ಬಂಟ್ವಾಳ: ಅಕ್ರಮ ಮರಳು ದಂಧೆಕೋರರ ವಿರುದ್ಧ ಲೇಡಿ ತಹಶೀಲ್ದಾರ್ ಮಿಡ್ನೈಟ್ ಆಪರೇಷನ್
ದಕ್ಷಿಣ ಕನ್ನಡ(ಜೂ.26): ಕರಾವಳಿಯ ಮತ್ತೊಂದು ಸೇತುವೆಯ ಬುಡ ಅಲುಗಾಡಿಸಲು ಹೊರಟ ಅಕ್ರಮ ಮರಳು ದಂಧೆಕೋರರಿಗೆ ಲೇಡಿ ತಹಶೀಲ್ದಾರ್ ಶಾಕ್ ಕೊಟ್ಟ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೇ ಸೇತುವೆ ನಿನ್ನೆ(ಶುಕ್ರವಾರ) ನಡೆದಿದೆ.
18

<p>ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ. ಎಸ್.ಆರ್, ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಮಧ್ಯರಾತ್ರಿ ದಾಳಿ</p>
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ. ಎಸ್.ಆರ್, ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಮಧ್ಯರಾತ್ರಿ ದಾಳಿ
28
<p>ಬಂಟ್ವಾಳದ ಪಾಣೆಮಂಗಳೂರು ಹಳೇ ಸೇತುವೆ ಅಡಿಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ</p>
ಬಂಟ್ವಾಳದ ಪಾಣೆಮಂಗಳೂರು ಹಳೇ ಸೇತುವೆ ಅಡಿಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ
38
<p>ಸೇತುವೆ ಬುಡದಲ್ಲೇ ಮರಳು ತಗೆಯುತ್ತಿದ್ದ ಪರಿಣಾಮ ಸೇತುವೆ ಪಿಲ್ಲರ್ಗಳಿಗೆ ಹಾನಿ</p>
ಸೇತುವೆ ಬುಡದಲ್ಲೇ ಮರಳು ತಗೆಯುತ್ತಿದ್ದ ಪರಿಣಾಮ ಸೇತುವೆ ಪಿಲ್ಲರ್ಗಳಿಗೆ ಹಾನಿ
48
<p>ದಾಳಿ ವೇಳೆ ಟಿಪ್ಪರ್ ಮತ್ತು ದೋಣಿ ಬಿಟ್ಟು ಪರಾರಿಯಾದ ಆರೋಪಿಗಳು</p>
ದಾಳಿ ವೇಳೆ ಟಿಪ್ಪರ್ ಮತ್ತು ದೋಣಿ ಬಿಟ್ಟು ಪರಾರಿಯಾದ ಆರೋಪಿಗಳು
58
<p>ಸೇತುವೆ ಸಮೀಪ ಮರಳು ತೆಗೆಯಲು ಅನುಮತಿ ಇಲ್ಲದಿದ್ದರೂ ಅಕ್ರಮ ಮರಳುಗಾರಿಕೆ</p>
ಸೇತುವೆ ಸಮೀಪ ಮರಳು ತೆಗೆಯಲು ಅನುಮತಿ ಇಲ್ಲದಿದ್ದರೂ ಅಕ್ರಮ ಮರಳುಗಾರಿಕೆ
68
<p>ಈಗಾಗಲೇ ಅಕ್ರಮ ಮರಳುಗಾರಿಕೆಗೆ ಮಂಗಳೂರಿನ ಮರವೂರು ಸೇತುವೆ ಮತ್ತು ಬಂಟ್ವಾಳದ ಮುಲ್ಲಾರಪಟ್ನ ಸೇತುವೆಗಳು ಬಲಿ</p>
ಈಗಾಗಲೇ ಅಕ್ರಮ ಮರಳುಗಾರಿಕೆಗೆ ಮಂಗಳೂರಿನ ಮರವೂರು ಸೇತುವೆ ಮತ್ತು ಬಂಟ್ವಾಳದ ಮುಲ್ಲಾರಪಟ್ನ ಸೇತುವೆಗಳು ಬಲಿ
78
<p>ಜಿಲ್ಲೆಯ ಪ್ರಮುಖ ಸೇತುವೆಗಳ ಬುಡದಲ್ಲೇ ಪ್ರಭಾವಿಗಳಿಂದ ಅಕ್ರಮ ಮರಳುಗಾರಿಕೆ</p>
ಜಿಲ್ಲೆಯ ಪ್ರಮುಖ ಸೇತುವೆಗಳ ಬುಡದಲ್ಲೇ ಪ್ರಭಾವಿಗಳಿಂದ ಅಕ್ರಮ ಮರಳುಗಾರಿಕೆ
88
<p>ದಂಧೆಕೋರರಿಗೆ ಮಧ್ಯರಾತ್ರಿಯೇ ಬಿಸಿ ಮುಟ್ಟಿಸಿದ ತಹಶೀಲ್ದಾರ್ ರಶ್ಮಿ</p>
ದಂಧೆಕೋರರಿಗೆ ಮಧ್ಯರಾತ್ರಿಯೇ ಬಿಸಿ ಮುಟ್ಟಿಸಿದ ತಹಶೀಲ್ದಾರ್ ರಶ್ಮಿ
Latest Videos