MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಉಡುಪಿ: ಸಂಪ್ರದಾಯಕ್ಕೆ ಸೀಮಿತವಾಗಿ ನಡೆದ ಕೃಷ್ಣ ಜನ್ಮಾಷ್ಟಮಿ

ಉಡುಪಿ: ಸಂಪ್ರದಾಯಕ್ಕೆ ಸೀಮಿತವಾಗಿ ನಡೆದ ಕೃಷ್ಣ ಜನ್ಮಾಷ್ಟಮಿ

ಉಡುಪಿ(ಸೆ.11): ಪ್ರತಿ ವರ್ಷ ಲಕ್ಷಾಂತರ ಮಂದಿ ಭಕ್ತರ ಭಾಗವಹಿಸುವಿಕೆಯಲ್ಲಿ ನಡೆಯುವ ಉಡುಪಿ ಕೃಷ್ಣಮಠದ ಶ್ರೀಕೃಷ್ಣ ಜನ್ಮಾಷ್ಟಮಿ ವೈಭವಕ್ಕೆ ಈ ಬಾರಿ ಕೊರೋನಾ ಮಾಹಾಮಾರಿ ಅಡ್ಡಿಯಾಗಿದೆ. ಸೋಂಕು ಹರಡುವ ಆತಂಕದ ಹಿನ್ನೆಲೆಯಲ್ಲಿ, ಕೃಷ್ಣ ಮಠದಲ್ಲಿ ಸೀಮಿತ ಜನರ ಉಪಸ್ಥಿತಿಯಲ್ಲಿ ಕೃಷ್ಣಾಷ್ಟಮಿಯ ಧಾರ್ಮಿಕ ಆಚರಣೆಗಳನ್ನು ಸಂಪ್ರದಾಯಬದ್ಧವಾಗಿ ನಡೆಸಲಾಗಿದೆ. 

1 Min read
Author : Kannadaprabha News | Asianet News
Published : Sep 11 2020, 10:04 AM IST
Share this Photo Gallery
  • FB
  • TW
  • Linkdin
  • Whatsapp
111
<p>ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು ಗುರುವಾರ ಕೃಷ್ಣನಿಗೆ ಹುಟ್ಟುಹಬ್ಬದ ಪ್ರಯುಕ್ತ ಆಕರ್ಷಕವಾದ ಚಿನ್ನದ ತೊಟ್ಟಿಲಿನಲ್ಲಿ ಕೃಷ್ಣನ ಅಲಂಕಾರ ಮಾಡಲಾಗಿತ್ತು. &nbsp;</p>

<p>ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು ಗುರುವಾರ ಕೃಷ್ಣನಿಗೆ ಹುಟ್ಟುಹಬ್ಬದ ಪ್ರಯುಕ್ತ ಆಕರ್ಷಕವಾದ ಚಿನ್ನದ ತೊಟ್ಟಿಲಿನಲ್ಲಿ ಕೃಷ್ಣನ ಅಲಂಕಾರ ಮಾಡಲಾಗಿತ್ತು. &nbsp;</p>

ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು ಗುರುವಾರ ಕೃಷ್ಣನಿಗೆ ಹುಟ್ಟುಹಬ್ಬದ ಪ್ರಯುಕ್ತ ಆಕರ್ಷಕವಾದ ಚಿನ್ನದ ತೊಟ್ಟಿಲಿನಲ್ಲಿ ಕೃಷ್ಣನ ಅಲಂಕಾರ ಮಾಡಲಾಗಿತ್ತು.  

211
<p>ಬಾಲಕೃಷ್ಣನಿಗೆ ಒಂದು ಲಕ್ಷ ದಷ್ಟು ಲಡ್ಡು, ಚಕ್ಕುಲಿಗಳ ನೈವೇದ್ಯ ಸಮರ್ಪಿಸಿ, ಮಹಾಪೂಜೆಯನ್ನು ನೆರವೇರಿಸಿದ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥರು&nbsp;</p>

<p>ಬಾಲಕೃಷ್ಣನಿಗೆ ಒಂದು ಲಕ್ಷ ದಷ್ಟು ಲಡ್ಡು, ಚಕ್ಕುಲಿಗಳ ನೈವೇದ್ಯ ಸಮರ್ಪಿಸಿ, ಮಹಾಪೂಜೆಯನ್ನು ನೆರವೇರಿಸಿದ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥರು&nbsp;</p>

ಬಾಲಕೃಷ್ಣನಿಗೆ ಒಂದು ಲಕ್ಷ ದಷ್ಟು ಲಡ್ಡು, ಚಕ್ಕುಲಿಗಳ ನೈವೇದ್ಯ ಸಮರ್ಪಿಸಿ, ಮಹಾಪೂಜೆಯನ್ನು ನೆರವೇರಿಸಿದ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥರು 

311
<p>ಇದಕ್ಕೂ ಮೊದಲು ಸಂಪ್ರದಾಯದಂತೆ ಪರ್ಯಾಯ ಶ್ರೀಗಳು, ಪಲಿಮಾರು ಮಠದ ಶ್ರೀವಿದ್ಯಾದೀಶ ತೀರ್ಥರು ಮತ್ತು ವಿದ್ಯಾರಾಜೇಶ್ವರ ತೀರ್ಥರು ಹಾಗೂ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು ಕೃಷ್ಣನಿಗೆ ನೈವೇದ್ಯ ಮಾಡುವ ಲಡ್ಡುಗಳನ್ನು ಸ್ವತಃ ತಾವೇ ತಯಾರಿಸುವ ಮೂಲಕ ಲಡ್ಡು ಮುಹೂರ್ತ ನೆರವೇರಿಸಿದರು.</p>

<p>ಇದಕ್ಕೂ ಮೊದಲು ಸಂಪ್ರದಾಯದಂತೆ ಪರ್ಯಾಯ ಶ್ರೀಗಳು, ಪಲಿಮಾರು ಮಠದ ಶ್ರೀವಿದ್ಯಾದೀಶ ತೀರ್ಥರು ಮತ್ತು ವಿದ್ಯಾರಾಜೇಶ್ವರ ತೀರ್ಥರು ಹಾಗೂ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು ಕೃಷ್ಣನಿಗೆ ನೈವೇದ್ಯ ಮಾಡುವ ಲಡ್ಡುಗಳನ್ನು ಸ್ವತಃ ತಾವೇ ತಯಾರಿಸುವ ಮೂಲಕ ಲಡ್ಡು ಮುಹೂರ್ತ ನೆರವೇರಿಸಿದರು.</p>

ಇದಕ್ಕೂ ಮೊದಲು ಸಂಪ್ರದಾಯದಂತೆ ಪರ್ಯಾಯ ಶ್ರೀಗಳು, ಪಲಿಮಾರು ಮಠದ ಶ್ರೀವಿದ್ಯಾದೀಶ ತೀರ್ಥರು ಮತ್ತು ವಿದ್ಯಾರಾಜೇಶ್ವರ ತೀರ್ಥರು ಹಾಗೂ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು ಕೃಷ್ಣನಿಗೆ ನೈವೇದ್ಯ ಮಾಡುವ ಲಡ್ಡುಗಳನ್ನು ಸ್ವತಃ ತಾವೇ ತಯಾರಿಸುವ ಮೂಲಕ ಲಡ್ಡು ಮುಹೂರ್ತ ನೆರವೇರಿಸಿದರು.

411
<p>ಗುರುವಾರ ಮಧ್ಯರಾತ್ರಿ 12.16 ಗಂಟೆಗೆ ಸರಿಯಾಗಿ ಕೃಷ್ಣಾವತಾರದ ಗಳಿಗೆಯಲ್ಲಿ ಪರ್ಯಾಯ ಮತ್ತು ಇತರ ಮಠಾಧೀಶರು ಕೃಷ್ಣನಿಗೆ ಕೃತಜ್ಞತಾಪೂರ್ವಕ ಜಲ ಅಘ್ರ್ಯ ಮತ್ತು ಕೃಷ್ಣನಿಗೆ ಹಾಲಿನ ಅಘ್ರ್ಯಗಳನ್ನು ಪ್ರಧಾನ ಮಾಡಿದರು.</p>

<p>ಗುರುವಾರ ಮಧ್ಯರಾತ್ರಿ 12.16 ಗಂಟೆಗೆ ಸರಿಯಾಗಿ ಕೃಷ್ಣಾವತಾರದ ಗಳಿಗೆಯಲ್ಲಿ ಪರ್ಯಾಯ ಮತ್ತು ಇತರ ಮಠಾಧೀಶರು ಕೃಷ್ಣನಿಗೆ ಕೃತಜ್ಞತಾಪೂರ್ವಕ ಜಲ ಅಘ್ರ್ಯ ಮತ್ತು ಕೃಷ್ಣನಿಗೆ ಹಾಲಿನ ಅಘ್ರ್ಯಗಳನ್ನು ಪ್ರಧಾನ ಮಾಡಿದರು.</p>

ಗುರುವಾರ ಮಧ್ಯರಾತ್ರಿ 12.16 ಗಂಟೆಗೆ ಸರಿಯಾಗಿ ಕೃಷ್ಣಾವತಾರದ ಗಳಿಗೆಯಲ್ಲಿ ಪರ್ಯಾಯ ಮತ್ತು ಇತರ ಮಠಾಧೀಶರು ಕೃಷ್ಣನಿಗೆ ಕೃತಜ್ಞತಾಪೂರ್ವಕ ಜಲ ಅಘ್ರ್ಯ ಮತ್ತು ಕೃಷ್ಣನಿಗೆ ಹಾಲಿನ ಅಘ್ರ್ಯಗಳನ್ನು ಪ್ರಧಾನ ಮಾಡಿದರು.

511
<p>ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜಾಂಗಣದಲ್ಲಿ ಪ್ರಸಿದ್ಧ ಕಲಾವಿದರುಗಳಿಂದ ಸ್ಯಾಕ್ಸೋಫೋನ್‌ ವಾದನ, ವೀಣಾವಾದನ, ಕೊಳಲುವಾದನ ಕಚೇರಿಗಳು ನಡೆದವು.&nbsp;</p>

<p>ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜಾಂಗಣದಲ್ಲಿ ಪ್ರಸಿದ್ಧ ಕಲಾವಿದರುಗಳಿಂದ ಸ್ಯಾಕ್ಸೋಫೋನ್‌ ವಾದನ, ವೀಣಾವಾದನ, ಕೊಳಲುವಾದನ ಕಚೇರಿಗಳು ನಡೆದವು.&nbsp;</p>

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜಾಂಗಣದಲ್ಲಿ ಪ್ರಸಿದ್ಧ ಕಲಾವಿದರುಗಳಿಂದ ಸ್ಯಾಕ್ಸೋಫೋನ್‌ ವಾದನ, ವೀಣಾವಾದನ, ಕೊಳಲುವಾದನ ಕಚೇರಿಗಳು ನಡೆದವು. 

611
<p>ಸಂಗೀತ ಕಛೇರಿ ಆಲಿಸುವುದಕ್ಕೆ ಭಕ್ತರಿಗೆ ಅವಕಾಶ ಇಲ್ಲದಿದ್ದುದರಿಂದ, ಮಠದ ಫೇಸ್‌ಬುಕ್‌ ಚಾನೆಲ್‌ ಮೂಲಕ ನೇರಪ್ರಸಾರ ಮಾಡಲಾಯಿತು.</p>

<p>ಸಂಗೀತ ಕಛೇರಿ ಆಲಿಸುವುದಕ್ಕೆ ಭಕ್ತರಿಗೆ ಅವಕಾಶ ಇಲ್ಲದಿದ್ದುದರಿಂದ, ಮಠದ ಫೇಸ್‌ಬುಕ್‌ ಚಾನೆಲ್‌ ಮೂಲಕ ನೇರಪ್ರಸಾರ ಮಾಡಲಾಯಿತು.</p>

ಸಂಗೀತ ಕಛೇರಿ ಆಲಿಸುವುದಕ್ಕೆ ಭಕ್ತರಿಗೆ ಅವಕಾಶ ಇಲ್ಲದಿದ್ದುದರಿಂದ, ಮಠದ ಫೇಸ್‌ಬುಕ್‌ ಚಾನೆಲ್‌ ಮೂಲಕ ನೇರಪ್ರಸಾರ ಮಾಡಲಾಯಿತು.

711
<p>ಬಳಿಕ ಕೆಲವೇ ಕೆಲವು ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು</p>

<p>ಬಳಿಕ ಕೆಲವೇ ಕೆಲವು ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು</p>

ಬಳಿಕ ಕೆಲವೇ ಕೆಲವು ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು

811
<p>ಇಂದು (ಶುಕ್ರವಾರ) ಮಧ್ಯಾಹ್ನ 3 ಗಂಟೆಗೆ ರಥಬೀದಿಯಲ್ಲಿ ಕೃಷ್ಣನ ಲೀಲೋತ್ಸವ - ಗೊಲ್ಲ ವೇಷಧಾರಿಗಳಿಂದ ಮೊಸರುಕುಡಿಕೆ ಒಡೆಯುವ ಆಚರಣೆಗಳು ನಡೆಯಲಿವೆ.&nbsp;</p>

<p>ಇಂದು (ಶುಕ್ರವಾರ) ಮಧ್ಯಾಹ್ನ 3 ಗಂಟೆಗೆ ರಥಬೀದಿಯಲ್ಲಿ ಕೃಷ್ಣನ ಲೀಲೋತ್ಸವ - ಗೊಲ್ಲ ವೇಷಧಾರಿಗಳಿಂದ ಮೊಸರುಕುಡಿಕೆ ಒಡೆಯುವ ಆಚರಣೆಗಳು ನಡೆಯಲಿವೆ.&nbsp;</p>

ಇಂದು (ಶುಕ್ರವಾರ) ಮಧ್ಯಾಹ್ನ 3 ಗಂಟೆಗೆ ರಥಬೀದಿಯಲ್ಲಿ ಕೃಷ್ಣನ ಲೀಲೋತ್ಸವ - ಗೊಲ್ಲ ವೇಷಧಾರಿಗಳಿಂದ ಮೊಸರುಕುಡಿಕೆ ಒಡೆಯುವ ಆಚರಣೆಗಳು ನಡೆಯಲಿವೆ. 

911
<p>ಲಕ್ಷಾಂತರ ಮಂದಿ ಭಕ್ತರು ಸಂಭ್ರಮದಿಂದ ಭಾಗವಹಿಸುವ ಈ ಉತ್ಸವದಲ್ಲಿ ಈ ಬಾರಿ, ಕೊರೋನಾದ ಹಿನ್ನೆಲೆಯಲ್ಲಿ ಸಾರ್ವಜನರು ಭಾಗವಹಿಸುವುದಕ್ಕೆ ಅವಕಾಶ ಇಲ್ಲ. ಅಷ್ಟ ಮಠಾಧೀಶರು ಮತ್ತು ಮಠದ ಪರಿವಾರದವರಷ್ಟೇ ಭಾಗವಹಿಸಲಿದ್ದಾರೆ.</p>

<p>ಲಕ್ಷಾಂತರ ಮಂದಿ ಭಕ್ತರು ಸಂಭ್ರಮದಿಂದ ಭಾಗವಹಿಸುವ ಈ ಉತ್ಸವದಲ್ಲಿ ಈ ಬಾರಿ, ಕೊರೋನಾದ ಹಿನ್ನೆಲೆಯಲ್ಲಿ ಸಾರ್ವಜನರು ಭಾಗವಹಿಸುವುದಕ್ಕೆ ಅವಕಾಶ ಇಲ್ಲ. ಅಷ್ಟ ಮಠಾಧೀಶರು ಮತ್ತು ಮಠದ ಪರಿವಾರದವರಷ್ಟೇ ಭಾಗವಹಿಸಲಿದ್ದಾರೆ.</p>

ಲಕ್ಷಾಂತರ ಮಂದಿ ಭಕ್ತರು ಸಂಭ್ರಮದಿಂದ ಭಾಗವಹಿಸುವ ಈ ಉತ್ಸವದಲ್ಲಿ ಈ ಬಾರಿ, ಕೊರೋನಾದ ಹಿನ್ನೆಲೆಯಲ್ಲಿ ಸಾರ್ವಜನರು ಭಾಗವಹಿಸುವುದಕ್ಕೆ ಅವಕಾಶ ಇಲ್ಲ. ಅಷ್ಟ ಮಠಾಧೀಶರು ಮತ್ತು ಮಠದ ಪರಿವಾರದವರಷ್ಟೇ ಭಾಗವಹಿಸಲಿದ್ದಾರೆ.

1011
<p>ಈ ಬಾರಿ ಕೃಷ್ಣಾಷ್ಟಮಿಯನ್ನು ಸರಳವಾಗಿ ಆಚರಿಸಬೇಕು, ಸಂಪ್ರದಾಯದಂತೆ ಈ ಬಾರಿ ಹುಲಿ ಇತ್ಯಾದಿ ವೇಷ ಧರಿಸುವಂತಿಲ್ಲ ಎಂದು ಜಿಲ್ಲಾಡಳಿತ ಹೇಳಿದ್ದರೂ, ಅಲ್ಲಲ್ಲಿ ಕೆಲವು ಮಂದಿ ವೇಷ ಧರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದುದು ಕಂಡುಬಂತು.</p>

<p>ಈ ಬಾರಿ ಕೃಷ್ಣಾಷ್ಟಮಿಯನ್ನು ಸರಳವಾಗಿ ಆಚರಿಸಬೇಕು, ಸಂಪ್ರದಾಯದಂತೆ ಈ ಬಾರಿ ಹುಲಿ ಇತ್ಯಾದಿ ವೇಷ ಧರಿಸುವಂತಿಲ್ಲ ಎಂದು ಜಿಲ್ಲಾಡಳಿತ ಹೇಳಿದ್ದರೂ, ಅಲ್ಲಲ್ಲಿ ಕೆಲವು ಮಂದಿ ವೇಷ ಧರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದುದು ಕಂಡುಬಂತು.</p>

ಈ ಬಾರಿ ಕೃಷ್ಣಾಷ್ಟಮಿಯನ್ನು ಸರಳವಾಗಿ ಆಚರಿಸಬೇಕು, ಸಂಪ್ರದಾಯದಂತೆ ಈ ಬಾರಿ ಹುಲಿ ಇತ್ಯಾದಿ ವೇಷ ಧರಿಸುವಂತಿಲ್ಲ ಎಂದು ಜಿಲ್ಲಾಡಳಿತ ಹೇಳಿದ್ದರೂ, ಅಲ್ಲಲ್ಲಿ ಕೆಲವು ಮಂದಿ ವೇಷ ಧರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದುದು ಕಂಡುಬಂತು.

1111
<p>ಕೃಷ್ಣಾಷ್ಟಮಿಯ ಪ್ರಯುಕ್ತ ದೂರದೂರುಗಳಿಂದ ಹೂವು - ತರಕಾರಿ ವ್ಯಾಪಾರಿಗಳು ಉಡುಪಿಗೆ ಬಂದಿದ್ದಾರೆ. ಆದರೆ ಸರಳ ಆಚರಣೆಯ ಹಿನ್ನೆಲೆಯಲ್ಲಿ ಅವರಿಗೆ ವ್ಯಾಪಾರ ಅಷ್ಟೇನೂ ಇರಲಿಲ್ಲ.</p>

<p>ಕೃಷ್ಣಾಷ್ಟಮಿಯ ಪ್ರಯುಕ್ತ ದೂರದೂರುಗಳಿಂದ ಹೂವು - ತರಕಾರಿ ವ್ಯಾಪಾರಿಗಳು ಉಡುಪಿಗೆ ಬಂದಿದ್ದಾರೆ. ಆದರೆ ಸರಳ ಆಚರಣೆಯ ಹಿನ್ನೆಲೆಯಲ್ಲಿ ಅವರಿಗೆ ವ್ಯಾಪಾರ ಅಷ್ಟೇನೂ ಇರಲಿಲ್ಲ.</p>

ಕೃಷ್ಣಾಷ್ಟಮಿಯ ಪ್ರಯುಕ್ತ ದೂರದೂರುಗಳಿಂದ ಹೂವು - ತರಕಾರಿ ವ್ಯಾಪಾರಿಗಳು ಉಡುಪಿಗೆ ಬಂದಿದ್ದಾರೆ. ಆದರೆ ಸರಳ ಆಚರಣೆಯ ಹಿನ್ನೆಲೆಯಲ್ಲಿ ಅವರಿಗೆ ವ್ಯಾಪಾರ ಅಷ್ಟೇನೂ ಇರಲಿಲ್ಲ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ನೀರಿನ ಬಿಲ್‌ ಬಾಕಿ ಪಾವತಿಸಲು ‘ಜಲ ಸಮಾಧಾನ’ ಹೆಸರಲ್ಲಿ ಒಟಿಎಸ್‌: 6.21ಲಕ್ಷ ಜನಕ್ಕೆ ಲಾಭ
Recommended image2
ಜನವರಿ 30ರ ಒಳಗೆ ಸಿಎಂ ಖುರ್ಚಿ ಯಾರ ಪಾಲಾಗಲಿದೆ? ಖ್ಯಾತ ಜ್ಯೋತಿಷಿ ದ್ವಾರಕನಾಥ್‌ ಭವಿಷ್ಯವೇನು?
Recommended image3
ಮನೆಯೆಂದು ಮಸೀದಿ ಕಟ್ಟಿದ್ರಾ ಸಾರವಾಡ್ ಬ್ರದರ್ಸ್? ಹುಬ್ಬಳ್ಳಿಯಲ್ಲಿ ಹಿಂದೂಗಳ ಬೃಹತ್ ಪ್ರತಿಭಟನೆ, ಸ್ಫೋಟಕ ತಿರುವು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved