ಕೊರೋನಾ ವಿರುದ್ಧ ಹೋರಾಟ; ಉಡುಪಿ ಅದಮಾರು ಮಠದಿಂದ 55 ಲಕ್ಷ ರೂ. ದೇಣಿಗೆ
ಉಡುಪಿ(ಏ. 17) ಪ್ರಧಾನ ಮಂತ್ರಿ ಕೇಂದ್ರ ಪರಿಹಾರ ನಿಧಿಗೆ ಪರ್ಯಾಯ ಶ್ರೀ ಅದಮಾರು ಮಠ 55,05,555 ರೂ ದೇಣಿಗೆ ನೀಡಿದೆ. ಸದ್ಯ ಕೃಷ್ಣಮಠದಲ್ಲಿ ಪರ್ಯಾಯ ನಡೆಸುತ್ತಿರುವ ಅದಮಾರು ಮಠದ ಶ್ರೀಗಳು ದೇಣಿಗೆ ನೀಡಿದ್ದಾರೆ.
15

<p>ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಪರಿಹಾರದ ಚೆಕ್ ಹಸ್ತಾಂತರ ಮಾಡಲಾಗಿದೆ.</p>
ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಪರಿಹಾರದ ಚೆಕ್ ಹಸ್ತಾಂತರ ಮಾಡಲಾಗಿದೆ.
Add Asianetnews Kannada as a Preferred Source

25
<p>ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯ ತೀರ್ಥರು ಚೆಕ್ ನೀಡಿದ್ದಾರೆ.</p>
ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯ ತೀರ್ಥರು ಚೆಕ್ ನೀಡಿದ್ದಾರೆ.
35
<p>ಪರ್ಯಾಯ ಮಠದ ಈಶಪ್ರಿಯ ತೀರ್ಥರು ಈ ಸಂದರ್ಭದಲ್ಲಿ ಹಾಜರಿದ್ದರು. </p>
ಪರ್ಯಾಯ ಮಠದ ಈಶಪ್ರಿಯ ತೀರ್ಥರು ಈ ಸಂದರ್ಭದಲ್ಲಿ ಹಾಜರಿದ್ದರು.
45
<p>ಆಹಾರದ ಸಮಸ್ಯೆ ಎದುರಿಸುತ್ತಿರುವವರಿಗೆ ಈಗಾಗಲೇ ಮಠ ಆಹಾರದ ಕಿಟ್ ನೀಡಿದೆ.</p>
ಆಹಾರದ ಸಮಸ್ಯೆ ಎದುರಿಸುತ್ತಿರುವವರಿಗೆ ಈಗಾಗಲೇ ಮಠ ಆಹಾರದ ಕಿಟ್ ನೀಡಿದೆ.
55
<p>ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್ ಪಿ ವಿಷ್ಣುವರ್ಧನ್ ಈ ಸಂದರ್ಭದಲ್ಲಿ ಹಾಜರಿದ್ದರು.</p>
ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್ ಪಿ ವಿಷ್ಣುವರ್ಧನ್ ಈ ಸಂದರ್ಭದಲ್ಲಿ ಹಾಜರಿದ್ದರು.
Latest Videos