MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಗಾಯಾಳು ಗಬ್ಬದ ಹಸುವಿಗೆ ಸೀಮಂತ

ಗಾಯಾಳು ಗಬ್ಬದ ಹಸುವಿಗೆ ಸೀಮಂತ

ಮಣಿಪಾಲದ ಹೊಸಬೆಳಕು ಆಶ್ರಮದಲ್ಲಿ ಅನಾಥ ಗಾಯಾಳು ಗಬ್ಬದ ಹಸು ಗೌರಿಗೆ ಬುಧವಾರ ಆಶ್ರಮ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಸೀಮಂತ ಶಾಸ್ತ್ರ ನಡೆಸಲಾಯಿತು.

1 Min read
Suvarna News
Published : Jan 06 2021, 09:55 PM IST
Share this Photo Gallery
  • FB
  • TW
  • Linkdin
  • Whatsapp
14
<p>ಮಣಿಪಾಲದ ಹೊಸಬೆಳಕು ಆಶ್ರಮದಲ್ಲಿ ಅನಾಥ ಗಾಯಾಳು ಗಬ್ಬದ ಹಸು ಗೌರಿಗೆ ಬುಧವಾರ ಆಶ್ರಮ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಸೀಮಂತ ಶಾಸ್ತ್ರ ನಡೆಸಲಾಯಿತು.</p>

<p>ಮಣಿಪಾಲದ ಹೊಸಬೆಳಕು ಆಶ್ರಮದಲ್ಲಿ ಅನಾಥ ಗಾಯಾಳು ಗಬ್ಬದ ಹಸು ಗೌರಿಗೆ ಬುಧವಾರ ಆಶ್ರಮ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಸೀಮಂತ ಶಾಸ್ತ್ರ ನಡೆಸಲಾಯಿತು.</p>

ಮಣಿಪಾಲದ ಹೊಸಬೆಳಕು ಆಶ್ರಮದಲ್ಲಿ ಅನಾಥ ಗಾಯಾಳು ಗಬ್ಬದ ಹಸು ಗೌರಿಗೆ ಬುಧವಾರ ಆಶ್ರಮ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಸೀಮಂತ ಶಾಸ್ತ್ರ ನಡೆಸಲಾಯಿತು.

24
<p>ಅಪಘಾತವೊಂದರಲ್ಲಿ ಗಾಯಗೊಂಡು ನಡೆಯಲಾಗದ ಸ್ಥಿತಿಯಲ್ಲಿರುವ ದನದ ಮೈತೊಳೆದು ನಡಿಗೆ ಯಂತ್ರದ ಸಹಾಯದಿಂದ ಕರೆತಂದು ಹಸಿರು &nbsp;ಸೀರೆ, ರವಿಕೆ ಕಣ, ಅಕ್ಕಿ, ತೆಂಗಿನಕಾಯಿ ಮೊದಲಾದ ಸಾಮಗ್ರಿಗಳೊಂದಿಗೆ ಪೂಜಿಸಲಾಯಿತು.&nbsp;</p>

<p>ಅಪಘಾತವೊಂದರಲ್ಲಿ ಗಾಯಗೊಂಡು ನಡೆಯಲಾಗದ ಸ್ಥಿತಿಯಲ್ಲಿರುವ ದನದ ಮೈತೊಳೆದು ನಡಿಗೆ ಯಂತ್ರದ ಸಹಾಯದಿಂದ ಕರೆತಂದು ಹಸಿರು &nbsp;ಸೀರೆ, ರವಿಕೆ ಕಣ, ಅಕ್ಕಿ, ತೆಂಗಿನಕಾಯಿ ಮೊದಲಾದ ಸಾಮಗ್ರಿಗಳೊಂದಿಗೆ ಪೂಜಿಸಲಾಯಿತು.&nbsp;</p>

ಅಪಘಾತವೊಂದರಲ್ಲಿ ಗಾಯಗೊಂಡು ನಡೆಯಲಾಗದ ಸ್ಥಿತಿಯಲ್ಲಿರುವ ದನದ ಮೈತೊಳೆದು ನಡಿಗೆ ಯಂತ್ರದ ಸಹಾಯದಿಂದ ಕರೆತಂದು ಹಸಿರು  ಸೀರೆ, ರವಿಕೆ ಕಣ, ಅಕ್ಕಿ, ತೆಂಗಿನಕಾಯಿ ಮೊದಲಾದ ಸಾಮಗ್ರಿಗಳೊಂದಿಗೆ ಪೂಜಿಸಲಾಯಿತು. 

34
<p>ಮೊಳಕೆ ಬರಿಸಿದ ನವಧಾನ್ಯಗಳು, ವಿವಿಧ ಹಿಂಡಿಗಳು, ಹಾಗೂ ಸಿಹಿ ಖಾದ್ಯಗಳನ್ನು ತಿನ್ನಿಸಲಾಯಿತು. ಮುತೈದರು ಆರತಿ ಬೆಳಗಿದರು.</p>

<p>ಮೊಳಕೆ ಬರಿಸಿದ ನವಧಾನ್ಯಗಳು, ವಿವಿಧ ಹಿಂಡಿಗಳು, ಹಾಗೂ ಸಿಹಿ ಖಾದ್ಯಗಳನ್ನು ತಿನ್ನಿಸಲಾಯಿತು. ಮುತೈದರು ಆರತಿ ಬೆಳಗಿದರು.</p>

ಮೊಳಕೆ ಬರಿಸಿದ ನವಧಾನ್ಯಗಳು, ವಿವಿಧ ಹಿಂಡಿಗಳು, ಹಾಗೂ ಸಿಹಿ ಖಾದ್ಯಗಳನ್ನು ತಿನ್ನಿಸಲಾಯಿತು. ಮುತೈದರು ಆರತಿ ಬೆಳಗಿದರು.

44
<p>&nbsp;ವಿಚಿತ್ರ ಕಾರ್ಯಕ್ರಮದಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸದಸ್ಯರಾದ ಕೆ. ಬಾಲಗಂಗಾಧರ ರಾವ್, &nbsp;ತಾರಾನಾಥ್ ಮೇಸ್ತ ಶಿರೂರು, ಹೊಸಬೆಳಕು ಆಶ್ರಮದ ಸಂಚಾಲಕರಾದ &nbsp;ತನುಲಾ ತರುಣ್, ವಿನಯಚಂದ್ರ ಆಚಾರ್ಯ, ಆಟೋ ಚಾಲಕರು ಉಪಸ್ಥಿತರಿದ್ದರು.</p>

<p>&nbsp;ವಿಚಿತ್ರ ಕಾರ್ಯಕ್ರಮದಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸದಸ್ಯರಾದ ಕೆ. ಬಾಲಗಂಗಾಧರ ರಾವ್, &nbsp;ತಾರಾನಾಥ್ ಮೇಸ್ತ ಶಿರೂರು, ಹೊಸಬೆಳಕು ಆಶ್ರಮದ ಸಂಚಾಲಕರಾದ &nbsp;ತನುಲಾ ತರುಣ್, ವಿನಯಚಂದ್ರ ಆಚಾರ್ಯ, ಆಟೋ ಚಾಲಕರು ಉಪಸ್ಥಿತರಿದ್ದರು.</p>

 ವಿಚಿತ್ರ ಕಾರ್ಯಕ್ರಮದಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸದಸ್ಯರಾದ ಕೆ. ಬಾಲಗಂಗಾಧರ ರಾವ್,  ತಾರಾನಾಥ್ ಮೇಸ್ತ ಶಿರೂರು, ಹೊಸಬೆಳಕು ಆಶ್ರಮದ ಸಂಚಾಲಕರಾದ  ತನುಲಾ ತರುಣ್, ವಿನಯಚಂದ್ರ ಆಚಾರ್ಯ, ಆಟೋ ಚಾಲಕರು ಉಪಸ್ಥಿತರಿದ್ದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved