್ನು ನೋಡಲು ಗ್ರಾಮದ ಮಹಿಳೆಯರು, ಮಕ್ಕಳು, ಹಿರಿಯರು, ಕಿರಿಯರು ಸಹ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.&nbsp;</p>

<p>ಮಂಗಳವಾರ ಸಂಜೆ ಇದು ಬೆಳಕಿಗೆ ಬಂದಿದ್ದು, ಇದನ್ನು ನೋಡಲು ಗ್ರಾಮದ ಮಹಿಳೆಯರು, ಮಕ್ಕಳು, ಹಿರಿಯರು, ಕಿರಿಯರು ಸಹ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.&nbsp;</p>

ಮಂಗಳವಾರ ಸಂಜೆ ಇದು ಬೆಳಕಿಗೆ ಬಂದಿದ್ದು, ಇದನ್ನು ನೋಡಲು ಗ್ರಾಮದ ಮಹಿಳೆಯರು, ಮಕ್ಕಳು, ಹಿರಿಯರು, ಕಿರಿಯರು ಸಹ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. 

66
<p>ಊದುಬತ್ತಿ, ಬಾಳೆಹಣ್ಣು, ತೆಂಗಿನಕಾಯಿ ಅರ್ಪಿಸಿ ತಮ್ಮ ಭಕ್ತಿ ಮೆರೆಯುತ್ತಿರುವ ಜನರು</p>

<p>ಊದುಬತ್ತಿ, ಬಾಳೆಹಣ್ಣು, ತೆಂಗಿನಕಾಯಿ ಅರ್ಪಿಸಿ ತಮ್ಮ ಭಕ್ತಿ ಮೆರೆಯುತ್ತಿರುವ ಜನರು</p>

ಊದುಬತ್ತಿ, ಬಾಳೆಹಣ್ಣು, ತೆಂಗಿನಕಾಯಿ ಅರ್ಪಿಸಿ ತಮ್ಮ ಭಕ್ತಿ ಮೆರೆಯುತ್ತಿರುವ ಜನರು

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
Recommended image2
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
Recommended image3
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved