MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೊರೋನಾ ಸಂಕಷ್ಟ: ಶ್ರೀರಂಗಪಟ್ಟಣದಲ್ಲಿ ಸರಳ ದಸರಾಗೆ ಚಾಲನೆ

ಕೊರೋನಾ ಸಂಕಷ್ಟ: ಶ್ರೀರಂಗಪಟ್ಟಣದಲ್ಲಿ ಸರಳ ದಸರಾಗೆ ಚಾಲನೆ

ಶ್ರೀರಂಗ​ಪ​ಟ್ಟಣ(ಅ.24): ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಸರಾ ಯಾವುದೇ ಆಡಂಬರವಿಲ್ಲದೇ ಸರಳ ಹಾಗೂ ಸಾಂಪ್ರದಾಯಿಕವಾಗಿ ಶುಕ್ರವಾರ ನಡೆಯಿತು.

1 Min read
Kannadaprabha News | Asianet News
Published : Oct 24 2020, 10:21 AM IST
Share this Photo Gallery
  • FB
  • TW
  • Linkdin
  • Whatsapp
14
<p>ಸಾಂಪ್ರದಾಯಿಕ ಸರಳ ದಸರಾಗೆ ಜಿಲ್ಲೆಯ 17 ಮಂದಿ ಕೊರೋನಾ ವಾರಿಯರ್ಸ್‌ಗಳು ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.&nbsp;</p>

<p>ಸಾಂಪ್ರದಾಯಿಕ ಸರಳ ದಸರಾಗೆ ಜಿಲ್ಲೆಯ 17 ಮಂದಿ ಕೊರೋನಾ ವಾರಿಯರ್ಸ್‌ಗಳು ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.&nbsp;</p>

ಸಾಂಪ್ರದಾಯಿಕ ಸರಳ ದಸರಾಗೆ ಜಿಲ್ಲೆಯ 17 ಮಂದಿ ಕೊರೋನಾ ವಾರಿಯರ್ಸ್‌ಗಳು ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. 

24
<p>ತಾಲೂಕಿನ ಕಿರಂಗೂರು ವೃತ್ತದ ಬನ್ನಿ ಮಂಟಪದ ಬಳಿ ನಿರ್ಮಿಸಿದ್ದ ವೇದಿಕೆಯಲ್ಲಿ ಸಂಜೆ 4 ಗಂಟೆಗೆ ವಿಶೇಷವಾಗಿ ಅಲಂಕೃತಗೊಂಡಿದ್ದ ಚಾಮುಂಡೇಶ್ವರಿ ವಿಗ್ರಹ ಹೊತ್ತ ರಥಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.&nbsp;</p>

<p>ತಾಲೂಕಿನ ಕಿರಂಗೂರು ವೃತ್ತದ ಬನ್ನಿ ಮಂಟಪದ ಬಳಿ ನಿರ್ಮಿಸಿದ್ದ ವೇದಿಕೆಯಲ್ಲಿ ಸಂಜೆ 4 ಗಂಟೆಗೆ ವಿಶೇಷವಾಗಿ ಅಲಂಕೃತಗೊಂಡಿದ್ದ ಚಾಮುಂಡೇಶ್ವರಿ ವಿಗ್ರಹ ಹೊತ್ತ ರಥಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.&nbsp;</p>

ತಾಲೂಕಿನ ಕಿರಂಗೂರು ವೃತ್ತದ ಬನ್ನಿ ಮಂಟಪದ ಬಳಿ ನಿರ್ಮಿಸಿದ್ದ ವೇದಿಕೆಯಲ್ಲಿ ಸಂಜೆ 4 ಗಂಟೆಗೆ ವಿಶೇಷವಾಗಿ ಅಲಂಕೃತಗೊಂಡಿದ್ದ ಚಾಮುಂಡೇಶ್ವರಿ ವಿಗ್ರಹ ಹೊತ್ತ ರಥಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. 

34
<p>ಸ್ಥಳೀಯ ಆಯ್ದ ಜಾನಪದ ಕಲಾತಂಡಗಳು ಪೂರ್ಣಕುಂಭ ಸಹಿತ ಮೆರವಣಿಗೆಗೆ ಸರಳ ಹಾಗೂ ಸಾಂಪ್ರದಾಯಿಕ ಚಾಲನೆ ನೀಡಿ ದಸರಾಗೆ ಮೆರಗು ನೀಡಿದರು.</p>

<p>ಸ್ಥಳೀಯ ಆಯ್ದ ಜಾನಪದ ಕಲಾತಂಡಗಳು ಪೂರ್ಣಕುಂಭ ಸಹಿತ ಮೆರವಣಿಗೆಗೆ ಸರಳ ಹಾಗೂ ಸಾಂಪ್ರದಾಯಿಕ ಚಾಲನೆ ನೀಡಿ ದಸರಾಗೆ ಮೆರಗು ನೀಡಿದರು.</p>

ಸ್ಥಳೀಯ ಆಯ್ದ ಜಾನಪದ ಕಲಾತಂಡಗಳು ಪೂರ್ಣಕುಂಭ ಸಹಿತ ಮೆರವಣಿಗೆಗೆ ಸರಳ ಹಾಗೂ ಸಾಂಪ್ರದಾಯಿಕ ಚಾಲನೆ ನೀಡಿ ದಸರಾಗೆ ಮೆರಗು ನೀಡಿದರು.

44
<p>ಪಟ್ಟಣದ ಚಾಮುಂಡೇಶ್ವರಿ ದೇವಾಲಯದಲ್ಲಿನ 5 ಅಡಿ ಎತ್ತರವಿರುವ ದೇವಿಯ ವಿಗ್ರಹ 250 ಕೆ.ಜಿ ತೂಕದ ಚಾಮುಂಡೇಶ್ವರಿ ಮೂರ್ತಿಯನ್ನು ಅಲಂಕರಿಸಿ ಮೆರವಣಿಗೆ ನಡೆಸಲಾಯಿತು. ರಥಸಾಗುವ ಪಟ್ಟಣದ ರಾಜ ಬೀದಿಗಳನ್ನು ತಳಿರು ತೋರಣ ಸೇರಿದಂತೆ ವಿದ್ಯುತ್‌ ದೀಪಾಲಂಕಾರದಿಂದ ಅಲಂಕರಿಸಲಾಗಿತ್ತು. ಕಾರ್ಯಕ್ರಮದಲ್ಲಿ 17 ಮಂದಿ ಕೊರೋನಾ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಯಿತು.</p>

<p>ಪಟ್ಟಣದ ಚಾಮುಂಡೇಶ್ವರಿ ದೇವಾಲಯದಲ್ಲಿನ 5 ಅಡಿ ಎತ್ತರವಿರುವ ದೇವಿಯ ವಿಗ್ರಹ 250 ಕೆ.ಜಿ ತೂಕದ ಚಾಮುಂಡೇಶ್ವರಿ ಮೂರ್ತಿಯನ್ನು ಅಲಂಕರಿಸಿ ಮೆರವಣಿಗೆ ನಡೆಸಲಾಯಿತು. ರಥಸಾಗುವ ಪಟ್ಟಣದ ರಾಜ ಬೀದಿಗಳನ್ನು ತಳಿರು ತೋರಣ ಸೇರಿದಂತೆ ವಿದ್ಯುತ್‌ ದೀಪಾಲಂಕಾರದಿಂದ ಅಲಂಕರಿಸಲಾಗಿತ್ತು. ಕಾರ್ಯಕ್ರಮದಲ್ಲಿ 17 ಮಂದಿ ಕೊರೋನಾ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಯಿತು.</p>

ಪಟ್ಟಣದ ಚಾಮುಂಡೇಶ್ವರಿ ದೇವಾಲಯದಲ್ಲಿನ 5 ಅಡಿ ಎತ್ತರವಿರುವ ದೇವಿಯ ವಿಗ್ರಹ 250 ಕೆ.ಜಿ ತೂಕದ ಚಾಮುಂಡೇಶ್ವರಿ ಮೂರ್ತಿಯನ್ನು ಅಲಂಕರಿಸಿ ಮೆರವಣಿಗೆ ನಡೆಸಲಾಯಿತು. ರಥಸಾಗುವ ಪಟ್ಟಣದ ರಾಜ ಬೀದಿಗಳನ್ನು ತಳಿರು ತೋರಣ ಸೇರಿದಂತೆ ವಿದ್ಯುತ್‌ ದೀಪಾಲಂಕಾರದಿಂದ ಅಲಂಕರಿಸಲಾಗಿತ್ತು. ಕಾರ್ಯಕ್ರಮದಲ್ಲಿ 17 ಮಂದಿ ಕೊರೋನಾ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಯಿತು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved