MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru: ನಾರಾಯಣ ಹೆಲ್ತ್‌ ಸಿಟಿಯ ಕೊರೋನಾ ಐಸಿಯು ಘಟಕಕ್ಕೆ ಗಂಗೂಲಿ ಚಾಲನೆ

Bengaluru: ನಾರಾಯಣ ಹೆಲ್ತ್‌ ಸಿಟಿಯ ಕೊರೋನಾ ಐಸಿಯು ಘಟಕಕ್ಕೆ ಗಂಗೂಲಿ ಚಾಲನೆ

ಬೆಂಗಳೂರು(ಫೆ.15):  ಗೋಲ್ಡ್‌ಮನ್‌ ಸ್ಯಾಕ್ಸ್‌ ಮತ್ತು ಯುನೈಟೆಡ್‌ ವೇ ಬೆಂಗಳೂರು(United Way Bengaluru) ಸಹಯೋಗದೊಂದಿಗೆ ನಾರಾಯಣ ಹೆಲ್ತ್‌ ಸಿಟಿಯಲ್ಲಿ ನೂತನವಾಗಿ ನಿರ್ಮಿಸಿರುವ 100 ಹಾಸಿಗೆ ಸಾಮರ್ಥ್ಯದ ಕೊರೋನಾ ಐಸಿಯು ಘಟಕವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ(BCCI) ಅಧ್ಯಕ್ಷ ಸೌರವ್‌ ಗಂಗೂಲಿ(Sourav Ganguly) ಸೋಮವಾರ ಉದ್ಘಾಟಿಸಿದರು.

1 Min read
Kannadaprabha News | Asianet News
Published : Feb 15 2022, 08:16 AM IST
Share this Photo Gallery
  • FB
  • TW
  • Linkdin
  • Whatsapp
14

ಬಳಿಕ ಮಾತನಾಡಿದ ನಾರಾಯಣ ಹೆಲ್ತ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ದೇವಿ ಪ್ರಸಾದ್‌ ಶೆಟ್ಟಿ(Dr Deveshetty Prasad), ಮಾನವ ಅಭಿವೃದ್ಧಿ ವರದಿ 2020 ರ ಪ್ರಕಾರ, ಭಾರತವು(India) 10,000 ಭಾರತೀಯರಿಗೆ ಕೇವಲ 5 ಹಾಸಿಗೆಗಳನ್ನು ಹೊಂದಿದೆ. ತೀವ್ರ ನಿಗಾ ಸೌಲಭ್ಯಗಳ ವಿಚಾರದಲ್ಲಿ ಪರಿಸ್ಥಿತಿ ಮತ್ತಷ್ಟುಗಂಭೀರವಾಗಿದೆ. ದೇಶವು ಎದುರಿಸುತ್ತಿರುವ ಆರೋಗ್ಯ ಮೂಲ ಸೌಕರ್ಯ ಅಂತರವನ್ನು ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದರು.

24

ಗೋಲ್ಡ್‌ಮನ್‌ ಸ್ಯಾಕ್ಸ್‌ನ ಅಧ್ಯಕ್ಷ ಸಂಜಯ್‌ ಚಟರ್ಜಿ ಮಾತನಾಡಿ, ಭಾರತದಲ್ಲಿ ಸಾಂಕ್ರಾಮಿಕ ಸಮಯದಲ್ಲಿ ವೈದ್ಯಕೀಯ ಮೂಲಸೌಕರ್ಯ ಒದಗಿಸಲು ಗೋಲ್ಡ್‌ಮನ್‌ ಸ್ಯಾಕ್ಸ್‌ ಸಂಸ್ಥೆ(Goldman Sachs) ಪ್ರಮುಖ ಆಸ್ಪತ್ರೆಗಳೊಂದಿಗೆ ಪಾಲುದಾರಿಕೆ ಹೊಂದಿದೆ ಎಂದು ತಿಳಿಸಿದರು. 

34

ಸದ್ಯ ನಾರಾಯಣ ಹೆಲ್ತ್‌ ಸಿಟಿಯಲ್ಲಿನ ಐಸಿಯು ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿದ್ದು, ಮುಂದಿನ ದಿನಗಳಲ್ಲಿ ಸಮುದಾಯಮಟ್ಟದಲ್ಲಿ ಹೆಚ್ಚು ಅಗತ್ಯವಿರುವ ಆರೋಗ್ಯ ಸೌಕರ್ಯಗಳನ್ನು ನೀಡುತ್ತೇವೆ ಎಂದು ತಿಳಿಸಿದ ಗೋಲ್ಡ್‌ಮನ್‌ ಸ್ಯಾಕ್ಸ್‌ನ ಅಧ್ಯಕ್ಷ ಸಂಜಯ್‌ ಚಟರ್ಜಿ

44

ಯುನೈಟೆಡ್‌ ವೇ ಬೆಂಗಳೂರು ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್‌ ಕೃಷ್ಣನ್‌, ಬಯೋಕಾನ್‌(Biocon) ಮುಖ್ಯಸ್ಥೆ ಡಾ. ಕಿರಣ್‌ ಮಜುಂದಾರ್‌ ಶಾ(Kiran Mazumdar-Shaw) ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬಿಸಿಸಿಐ
ಬೆಂಗಳೂರು
ಸೌರವ್ ಗಂಗೂಲಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved