MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬೆಳಗಾವಿ: ಕೊರೋನಾ ಕರಿನೆರಳು, ಸರಳವಾಗಿ ನಡೆದ ಕಿತ್ತೂರು ಉತ್ಸವ

ಬೆಳಗಾವಿ: ಕೊರೋನಾ ಕರಿನೆರಳು, ಸರಳವಾಗಿ ನಡೆದ ಕಿತ್ತೂರು ಉತ್ಸವ

ಚನ್ನಮ್ಮನ ಕಿತ್ತೂರು(ಅ.24): ಕೋವಿಡ್‌-19 ಕರಿನೆರಳಿನ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹೆಮ್ಮೆಯ ಕಿತ್ತೂರು ಉತ್ಸವವನ್ನು ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು. 

1 Min read
Kannadaprabha News | Asianet News
Published : Oct 24 2020, 09:28 AM IST
Share this Photo Gallery
  • FB
  • TW
  • Linkdin
  • Whatsapp
14
<p>ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸ್ಥಳೀಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚನ್ನಮ್ಮಾಜಿ ವೃತ್ತಕ್ಕೆ ಆಗಮಿಸಿದ ಚನ್ನಮ್ಮಾಜಿ ವೀರಜ್ಯೋತಿಗೆ ಶಾಸಕ ಮಹಾಂತೇಶ ದೊಡ್ಡಗೌಡರ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ನಿಚ್ಚಣಕಿ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ, ಬೈಲೂರಿಗೆ ನಿಜಗುಣಾನಂದ ಸ್ವಾಮೀಜಿ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂದೆ ಅಧಿಕಾರಿಗಳು, ಊರಿನ ಗಣ್ಯರು ಪೂಜೆ ಸಲ್ಲಿಸಿ ಸ್ವಾಗತಿಸಿದರು.</p>

<p>ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸ್ಥಳೀಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚನ್ನಮ್ಮಾಜಿ ವೃತ್ತಕ್ಕೆ ಆಗಮಿಸಿದ ಚನ್ನಮ್ಮಾಜಿ ವೀರಜ್ಯೋತಿಗೆ ಶಾಸಕ ಮಹಾಂತೇಶ ದೊಡ್ಡಗೌಡರ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ನಿಚ್ಚಣಕಿ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ, ಬೈಲೂರಿಗೆ ನಿಜಗುಣಾನಂದ ಸ್ವಾಮೀಜಿ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂದೆ ಅಧಿಕಾರಿಗಳು, ಊರಿನ ಗಣ್ಯರು ಪೂಜೆ ಸಲ್ಲಿಸಿ ಸ್ವಾಗತಿಸಿದರು.</p>

ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸ್ಥಳೀಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚನ್ನಮ್ಮಾಜಿ ವೃತ್ತಕ್ಕೆ ಆಗಮಿಸಿದ ಚನ್ನಮ್ಮಾಜಿ ವೀರಜ್ಯೋತಿಗೆ ಶಾಸಕ ಮಹಾಂತೇಶ ದೊಡ್ಡಗೌಡರ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ನಿಚ್ಚಣಕಿ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ, ಬೈಲೂರಿಗೆ ನಿಜಗುಣಾನಂದ ಸ್ವಾಮೀಜಿ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂದೆ ಅಧಿಕಾರಿಗಳು, ಊರಿನ ಗಣ್ಯರು ಪೂಜೆ ಸಲ್ಲಿಸಿ ಸ್ವಾಗತಿಸಿದರು.

24
<p>ನಂತರ ಚನ್ನಮ್ಮ ವೃತ್ತದಲ್ಲಿ ಸ್ವಾಮೀಜಿಗಳು, ಕಿತ್ತೂರ ಸಂಸ್ಥಾನದ ಲಾಂಛನವಾಗಿದ್ದ ನಂದಿ ಧ್ವಜಾರೋಹಣ ನೆರವೇರಿಸಿದರು. ಪ್ರವೇಶ ಮಹಾದ್ವಾರ ಬಳಿಯ ಸಂಗೊಳ್ಳಿ ರಾಯಣ್ಣ ಹಾಗೂ ಅಮಟೂರ ಬಾಳಪ್ಪ ಅವರ ಮೂರ್ತಿಗೂ ಮಾಲಾರ್ಪಣೆ ಮಾಡಲಾಯಿತು. ಮೆರವಣಿಗೆ ಮುಖಾಂತರ ಸಾಗಿದ ಜ್ಯೋತಿಯು ಪಟ್ಟಣದ ಮುಖ್ಯ ಬೀದಿಗುಂಟ ಸಾಗಿ ನಿಚ್ಚಣಕಿ ಮಡಿವಾಳೇಶ್ವರ ಮಠಕ್ಕೆ ತೆರಳಿ ಸಮಾಪ್ತಗೊಂಡಿತು.</p>

<p>ನಂತರ ಚನ್ನಮ್ಮ ವೃತ್ತದಲ್ಲಿ ಸ್ವಾಮೀಜಿಗಳು, ಕಿತ್ತೂರ ಸಂಸ್ಥಾನದ ಲಾಂಛನವಾಗಿದ್ದ ನಂದಿ ಧ್ವಜಾರೋಹಣ ನೆರವೇರಿಸಿದರು. ಪ್ರವೇಶ ಮಹಾದ್ವಾರ ಬಳಿಯ ಸಂಗೊಳ್ಳಿ ರಾಯಣ್ಣ ಹಾಗೂ ಅಮಟೂರ ಬಾಳಪ್ಪ ಅವರ ಮೂರ್ತಿಗೂ ಮಾಲಾರ್ಪಣೆ ಮಾಡಲಾಯಿತು. ಮೆರವಣಿಗೆ ಮುಖಾಂತರ ಸಾಗಿದ ಜ್ಯೋತಿಯು ಪಟ್ಟಣದ ಮುಖ್ಯ ಬೀದಿಗುಂಟ ಸಾಗಿ ನಿಚ್ಚಣಕಿ ಮಡಿವಾಳೇಶ್ವರ ಮಠಕ್ಕೆ ತೆರಳಿ ಸಮಾಪ್ತಗೊಂಡಿತು.</p>

ನಂತರ ಚನ್ನಮ್ಮ ವೃತ್ತದಲ್ಲಿ ಸ್ವಾಮೀಜಿಗಳು, ಕಿತ್ತೂರ ಸಂಸ್ಥಾನದ ಲಾಂಛನವಾಗಿದ್ದ ನಂದಿ ಧ್ವಜಾರೋಹಣ ನೆರವೇರಿಸಿದರು. ಪ್ರವೇಶ ಮಹಾದ್ವಾರ ಬಳಿಯ ಸಂಗೊಳ್ಳಿ ರಾಯಣ್ಣ ಹಾಗೂ ಅಮಟೂರ ಬಾಳಪ್ಪ ಅವರ ಮೂರ್ತಿಗೂ ಮಾಲಾರ್ಪಣೆ ಮಾಡಲಾಯಿತು. ಮೆರವಣಿಗೆ ಮುಖಾಂತರ ಸಾಗಿದ ಜ್ಯೋತಿಯು ಪಟ್ಟಣದ ಮುಖ್ಯ ಬೀದಿಗುಂಟ ಸಾಗಿ ನಿಚ್ಚಣಕಿ ಮಡಿವಾಳೇಶ್ವರ ಮಠಕ್ಕೆ ತೆರಳಿ ಸಮಾಪ್ತಗೊಂಡಿತು.

34
<p>ಇದಕ್ಕೂ ಮುನ್ನ ಬೆಳಗ್ಗೆ 6 ಗಂಟೆಗೆ ಸೋಮವಾರ ಪೇಟೆಯಲ್ಲಿನ ಚನ್ನಮ್ಮಾಜಿ ಮೂರ್ತಿಗೆ ಕೊರೋನಾ ವಾರಿಯ​ರ್ಸ್‌ ತಂಡದ ವತಿಯಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಶಿವಾನಂದ ಮಾಸ್ತಿಹೊಳಿ ಅವರು ಪೂಜೆ ಸಲ್ಲಿಸಿ ನಂದಿ ಧ್ವಜಾರೋಹಣ ನೆರವೇರಿಸಿದರು. ನಂತರ ಐತಿಹಾಸಿಕ ಗಡಾದ ಮರಡಿಯಲ್ಲಿ ಕೊರೋನಾ ವಾರಿಯ​ರ್ಸ್‌ ಪೊಲೀಸ್‌ ಅಧಿಕಾರಿ ಕುಸುಗಲ್ಲ ಅವರು ನಂದಿ ಧ್ವಜ ನೆರವೇರಿಸಿದರು. ಪಪಂ ಕಾರ್ಮಿಕರು ಕೋಟೆ ಆವರಣದಲ್ಲಿನ ಬತೇರಿಯಲ್ಲಿ ನಂದಿ ಧ್ವಜಾರೋಹಣ ನೆರವೇರಿಸಿದರು.</p>

<p>ಇದಕ್ಕೂ ಮುನ್ನ ಬೆಳಗ್ಗೆ 6 ಗಂಟೆಗೆ ಸೋಮವಾರ ಪೇಟೆಯಲ್ಲಿನ ಚನ್ನಮ್ಮಾಜಿ ಮೂರ್ತಿಗೆ ಕೊರೋನಾ ವಾರಿಯ​ರ್ಸ್‌ ತಂಡದ ವತಿಯಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಶಿವಾನಂದ ಮಾಸ್ತಿಹೊಳಿ ಅವರು ಪೂಜೆ ಸಲ್ಲಿಸಿ ನಂದಿ ಧ್ವಜಾರೋಹಣ ನೆರವೇರಿಸಿದರು. ನಂತರ ಐತಿಹಾಸಿಕ ಗಡಾದ ಮರಡಿಯಲ್ಲಿ ಕೊರೋನಾ ವಾರಿಯ​ರ್ಸ್‌ ಪೊಲೀಸ್‌ ಅಧಿಕಾರಿ ಕುಸುಗಲ್ಲ ಅವರು ನಂದಿ ಧ್ವಜ ನೆರವೇರಿಸಿದರು. ಪಪಂ ಕಾರ್ಮಿಕರು ಕೋಟೆ ಆವರಣದಲ್ಲಿನ ಬತೇರಿಯಲ್ಲಿ ನಂದಿ ಧ್ವಜಾರೋಹಣ ನೆರವೇರಿಸಿದರು.</p>

ಇದಕ್ಕೂ ಮುನ್ನ ಬೆಳಗ್ಗೆ 6 ಗಂಟೆಗೆ ಸೋಮವಾರ ಪೇಟೆಯಲ್ಲಿನ ಚನ್ನಮ್ಮಾಜಿ ಮೂರ್ತಿಗೆ ಕೊರೋನಾ ವಾರಿಯ​ರ್ಸ್‌ ತಂಡದ ವತಿಯಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಶಿವಾನಂದ ಮಾಸ್ತಿಹೊಳಿ ಅವರು ಪೂಜೆ ಸಲ್ಲಿಸಿ ನಂದಿ ಧ್ವಜಾರೋಹಣ ನೆರವೇರಿಸಿದರು. ನಂತರ ಐತಿಹಾಸಿಕ ಗಡಾದ ಮರಡಿಯಲ್ಲಿ ಕೊರೋನಾ ವಾರಿಯ​ರ್ಸ್‌ ಪೊಲೀಸ್‌ ಅಧಿಕಾರಿ ಕುಸುಗಲ್ಲ ಅವರು ನಂದಿ ಧ್ವಜ ನೆರವೇರಿಸಿದರು. ಪಪಂ ಕಾರ್ಮಿಕರು ಕೋಟೆ ಆವರಣದಲ್ಲಿನ ಬತೇರಿಯಲ್ಲಿ ನಂದಿ ಧ್ವಜಾರೋಹಣ ನೆರವೇರಿಸಿದರು.

44
<p>ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಕುಸ್ತಿ ಹಬ್ಬ, ಕ್ರೀಡಾ ಸ್ಪರ್ಧೆಗಳು, ವಿಚಾರ ಸಂಕಿರಣ ಸೇರಿದಂತೆ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರಲಿಲ್ಲ.</p>

<p>ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಕುಸ್ತಿ ಹಬ್ಬ, ಕ್ರೀಡಾ ಸ್ಪರ್ಧೆಗಳು, ವಿಚಾರ ಸಂಕಿರಣ ಸೇರಿದಂತೆ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರಲಿಲ್ಲ.</p>

ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಕುಸ್ತಿ ಹಬ್ಬ, ಕ್ರೀಡಾ ಸ್ಪರ್ಧೆಗಳು, ವಿಚಾರ ಸಂಕಿರಣ ಸೇರಿದಂತೆ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರಲಿಲ್ಲ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved