ಗಂಗಾವತಿ: ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ಅಭ್ಯರ್ಥಿ ಪರ ಪ್ರಚಾರ, ಅಜೀವ ಸದಸ್ಯರ ಆಕ್ರೋಶ
ಗಂಗಾವತಿ(ಮಾ.15): ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ನಡೆದ ಗಂಗಾವತಿ ತಾಲೂಕ 7ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ರಾಜ್ಯ ಅಭ್ಯರ್ಥಿ ಶೇಖರಗೌಡ ಮಾಲೀಪಾಟೀಲ್ ಪರ ಅವರ ಬೆಂಬಲಿಗರೊಬ್ಬರು ಬಿತ್ತಿ ಪತ್ರಗಳನ್ನು ಅತಿಥಿಗಳಿಗೆ ವಿತರಿಸಿರುವುದು ಅಜೀವ ಸದಸ್ಯರ ಅಕ್ರೋಶಕ್ಕೆ ಕಾರಣವಾಯಿತು.
15

<p>ಜಂಗಮರ ಕಲ್ಗುಡಿ ಗ್ರಾಮದಲ್ಲಿ ಚಿದಾನಂದ ಅವಧೂತರ ಮಹಾಮಂಟಪದಲ್ಲಿ ಇಂದು(ಸೋಮವಾರ) ನಡೆದ 2ನೇ ದಿನದ ಸಮ್ಮೇಳನದಲ್ಲಿ ಕವಿಗೋಷ್ಠಿಯ ವೇದಿಕೆಯಲ್ಲಿ ಬೆಂಗಳೂರಿನ ಶೇಖರಗೌಡ ಬೆಂಬಲಿಗ ಮಹೇಶ ಎಂಬುವರು ವೇದಿಕೆ ಮೇಲೆ ಇರುವ ಅತಿಥಿಗಳಿಗೆ ಚುನಾವಣೆಯ ಕರ ಪತ್ರಗಳನ್ನು ವಿತರಿಸುವ ಮೂಲಕ ಪ್ರಚಾರವನ್ನ ನಡೆಸಿದ್ದಾರೆ. </p>
ಜಂಗಮರ ಕಲ್ಗುಡಿ ಗ್ರಾಮದಲ್ಲಿ ಚಿದಾನಂದ ಅವಧೂತರ ಮಹಾಮಂಟಪದಲ್ಲಿ ಇಂದು(ಸೋಮವಾರ) ನಡೆದ 2ನೇ ದಿನದ ಸಮ್ಮೇಳನದಲ್ಲಿ ಕವಿಗೋಷ್ಠಿಯ ವೇದಿಕೆಯಲ್ಲಿ ಬೆಂಗಳೂರಿನ ಶೇಖರಗೌಡ ಬೆಂಬಲಿಗ ಮಹೇಶ ಎಂಬುವರು ವೇದಿಕೆ ಮೇಲೆ ಇರುವ ಅತಿಥಿಗಳಿಗೆ ಚುನಾವಣೆಯ ಕರ ಪತ್ರಗಳನ್ನು ವಿತರಿಸುವ ಮೂಲಕ ಪ್ರಚಾರವನ್ನ ನಡೆಸಿದ್ದಾರೆ.
25
<p>ವೇದಿಕೆ ಮುಂದೆ ಕುಳಿತು ಪ್ರಚಾರ ನಡೆಸಿದ ಶೇಖರಗೌಡ</p>
ವೇದಿಕೆ ಮುಂದೆ ಕುಳಿತು ಪ್ರಚಾರ ನಡೆಸಿದ ಶೇಖರಗೌಡ
35
<p>ಇದರಿಂದ ಪರಿಷತ್ ನಿಯಮ ಉಲ್ಲಂಘನೆ ಮಾಡಿದ್ದಲ್ಲದೆ ವೇದಿಕೆಗೆ ಅಗೌರವ ಉಂಟಾಗಿ ಅಭಾಸವಾಯಿತು. </p>
ಇದರಿಂದ ಪರಿಷತ್ ನಿಯಮ ಉಲ್ಲಂಘನೆ ಮಾಡಿದ್ದಲ್ಲದೆ ವೇದಿಕೆಗೆ ಅಗೌರವ ಉಂಟಾಗಿ ಅಭಾಸವಾಯಿತು.
45
<p>ಅಜೀವ ಸದಸ್ಯರ ಅಕ್ರೋಶಕ್ಕೆ ಕಾರಣವಾದ ಪ್ರಚಾರ</p>
ಅಜೀವ ಸದಸ್ಯರ ಅಕ್ರೋಶಕ್ಕೆ ಕಾರಣವಾದ ಪ್ರಚಾರ
55
<p>ವೇದಿಕೆಯನ್ನು ಚುನಾವಣೆ ಉಪಯೋಗಿಸುವದಿಲ್ಲ ಎನ್ನುವ ಜಿಲ್ಲಾಧ್ಯಕ್ಷ ರಾಜಶೇಖರ್ ಅಂಗಡಿ ಏನು ಹೇಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. </p>
ವೇದಿಕೆಯನ್ನು ಚುನಾವಣೆ ಉಪಯೋಗಿಸುವದಿಲ್ಲ ಎನ್ನುವ ಜಿಲ್ಲಾಧ್ಯಕ್ಷ ರಾಜಶೇಖರ್ ಅಂಗಡಿ ಏನು ಹೇಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
Latest Videos