ಗಂಗಾವತಿ: ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ಅಭ್ಯರ್ಥಿ ಪರ ಪ್ರಚಾರ, ಅಜೀವ ಸದಸ್ಯರ ಆಕ್ರೋಶ
ಗಂಗಾವತಿ(ಮಾ.15): ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ನಡೆದ ಗಂಗಾವತಿ ತಾಲೂಕ 7ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ರಾಜ್ಯ ಅಭ್ಯರ್ಥಿ ಶೇಖರಗೌಡ ಮಾಲೀಪಾಟೀಲ್ ಪರ ಅವರ ಬೆಂಬಲಿಗರೊಬ್ಬರು ಬಿತ್ತಿ ಪತ್ರಗಳನ್ನು ಅತಿಥಿಗಳಿಗೆ ವಿತರಿಸಿರುವುದು ಅಜೀವ ಸದಸ್ಯರ ಅಕ್ರೋಶಕ್ಕೆ ಕಾರಣವಾಯಿತು.
15

<p>ಜಂಗಮರ ಕಲ್ಗುಡಿ ಗ್ರಾಮದಲ್ಲಿ ಚಿದಾನಂದ ಅವಧೂತರ ಮಹಾಮಂಟಪದಲ್ಲಿ ಇಂದು(ಸೋಮವಾರ) ನಡೆದ 2ನೇ ದಿನದ ಸಮ್ಮೇಳನದಲ್ಲಿ ಕವಿಗೋಷ್ಠಿಯ ವೇದಿಕೆಯಲ್ಲಿ ಬೆಂಗಳೂರಿನ ಶೇಖರಗೌಡ ಬೆಂಬಲಿಗ ಮಹೇಶ ಎಂಬುವರು ವೇದಿಕೆ ಮೇಲೆ ಇರುವ ಅತಿಥಿಗಳಿಗೆ ಚುನಾವಣೆಯ ಕರ ಪತ್ರಗಳನ್ನು ವಿತರಿಸುವ ಮೂಲಕ ಪ್ರಚಾರವನ್ನ ನಡೆಸಿದ್ದಾರೆ. </p>
ಜಂಗಮರ ಕಲ್ಗುಡಿ ಗ್ರಾಮದಲ್ಲಿ ಚಿದಾನಂದ ಅವಧೂತರ ಮಹಾಮಂಟಪದಲ್ಲಿ ಇಂದು(ಸೋಮವಾರ) ನಡೆದ 2ನೇ ದಿನದ ಸಮ್ಮೇಳನದಲ್ಲಿ ಕವಿಗೋಷ್ಠಿಯ ವೇದಿಕೆಯಲ್ಲಿ ಬೆಂಗಳೂರಿನ ಶೇಖರಗೌಡ ಬೆಂಬಲಿಗ ಮಹೇಶ ಎಂಬುವರು ವೇದಿಕೆ ಮೇಲೆ ಇರುವ ಅತಿಥಿಗಳಿಗೆ ಚುನಾವಣೆಯ ಕರ ಪತ್ರಗಳನ್ನು ವಿತರಿಸುವ ಮೂಲಕ ಪ್ರಚಾರವನ್ನ ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
25
<p>ವೇದಿಕೆ ಮುಂದೆ ಕುಳಿತು ಪ್ರಚಾರ ನಡೆಸಿದ ಶೇಖರಗೌಡ</p>
ವೇದಿಕೆ ಮುಂದೆ ಕುಳಿತು ಪ್ರಚಾರ ನಡೆಸಿದ ಶೇಖರಗೌಡ
35
<p>ಇದರಿಂದ ಪರಿಷತ್ ನಿಯಮ ಉಲ್ಲಂಘನೆ ಮಾಡಿದ್ದಲ್ಲದೆ ವೇದಿಕೆಗೆ ಅಗೌರವ ಉಂಟಾಗಿ ಅಭಾಸವಾಯಿತು. </p>
ಇದರಿಂದ ಪರಿಷತ್ ನಿಯಮ ಉಲ್ಲಂಘನೆ ಮಾಡಿದ್ದಲ್ಲದೆ ವೇದಿಕೆಗೆ ಅಗೌರವ ಉಂಟಾಗಿ ಅಭಾಸವಾಯಿತು.
45
<p>ಅಜೀವ ಸದಸ್ಯರ ಅಕ್ರೋಶಕ್ಕೆ ಕಾರಣವಾದ ಪ್ರಚಾರ</p>
ಅಜೀವ ಸದಸ್ಯರ ಅಕ್ರೋಶಕ್ಕೆ ಕಾರಣವಾದ ಪ್ರಚಾರ
55
<p>ವೇದಿಕೆಯನ್ನು ಚುನಾವಣೆ ಉಪಯೋಗಿಸುವದಿಲ್ಲ ಎನ್ನುವ ಜಿಲ್ಲಾಧ್ಯಕ್ಷ ರಾಜಶೇಖರ್ ಅಂಗಡಿ ಏನು ಹೇಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. </p>
ವೇದಿಕೆಯನ್ನು ಚುನಾವಣೆ ಉಪಯೋಗಿಸುವದಿಲ್ಲ ಎನ್ನುವ ಜಿಲ್ಲಾಧ್ಯಕ್ಷ ರಾಜಶೇಖರ್ ಅಂಗಡಿ ಏನು ಹೇಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
Latest Videos