MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಅಂಕಲಿಮಠಕ್ಕೆ ಸಿದ್ದರಾಮಯ್ಯ ಭೇಟಿ: ಅಡವೀಶ ನಿರುಪಾಧೀಶ್ವರರ ಗದ್ದುಗೆ ದರ್ಶನ ಪಡೆದ ಮಾಜಿ ಸಿಎಂ

ಅಂಕಲಿಮಠಕ್ಕೆ ಸಿದ್ದರಾಮಯ್ಯ ಭೇಟಿ: ಅಡವೀಶ ನಿರುಪಾಧೀಶ್ವರರ ಗದ್ದುಗೆ ದರ್ಶನ ಪಡೆದ ಮಾಜಿ ಸಿಎಂ

ಮುದಗಲ್‌(ಡಿ.24): ಸಮೀಪದ ಸುಕ್ಷೇತ್ರ ಅಂಕಲಿಮಠದ ಪೀಠಾಧಿಪತಿ ವೀರಭದ್ರಸ್ವಾಮಿಗಳ ಸುಪುತ್ರ ಬಸವರಾಜ ಸ್ವಾಮಿ ಅವರ ವಿವಾಹ ಕಾರ್ಯಕ್ರಮದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಂಕಲಿಮಠಕ್ಕೆ ಬುಧವಾರ ಭೇಟಿ ನೀಡಿ ಸದ್ಗುರು ಅಡವೀಶ ನಿರುಪಾಧೀಶ್ವರರ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. 

1 Min read
Kannadaprabha News | Asianet News
Published : Dec 24 2020, 08:18 AM IST
Share this Photo Gallery
  • FB
  • TW
  • Linkdin
  • Whatsapp
14
<p>ಸುಕ್ಷೇತ್ರ ಅಂಕಲಿಮಠದ ಬಳಿ ನಿರ್ಮಿಸಿದ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ&nbsp;</p>

<p>ಸುಕ್ಷೇತ್ರ ಅಂಕಲಿಮಠದ ಬಳಿ ನಿರ್ಮಿಸಿದ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ&nbsp;</p>

ಸುಕ್ಷೇತ್ರ ಅಂಕಲಿಮಠದ ಬಳಿ ನಿರ್ಮಿಸಿದ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 

24
<p>ಸಿದ್ದರಾಮಯ್ಯ ಅವರಿಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ಬರಮಾಡಿಕೊಂಡ ಸ್ಥಳೀಯ ಶಾಸಕ ಡಿ.ಎಸ್‌. ಹೂಲಗೇರಿ ಹಾಗೂ ಕಾಂಗ್ರೆಸ್‌ ಮುಖಂಡರು&nbsp;</p>

<p>ಸಿದ್ದರಾಮಯ್ಯ ಅವರಿಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ಬರಮಾಡಿಕೊಂಡ ಸ್ಥಳೀಯ ಶಾಸಕ ಡಿ.ಎಸ್‌. ಹೂಲಗೇರಿ ಹಾಗೂ ಕಾಂಗ್ರೆಸ್‌ ಮುಖಂಡರು&nbsp;</p>

ಸಿದ್ದರಾಮಯ್ಯ ಅವರಿಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ಬರಮಾಡಿಕೊಂಡ ಸ್ಥಳೀಯ ಶಾಸಕ ಡಿ.ಎಸ್‌. ಹೂಲಗೇರಿ ಹಾಗೂ ಕಾಂಗ್ರೆಸ್‌ ಮುಖಂಡರು 

34
<p>ಸದ್ಗುರು ಅಡವೀಶ ನಿರುಪಾಧೀಶ್ವರರ ಗದ್ದುಗೆ ದರ್ಶನ ಪಡೆದು, ಶ್ರೀಮಠದ ಹಿರಿಯ ಪೀಠಾಧಿಪತಿ ವೀರಭದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಿದ್ದರಾಮಯ್ಯ</p>

<p>ಸದ್ಗುರು ಅಡವೀಶ ನಿರುಪಾಧೀಶ್ವರರ ಗದ್ದುಗೆ ದರ್ಶನ ಪಡೆದು, ಶ್ರೀಮಠದ ಹಿರಿಯ ಪೀಠಾಧಿಪತಿ ವೀರಭದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಿದ್ದರಾಮಯ್ಯ</p>

ಸದ್ಗುರು ಅಡವೀಶ ನಿರುಪಾಧೀಶ್ವರರ ಗದ್ದುಗೆ ದರ್ಶನ ಪಡೆದು, ಶ್ರೀಮಠದ ಹಿರಿಯ ಪೀಠಾಧಿಪತಿ ವೀರಭದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಿದ್ದರಾಮಯ್ಯ

44
<p>ಈ ಸಂದರ್ಭದಲ್ಲಿ ಶಾಸಕ ಡಿ.ಎಸ್‌. ಹೂಲಗೇರಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ರಾಯಚೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ನಾಯಕ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಾವೂದ್‌ಸಾಬ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ನಾಗನಗೌಡ ತುರಡಗಿ, ಮಾಜಿ ಶಾಸಕ ಹಸನ್‌ಸಾಬ್‌ ದೋಟಿಹಾಳ, ಡಾ. ಅಯ್ಯಪ್ಪ ಬನ್ನಿಗೋಳ, ಪುರಸಭೆ ಉಪಾಧ್ಯಕ್ಷ ಶಿವನಾಗಪ್ಪ, ಅಮರಗುಂಡಪ್ಪ ಮೇಟಿ, ಮುದಗಲ್‌ ಪುರಸಭೆ ಸದಸ್ಯ ಎಸ್‌.ಆರ್‌. ರಸೂಲ, ಮಹಾಂತೇಶ ಪಾಟೀಲ, ಸುರೇಂದ್ರಗೌಡ ಹಾಗೂ ಪುರಸಭೆ ಸದಸ್ಯರು ಇದ್ದರು.</p>

<p>ಈ ಸಂದರ್ಭದಲ್ಲಿ ಶಾಸಕ ಡಿ.ಎಸ್‌. ಹೂಲಗೇರಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ರಾಯಚೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ನಾಯಕ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಾವೂದ್‌ಸಾಬ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ನಾಗನಗೌಡ ತುರಡಗಿ, ಮಾಜಿ ಶಾಸಕ ಹಸನ್‌ಸಾಬ್‌ ದೋಟಿಹಾಳ, ಡಾ. ಅಯ್ಯಪ್ಪ ಬನ್ನಿಗೋಳ, ಪುರಸಭೆ ಉಪಾಧ್ಯಕ್ಷ ಶಿವನಾಗಪ್ಪ, ಅಮರಗುಂಡಪ್ಪ ಮೇಟಿ, ಮುದಗಲ್‌ ಪುರಸಭೆ ಸದಸ್ಯ ಎಸ್‌.ಆರ್‌. ರಸೂಲ, ಮಹಾಂತೇಶ ಪಾಟೀಲ, ಸುರೇಂದ್ರಗೌಡ ಹಾಗೂ ಪುರಸಭೆ ಸದಸ್ಯರು ಇದ್ದರು.</p>

ಈ ಸಂದರ್ಭದಲ್ಲಿ ಶಾಸಕ ಡಿ.ಎಸ್‌. ಹೂಲಗೇರಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ರಾಯಚೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ನಾಯಕ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಾವೂದ್‌ಸಾಬ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ನಾಗನಗೌಡ ತುರಡಗಿ, ಮಾಜಿ ಶಾಸಕ ಹಸನ್‌ಸಾಬ್‌ ದೋಟಿಹಾಳ, ಡಾ. ಅಯ್ಯಪ್ಪ ಬನ್ನಿಗೋಳ, ಪುರಸಭೆ ಉಪಾಧ್ಯಕ್ಷ ಶಿವನಾಗಪ್ಪ, ಅಮರಗುಂಡಪ್ಪ ಮೇಟಿ, ಮುದಗಲ್‌ ಪುರಸಭೆ ಸದಸ್ಯ ಎಸ್‌.ಆರ್‌. ರಸೂಲ, ಮಹಾಂತೇಶ ಪಾಟೀಲ, ಸುರೇಂದ್ರಗೌಡ ಹಾಗೂ ಪುರಸಭೆ ಸದಸ್ಯರು ಇದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved