MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಡಿಸಿಸಿ ಬ್ಯಾಂಕ್: ಕೆಎನ್ ರಾಜಣ್ಣ ಹಿಡಿತ ಮುಂದುವರಿಕೆ

ಡಿಸಿಸಿ ಬ್ಯಾಂಕ್: ಕೆಎನ್ ರಾಜಣ್ಣ ಹಿಡಿತ ಮುಂದುವರಿಕೆ

ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆರು ತಾಲೂಕುಗಳಲ್ಲಿ ರಾಜಣ್ಣ ಬೆಂಬಲಿಗರು ಜಯಭೇರಿ ಬಾರಿಸಿದ್ದಾರೆ. 25 ವರ್ಷಗಳಿಂದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದಲ್ಲಿರುವ ರಾಜಣ್ಣ ಅವರ ಪ್ರಭಾವ ಮುಂದುವರೆದಿದೆ.

1 Min read
Mahmad Rafik
Published : Aug 24 2025, 07:39 PM IST
Share this Photo Gallery
  • FB
  • TW
  • Linkdin
  • Whatsapp
14
Image Credit : Asianet News

ತುಮಕೂರು: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ತಮ್ಮ ಹಿಡಿತವನ್ನು ಮುಂದುವರಿಸಲಿದ್ದಾರೆ. ಆರು ತಾಲೂಕುಗಳಿಗೆ ನಡೆದ ಚುನಾವಣೆಯಲ್ಲಿ ಕೆ.ಎನ್.ರಾಜಣ್ಣ ಬೆಂಬಲಿಗರು ಗೆಲವು ಸಾಧಿಸಿದ್ದಾರೆ. ರಾಜಣ್ಣ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ತಪ್ಪಿಸಲು ಶಾಸಕ ಎಸ್.ಆರ್. ಶ್ರೀನಿವಾಸ್ ಸೇರಿದಂತೆ ಹಲವು ನಾಯಕರು ಪ್ರಯತ್ನಿಸಿದ್ದರು.

24
Image Credit : ANI

ಮಂತ್ರಿ ಸ್ಥಾನ ಕಳೆದುಕೊಂಡ ಬಳಿಕ ಘಟಾನುಘಟಿ ನಾಯಕರು ರಾಜಣ್ಣಗೆ ಸವಾಲಾಗಿದ್ದರು. ಆದ್ರೆ ನಾಯಕರ ತಂತ್ರ ಕೆ.ಎನ್. ರಾಜಣ್ಣ ಮುಂದೆ ವಿಫಲವಾಗಿದೆ. ಕಳೆದ 25 ವರ್ಷಗಳಿಂದ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಇದೀಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನ ಚುನಾವಣೆಯಲ್ಲಿ ರಾಜಣ್ಣ ಅವರೇ ಕಿಂಗ್ ಆಗಿದ್ದಾರೆ.

Related Articles

Related image1
ಕೆಎನ್ ರಾಜಣ್ಣ ವಜಾ ಬೆನ್ನಲ್ಲೇ 'ವರ್ಷಾಂತ್ಯಕ್ಕೆ ಡಿಕೆಶಿ ಸಿಎಂ' ಎಂದ ಮತ್ತೊಬ್ಬ ಶಾಸಕನಿಗೆ ನೋಟಿಸ್!
Related image2
ನನ್ನ ವಿರುದ್ಧ ಮೂವರ ಪಿತೂರಿ - ಇದೇ ಅವಧಿಯಲ್ಲೇ ಮತ್ತೆ ಮಂತ್ರಿ ಆಗ್ತೀನಿ : ರಾಜಣ್ಣ
34
Image Credit : x

14 ನಿರ್ದೇಶಕ ಸ್ಥಾನಗಳ ಪೈಕಿ 8 ಮಂದಿ ಅವಿರೋಧವಾಗಿ ಅಯ್ಕೆಯಾಗಿದ್ದರು. ಅವಿರೋಧವಾಗಿ ಆಯ್ಕೆಯಾದ ಎಂಟು ಮಂದಿ ಕೆ‌ಎನ್ಆರ್ ಬೆಂಬಲಿಗರಾಗಿದ್ದಾರೆ. ಉಳಿದ ಆರು ಸ್ಥಾನಗಳಿಗೆ ಇಂದು ಚುನಾವಣೆ ನಡೆದಿತ್ತು.

44
Image Credit : our own

ಕುಣಿಗಲ್ ನಿಂದ ಬಿ.ಶಿವಣ್ಣ, ಪಾವಗಡದಿಂದ ವೆಂಕಟೇಶ್, ತಿಪಟೂರಿನಿಂದ ಷಡಕ್ಷರಿ, ಚಿಕ್ಕನಾಯಕನಹಳ್ಳಿಯಿಂದ ಎಸ್.ಆರ್. ರಾಜಕುಮಾರ್, ಶಿರಾ ಕ್ಷೇತ್ರದಿಂದ ಬೆಂಬಲಿಗ ರವಿ ಗೆಲವು ಸಾಧಿಸಿದ್ದಾರೆ. ಕುಣಿಗಲ್ ಕ್ಷೇತ್ರದಿಂದ ರಾಜಣ್ಣ ಬೆಂಬಲಿಗ ಜಿ.ಡಿ. ಸುರೇಶ್ ಗೌಡ ಗೆಲುವು ಸಾಧಿಸಿದ್ದಾರೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕೆ.ಎನ್. ರಾಜಣ್ಣ
ತುಮಕೂರು
ಕಾಂಗ್ರೆಸ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved